ಪಾವಗಡ : ಪ್ರಾರ್ಥಮಿಕ ಶಾಲಾ ಶಿಕ್ಷಣಕ್ಕೆ ಹೆಚ್ಚು ಒತ್ತನ್ನು ನೀಡಬೇಕು…!
ಪ್ರಾರ್ಥಮಿಕ ಶಾಲಾ ಶಿಕ್ಷಣಕ್ಕೆ ಹೆಚ್ಚು ಒತ್ತನ್ನು ನೀಡಬೇಕು.ಉಪ ನಿರ್ದೇಶಕ ವಿ. ಮಾಧವರಡ್ಡಿ. ಪಾವಗಡ: ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯನ್ನು ಹೆಚ್ಚಿಸಲು ಅನುಷ್ಠಾನಾಧಿಕಾರಿಗಳು ಕಾಲ ಕಾಲಕ್ಕೆ ಶಾಲೆಗಳಿಗೆ ಭೇಟಿ ನೀಡಬೇಕೆಂದು. ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಉಪ ನಿರ್ದೇಶಕ ವಿ. ಮಾಧವರಡ್ಡಿ ತಿಳಿಸಿದರು. ತಾಲ್ಲೂಕಿನ ದೊಡ್ಡಹಳ್ಳಿಯ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಜಿಲ್ಲಾ ಮಟ್ಟದ ಶೈಕ್ಷಣಿಕ ಪ್ರಗತಿ ಪರಿಶೀಲನಾ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ […]
Continue Reading