IMG 20241021 WA0007 scaled

Karnataka : ಪೊಲೀಸರು ಮುಕ್ತವಾಗಿ, ಸ್ವತಂತ್ರವಾಗಿ ಕೆಲಸ ಮಾಡಲು ಸಂಪೂರ್ಣ ಸಹಕಾರ…!

*2025 ರಲ್ಲಿ 10 ಸಾವಿರ ಪೊಲೀಸ್ ವಸತಿ ಮನೆಗಳ ನಿರ್ಮಾಣಕ್ಕೆ 2000 ಕೋಟಿ ನೀಡಿದ್ದೇವೆ: ಸಿ.ಎಂ* *200 ಕೋಟಿ ವೆಚ್ಚದಲ್ಲಿ 100 ಹೊಸ ಠಾಣೆಗಳಾಗುತ್ತಿವೆ* *ಪೊಲೀಸ್ ಮಕ್ಕಳಿಗಾಗಿ 7 ಪ್ರಮುಖ ಸ್ಥಳಗಳಲ್ಲಿ 7 ಪಬ್ಲಿಕ್ ಶಾಲೆಗಳನ್ನು ತೆರೆಯಲಾಗುತ್ತದೆ: ಸಿ.ಎಂ ಘೋಷಣೆ* *ಕಾನೂನು ಸುವ್ಯವಸ್ಥೆಗೂ ಅಭಿವೃದ್ಧಿಗೂ, ಆರ್ಥಿಕತೆಗೂ, ಜಿಡಿಪಿಗೂ ನೇರ ಸಂಬಂಧ ಇದೆ: ಸಿಎಂ* ಬೆಂಗಳೂರು ಅ : ಪೊಲೀಸರು ಮುಕ್ತವಾಗಿ, ಸ್ವತಂತ್ರವಾಗಿ ಕೆಲಸ ಮಾಡಲು ನಮ್ಮ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು […]

Continue Reading
Kaveri Stage 5 Inauguration 5

Karnataka : ಕಾವೇರಿ ಐದನೇ ಹಂತದ ಯೋಜನೆ”ಗೆ ಲೋಕಾರ್ಪಣೆ….!

ಮಹತ್ವಾಕಾಂಕ್ಷಿ “ಕಾವೇರಿ ಐದನೇ ಹಂತದ ಯೋಜನೆ”ಗೆ ಲೋಕಾರ್ಪಣೆಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬೆಂಗಳೂರು, ಅಕ್ಟೋಬರ್ 16 (ಕರ್ನಾಟಕ ವಾರ್ತೆ): ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಿಂದ ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಮಹತ್ವಾಕಾಂಕ್ಷಿ ಕಾವೇರಿ ಐದನೇ ಹಂತದ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಮಳವಳ್ಳಿ ತಾಲ್ಲೂಕಿನ ತೊರೆಕಾಡನಹಳ್ಳಿಯಲ್ಲಿನ ಬೆಂಗಳೂರು ಜಲಮಂಡಳಿ ಜಲಶುದ್ದೀಕರಣ ಘಟಕದ ಬಟನ್ ಪ್ರೆಸ್  ಮಾಡುವುದರ ಮೂಲಕ ಇಂದು ಲೋಕಾರ್ಪಣೆಗೊಳಿಸಿದರು. ಇದೇ ಸಂದರ್ಭದಲ್ಲಿ ತುಂಬಿದ […]

Continue Reading
IMG 20240925 WA0005

JD (S) : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹ….!

*ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಜೆಡಿಎಸ್ ಪ್ರತಿಭಟನೆ//* * ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದ ಪಕ್ಷದ ನಾಯಕರು//* *ಫ್ರೀಡಂ ಪಾರ್ಕಿನಲ್ಲಿ ಬೃಹತ್ ಪ್ರತಿಭಟನೆ* ಬೆಂಗಳೂರು: ಹೈಕೋರ್ಟ್ ಮತ್ತು ಜನಪ್ರತಿನಿಧಿ ನ್ಯಾಯಾಲಯ ಆದೇಶಗಳ ಹಿನ್ನೆಲೆಯಲ್ಲಿ ಮೂಡ ಹಗರಣದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಜೆಡಿಎಸ್ ಒತ್ತಾಯ ಮಾಡಿದೆ. ಅಲ್ಲದೆ; ಸಿಎಂ ರಾಜೀನಾಮೆಗೆ ಒತ್ತಾಯ ಮಾಡಿ ಜೆಡಿಎಸ್ ಕಾರ್ಯಕರ್ತರು ಪಕ್ಷದ ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ […]

Continue Reading
IMG 20240922 WA0005 scaled

Mysore : ಫೇಕ್ ನ್ಯೂಸ್ ಸೃಷ್ಟಿಕರ್ತರಿಗೆ ಕಾನೂನು ಮತ್ತು ಶಿಕ್ಷೆ..!

*ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕದಿದ್ದರೆ ಸಮಾಜದ ಪ್ರತಿಯೊಬ್ಬರ ನೆಮ್ಮದಿ ಹಾಳಾಗುತ್ತದೆ: ಸಿ.ಎಂ.ಸಿದ್ದರಾಮಯ್ಯ ಎಚ್ಚರಿಕೆ* *ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ* *ಫೇಕ್ ನ್ಯೂಸ್ ಸೃಷ್ಟಿಕರ್ತರಿಗೆ ಕಾನೂನು ಮತ್ತು ಶಿಕ್ಷೆ: ಸಿಎಂ* ಮೈಸೂರು ಸೆ 21: ಸುಳ್ಳಿ ಸುದ್ದಿಗಳಿಗೆ ಬ್ರೇಕ್ ಹಾಕದಿದ್ದರೆ ಸಮಾಜದ ಪ್ರತಿಯೊಬ್ಬರ ನೆಮ್ಮದಿ ಹಾಳಾಗುತ್ತದೆ. ಯಾರೊಬ್ಬರೂ ನೆಮ್ಮದಿಯಾಗಿ ಬದುಕಲು ಸಾಧ್ಯವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು.‌ ಮೈಸೂರು ಮಾನಸ ಗಂಗೋತ್ರಿಯ ರಾಣಿ ಬಹದ್ದೂರ್ […]

Continue Reading
IMG 20240911 WA0005

Karnataka : ನಾನೇ ಮುಖ್ಯಮಂತ್ರಿ ಯಾವುದೇ ಸಂಶಯಬೇಡ….!

*ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದರಲ್ಲಿ ಯಾವುದೇ ಸಂಶಯವಿಲ್ಲ* *ನಮ್ಮ ಸರ್ಕಾರ ದ್ವೇಷದ ರಾಜಕಾರಣ ಮಾಡುವುದಿಲ್ಲ* *ಬಿಜೆಪಿ ಸರ್ಕಾರದ ಹಗರಣಗಳ ತನಿಖೆ ಚುರುಕುಗೊಳಿಸಲು ಸಚಿವಸಂಪುಟ ಉಪ ಸಮಿತಿ ರಚನೆ- ಮುಖ್ಯಮಂತ್ರಿ ಸಿದ್ದರಾಮಯ್ಯ* ಬೆಂಗಳೂರು, ಸೆಪ್ಟೆಂಬರ್ 11: ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸುಮಾರು 21 ಹಗರಣಗಳು ನಡೆದಿದ್ದು, ಈ ಎಲ್ಲ ಹಗರಣಗಳ ತನಿಖೆಗೆ ತ್ವರಿತವಾಗಿ ಚಾಲನೆ ನೀಡಲು ಹಾಗೂ ಈ ಬಗ್ಗೆ ತೆಗೆದುಕೊಳ್ಳಬೇಕಾದ ಮುಂದಿನ ಕ್ರಮಗಳ ಬಗ್ಗೆ ಸಲಹೆ ನೀಡಲು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆಯಲ್ಲಿ ಸಚಿವಸಂಪುಟ ಉಪ ಸಮಿತಿ ರಚಿಸಲಾಗಿದೆ […]

Continue Reading
IMG 20240905 WA0033 scaled

Karnataka : ರೈತ-ಶಿಕ್ಷಕ-ಸೈನಿಕ ದೇಶದ ನಿರ್ಮಾತೃಗಳು….!

*ರೈತ-ಶಿಕ್ಷಕ-ಸೈನಿಕ ದೇಶದ ನಿರ್ಮಾತೃಗಳು: ಸಿ.ಎಂ.ಸಿದ್ದರಾಮಯ್ಯ* *ವಿಜ್ಞಾನ ಓದಿ ಕರ್ಮಸಿದ್ಧಾಂತ ನಂಬಿದರೆ, ಮೌಡ್ಯಕ್ಕೆ ಜೋತು ಬಿದ್ದರೆ ಅಂಥಾ ಶಿಕ್ಷಣ ನಿರರ್ತಕ: ಸಿಎಂ* ಬೆಂಗಳೂರು ಸೆ 5 : ರೈತರು-ಶಿಕ್ಷಕರು-ಸೈನಿಕರು ದೇಶದ ನಿರ್ಮಾತೃಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಶಾಲಾ ಶಿಕ್ಷಣ ಮತ್ತು ಉನ್ನತ ಶಿಕ್ಷಣ ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಭಾರತ ರತ್ನ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಮತ್ತು ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ದೇಶದ ಎರಡನೇ ರಾಷ್ಟ್ರಾಧ್ಯಕ್ಷರಾಗಿದ್ದ […]

Continue Reading
IMG 20240904 WA0011

Karnataka : ಪ್ರಾಥಮಿಕ ಶಾಲಾ ಶಿಕ್ಷಕರ ಸೇವಾ ಬೇಡಿಕೆಗಳ ಪರಿಶೀಲಿಸಿ ಸೂಕ್ತ ಕ್ರಮ….!

*ಪ್ರಾಥಮಿಕ ಶಾಲಾ ಶಿಕ್ಷಕರ ಸೇವಾ ಬೇಡಿಕೆಗಳ ಪರಿಶೀಲಿಸಿ ಸೂಕ್ತ ಕ್ರಮ: ಸಿದ್ದರಾಮಯ್ಯ* ಬೆಂಗಳೂರು, ಸೆ.4: ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿ ಹಾಗೂ ಇನ್ನಿತರ ಸೇವಾ ಬೇಡಿಕೆಗಳಿಗೆ ಸಂಬಂಧಿಸಿದಂತೆ ಒಂದು ತಿಂಗಳೊಳಗೆ ಸೂಕ್ತ ನಿರ್ಧಾರವನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಬುಧವಾರ ಕೃಷ್ಣಾದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿಯೋಗದೊಂದಿಗೆ ಅವರ ಬೇಡಿಕೆಗಳ ಕುರಿತು ಸಭೆ ನಡೆಸಿದರು. ಶಿಕ್ಷಣ ಸಚಿವರು ಹಾಗೂ ಅಧಿಕಾರಿಗಳೊಂದಿಗೆ, ಕಾನೂನು ತೊಡಕುಗಳು ಹಾಗೂ ಇನ್ನಿತರ ವಿಷಯಗಳ ಬಗ್ಗೆ […]

Continue Reading
IMG 20240829 WA0025

BJP : ರಾಜ್ಯದಲ್ಲಿ ಬೇಜವಾಬ್ದಾರಿ ಕಾಂಗ್ರೆಸ್ ಸರಕಾರ…!

ರಾಜ್ಯದಲ್ಲಿ ಬೇಜವಾಬ್ದಾರಿ ಕಾಂಗ್ರೆಸ್ ಸರಕಾರ: ವಿಜಯೇಂದ್ರ ಬೆಂಗಳೂರು: ಮಹಿಳಾ ದೌರ್ಜನ್ಯದ ಸಂದರ್ಭದಲ್ಲೂ ರಾಜ್ಯದ ಕಾಂಗ್ರೆಸ್ ಸರಕಾರ ಬೇಜವಾಬ್ದಾರಿಯಿಂದ ವರ್ತಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ನಡೆದ ಬಿಜೆಪಿ ಮಹಿಳಾ ಮೋರ್ಚಾದ ರಾಜ್ಯ ಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯದ ಜನರು ಈ ಸರಕಾರಕ್ಕೆ ಶಾಪ ಹಾಕುತ್ತಿದ್ದಾರೆ. ಇದು ಜನವಿರೋಧಿ ಸರಕಾರ ಎಂದು ಟೀಕಿಸಿದರು. ವಿಪಕ್ಷವಾಗಿದ್ದಾಗ ಹೋರಾಟಗಳು ಅನಿವಾರ್ಯ ಎಂದ ಅವರು, ಚುನಾವಣೆ […]

Continue Reading
IMG 20240829 WA0021 scaled

Karnataka : ರಾಜ್ಯಕ್ಕೆ ಕಳೆದ ಐದು ವರ್ಷಗಳಲ್ಲಿ 80,000 ಕೋಟಿ ಅನುದಾನ ಕೊರತೆ….!

*ರಾಜ್ಯಕ್ಕೆ ಕಳೆದ ಐದು ವರ್ಷಗಳಲ್ಲಿ 80,000 ಕೋಟಿ ಅನುದಾನ ಕೊರತೆ* *ಕೊರತೆ ಸರಿದೂಗಿಸಲು 16ನೇ ಹಣಕಾಸು ಆಯೋಗದಿಂದ ಸಕಾರಾತ್ಮಕ ಸ್ಪಂದನೆ- ಮುಖ್ಯಮಂತ್ರಿ ಸಿದ್ದರಾಮಯ್ಯ* ಬೆಂಗಳೂರು, ಆಗಸ್ಟ್ 29:ರಾಜ್ಯಕ್ಕೆ ಕಳೆದ ಐದು ವರ್ಷಗಳಿಂದ ವಿಶೇಷ ಅನುದಾನ ಹಾಗೂ ತೆರಿಗೆ ಹಂಚಿಕೆಯಲ್ಲಿ 80,000 ಕೋಟಿ ಅನುದಾನ ಕಡಿಮೆಯಾಗಿದೆ. ಇದನ್ನು ಸರಿಪಡಿಸಬೇಕೆಂದು 16ನೇ ಹಣಕಾಸು ಆಯೋಗವನ್ನು ಕೋರಲಾಗಿದ್ದು, ಆಯೋಗವು ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ತಾಜ್ ವೆಸ್ಟೆಂಡ್ ಹೋಟೆಲ್ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ಡಿವಿಸಿಬಲ್ ಪೂಲ್ […]

Continue Reading
IMG 20240827 WA0033 scaled

ತುಮಕೂರು- ರಾಯದುರ್ಗ ಯೋಜನೆ – ಪ್ರಗತಿ ಪರಿಶೀಲನೆ….!

*ತುಮಕೂರು- ರಾಯದುರ್ಗ ಯೋಜನೆಗೆ ಈಗ ವೇಗ ಬಂದಿದೆ *ವೆಚ್ಚ ಹಂಚಿಕೆ ರೈಲ್ವೆ ಯೋಜನೆ: ಪ್ರಗತಿ ಪರಿಶೀಲಿಸಿದ ಸಚಿವ ಎಂ ಬಿ ಪಾಟೀಲ* *ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ವಿಜಯಪುರ ರೈಲು ಸಂಚಾರಕ್ಕೆ ಸಚಿವರ ಸಲಹೆ* *ಬೆಂಗಳೂರು- ಉತ್ತರ ಕರ್ನಾಟಕ ಪಯಣದ ಅವಧಿ ಇಳಿಸಲು ಒತ್ತು* ಬೆಂಗಳೂರು: ರೈಲ್ವೆ ಜತೆ ವೆಚ್ಚ ಹಂಚಿಕೆ ಆಧಾರದಲ್ಲಿ ಕೈಗೊಂಡಿರುವ ರಾಜ್ಯದ ಗದಗ- ವಾಡಿ, ಧಾರವಾಡ-ಬೆಳಗಾವಿ, ತುಮಕೂರು- ದಾವಣಗೆರೆ, ತುಮಕೂರು-ರಾಯದುರ್ಗ ಸೇರಿದಂತೆ ಹಲವಾರು ರೈಲ್ವೆ ಯೋಜನೆಗಳಿಗೆ ಎದುರಾಗಿರುವ ಭೂಸ್ವಾಧೀನ ಅಡೆತಡೆ ಸೇರಿದಂತೆ ವಿವಿಧ […]

Continue Reading