IMG 20260830 WA0023

ಪಾವಗಡ : ಆರ್ಯ ವೈಶ್ಯ ಸಮದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ….!

ಆರ್ಯ ವೈಶ್ಯ ಸೇವಾ ಸಮಿತಿಯು ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗಾಗಿ ನಿರಂತರವಾಗಿ ಶ್ರಮಿಸುತ್ತದೆ – ಅಧ್ಯಕ್ಷ ಕೆ.ವಿ. ಶ್ರೀನಿವಾಸ್. ಪಾವಗಡ: ಆರ್ಯ ವೈಶ್ಯ ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಹಲವಾರು ಕಾರ್ಯಕ್ರಮಗಳ ಮೂಲಕ ಪ್ರೋತ್ಸಾಹಿಸುವ ಉದ್ದೇಶದಿಂದ ಆರ್ಯ ವೈಶ್ಯ ಸೇವಾ ಸಮಿತಿ ಸ್ಥಾಪಿಸಲಾಗಿದೆ ಎಂದು ಸಮಿತಿಯ ಅಧ್ಯಕ್ಷ ಕೆ.ವಿ. ಶ್ರೀನಿವಾಸ್ ತಿಳಿಸಿದರು. ಪಟ್ಟಣದ ಅಗಸರಕುಂಟೆ ಬಳಿಯಿರುವ ಸಾಯಿಬಾಬಾ ದೇವಸ್ಥಾನದ ಅನ್ನಪೂರ್ಣೇಶ್ವರಿ ಭವನದಲ್ಲಿ ಏರ್ಪಡಿಸಿದ್ದ ಆರ್ಯ ವೈಶ್ಯ ಸೇವಾ ಸಮಿತಿಯ ಪ್ರಥಮ ವಾರ್ಷಿಕೋತ್ಸವ, ಪ್ರತಿಭಾ ಪುರಸ್ಕಾರ ಹಾಗೂ […]

Continue Reading
IMG 20260828 WA0050

ಪಾವಗಡ : ನಾಡಬಾಂಬ್ ಸ್ಫೋಟ ಪ್ರಕರಣ : 8 ಜನರ ವಿರುದ್ಧ ಕೇಸ್ ದಾಖಲು…..!

ನಾಡಬಾಂಬ್ ಸ್ಫೋಟ : 8 ಜನರ ವಿರುದ್ಧ ಕೇಸ್ ದಾಖಲು…..! ಪಾವಗಡ ತಾಲ್ಲೂಕಿನ ಕನಿಕಲಬಂಡೆ ಬಳಿ ನಾಡಬಾಂಬ್ ಸ್ಫೋಟ .ಗ್ರಾಮಸ್ಥರಲ್ಲಿ ಆತಂಕ. ಪಾವಗಡ:: ತಾಲ್ಲೂಕಿನ ಕನಿಕಲಬಂಡೆ ಗ್ರಾಮದ ಬಳಿ ಗಿರಿಯಣ್ಣ ಎಂಬುವವರ ತೋಟದಲ್ಲಿ ಒಂದು ನಾಡಬಾಂಬ್ ಶುಕ್ರವಾರ ಸ್ಫೋಟಗೊಂಡಿದ್ದು, ಮತ್ತೊಂದು ಜೀವಂತ ಬಾಂಬ್ ಪತ್ತೆಯಾಗಿದ್ದು ಗ್ರಾಮಸ್ಥರಲ್ಲಿ ತೀವ್ರ ಆತಂಕ ಸೃಷ್ಟಿಸಿತ್ತು. ಪಾವಗಡ ಪೋಲೀಸ್‌ ಠಾಣೆ ಯಲ್ಲಿ 8 ಜನರ ವಿರುದ್ಧ ಕೇಸ್‌ ದಾಖಲು ಮಾಡಲಾಗಿದೆ,  ಬಿಎನ್‌ ಎಸ್‌ ಕಾಯ್ದೆ ಕಲಂ -49, 351(2) 352 , SC/ST […]

Continue Reading
IMG 20260828 WA0050

ಪಾವಗಡ : ನಾಡಬಾಂಬ್ ಸ್ಫೋಟ.ಗ್ರಾಮಸ್ಥರಲ್ಲಿ ಆತಂಕ…..!

ಪಾವಗಡ ತಾಲ್ಲೂಕಿನ ಕನಿಕಲಬಂಡೆ ಬಳಿ ನಾಡಬಾಂಬ್ ಸ್ಫೋಟ.ಗ್ರಾಮಸ್ಥರಲ್ಲಿ ಆತಂಕ. ಪಾವಗಡ:: ತಾಲ್ಲೂಕಿನ ಕನಿಕಲಬಂಡೆ ಗ್ರಾಮದ ಬಳಿ ಗಿರಿಯಣ್ಣ ಎಂಬುವವರ ತೋಟದಲ್ಲಿ ಒಂದು ನಾಡಬಾಂಬ್ ಶುಕ್ರವಾರ ಸ್ಫೋಟಗೊಂಡಿದ್ದು, ಮತ್ತೊಂದು ಜೀವಂತ ಬಾಂಬ್ ಪತ್ತೆಯಾಗಿದ್ದು ಗ್ರಾಮಸ್ಥರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಪಾವಗಡ ತಾಲ್ಲೂಕು ಐತಿಹಾಸಿಕವಾಗಿ ನಕ್ಸಲ್ ಪೀಡಿತ ಪ್ರದೇಶವೆಂದು ಗುರುತಿಸಲ್ಪಟ್ಟಿರುವುದರಿಂದ, ಈ ಬಾಂಬ್ ಪತ್ತೆಯಾಗಿರುವುದು ಹಳೆಯ ನಕ್ಸಲ್ ಚಟುವಟಿಕೆಗಳ ನೆನಪನ್ನು ಮರುಕಳಿಸಿದೆ. ತಾಲೂಕಿನಲ್ಲಿ ಮತ್ತೆ ನಾಡ ಬಾಂಬ್ ಪತ್ತೆಯಾಗಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಗಿರಿಯಣ್ಣ ಎಂಬುವವರ ಬೋರ್‌ವೆಲ್ ನ ಸ್ಟಾರ್ಟರ್ […]

Continue Reading
IMG 20260828 WA0001

ಪಾವಗಡ : ಕೊಲೆಯನ್ನು ಅಪಘಾತ ಎಂದು ಬಿಂಬಿಸಿದ ಪೋಲೀಸರು….?

ಕೊಲೆಯನ್ನು ಅಪಘಾತವೆಂದು ಬಿಂಬಿಸಲಾಗಿದೆ ಎಂದು ಆರೋಪಿಸಿ ಕುಟುಂಬಸ್ಥರ ಪ್ರತಿಭಟನೆ. ಪಾವಗಡ:: ಆಗಸ್ಟ್ 7 ರಂದು ತಾಲ್ಲೂಕಿನ ಪಳವಳ್ಳಿ ಗ್ರಾಮದ ಸಮೀಪದ ಸಪ್ಪಲಮ್ಮ ದೇವಸ್ಥಾನದ ಬಳಿ, ಪಳವಳ್ಳಿ ಗ್ರಾಮದ ಚಂದ್ರಶೇಖರ್ (28) ಅವರನ್ನು ಪೂರ್ವಯೋಜಿತವಾಗಿ ಹಲ್ಲೆ ಮಾಡಿದ್ದು, ಅದನ್ನು ಅಪಘಾತ ಎಂದು ಬಿಂಬಿಸಲಾಗಿದೆ ಎಂದು ಆರೋಪಿಸಿ, ಮೃತ ಚಂದ್ರಶೇಖರ್ ಕುಟುಂಬಸ್ಥರು ಗುರುವಾರ ಪಟ್ಟಣದ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದರು. ಪಳವಳ್ಳಿ ಗ್ರಾಮದ ಮೃತನ ಪತ್ನಿ ಶಿಲ್ಪಾ, ತಂದೆ ನಾರಾಯಣಪ್ಪ, ತಾಯಿ ಮುತ್ತ್ಯಾಲಮ್ಮ ಮತ್ತು ಕುಟುಂಬಸ್ಥರು ಚಂದ್ರಶೇಖರ್ ಸಾವಿನ […]

Continue Reading
Screenshot 20260826 172926 2 1

ಪಾವಗಡ : ಅಡಿಕೆ ಗಿಡಗಳನ್ನು ಕಡಿದು ಹಾಕಿದ ದುಷ್ಕರ್ಮಿಗಳು…..!

ಅಡಿಕೆ ಗಿಡಗಳನ್ನು ಕಡಿದು ಹಾಕಿದ ದುಷ್ಕರ್ಮಿಗಳು. ಸ್ವಂತ ಮಕ್ಕಳಂತೆ ಬೆಳೆಸಿದ್ದೆ ವೈ.ಎನ್. ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು. ಪಾವಗಡ: ತಾಲ್ಲೂಕಿನ ವೈ.ಎನ್. ಹೊಸಕೋಟೆ ಗ್ರಾಮದ ರೈತ ಎಚ್.ಪಿ. ಕೃಷ್ಣಪ್ಪ ಅವರ ಜಮೀನಿನಲ್ಲಿ ಫಸಲಿಗೆ ಬಂದಿದ್ದ 63ಕ್ಕೂ ಹೆಚ್ಚು ಅಡಿಕೆ ಗಿಡಗಳನ್ನು ದುಷ್ಕರ್ಮಿಗಳು ಮಂಗಳವಾರ ರಾತ್ರಿ ಕಡಿದು ಹಾಕಿರುವ ಘಟನೆ ನಡೆದಿದೆ. ವೈ.ಎನ್. ಹೊಸಕೋಟೆ ಹೋಬಳಿಯ ಜೋಡಿ ಅಚ್ಚಮ್ಮನಹಳ್ಳಿ ಸರ್ವೆ ನಂ 8/1 ರ ವ್ಯಾಪ್ತಿಯ ಮೇಗಳಪಾಳ್ಯ ಗ್ರಾಮಕ್ಕೆ ಹೊಂದಿ ಕೊಂಡಂತೆ, ಆಂಜನೇಯ ದೇವಸ್ಥಾನದ ಹಿಂಭಾಗದಲ್ಲಿ ರೈತ […]

Continue Reading
IMG 20230124 100041 scaled

ಪಾವಗಡ: ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ….!

ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ. ಪಾವಗಡ: ತಾಲ್ಲೂಕಿನ ವೈ. ಎನ್. ಹೊಸಕೋಟೆ ಯಲ್ಲಿ ಮಂಗಳವಾರ ಬೆಳಿಗ್ಗೆ ವಿದ್ಯಾರ್ಥಿಯೊಬ್ಬನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ವೈ. ಎನ್. ಹೊಸಕೋಟೆ ಗ್ರಾಮದ ಏಳನೇ ತರಗತಿಯ ರೋಹಿತ್ (13) ಮೃತ ವಿದ್ಯಾರ್ಥಿ. ರೋಹಿತ್ ವೈ. ಎನ್. ಹೊಸಕೋಟೆಯಲ್ಲಿ 7ನೇ ತರಗತಿ ಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು , ತಂದೆ ಮಲ್ಲಿಕಾರ್ಜುನ್ ಬೆಳಿಗ್ಗೆ ಶಾಲೆಗೆ ಹೋಗುವಂತೆ ತಿಳಿಸಿದ್ದು,, ವಿದ್ಯಾರ್ಥಿ ಬೆಳಿಗ್ಗೆ ಸ್ನಾನ ಮಾಡಲು ಹೋಗಿ , ಬಚ್ಚಲಿನ ಬಾಗಿಲು ಬಡಿದಾಗ ಏನೂ […]

Continue Reading
DSC 5415 scaled

ತುಮಕೂರು : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಪೂರ್ಣ….!

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪಾವಗಡ : ಒಟ್ಟು 1,83,312 ಮತದಾರರಿದ್ದಾರೆ. ಎಲ್ಲಾ. ವಿಭಾಗಾಧಿಕಾರಿ, ತಹಶೀಲ್ದಾರ್, ತಾಲೂಕು ಪಂಚಾಯತಿ-ಗ್ರಾಮ ಪಂಚಾಯತಿ ಕಚೇರಿ, ಮತಗಟ್ಟೆಗಳಲ್ಲಿ ಕರಡು ಮತದಾರರ ಪಟ್ಟಿ ಪ್ರಕಟ ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ 23 ಕೊನೆಯ ದಿನ ತುಮಕೂರು(ಕ.ವಾ.) ಆ.24: ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಕರಡು ಮತದಾರರ ಪಟ್ಟಿಯನ್ನು ಸೋಮವಾರ ಅಧಿಕೃತವಾಗಿ ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು. […]

Continue Reading
images

ಪಾವಗಡ :ಕೃಷಿ ಪಂಡಿತ, ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ….!

ಕೃಷಿ ಪಂಡಿತ, ಕೃಷಿ ಪ್ರಶಸ್ತಿ(ಬೆಳೆ ಸ್ಪರ್ಧೆ) ಹಾಗೂ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ತುಮಕೂರು(ಕ.ವಾ.)ಆ.24: ಪಾವಗಡ ತಾಲ್ಲೂಕು ಕೃಷಿ ಇಲಾಖೆ ವತಿಯಿಂದ ಕೃಷಿ ಪಂಡಿತ, ಕೃಷಿ ಪ್ರಶಸ್ತಿ(ಬೆಳೆ ಸ್ಪರ್ಧೆ) ಹಾಗೂ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ರೈತ ಮತ್ತು ರೈತ ಮಹಿಳೆಯರು ಕೃಷಿ ಪಂಡಿತ ಮತ್ತು ಕೃಷಿ ಪ್ರಶಸ್ತಿ(ಬೆಳೆ ಸ್ಪರ್ಧೆ)ಗೆ ಞ-ಞisಚಿಟಿ ಠಿoಡಿಣಚಿಟನಡಿ ಖSಏ ಟogiಟಿ ಅಥವಾ ಛಿiಣizeಟಿ ಟogiಟಿ ಮೂಲಕ ಹತ್ತಿರದ ರೈತ ಸಂಪರ್ಕ ಕೇಂದ್ರ/ನಾಗರಿಕ ಸೇವಾ ಕೇಂದ್ರದಲ್ಲಿ ಅಗತ್ಯ […]

Continue Reading
IMG 20260815 WA0017 scaled

ಪಾವಗಡ : ಶನೇಶ್ವರ ದೇವಾಲಯಕ್ಕೆ ಹರಿದು ಬಂದ ಭಕ್ತ ಸಾಗರ….!.

  ಮೊದಲಶ್ರಾವಣ ಶನಿವಾರ. ಶನೇಶ್ವರ ದೇವಾಲಯಕ್ಕೆ ಹರಿದು ಬಂದ ಭಕ್ತ ಸಾಗರ. ಪಾವಗಡ: ತಾಲೂಕಿನ ಸುಪ್ರಸಿದ್ಧ ಶ್ರೀ ಶನಿಮಹಾತ್ಮ ದೇವಾಲಯಕ್ಕೆ ಮೊದಲನೇ ಶ್ರಾವಣ ಶನಿವಾರದ ಅಂಗವಾಗಿ ವಿವಿಧ ಜಿಲ್ಲೆಗಳಿಂದ ಸಾವಿರಾರು ಭಕ್ತಾದಿಗಳು ಬೆಳಗಿನಿಂದಲೇ ಸರತಿ ಸಾಲಿನಲ್ಲಿ ನಿಂತು ದರ್ಶನ ಪಡೆದರು. ಮೊದಲನೇ ಶ್ರಾವಣ ಶನಿವಾರದ ಅಂಗವಾಗಿ ಬೆಳಿಗ್ಗೆ ನಾಲ್ಕು ಗಂಟೆಯಿಂದಲೇ ಮೂಲ ವಿಗ್ರಹಕ್ಕೆ ಅಭಿಷೇಕ, ಪಂಚಾಮೃತ ತೈಲಾಭಿಷೇಕ, ಶನೇಶ್ವರ ಸ್ವಾಮಿಗೆ ಕುಂಕುಮಾರ್ಚನೆ ರುದ್ರಾಭಿಷೇಕ ಮಹಾಮಂಗಳಾರತಿ ಮುಂತಾದ ಕೈಂಕರ್ಯ ಮಾಡಲಾಯಿತು ಎಂದು ಆಗಮಿಸಿದ ಭಕ್ತರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿದ್ದು, […]

Continue Reading
RAK 7193 scaled

ತುಮಕೂರು : ಜಿಲ್ಲೆಯಲ್ಲಿ ಅಭಿವೃದ್ಧಿಯ ಹೊಸ ಅಧ್ಯಾಯ ಪ್ರಾರಂಭ…..!

ತುಮಕೂರು  ಜಿಲ್ಲೆಯಲ್ಲಿ ಅಭಿವೃದ್ಧಿಯ ಹೊಸ ಅಧ್ಯಾಯ ಪ್ರಾರಂಭ…..! ತುಮಕೂರು :   ಬ್ರಿಟೀಷರಿಂದ ಸ್ವತಂತ್ರಗೊಂಡ ಭಾರತ ಹಲವು ಬದಲಾವಣೆಗಳನ್ನು ಕಂಡಿದೆ. ಹಲವು ಸಾಧನೆಗಳಿಗೆ ಸಾಕ್ಷಿಯಾಗಿ ವಿಶ್ವ ಭೂಪಟದಲ್ಲಿ ಗಮನ ಸೆಳೆದು ಮಂಚೂಣಿ ರಾಷ್ಟ್ರಗಳಲ್ಲಿ ಒಂದು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇಡೀ ವಿಶ್ವದಲ್ಲಿಯೇ ಅತ್ಯಂತ ಶ್ರೇಷ್ಠ ಪ್ರಜಾಪ್ರಭುತ್ವ ಸಂವಿಧಾನವನ್ನು ಭಾರತ ಹೊಂದಿದೆ. ಕೈಗಾರಿಕೆ, ತಂತ್ರಜ್ಞಾನ, ಕೃಷಿ ಕ್ಷೇತ್ರಗಳಲ್ಲಿ ಸಾಕಷ್ಟು ಅಭಿವೃದ್ಧಿ ಸಾಧಿಸಿ ವಿಶ್ವದ ಗಮನ ಸೆಳೆದಿದೆ. ಇಂತಹ ಸ್ವತಂತ್ರ ಭಾರತದ ಕರ್ನಾಟಕ ರಾಜ್ಯದ ಉಪ ಮುಖ್ಯಮಂತ್ರಿಯಾಗಿ, ಕಂದಾಯ ಹಾಗೂ ಯುವ […]

Continue Reading