IMG 20210301 WA0016

ಕೋವಿಡ್ : 3 ನೇ ಹಂತದ ಲಸಿಕೆ ಅಭಿಯಾನಕ್ಕೆ ಚಾಲನೆ…!

*ಯಾವುದೇ ಅಂಜಿಕೆ ಇಲ್ಲದೆ ಕೋವಿಡ್ ಲಸಿಕೆ ಪಡೆಯಿರಿ:ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್* *ಪ್ರಧಾನಿಗಳೇ ಲಸಿಕೆ ಪಡೆದಿರುವಾಗ ಅಂಜಿಕೆ ಏಕೆ?* *3 ನೇ ಹಂತದ ಲಸಿಕೆ ಅಭಿಯಾನಕ್ಕೆ ಚಾಲನೆ* *ಶಿರಸಿ, ಮಾರ್ಚ್ 1: – ಮೂರನೇ ಹಂತದ ಕೋವಿಡ್ ಲಸಿಕೆ ನೀಡುವ ಪ್ರಕ್ರಿಯೆ ಆರಂಭವಾಗಿದ್ದು, ಯಾವುದೇ ವದಂತಿಗಳಿಗೆ ಕಿವಿಗೊಡದೆ ವಿಶ್ವಾಸದಿಂದ ಲಸಿಕೆ ಪಡೆಯಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ಶಿರಸಿಯಲ್ಲಿ ಕೋವಿಡ್ ಲಸಿಕೆ ಅಭಿಯಾನದ ಮೂರನೇ ಹಂತಕ್ಕೆ ಚಾಲನೆ ನೀಡಿ […]

Continue Reading
IMG 20210227 WA0012

ಬೀದರ್ ನಲ್ಲಿ ಜೆಡಿಎಸ್ ಸಂಘಟನಾ ಸಭೆ….!

ಬೀದರ್ ನಲ್ಲಿ ಜೆಡಿಎಸ್ ಸಂಘಟನಾ ಸಭೆ: ಕಲ್ಯಾಣ ಕರ್ನಾಟಕ ಭಾಗದ ನಾಯಕರು ಭಾಗಿ ಬೀದರ್ (ಫೆ.27): ಜಾತ್ಯಾತೀತ ಜನತಾದಳ (ಜೆಡಿಎಸ್) ಬೀದರ್ ಜಿಲ್ಲಾ ಘಟಕದಿಂದ ನಗರದ ಖಾಸಗಿ ಫಂಕ್ಷನ್ ಹಾಲ್ ನಲ್ಲಿ ನಡೆದ ‘ಪಕ್ಷದ ಸಂಘಟನಾ ಸಭೆ’ಯನ್ನು ಸಸಿಗಳಿಗೆ ನೀರು ಹಾಕುವ ಮೂಲಕ ಜೆಡಿಎಸ್ ಪಕ್ಷದ ಹಿರಿಯ ನಾಯಕರು, ಮಾಜಿ ಸಚಿವರುಗಳಾದ ಶಾಸಕ ವೆಂಕಟರಾವ್ ನಾಡಗೌಡ, ಶಾಸಕ ಬಂಡೆಪ್ಪ ಖಾಶೆಂಪುರ್, ಎನ್.ಎಂ ನಬಿರವರು ಉದ್ಘಾಟಿಸಿದರು. ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಸಚಿವರು, ಸಿಂಧನೂರು ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ […]

Continue Reading
27 2 21 SRKS PVG Doorataranga photos 3

ಪಾವಗಡ:ದೂರ ತರಂಗ ಶಿಕ್ಷಣ ಕೇಂದ್ರದ ಉದ್ಘಾಟನೆ….!

ಪಾವಗಡ: ದೂರ ತರಂಗ ಶಿಕ್ಷಣ ಕೇಂದ್ರದ ಉದ್ಘಾಟನೆ ಹಾಗೂ ಶತಮಾನವನ್ನು ಕಂಡಿದ್ದ ಸರ್ಕಾರಿ ಮಾದರಿ ಹಿರಿಯ ಬಾಲಕರ ಉನ್ನತೀಕರಿಸಿದ ಶಾಲೆಯ ದತ್ತು ಸ್ವೀಕಾರ ಶಿಕ್ಷಣ ಕ್ಷೇತ್ರದಲ್ಲಿ ಒಂದು ಹೊಸ ಆಯಾಮವನ್ನೇ ಸೃಷ್ಟಿಸಿರುವ ಇನ್ಫೋಸಿಸ್ ಫೌಂಡೇಷನ್ ಹಾಗೂ ಶ್ರೀ ರಾಮಕೃಷ್ಣ ಸೇವಾಶ್ರಮ, ಪಾವಗಡ ಜಂಟಿಯಾಗಿ ಈ ಯೋಜನೆಯನ್ನು ಕಾರ್ಯರೂಪಕ್ಕೆ ತರುತ್ತಿದೆ. ಇಂದು ಪಾವಗಡದ ಸರ್ಕಾರಿ ಮಾದರಿ ಹಿರಿಯ ಬಾಲಕರ ಉನ್ನತೀಕರಿಸಿದ ಶಾಲೆ ಶತಮಾನೋತ್ಸವವನ್ನು ಕಂಡಿರುವ ಅತಿ ಹಿಂದುಳಿದ ಹಾಗೂ ಆರ್ಥಿಕವಾಗಿ ಹಿಂದುಳಿದ ಹಿನ್ನೆಲೆಯಲ್ಲಿ ಬಂದಿರುವಂತಹ ಮಕ್ಕಳಿಗೆ ಆಧುನಿಕತೆಯ ತಂತ್ರಜ್ಞಾನದ […]

Continue Reading
IMG 20210227 WA0002

ಲಂಚ ಕೇಳುವ ಸ್ಥಿತಿ ನನಗೆ ಬಂದಿಲ್ಲ‌….!

*₹10 ರೂ. ಲಂಚ ಪಡೆದಿರುವುದು ಸಾಬೀತಾದರೆ ಸಚಿವ ಸ್ಥಾನಕ್ಕೆ ರಾಜೀನಾಮೆ* ಕೊಪ್ಪಳದಲ್ಲಿ ಸಚಿವ ನಿರಾಣಿ ಬಹಿರಂಗ ಸವಾಲು * ನಮ್ಮ ಫೌಂಡೇಷನ್ ಮೂಲಕವೇ ಸಾವಿರಾರು ಮಂದಿಗೆ ಉದ್ಯೋಗ * ಬೇರೆಯವರ ಬಳಿ ಲಂಚ ಕೇಳುವ ಸ್ಥಿತಿ ನನಗೆ ಬಂದಿಲ್ಲ‌ * ನನ್ನ ಹೆಸರು ದುರುಪಯೋಗಪಡಿಸಿಕೊಂಡರೆ ಕ್ರಮ ಕೊಪ್ಪಳ, Feb 27:  ಎಂ ಆರ್ ಎನ್ ಫೌಂಡೇಷನ್ ಮೂಲಕ ನಾವು ₹5000 ಕೋಟಿ ವ್ಯವಹಾರ ನಡೆಸುತ್ತಿದ್ದು, 75 ಸಾವಿರ ಮಂದಿಗೆ ಉದ್ಯೋಗ ನೀಡಿದ್ದೇವೆ. ನನಗೆ ಯಾರಾದರೂ ₹10 ರೂ. […]

Continue Reading
IMG 20210115 WA0026

ಸ್ಫೋಟದ ಆರೋಪಿಗಳನ್ನು ರಕ್ಷಿಸುತ್ತಿಲ್ಲ….!

ಸ್ಫೋಟದ ಆರೋಪಿಗಳನ್ನು ರಕ್ಷಿಸುತ್ತಿಲ್ಲ ; ಅನಾಹುತದಲ್ಲಿ ರಾಜಕಾರಣ ಸರಿಯಲ್ಲ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅಕ್ರಮಕ್ಕೆ ಅವಕಾಶವೇ ಇಲ್ಲ ಅಕ್ರಮ ಸ್ಫೋಟಕ ದಾಸ್ತಾನು ಘಟನೆಗೆ ಕಾರಣ : ಸಚಿವ ಸುಧಾಕರ್‌ ಬೆಂಗಳೂರು : ಹಿರೇನಾಗವಲ್ಲಿ ಸ್ಫೋಟ ಪ್ರಕರಣದ ಆರೋಪಿಗಳನ್ನು ರಕ್ಷಿಸುವ ಇರಾದೆ ಸರ್ಕಾರಕ್ಕೆ ಇಲ್ಲ. ಮಾಲೀಕ ಸೇರಿದಂತೆ ಕೆಲವರನ್ನು ಈಗಾಗಲೇ ಬಂಧಿಸಿ ಸಿಐಡಿ ತನಿಖೆಗೆ ಆದೇಶಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಹೇಳಿದ್ದಾರೆ. ಇಷ್ಟಾದರೂ ಕೆಲವರು ಘಟನೆಗೆ ರಾಜಕೀಯ ಲೇಪ ಹಚ್ಚುವ, ವೈಯಕ್ತಿಕ […]

Continue Reading
16 2 21 Nutrition mix distribution to TB patients 3

ಕ್ಷಯ ರೋಗಿಗಳಿಗೆ ಪೌಷ್ಟಿಕಾಂಶಭರಿತ ಆಹಾರ ವಿತರಣೆ

 ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್, ಮುದ್ದೇನಹಳ್ಳಿ, ಚಿಕ್ಕಬಳ್ಳಾಪುರ ಜಿಲ್ಲೆ  ಮತ್ತು  ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿಗಳ ಕಚೇರಿ, ತುಮಕೂರು ಇವರ ಸಂಯುಕ್ತಾಶ್ರಯದಲ್ಲಿ ಹಾಲಿ ಚಿಕಿತ್ಸೆಗೆ ಒಳಗಾಗಿರುವ ಎಲ್ಲಾ ಕ್ಷಯರೋಗಿಗಳಿಗೆ ಉಚಿತ  ಪೌಷ್ಟಿಕಾಂಶಭರಿತ ಶಕ್ತಿವರ್ಧಕ ಆಹಾರ ಮಿಶ್ರಣಗಳ ಪೊಟ್ಟಣಗಳ ವಿತರಣೆ. ಇಂದು ಸ್ವಾಮಿ ವಿವೇಕಾನಂದ ಸಂಘಟಿತ ಗ್ರಾಮಾಂತರ ಆರೋಗ್ಯ ಕೇಂದ್ರದ ಆವರಣದಲ್ಲಿ ಪಾವಗಡ ತಾಲ್ಲೂಕಿನಲ್ಲಿ ಕ್ಷಯರೋಗಕ್ಕೆ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಶಕ್ತಿವರ್ಧಕ ಪೌಷ್ಟಿಕಾಂಶಭರಿತ ಆಹಾರ ಮಿಶ್ರಣಗಳ (ಸಾಯಿಶ್ಯೂರ್) ವಿತರಣಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲು ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿಗಳಾದ […]

Continue Reading
26 tp presedent sogaddu v

ಪಾವಗಡ: ಕಾಂಗ್ರೆಸ್ ಪಾಳಯದಲ್ಲೇ ಪಿತೂರಿ ಆರೋಪ…!

ಪಾವಗಡ: ಗೀತಾ ಸೊಗಡು ವೆಂಕಟೇಶ್ ರವರನ್ನು ರೊಪ್ಪ ಗ್ರಾ.ಪಂ.ಅಧ್ಯಕ್ಷರ ಸ್ಥಾನದಿಂದ ಕೈ ತಪ್ಪಿಸಲು ಕಾಂಗ್ರೆಸ್ ಪಾಳಯದಲ್ಲೇ ಪಿತೂರಿ ನಡೆದಿದೆ ಎಂದು ಮಾಜಿ ತಾ.ಪಂ.ಅಧ್ಯಕ್ಷರಾದ ಸೊಗಡು ವೆಂಕಟೇಶ್ ಆರೋಪಿಸಿದರು. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಶಿಷ್ಟ ಜಾತಿಗೆ ಮೀಸಲಿದ್ದ ರೊಪ್ಪ ಗ್ರಾ.ಪಂ.ಸ್ಥಾನಕ್ಕೆ ಫೆ.4 ರಂದು ಚುನಾವಣೆ ನಡೆಯಿತು. ಒಟ್ಟು 12 ಸ್ಥಾನಗಳ ಪೈಕಿ 7 ಕಾಂಗ್ರೆಸ್ ಬೆಂಬಲಿತ ಹಾಗೂ 5 ಜೆಡಿಎಸ್ ಬೆಂಬಲಿತ ಸದಸ್ಯರು ಆಯ್ಕೆಯಾಗಿದ್ದರು. 7 ಕಾಂಗ್ರೆಸ್ ಬೆಂಬಲಿತ ಸದಸ್ಯರಿದ್ದು ನನ್ನ ಶ್ರೀಮತಿ ಗೀತಾ ಸೊಗಡು ವೆಂಕಟೇಶ್ […]

Continue Reading
4 2 21 distribution of Umrellas 5

ಪಾವಗಡ: ಬೀದಿ ವ್ಯಾಪಾರಿಗಳಿಗೆ ಛತ್ರಿ ವಿತರಣೆ….!

ಪಾವಗಡ: ಸ್ವಾಮಿ ಜಪಾನಂದಜೀ ರವರ ಮನಸ್ಸು ಹಾಗೂ ವಿಚಾರ ನಿಜಕ್ಕೂ ವೈವಿದ್ಯಮಯವಾದದ್ದು. ಇದಕ್ಕೆ ಕೈಗನ್ನಡಿಯಂತೆ ದಿನಾಂಕ: 4-2-2021ರಂದು ಸ್ವಾಮಿ ವಿವೇಕಾನಂದರ 159ನೇ ಜನ್ಮದಿನೋತ್ಸವದಂದು ಪಾವಗಡದ ಪ್ರಸಿದ್ಧ ಶ್ರೀ ಶನಿಮಹಾತ್ಮ ದೇವಸ್ಥಾನದ ಮುಂಭಾಗದಲ್ಲಿ ಬಿಸಿಲಿನ ಬೇಗೆಯಲ್ಲೂ ತಮ್ಮ ಜೀವನೋಪಾಯಕ್ಕಾಗಿ ಬೀದಿ ವ್ಯಾಪಾರ ಮಾಡುತ್ತಿರುವ ಬಡ ವ್ಯಾಪಾರಿಗಳಿಗೆ ಸ್ವಾಮಿ ವಿವೇಕಾನಂದರ ಹೆಸರಿನಲ್ಲಿ ಗಟ್ಟಿಮುಟ್ಟಾದ ಛತ್ರಿಗಳನ್ನು ನೀಡಲಾಯಿತು. ಸುಮಾರು ಹದಿನೈದು ಜನರನ್ನು ಆಯ್ಕೆ ಮಾಡಿಕೊಂಡು ಅವರಿಗೆ ಭಯಂಕರ ಬಿಸಿಲಿನ ತಾಪದಿಂದ ತಪ್ಪಿಸಿಕೊಳ್ಳಲು ಈ ವ್ಯವಸ್ಥೆಯನ್ನು ಮಾಡಲಾಗಿದೆ. ಈ ಛತ್ರಿಗಳನ್ನು ಶ್ರೀ ಎಂ.ಆರ್.ಗೌತಮ್, […]

Continue Reading
IMG 20210205 WA0002

ಪಾವಗಡ: ತಾಲ್ಲೂಕಿನಲ್ಲಿನ ಆರೋಗ್ಯದ ಅವ್ಯವಸ್ಥೆ…!

ವೈದ್ಯರು ಬಡವರಿಗೆ ಸಮರ್ಪಕವಾದ ಚಿಕಿತ್ಸೆ ನೀಡುತ್ತಿಲ್ಲ ತುರ್ತು ವಾಹನದ ಸೌಲಭ್ಯಗಳು ಸಿಗದೇ ಬಡಜನರು ಒದ್ದಾಡಿತ್ತಿದ್ದಾರೆ. ರೋಗಿಗಳನ್ನು ಖಾಸಗಿ ಆಸ್ಪತ್ರೆ ಗೆ ಕಳುಹಿಸುವ ಮೂಲಕ ಕಮೀಷನ್ ದಂದೆ ನಡೆಯುತ್ತಿದೆ. ಶೀಘ್ರ ದಲ್ಲೆ ಡಿ ಎಚ್ ಒ ಗಮನಕ್ಕೆ ಪಾವಗಡ: –  ಪಟ್ಟಣದ ಅಂಬೇಡ್ಕರ್ ಭವನದಲ್ಲಿ‌ ದಲಿತ ಮಾನವ ಹಕ್ಕುಗಳ ವೇದಿಕೆ, ನ್ಯಾಯ ಆರೋಗ್ಯ ಮತ್ತು ಜನ ವೇದಿಕೆ ಹಾಗೂ ತಮಟೆ ಸಂಸ್ಥೆಯ ವತಿಯಿಂದ ಗರ್ಭಿಣಿ ಬಾಣಂತಿಯರ ಆರೋಗ್ಯ ಹಕ್ಕುಗಳು ಮತ್ತು ಸಮಸ್ಯೆಗಳ ಕುರಿತು ಚರ್ಚೆ ಮಾಡಲು ಸಮಾಲೋಚನೆ ಸಭೆಯನ್ನು […]

Continue Reading
4 2 21 Swami Vivekananda Jayanthi 2

ಪಾವಗಡ: ಸ್ವಾಮಿ ವಿವೇಕಾನಂದರ 159ನೇ ಜನ್ಮದಿನೋತ್ಸವ ಆಚರಣೆ….!

ಪಾವಗಡ: –  ಇಂದು ಸ್ವಾಮಿ ವಿವೇಕಾನಂದರ 159ನೇ ಜನ್ಮದಿನೋತ್ಸವವನ್ನು ಸ್ವಾಮಿ ವಿವೇಕಾನಂದ ಸಂಘಟಿತ ಗ್ರಾಮಾಂತರ ಆರೋಗ್ಯ ಕೇಂದ್ರದ ಸಭಾಂಗಣದಲ್ಲಿ ಅತ್ಯಂತ ಅರ್ಥಗರ್ಭಿತವಾಗಿ ಆಚರಿಸಲಾಯಿತು. ಇಂದಿನ ಕಾರ್ಯಕ್ರಮದಲ್ಲಿ ಸಂತರು, ಸಂರಕ್ಷಕರು ಹಾಗೂ ಸೈನಿಕರೊಬ್ಬರ ಸಂಗಮದೊಂದಿಗೆ ಕಾಯಕ್ರಮವು ನೆರವೇರಿತು. ಪಟ್ಟಣದ ವಿವಿಧ ಕಾಲೇಜುಗಳ 500ಕ್ಕೂ ಮಿಗಿಲಾದ ಹಿರಿಯ ವಿದ್ಯಾರ್ಥಿ ವಿದ್ಯಾರ್ಥಿನಿಯರು, ಪೆÇೀಷಕರು ಹಾಜರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಕಾರ್ಯಕ್ರಮದ ದಿವ್ಯಸಾನ್ನಿಧ್ಯವನ್ನು ಶ್ರೀಮತ್ ಸ್ವಾಮಿ ಜಪಾನಂದಜಿ, ಅಧ್ಯಕ್ಷರು, ಶ್ರೀರಾಮಕೃಷ್ಣ ಸೇವಾಶ್ರಮ, ಪಾವಗಡ ರವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶ್ರೀ ಎಂ.ಆರ್.ಗೌತಮ್, ಪೆÇಲೀಸ್ ಉಪ […]

Continue Reading