ವಿಧಾನ ಪರಿಷತ್ ಕಾರ್ಯಕಲಾಪದ ಛಾಯಾಚಿತ್ರಗಳು 1 4

Karnataka : ವಿಧಾನಸಭಾ ಜಂಟಿ ಅಧಿವೇಶ ದ ನೇರ ಪ್ರಸಾರ…

ಜನವರಿ 22 ರಿಂದ ಜನವರಿ 31 ರವರೆಗೆ ಜಂಟಿ ಅಧಿವೇಶ* *ನರೇಗಾ(MGNREGA) ಯೋಜನೆ ಬಗ್ಗೆ ವಿಶೇಷ ಚರ್ಚೆ- ಮುಖ್ಯಮಂತ್ರಿ ಸಿದ್ದರಾಮಯ್ಯ* ಬೆಂಗಳೂರು, ಜನವರಿ 20: ಜನವರಿ 22 ರಿಂದ ಜನವರಿ 31 ರವರೆಗೆ ಜಂಟಿ ಅಧಿವೇಶನ ನಡೆಯಲಿದ್ದು, ನರೇಗಾ(MGNREGA) ಯೋಜನೆ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ಸಾರೆ. ನೇರ ಪ್ರಸಾರ – Live :

Continue Reading
IMG 20260121 WA0023 scaled

Karnataka : 60 ವರ್ಷ ಮೇಲ್ಪಟ್ಟ ಪತ್ರಕರ್ತರಿಗೆ ಚಿಕಿತ್ಸೆಯಲ್ಲಿ ಶೇ.75ರಷ್ಟು ರಿಯಾಯಿತಿ…..!

*60 ವರ್ಷ ಮೇಲ್ಪಟ್ಟ ಪತ್ರಕರ್ತರಿಗೆ ಚಿಕಿತ್ಸೆಯಲ್ಲಿ ಶೇ.75ರಷ್ಟು ರಿಯಾಯಿತಿ: ಡಾ. ಶರಣಪ್ರಕಾಶ ಪಾಟೀಲ್‌* – ಜಯದೇವ ಹೃದ್ರೋಗ ಸಂಸ್ಥೆಯಲ್ಲಿ ಹಿರಿಯ ಪತ್ರಕರ್ತರಿಗೆ ಗುರುತಿನ ಚೀಟಿ ವಿತರಿಸಿದ ಸಚಿವರು – ಹಿರಿಯ ಪತ್ರಕರ್ತರಿಗೂ ಯಶಸ್ವಿನಿ ಯೋಜನೆ – ಪಿಂಚಣಿ ಯೋಜನೆ ಸರಳೀಕೃತಗೊಳಿಸಲು ಕ್ರಮ ಬೆಂಗಳೂರು, ಜ. 21: ಸಮಾಜವನ್ನು ತಿದ್ದಿ ತೀಡುವ ಪತ್ರಕರ್ತರಾಗಿ ಸೇವೆ ಸಲ್ಲಿಸಿರುವರಿಗೆ ವಿಶೇಷ ಸೌಲಭ್ಯ ಒದಗಿಸಲು ನಮ್ಮ ಇಲಾಖೆ ಮುಂದಾಗಿದೆ. 60 ವರ್ಷ ಮೇಲ್ಪಟ್ಟ ಎಲ್ಲಾ ಪತ್ರಕರ್ತರಿಗೆ ವೈದ್ಯಕೀಯ ಶಿಕ್ಷಣ ಇಲಾಖೆಯ ಅಡಿಯಲ್ಲಿ ಬರುವ […]

Continue Reading
IMG 20260121 WA0022 scaled

Karnataka : ಹಿಂದುಳಿದ ಮಕ್ಕಳಿಗೆ 3 ವರ್ಷಗಳಿಂದ ಸಿಗದ ವಿದ್ಯಾರ್ಥಿ ವೇತನ….!

*ಹಿಂದುಳಿದ ಮಕ್ಕಳಿಗೆ 3 ವರ್ಷಗಳಿಂದ ಸಿಗದ ವಿದ್ಯಾರ್ಥಿ ವೇತನ; ಸಿಎಂ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಕಿಡಿ* *ಅಹಿಂದ ಹೆಸರಲ್ಲಿ ಕುರ್ಚಿ ಉಳಿಸಿಕೊಳ್ಳಲು ಹೊರಟ ಸಿಎಂ ಆ ಸಮುದಾಯಗಳ ಮಕ್ಕಳಿಗೆ ಅನ್ಯಾಯ ಮಾಡಿದ್ದಾರೆ?* *ಆರ್ಥಿಕ ಇಲಾಖೆ ಯಾರ ಕೈಯಲ್ಲಿದೆ? ಎಂದು ಆಕ್ರೋಶ* ** *ಶಾಸಕಿ ಕೆರಮ್ಮ ನಾಯಕ ಅವರಿಗೆ ಬೆದರಿಕೆ; ಇದೇನಾ ಸರ್ಕಾರದ ನಡಳಿವಳಿಕೆ ಎಂದು ಟೀಕೆ* *ಹಾಸನ ಸಮಾವೇಶದ ಸಿದ್ಧತೆ ಪರಿಶೀಲಿಸಿದ ಕೇಂದ್ರ ಸಚಿವರು* *ಹಾಸನ: 21 ಜನವರಿ 2026: ಹಿಂದುಳಿದ ಮತ್ತು ಅಲ್ಪಸಂಖ್ಯಾತ ಸಮುದಾಯಗಳ ಬಡ […]

Continue Reading
Screenshot 20260120 2036272

Karnataka : ಜನವರಿ 22 ರಿಂದ ಜನವರಿ 31 ರವರೆಗೆ ಜಂಟಿ ಅಧಿವೇಶ….!

*ಜನವರಿ 22 ರಿಂದ ಜನವರಿ 31 ರವರೆಗೆ ಜಂಟಿ ಅಧಿವೇಶನ* *ನರೇಗಾ(MGNREGA) ಯೋಜನೆ ಬಗ್ಗೆ ವಿಶೇಷ ಚರ್ಚೆ- ಮುಖ್ಯಮಂತ್ರಿ ಸಿದ್ದರಾಮಯ್ಯ* ಬೆಂಗಳೂರು, ಜನವರಿ 20: ಜನವರಿ 22 ರಿಂದ ಜನವರಿ 31 ರವರೆಗೆ ಜಂಟಿ ಅಧಿವೇಶನ ನಡೆಯಲಿದ್ದು, ನರೇಗಾ(MGNREGA) ಯೋಜನೆ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಜಂಟಿ ಅಧಿವೇಶನ ನಡೆಯಲಿದ್ದು, ರಾಜ್ಯಪಾಲರ ಭಾಷಣ ಮತ್ತು ನರೇಗಾ(MGNREGA) ಯೋಜನೆ ಬದಲಾವಣೆಯ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ. […]

Continue Reading
IMG 20260119 WA0018

ಚುನಾವಣಾ ಆಯೋಗದ ಎಸ್ ಐ ಆರ್ : ನಿಜವಾದ ಮತದಾರರಿಗೆ ಅನ್ಯಾಯವಾಗಬಾರದು

*ಚುನಾವಣಾ ಆಯೋಗದ ಎಸ್ ಐ ಆರ್ ಪ್ರಕ್ರಿಯೆ :* *ನಿಜವಾದ ಮತದಾರರಿಗೆ ಅನ್ಯಾಯವಾಗಬಾರದು- ಮುಖ್ಯಮಂತ್ರಿ ಸಿದ್ದರಾಮಯ್ಯ* ಬೆಳಗಾವಿ, ಜನವರಿ 19: ಚುನಾವಣಾ ಆಯೋಗ ನಡೆಸುವ ಎಸ್ ಐ ಆರ್ ವಿಚಾರದಲ್ಲಿ ಕಾಂಗ್ರೆಸ್ ಎಂದಿಗೂ ರಾಜಕೀಯ ಮಾಡುವುದಿಲ್ಲ. ಆದರೆ ನಿಜವಾದ ಮತದಾರರು ಪಟ್ಟಿಯಿಂದ ಹೊರಗುಳಿಯಬಾರದೆಂಬುದಷ್ಟೇ ನಮ್ಮ ಕಾಳಜಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಳಗಾವಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದರು. ಚುನಾವಣಾ ಆಯೋಗ ನಡೆಸುವ ಎಸ್ ಐ ಆರ್ ಪ್ರಕ್ರಿಯೆಯಂತೆ ರಾಜ್ಯದ 3 ಕೋಟಿ ಮತದಾರರು ಮ್ಯಾಪ್ ಆಗಿಲ್ಲವೆಂದು […]

Continue Reading
Screenshot 20260119 1514552

ಬಳ್ಳಾರಿ ಪ್ರಕರಣ : ವಿಷಯಾಂತರ ಮಾಡುತ್ತಿರುವುದು ಸರಿಯಲ್ಲ,ಸಿಬಿಐಗೆ ಕೊಡಲು ಹಿಂದೇಟೇಕೆ….?

  ಮುಖ್ಯಮಂತ್ರಿಗಳು ವಿಷಯಾಂತರ ಮಾಡುತ್ತಿರುವುದು ಸರಿಯಲ್ಲ ಸಿಬಿಐಗೆ ಕೊಡಲು ಹಿಂದೇಟೇಕೆ?: ಜನಾರ್ಧನ ರೆಡ್ಡಿ ಬೆಂಗಳೂರು: ಸಿದ್ದರಾಮಯ್ಯನವರು ಪ್ರಾಮಾಣಿಕರೆಂದು ಬಿಂಬಿಸಲು, ಈ ರಾಜ್ಯದ ಸಿಎಂ ಆಗಿ ಕಾನೂನು ರಕ್ಷಿಸಲು ನಾನು ನಿಜವಾಗಿಯೂ ಕಂಕಣಬದ್ಧವಾಗಿ ಇದ್ದೇನೆ ಎಂದು ತೋರಿಸಲು 7 ಪ್ರಕರಣಗಳನ್ನು ಸಿಬಿಐಗೆ ಕೊಟ್ಟವರು. ಅಂಥ ಮಹಾನುಭಾವ, ಬಳ್ಳಾರಿಯ ಪ್ರಕರಣವನ್ನು ಸಿಬಿಐಗೆ ಕೊಡಲು ಯಾಕೆ ಹಿಂದೇಟು ಹಾಕುತ್ತಾರೆ ಎಂದು ಶಾಸಕ ಜಿ. ಜನಾರ್ಧನ ರೆಡ್ಡಿ ಅವರು ಸವಾಲು ಹಾಕಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ರಾಜ್ಯದ ಮುಖ್ಯಮಂತ್ರಿಯಾಗಿ […]

Continue Reading
IMG 20260118 WA0008

Karnataka : ನಮ್ಮನ್ನು ಪ್ರಶ್ನಿಸಲು ಬಿಜೆಪಿಗೆ ಯಾವುದೇ ನೈತಿಕತೆ ಇಲ್ಲ….!

  *ನಮ್ಮನ್ನು ಪ್ರಶ್ನಿಸಲು ಬಿಜೆಪಿಗೆ ಯಾವುದೇ ನೈತಿಕತೆ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ* ಮೈಸೂರು: ಜನವರಿ -18: ಬಿಜೆಪಿ ಅಧಿಕಾರದಲ್ಲಿದ್ದಾಗ ಯಾವ ಪ್ರಕರಣವನ್ನೂ ಸಿಬಿಐ ತನಿಖೆಗೆ ಒಪ್ಪಿಸಿರಲಿಲ್ಲ. ನಮ್ಮನ್ನು ಪ್ರಶ್ನೆ ಮಾಡಲು ಅವರಿಗೆ ಯಾವ ನೈತಿಕತೆಯೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಅವರು ಅಧಿಕಾರದಲ್ಲಿದ್ದಾಗ ಯಾವುದಾದರೂ ಒಂದು ಪ್ರಕರಣವನ್ನಾದರೂ ಕೊಟ್ಟಿದ್ದರೆ ನಮ್ಮನ್ನು ಕೇಳಬಹುದು. ನಾವು ಅಧಿಕಾರದಲ್ಲಿದ್ದಾಗ ಸುಮಾರು ಏಳೆಂಟು ಪ್ರಕರಣಗಳನ್ನು ಸಿಬಿಐಗೆ ವಹಿಸಿದ್ದೆವು ಎಂದರು. ಬಳ್ಳಾರಿ […]

Continue Reading
IMG 20260118 WA0013

Karnataka : ಕೊನೆ ಉಸಿರಿರುವವರೆಗೂ ರಾಜ್ಯದ ಸೇವೆ ಮಾಡುತ್ತೇನೆ….!

*ಕೊನೆ ಉಸಿರಿರುವವರೆಗೂ ರಾಜ್ಯದ ಸೇವೆ ಮಾಡುತ್ತೇನೆ* *ವಿಬಿಜಿ ಗ್ರಾಮ್ ಜಿ ಕಾಯ್ದೆ ರದ್ದಾಗಿ MNREGA ಪುನ: ಸ್ಥಾಪನೆಯಾಗುವವರೆಗೆ ಮಾಡುವ ಹೋರಾಟಕ್ಕೆ ಸಜ್ಜಾಗಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ* *ಮೈಸೂರು( ವರುಣ): ಜನವರಿ -18*:ವಿಬಿಜಿ ಗ್ರಾಮ್ ಜಿ ಕಾಯ್ದೆ ರದ್ದಾಗಿ MNREGA ಪುನ: ಸ್ಥಾಪನೆಯಾಗುವವರೆಗೆ ಮಾಡುವ ಹೋರಾಟಕ್ಕೆ ಎಲ್ಲರೂ ಸಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಅವರು ಇಂದು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಮೈಸೂರು ವತಿಯಿಂದ ಟಿ. ನರಸೀಪುರ ತಾಲೂಕಿನ ಕುಪ್ಯಾ ಗ್ರಾಮದಲ್ಲಿ ಆಯೋಜಿಸಲಾಗಿದ್ದ ವರುಣಾ ವಿಧಾನಸಭಾ […]

Continue Reading
IMG 20260117 WA0027 scaled

Karnataka : ಬಳ್ಳಾರಿಯಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ….!

ಬಳ್ಳಾರಿಯಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾಂಗ್ರೆಸ್ ಸರಕಾರವು ವಾಲ್ಮೀಕಿ ಸಮುದಾಯಕ್ಕೆ ಕೊಟ್ಟಿರುವ ಕೊಡುಗೆ ಏನು….?  ವಿಜಯೇಂದ್ರ ಬಳ್ಳಾರಿ: ಇವತ್ತು ಬಳ್ಳಾರಿಯಲ್ಲಿ ವಾಲ್ಮೀಕಿ ಪ್ರತಿಮೆ ಕೂರಿಸುವ ವಿಷಯದಲ್ಲಿ ಗಲಾಟೆ ಆಗಿದೆ. ಸಿದ್ದರಾಮಯ್ಯನವರೇ, ಕಾಂಗ್ರೆಸ್ ಸರಕಾರವು ವಾಲ್ಮೀಕಿ ಸಮುದಾಯಕ್ಕೆ ಕೊಟ್ಟಿರುವ ಕೊಡುಗೆ ಏನು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಪ್ರಶ್ನಿಸಿದ್ದಾರೆ. ಬಿಜೆಪಿ ವತಿಯಿಂದ ಬಳ್ಳಾರಿಯಲ್ಲಿ ಇಂದು ಕಾಂಗ್ರೆಸ್ ಸರಕಾರದ ವಿರುದ್ಧ ಏರ್ಪಡಿಸಿದ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಅವರು ಮಾತನಾಡಿದರು. ಹಿಂದೆ ಬಿಜೆಪಿ ಸರಕಾರ ಇದ್ದಾಗ […]

Continue Reading
IMG 20260117 WA0004

Karnataka : ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣಬೇಕ….!

*ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ* *ಬೆಂಗಳೂರು ಹಬ್ಬ ಎಲ್ಲರನ್ನೂ ಒಂದುಗೂಡಿಸಲಿ* *ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣಬೇಕು*: *ಮುಖ್ಯಮಂತ್ರಿ ಸಿದ್ದರಾಮಯ್ಯ* ಬೆಂಗಳೂರು : ಜನವರಿ -16 : ಬೆಂಗಳೂರಿನಲ್ಲಿ ಅನೇಕ ಭಾಷೆ, ಧರ್ಮಗಳಿದ್ದು, ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕನ್ನಡ ಸಂಸ್ಕೃತಿ ಇಲಾಖೆ ಮತ್ತು ಕೈಗಾರಿಕೆ ವಲಯ ಮತ್ತು ವಿವಿಧ ಖಾಸಗಿ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಆಯೋಜಿಸಲಾಗಿದ್ದ ಬೆಂಗಳೂರು ಹಬ್ಬ -2026 ಉದ್ಘಾಟನೆ ಹಾಗೂ ಜಾನಪದ […]

Continue Reading