ಪಾವಗಡ : ಸಮಸ್ಯೆಗಳ ಆಗರವಾದ ಅಂಬೇಡ್ಕರ್ ವಸತಿ ಶಾಲೆ….!.
ಸಮಸ್ಯೆಗಳ ಆಗರವಾದ ಪಳವಳ್ಳಿಯ ಅಂಬೇಡ್ಕರ್ ವಸತಿ ಶಾಲೆ. ಪಾವಗಡ : ಗ್ರಾಮೀಣ ಮತ್ತು ಹಿಂದುಳಿದ ವರ್ಗಗಳ ಬಡ ವಿದ್ಯಾರ್ಥಿಗಳಿಗೆ ಉಚಿತ ಹಾಗೂ ಗುಣಮಟ್ಟದ ಶಿಕ್ಷಣ ನೀಡುವ ಉದಾತ್ತ ಉದ್ದೇಶದಿಂದ ಆರಂಭವಾದ ಅಂಬೇಡ್ಕರ್ ವಸತಿ ಶಾಲೆ ಮೂಲಸೌಕರ್ಯಗಳ ಕೊರತೆ ಮತ್ತು ಕಳಪೆ ನಿರ್ವಹಣೆಯಿಂದಾಗಿ ಸಮಸ್ಯೆಗಳ ಆಗಾರವಾಗಿ ಮಾರ್ಪಟ್ಟಿದೆ ತಾಲ್ಲೂಕಿನ ಪಳವಳ್ಳಿ ಗ್ರಾಮದಲ್ಲಿರುವ ಅಂಬೇಡ್ಕರ್ ವಸತಿ ಶಾಲೆಯಲ್ಲಿ ಜುಲೈ 14ರಂದು 10ನೇ ತರಗತಿಯ ಮೂವರು ವಿದ್ಯಾರ್ಥಿಗಳು ನಾಪತ್ತೆಯಾಗಿರುವುದರ ಬಗ್ಗೆ ದಿನಪತ್ರಿಕೆಗಳಲ್ಲಿ ವರದಿಯಾದ ಹಿನ್ನೆಲೆ ಎಚ್ಚೆತ್ತುಕೊಂಡು ತುಮಕೂರು ಜಿಲ್ಲೆಯಲ್ಲಿ ಜಿಲ್ಲಾ ಮಕ್ಕಳ […]
Continue Reading