DSC 1983 scaled

ತುಮಕೂರು : ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ…..!

ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ-ಸಚಿವ ರಹೀಮ್ ಖಾನ್ ತುಮಕೂರು(ಕ.ವಾ.)ಮೇ.14: ನಗರ ಪ್ರದೇಶ ವ್ಯಾಪ್ತಿಯಲ್ಲಿ ಮನೆ, ನಿವೇಶನಗಳಿಗೆ ಎ-ಖಾತೆ ಮತ್ತು ಬಿ-ಖಾತೆ ಮಾಡಿಕೊಡುವ ಅವಧಿಯನ್ನು ಮತ್ತೆ 3 ತಿಂಗಳ ಕಾಲ ವಿಸ್ತರಣೆ ಮಾಡಲಾಗಿದೆ ಎಂದು ಪೌರಾಡಳಿತ ಹಾಗೂ ಹಜ್ ಖಾತೆ ಸಚಿವ ರಹೀಮ್ ಖಾನ್ ತಿಳಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಪುರಸಭೆ ಹಾಗೂ ಪಟ್ಟಣ ಪಂಚಾಯ್ತಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಡವರ ಮನೆ, ನಿವೇಶನಗಳಿಗೆ ದಾಖಲಾತಿ […]

Continue Reading
1 scaled

ತುಮಕೂರು : ಮಳೆಗಾಲದಲ್ಲಿ ವಿದ್ಯುತ್ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ಸೂಚನೆ

 * ಜಿಲ್ಲೆಯಲ್ಲಿ ಮುಂದಿನ  2 ದಿನಗಳಲ್ಲಿ ಅಧಿಕ ಮಳೆಯಾಗುವ ಸಾಧ್ಯತೆಯಿ *ಮಳೆಗಾಲದಲ್ಲಿ ವಿದ್ಯುತ್ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ಡೀಸಿ ಸೂಚನೆ ತುಮಕೂರು(ಕ.ವಾ.)ಮೇ.3: ಜಿಲ್ಲೆಯಲ್ಲಿ ವಿದ್ಯುತ್ ಶಾಕ್‍ನಿಂದಾಗಿ ನಾಲ್ವರ ಪ್ರಾಣ ಹಾನಿಯಾಗಿರುವ ಹಿನ್ನೆಲೆಯಲ್ಲಿ ಮಳೆಗಾಲದಲ್ಲಿ ಅಗತ್ಯ ವಿದ್ಯುತ್ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಇಂತಹ ಪ್ರಕರಣಗಳು ಸಂಭವಿಸದಂತೆ ಎಚ್ಚರಿಕೆ ವಹಿಸಬೇಕೆಂದು ಬೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಿಕ ಸಭಾಂಗಣದಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ತೀವ್ರ ಗಾಳಿ-ಮಳೆಯಿಂದ […]

Continue Reading
IMG 20250503 WA0047

ತುಮಕೂರು :ಶಿಥಿಲಗೊಂಡಿರುವ ಕಟ್ಟಡಗಳನ್ನು ತೆರವಿಗಾಗಿ ನಿಯಮಾನುಸಾರ ಕ್ರಮ

ಶಿಥಿಲಗೊಂಡಿರುವ ಕಟ್ಟಡಗಳನ್ನು ತೆರವಿಗಾಗಿ ನಿಯಮಾನುಸಾರ ಕ್ರಮ ಕೈಗೊಳ್ಳಬೇಕೆಂದು ಸೂಚನೆ ತುಮಕೂರು(ಕ.ವಾ.)ಮೇ.3: ಜಿಲ್ಲೆಯಲ್ಲಿರುವ ಅಂಗನವಾಡಿ, ಶಾಲಾ ಕಟ್ಟಡ, ಆವರಣ ಗೋಡೆ, ಶೌಚಾಲಯ ಸೇರಿದಂತೆ ಶಿಥಿಲಗೊಂಡಿರುವ ಹಾಗೂ ಬಳಕೆಗೆ ಯೋಗ್ಯವಲ್ಲದ ಕಟ್ಟಡಗಳನ್ನು ತೆರವುಗೊಳಿಸಲು ನಿಯಮಾನುಸಾರ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾ ಪಂಚಾಯತಿಯಲ್ಲಿ ಶನಿವಾರ 2025-26ನೇ ಸಾಲಿನ ವಾರ್ಷಿಕ ಕ್ರಿಯಾ ಯೋಜನೆ ತಯಾರಿಕೆ ಕುರಿತು ಜರುಗಿದ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಜಿಲ್ಲಾ ಪಂಚಾಯತಿ ಹಾಗೂ ತಾಲ್ಲೂಕು ಪಂಚಾಯತಿಯ ಅನಿರ್ಬಂಧಿತ […]

Continue Reading
DSC 7815 scaled

ತುಮಕೂರು : ಮಳೆ ಹಾನಿ : 24 ಗಂಟೆಯೊಳಗೆ ಪರಿಹಾರ ನೀಡಲು ಕ್ರಮ….!

ಮಳೆ ಹಾನಿ : 24 ಗಂಟೆಯೊಳಗೆ ಪರಿಹಾರ ನೀಡಲು ಕ್ರಮ : ಡೀಸಿ ಖಡಕ್ ಸೂಚನೆ ತುಮಕೂರು(ಕ.ವಾ.)ಮೇ.3: ಜಿಲ್ಲೆಯಲ್ಲಿ ಮಳೆ-ಗಾಳಿಯಿಂದ ಹಾನಿಗೊಳಗಾದ ಮನೆ, ಜಾನುವಾರುಗಳ ಮಾಲೀಕರಿಗೆ 24 ಗಂಟೆಯೊಳಗಾಗಿ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಖಡಕ್ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಕೇಸ್ವಾನ್ ಸಭಾಂಗಣದಲ್ಲಿ ವಿಪತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಶುಕ್ರವಾರ ರಾತ್ರಿ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ತುರ್ತು ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ತೀವ್ರ ಮಳೆ-ಗಾಳಿಯಿಂದ ತೋಟ, […]

Continue Reading
b1 1 scaled

ತುಮಕೂರು : ಕಾಯಕವೇ ಕೈಲಾಸ ಎಂದು ಜಗತ್ತಿಗೆ ಸಾರಿದವರು ಜಗಜ್ಯೋತಿ ಬಸವೇಶ್ವರರು…..!

ಕಾಯಕವೇ ಕೈಲಾಸ ಎಂದು ಜಗತ್ತಿಗೆ ಸಾರಿದವರು ಜಗಜ್ಯೋತಿ ಬಸವೇಶ್ವರರು-ಎಸ್.ಆರ್.ಶಿವಶಂಕರ್ ತುಮಕೂರು:12ನೇ ಶತಮಾನದಲ್ಲಿ ದೇವನೊಬ್ಬ ನಾಮ ಹಲವು,ಕಾಯಕವೇ ಕೈಲಾಸ,ಪರಸ್ತ್ರೀ ಸಹೋದರಿಯ ಸಮ,ಪರಧನ ನಮ್ಮದಲ್ಲ,ದೇವನೊಬ್ಬ ನಾಮ ಹಲವು,ಕೆಲಸದಲ್ಲಿ ಮೇಲು ಕೀಳು ಅಂತ ಯಾವುದೂ ಇಲ್ಲ,ದುಡಿದು ತಿನ್ನುವ ಕೈಗಳೇ ಶ್ರೇಷ್ಠ,ವಿಶ್ವದ ಮೊದಲ ಪಾರ್ಲಿಮೆಂಟ್ ಎಂದು ಅನುಭವ ಮಂಟಪವನ್ನು ಸ್ಥಾಪಿಸಿ ಅಲ್ಲಿ ಎಲ್ಲಾ ಜಾತಿ ಜನಾಂಗದವರನ್ನು ಒಂದೆಡೆ ಸೇರಿಸಿ ಸಮಾಜದ ಹಲವು ಸಮಸ್ಯೆಗಳಿಗೆ ಚರ್ಚಿಸಿ ತಕ್ಷಣವೇ ಪರಿಹಾರ ಕಂಡುಕೊಂಡು ವಿಶ್ವದ ಶಕ್ತಿಯಾಗಿ ವಿಶ್ವದ ಜ್ಯೋತಿಯಾಗಿ ಬಾಳಿ ಬದುಕಿ ನಮಗೆ ಉತ್ತಮ ದಾರಿ ಕಲ್ಪಿಸಿದ್ದು […]

Continue Reading
IMG 20250421 WA0014

ಪಾವಗಡ : ರಸ್ತೆ ಮೇಲೆ ಹರಿದ ಚರಂಡಿ ನೀರು. ಗ್ರಾಮಸ್ಥರ ಹಿಡಿ ಶಾಪ….!

ಸಿದ್ದಾಪುರ ಗ್ರಾಮಪಂಚಾಯತಿ ವ್ಯಾಪ್ತಿಯ ಜಾಲೋಡುನಲ್ಲಿ ಘಟನೆ…. ರಸ್ತೆ ಮೇಲೆ ಹರಿದ ಚರಂಡಿ ನೀರು. ಗ್ರಾಮಸ್ಥರ ಹಿಡಿ ಶಾಪ. ಪಾವಗಡ: ಚರಂಡಿ ಬ್ಲಾಕ್ ಆಗಿ ಚರಂಡಿಯ ನೀರು ರಸ್ತೆಗೆ ಹರಿದಿರುವ ಘಟನೆ ತಾಲ್ಲೂಕಿನ ವೈ. ಎನ್ ಹೊಸಕೋಟೆ ಹೋಬಳಿಯ ಸಿದ್ದಾಪುರ ಗ್ರಾಮಪಂಚಾಯತಿ ವ್ಯಾಪ್ತಿಯ ಚಿಕ್ಕಜಾಲೊಡು ಗ್ರಾಮದಲ್ಲಿ ನಡೆದಿದೆ. ಚರಂಡಿಯ ನೀರು ರಸ್ತೆ ಮೇಲೆ ನಿಂತಿದ್ದರಿಂದ ದುರ್ನಾತ ಬೀರುತ್ತಿದ್ದು ಸಾಂಕ್ರಾಮಿಕ ರೋಗ ಹರಡುವ ಭೀತಿ ಇದೆ ಎಂದು ಚಿಕ್ಕಜಾಲೊಡು ಗ್ರಾಮಸ್ಥರು ತಿಳಿಸಿದ್ದಾರೆ. ಚರಂಡಿ ಬ್ಲಾಕ್ ಆಗಿ ತಿಂಗಳುಗಳು ಕಳೆದರೂ ಪಂಚಾಯತಿ […]

Continue Reading
DSC 5513 scaled

Tumkur : ಕುಡಿಯುವ ನೀರಿನ ಪೂರೈಕೆಯಲ್ಲಿ ಯಾವುದೇ ಅಡಚಣೆ ಉಂಟಾಗಬಾರದು…!

ಕುಡಿಯುವ ನೀರಿನ ಪೂರೈಕೆಯಲ್ಲಿ ಯಾವುದೇ ಅಡಚಣೆ ಉಂಟಾಗಬಾರದು – ಸಿಇಓ ಸೂಚನೆ ತುಮಕೂರು(ಕ.ವಾ.)ಏ.17: ಗ್ರಾಮೀಣ ಪ್ರದೇಶಗಳಲ್ಲಿ ಯಾವುದೇ ಅಡಚಣೆ ಉಂಟಾಗದಂತೆ ಕುಡಿಯುವ ನೀರನ್ನು ಪೂರೈಕೆ ಮಾಡಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಗುರುವಾರ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಮಿತಿಯ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಬೇಸಿಗೆಯಿಂದ ಜಿಲ್ಲೆಯ ಕೆಲವು ಗ್ರಾಮಗಳಲ್ಲಿ ತಲೆದೋರಿರುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ಯೋಜನೆಗಳನ್ನು […]

Continue Reading
WhatsApp Image 2025 04 16 at 5.02.56 PM 1

ತುಮಕೂರು : ರೈಲ್ವೆ ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳಲು ಸೂಚನೆ

ರೈಲ್ವೆ ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳಲು ವಿ.ಸೋಮಣ್ಣ ಸೂಚನೆ ತುಮಕೂರು(ಕ.ವಾ)ಏ.15: ಜಿಲ್ಲೆಯಲ್ಲಿ ಚುರುಕಾಗಿ ನಡೆಯುತ್ತಿರುವ ವಿವಿಧ ರೈಲ್ವೆ ಯೋಜನೆ ಕಾಮಗಾರಿಗಳಲ್ಲಿ ಗುಣ್ಣಮಟ್ಟವನ್ನು ಕಾಯ್ದುಕೊಳ್ಳಬೇಕೆಂದು ಕೇಂದ್ರ ರೈಲ್ವೆ ಹಾಗೂ ಜಲ ಶಕ್ತಿ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸುಮಾರು 6 ಕೋಟಿ ರೂ. ವೆಚ್ಚದಲ್ಲಿ ಬಿಲ್ಲೇಪಾಳ್ಯ ಗೇಟ್ ಲೆವೆಲ್ ಕ್ರಾಸಿಂಗ್ ನಂ. 50, 7.88 ಕೋಟಿ ರೂ. ವೆಚ್ಚದಲ್ಲಿ ಬಂಡಿಹಳ್ಳಿ ಗೇಟ್ ಬಳಿ ಎಲ್.ಸಿ. ನಂ.60ರ ಬದಲಿಗೆ ರಸ್ತೆ ಕೆಳ ಸೇತುವೆ ನಿರ್ಮಾಣಕ್ಕೆ ಬಂಡಿಹಳ್ಳಿಯಲ್ಲಿ […]

Continue Reading
IMG 20250416 WA0002

Karnataka : ಅತಿಥಿ ಶಿಕ್ಷಕರಿಗೆ ಇಲ್ಲ ಮೌಲ್ಯಮಾಪನದ ಭಾಗ್ಯ…..!

 ಮಧುಗಿರಿ: ಅತಿಥಿ ಶಿಕ್ಷಕರಿಗೆ ಇಲ್ಲ ಮೌಲ್ಯಮಾಪನದ ಭಾಗ್ಯ. ಮಧುಗಿರಿ : ರಾಜ್ಯದಾದ್ಯಂತ ಏಪ್ರಿಲ್ 15ರಂದು ಎಸ್ ಎಸ್ ಎಲ್ ಸಿ ಯ ಮೌಲ್ಯಮಾಪನ ಕಾರ್ಯ ಪ್ರಾರಂಭವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ಏಪ್ರಿಲ್ 15ರಂದು ಮೌಲ್ಯಮಾಪನ ಕಾರ್ಯಕ್ಕೆ ಹಾಜರಾಗುವಂತೆ ಆದೇಶ ಬಂದಿತ್ತು.. ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಉಪನಿರ್ದೇಶಕರಾದ ಗಿರಿಜಾ ರವರು ಮಂಗಳವಾರ ಅತಿಥಿ ಶಿಕ್ಷಕರನ್ನು ಎಲ್ಲಾ ಮೌಲ್ಯಮಾಪನ ಕೇಂದ್ರಗಳಲ್ಲಿ ಮೌಲ್ಯಮಾಪನ ಕಾರ್ಯದಿಂದ ಬಿಡುಗಡೆ ಮಾಡಿರು ಘಟನೆ ನಡೆದಿದೆ.   ಮಧುಗಿರಿ ಶೈಕ್ಷಣಿಕ […]

Continue Reading
IMG 20250327 173058 scaled

ಪಾವಗಡ : ಕೋಟೇಶ್ವರ ನ ʻಆಸ್ತಿʼ ಉಳಿಸಿ ಸ್ವಾಮಿ….!

ಶಿವಪ್ಪ ನ ಆಸ್ತಿ ಉಳಿಸುವ ಭರವಸೆ ಕೊಟ್ಟ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ…! ಹೈಕೋರ್ಟ್‌ ಆದೇಶ ಉಲ್ಲಂಘಿಸಿ  ಖಾಸಗಿ ವ್ಯಕ್ತಿಗಳಿಗೆ ಭೂಪರಿವರ್ತನೆ ಮಾಡಿದ ಶುಭಕಲ್ಯಾಣ್ ಭೂ ಕಳ್ಳರ ನೆರವಿಗೆ ಜಿಲ್ಲಾಡಳಿತ…. ಕಂದಾಯ ಸಚಿವರ ಕಚೇರಿಯಿಂದ ತನಿಖೆಗೆ ಆದೇಶ ಮೈಸೂರಿನ ಮೂಡ ಹಗರಣ ದ ರೀತಿ ವೈ ಎನ್‌ ಹೊಸಕೋಟೆ ಕೋಟೇಶ್ವರ ದೇವಸ್ಥಾನಕ್ಕೆ ಸೇರಿದ ಜಮೀನು  ಕಾನೂನು ಬಾಹಿರವಾಗಿ ವಹಿವಾಟು ಗಳು ನಡೆದಿವೆ.  ಜೊತೆಗೆ ಈ ಜಮೀನನ್ನು ಇಬ್ಬರು ಖಾಸಗಿ ವ್ಯಕ್ತಿಗಳ ಹೆಸರಿಗೆ ಭೂ ಪರಿವರ್ತನೆ ಮಾಡಿದ್ದಾರೆ  ಇತ್ತೀಚೆಗೆ […]

Continue Reading