ಪಾವಗಡ : ಆರ್ಯ ವೈಶ್ಯ ಸಮದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ….!
ಆರ್ಯ ವೈಶ್ಯ ಸೇವಾ ಸಮಿತಿಯು ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗಾಗಿ ನಿರಂತರವಾಗಿ ಶ್ರಮಿಸುತ್ತದೆ – ಅಧ್ಯಕ್ಷ ಕೆ.ವಿ. ಶ್ರೀನಿವಾಸ್. ಪಾವಗಡ: ಆರ್ಯ ವೈಶ್ಯ ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಹಲವಾರು ಕಾರ್ಯಕ್ರಮಗಳ ಮೂಲಕ ಪ್ರೋತ್ಸಾಹಿಸುವ ಉದ್ದೇಶದಿಂದ ಆರ್ಯ ವೈಶ್ಯ ಸೇವಾ ಸಮಿತಿ ಸ್ಥಾಪಿಸಲಾಗಿದೆ ಎಂದು ಸಮಿತಿಯ ಅಧ್ಯಕ್ಷ ಕೆ.ವಿ. ಶ್ರೀನಿವಾಸ್ ತಿಳಿಸಿದರು. ಪಟ್ಟಣದ ಅಗಸರಕುಂಟೆ ಬಳಿಯಿರುವ ಸಾಯಿಬಾಬಾ ದೇವಸ್ಥಾನದ ಅನ್ನಪೂರ್ಣೇಶ್ವರಿ ಭವನದಲ್ಲಿ ಏರ್ಪಡಿಸಿದ್ದ ಆರ್ಯ ವೈಶ್ಯ ಸೇವಾ ಸಮಿತಿಯ ಪ್ರಥಮ ವಾರ್ಷಿಕೋತ್ಸವ, ಪ್ರತಿಭಾ ಪುರಸ್ಕಾರ ಹಾಗೂ […]
Continue Reading