IMG 20260317 WA0106

ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾಗುತ್ತಿರುವ ಮಕ್ಕಳಿಗೆ ಶುಭ ಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ

  *ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾಗುತ್ತಿರುವ ಮಕ್ಕಳಿಗೆ ಶುಭ ಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ* ಬೆಂಗಳೂರು, ಮಾರ್ಚ್ 17 (ಕರ್ನಾಟಕ ವಾರ್ತೆ):2026 ನೇ ಮಾರ್ಚ್ 18 ರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿಗಳು ಸದನದಲ್ಲಿ ಶುಭಾಶಯ ಕೋರಿದರು. ಪ್ರಸ್ತುತ ಸಾಲಿನಲ್ಲಿ 8,65,968 ಮಕ್ಕಳು ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾಗುತ್ತಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಸುಧಾರಣೆಗಳನ್ನು ತರಲಾಗಿದ್ದು, ಮೂರು ಹಂತದಲ್ಲಿ ಪರೀಕ್ಷೆಗಳು ನಡೆಯುತ್ತವೆ. ಒಂದು ವೇಳೆ ಮೊದಲ ಹಂತದ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದಾಗ್ಯೂ ಎರಡನೇ ಹಂತ, ಮೂರನೇ ಹಂತದಲ್ಲಿ […]

Continue Reading
IMG 20260317 WA0104

Karnataka : ಅಕ್ರಮ ಮದ್ಯ ಮಾರಾಟವನ್ನು ಮಾದಕ ವಸ್ತುನಿಯಂತ್ರಣ ಕಾಯಿದೆ ಅಡಿ ಸೇರಿಸಲು ಕ್ರಮ….!

  *ಅಕ್ರಮ ಮದ್ಯ ಮಾರಾಟವನ್ನು ಮಾದಕ ವಸ್ತುನಿಯಂತ್ರಣ ಕಾಯಿದೆ ಅಡಿ ಸೇರಿಸಲು ಕ್ರಮ-ಸಚಿವ ಆರ್.ಬಿ. ತಿಮ್ಮಾಪುರ* ಬೆಂಗಳೂರು, ಮಾರ್ಚ್ 17 (ಕರ್ನಾಟಕ ವಾರ್ತೆ):ರಾ ಜ್ಯಾದಾದ್ಯಂತ ಅಕ್ರಮವಾಗಿ ಮದ್ಯ ಮಾರಾಟ ಮಾರಾಟ ಮಾಡುವುದನ್ನು ಹಾಗೂ ಅಕ್ರಮವಾಗಿ ಮದ್ಯ ತಯಾರಿಸಿ ಮಾರಾಟ ಮಾಡುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ. ಅಕ್ರಮ ಮಾರಾಟ ತಡೆಗಟ್ಟಲು ಕರ್ನಾಟಕ ಅಬಕಾರಿ ಕಾಯ್ದೆಯನ್ನು ಪರಿಷ್ಕರಿಸಿ ಹೊಸ ಕಾಯ್ದೆ ತರುವುದಕ್ಕೆ ಸರ್ಕಾರ ಚಿಂತನೆ ನಡೆಸುತ್ತಿದ್ದು, ಈ ಬಗ್ಗೆ ಚರ್ಚಿಸಿ ಕ್ರಮ ವಹಿಸಲಾಗುವುದು ಅಲ್ಲದೆ, ಅಕ್ರಮ ಮದ್ಯ ಮಾರಾಟವನ್ನು ಮಾದಕ […]

Continue Reading
IMG 20260316 WA0044

ವಿಧಾನ ಪರಿಷತ್ : ಗ್ರಾಮೀಣ ಭಾಗದಲ್ಲಿ ನೀಟ್ ತರಬೇತಿಗೆ ಒತ್ತು….!

*ಗ್ರಾಮೀಣ ಭಾಗದಲ್ಲಿ ನೀಟ್ ತರಬೇತಿಗೆ ಒತ್ತು: ಡಾ. ಶರಣಪ್ರಕಾಶ್‌ ಪಾಟೀಲ್‌* ಬೆಂಗಳೂರು, ಮಾ,16- ವಿಧಾನ ಪರಿಷತ್ತು̧ : ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ನೀಟ್ ತರಬೇತಿಯನ್ನು ನೀಡಲು ಸರ್ಕಾರ ವಿಶೇಷ ಉಪಕ್ರಮಗಳನ್ನು ಕೈಗೊಳ್ಳಲು ಬದ್ಧವಾಗಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ಹೇಳಿದರು. ವಿಧಾನ ಪರಿಷತ್‌ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಐವಾನ್ ಡಿಸೋಜಾ ಮಾತನಾಡಿ, ನೀಟ್ ವ್ಯವಸ್ಥೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣದಿಂದ […]

Continue Reading
20260316 215130

BJP : ವಿಧಾನಸಭೆ ಇತಿಹಾಸದಲ್ಲೇ ಕರಾಳ ಅಧ್ಯಾಯ…..!

  ವಿಧಾನಸಭೆ ಇತಿಹಾಸದಲ್ಲೇ ಕರಾಳ ಅಧ್ಯಾಯ: ವಿಜಯೇಂದ್ರ ಬೆಂಗಳೂರು: ಸ್ವತಃ ಕರ್ನಾಟಕ ವಿಧಾನಸಭೆಯ ಸನ್ಮಾನ್ಯ ಸಭಾಧ್ಯಕ್ಷರು ಈ ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿತನಕ್ಕೆ ಬೇಸತ್ತು ಸದನದಿಂದ ಹೊರನಡೆದಿರುವುದು ವಿಧಾನಸಭೆ ಇತಿಹಾಸದಲ್ಲೇ ಕರಾಳ ಅಧ್ಯಾಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಈ ಕುರಿತು ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ವಿಧಾನಸಭೆಯ ಸನ್ಮಾನ್ಯ ಸಭಾಧ್ಯಕ್ಷರು ಈ ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿತನಕ್ಕೆ ಬೇಸತ್ತು ಸದನದಿಂದ ಹೊರನಡೆದಿರುವುದು ರಾಜ್ಯದಲ್ಲಿ ಆಡಳಿತ ಯಂತ್ರ ಎಷ್ಟು ನಿಷ್ಕ್ರಿಯಗೊಂಡಿದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ. […]

Continue Reading
IMG 20260314 WA0025

Karnataka : ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕ…..!

*ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು: ಸಿಎಂ ಸಿದ್ದರಾಮಯ್ಯ* *ಸರ್ಕಾರ ಕಟ್ಟ ಕಡೆಯ ಮನುಷ್ಯರ ಪರವಾಗಿ ಇದೆಯಾ ಎನ್ನುವ ಬಗ್ಗೆ ಗಮನ ಹರಿಸಿ: ಪತ್ರಕರ್ತರಿಗೆ ಸಿಎಂ ಕರೆ* *ಪತ್ರಕರ್ತರಿಗೆ ವೃತ್ತಿಧರ್ಮ ಬಹಳ ಮುಖ್ಯ: ಸಿಎಂ* ಬೆಂಗಳೂರು ಮಾ 13: ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ ಪರವಾಗಿ ಇದೆಯಾ ಎನ್ನುವ ಬಗ್ಗೆ ಗಮನ ಹರಿಸಿ, ವೃತ್ತಿಧರ್ಮವನ್ನು ಬಹಳ ಮುಖ್ಯವಾಗಿ ಕಾಪಾಡಿಕೊಳ್ಳಬೇಕು […]

Continue Reading
IMG 20260307 WA0022 scaled

Karnataka : ಜನರ ಆಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ…..!

*ದೇವರು ಎಲ್ಲೆಡೆಯೂ ಇದ್ದಾನೆ ಎಂದು ನಂಬುವವನು ನಾನು* *ಯಾವ ಜಾತಿ ಧರ್ಮವೂ ದ್ವೇಷವನ್ನು ಬೋಧಿಸುವುದಿಲ್ಲ* *ಜನರ ಆಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ* *ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ- ಮುಖ್ಯಮಂತ್ರಿ ಸಿದ್ದರಾಮಯ್ಯ* ಮೈಸೂರು, ಮಾರ್ಚ್ 7: ಜನರ ಆಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ. ಸಮಾಜದ ಬಡವರು ಹಾಗೂ ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಪಿಲ್ಲಹಳ್ಳಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಶ್ರೀ ಆದಿಶಕ್ತತ್ಮಕ ದಂಡಿಮಾರಮ್ಮ ದೇವಾಲಯದ ಪ್ರತಿಷ್ಠಾಪನೆ […]

Continue Reading
IMG 20260307 WA0015

Karnataka : ಅವಕಾಶ ದೊರೆತರೆ ಮುಂದೆಯೂ ಬಜೆಟ್ ಮಂಡಿಸುತ್ತೇನೆ…!

  *ಸಾಲದ ಪ್ರಮಾಣ ಹೆಚ್ಚಳವೆಂಬುದು ಸತ್ಯಕ್ಕೆ ದೂರವಾದ ಮಾತು* *ಸಮಾಜದ ಎಲ್ಲ ವರ್ಗದ ಜನರಿಗೂ ಸಮಾನ ಅವಕಾಶ ನೀಡುವುದೇ ಈ ಬಾರಿಯ ಬಜೆಟ್ ನ ಉದ್ದೇಶ- ಮುಖ್ಯಮಂತ್ರಿ ಸಿದ್ದರಾಮಯ್ಯ* ಮೈಸೂರು,ಮಾರ್ಚ್ 7: ಇಡೀ ರಾಜ್ಯದ ಬೆಳವಣಿಗೆಯನ್ನು ಬಜೆಟ್ ನಲ್ಲಿ ನಿರೀಕ್ಷಿಸಬಹುದಾಗಿದ್ದು, ಸಮಾಜದ ಎಲ್ಲ ವರ್ಗದ ಜನರಿಗೂ ಸಮಾನ ಅವಕಾಶ ನೀಡುವುದೇ ಈ ಬಾರಿಯ ಬಜೆಟ್ ನ ಉದ್ದೇಶವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಪಿಲ್ಲಹಳ್ಳಿ ಗ್ರಾಮದ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. *ಪ್ರಧಾನಿ ಮೋದಿಯವರ […]

Continue Reading
IMG 20260306 WA0058 scaled

Karnataka : ಖಾಲಿ ಚೊಂಬು ಹಿಡಿದು ಬಿಜೆಪಿ ಪ್ರತಿಭಟನೆ….!

  ಖಾಲಿ ಚೊಂಬು ಹಿಡಿದು ಬಿಜೆಪಿ ಪ್ರತಿಭಟನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ರಾಜ್ಯ ಬಜೆಟ್ ಖಾಲಿ ಚೊಂಬಿನಂತಿದೆ ಎಂದು ಆಕ್ಷೇಪಿಸಿ ಬಿಜೆಪಿ ವತಿಯಿಂದ ಇಂದು ವಿಧಾನಸೌಧದ ಬಳಿ ಪ್ರತಿಭಟನೆ ನಡೆಸಲಾಯಿತು. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ, ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್, ಉಪ ನಾಯಕ ಅರವಿಂದ ಬೆಲ್ಲದ, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್.ರವಿಕುಮಾರ್, ಮಾಜಿ ಸಚಿವರು, ಶಾಸಕರು, ವಿಧಾನಪರಿಷತ್ ಸದಸ್ಯರು ಭಾಗವಹಿಸಿದ್ದರು. ಕನ್ನಡಿಗರಿಗೆ ಖಾಲಿ ಚೊಂಬು ಕೊಟ್ಟ ಕಾಂಗ್ರೆಸ್ ಸರ್ಕಾರ ಎಂಬ ಪೋಸ್ಟರ್ […]

Continue Reading
IMG 20260306 WA0049

*ರಾಜ್ಯಕ್ಕೆ ಅನುದಾನ ನೀಡುವಲ್ಲಿ ಕೇಂದ್ರ ಸರ್ಕಾರ ಅಸಹಕಾರ ಮತ್ತು ಮಲತಾಯಿ ಧೋರಣೆ ತೋರುತ್ತಿದೆ* *ವಿಬಿ ಜಿ ರಾಮ್ ಜಿ ಕಾಯ್ದೆಯಿಂದ ರಾಜ್ಯಕ್ಕೆ ಆರ್ಥಿಕ ಹೊರೆ ಹೆಚ್ಚಲಿದೆ* *ನಮ್ಮ ಗ್ಯಾರಂಟಿ ಮಾದರಿಯನ್ನು ಬಿಜೆಪಿಯವರು ಅನುಕರಿಸುತ್ತಿದ್ದಾರೆ* *ರಾಜ್ಯದಲ್ಲಿ 56432 ಹುದ್ದೆಗಳನ್ನು ಹಂತಹಂತವಾಗಿ ಭರ್ತಿ* *ಜನರ ಭರವಸೆಗಳನ್ನು ಈಡೇರಿಸುವ ಜೊತೆಗೆ ವಿತ್ತೀಯ ಶಿಸ್ತನ್ನೂ ಪಾಲಿಸಲಾಗಿದೆ ಬೆಂಗಳೂರು, ಮಾರ್ಚ್ 6: 2026-27 ನೇ ಆಯವ್ಯಯದಲ್ಲಿ ರಾಜ್ಯದ ಜನರ ಭರವಸೆಗಳನ್ನು ಈಡೇರಿಸುವ ಜೊತೆಗೆ ವಿತ್ತೀಯ ಶಿಸ್ತನ್ನೂ ಪಾಲಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು […]

Continue Reading
517761 siddaramaiahoptimized100

ಕರ್ನಾಟಕ 16ನೇ ವಿಧಾನಸಭೆಯ ಬಜೆಟ್ ಅಧಿವೇಶನದ ನೇರಪ್ರಸಾರ

ಆರ್ಥಿಕ ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 17ನೇ ಬಾರಿ ಬಜೆಟ್ ಮಂಡಿಸುವ ಮೂಲಕ ಹೊಸ ದಾಖಲೆ ಸೃಷ್ಟಿಸುತ್ತಿದ್ದಾರೆ. ಅದರ ನೇರ ಪ್ರಸಾರ ಸಪ್ತಸ್ವರ ದಲ್ಲಿ….! Watch Live ಮೊತ್ತ ಮೊದಲ ಬಾರಿಗೆ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ ಬೆಂಗಳೂರು, ಮಾ. 5 (ಕರ್ನಾಟಕ ವಾರ್ತೆ): ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 6 ರಂದು (ಶುಕ್ರವಾರ) ವಿಧಾನಸೌಧದಲ್ಲಿ ಮಂಡಿಸಲಿರುವ 2026–27ನೇ ಸಾಲಿನ ರಾಜ್ಯದ ಆಯವ್ಯಯದ ಬಜೆಟ್ ಭಾಷಣವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ […]

Continue Reading