JD ( S) : ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು….!
*ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ ಚರ್ಚೆ* *ಕೋಲಾರದಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆ* *ಎತ್ತಿನಹೊಳೆಯಿಂದ ನೀರು ಬರಲ್ಲ; ಅದರ ಯೋಜನಾ ವೆಚ್ಚ ₹30,000 ಕೋಟಿಗೆ ಹೋಗಿದೆ!* *ಬರಪೀಡಿತ ಜಿಲ್ಲೆಗಳಿಗೆ ನದಿ ನೀರು ಕೊಡುತ್ತೇವೆ ಎಂದು ಹೇಳಿ ಬೆಂಗಳೂರಿನ ರೊಚ್ಚು ನೀರು ಕೊಟ್ಟಿದ್ದಾರೆ ಎಂದು ಕಿಡಿ* *ಮಾಜಿ ಸ್ಪೀಕರ್ ರಮೇಶ್ ಕುಮಾರ್ ಗೆ ಕೇಂದ್ರದ ನೋಟಿಸ್; ನನಗೆ ಸಂಬಂಧವಿಲ್ಲ ಎಂದ ಹೆಚ್ಡಿಕೆ* *ಕೋಲಾರ 7 ಫೆಬ್ರವರಿ 2026*ಕೋ […]
Continue Reading