ಪಾವಗಡ : ಜನರ ಸಮಸ್ಯೆಗಳಿಗೆ ಸ್ಪಂದಿಸಲು ಅಧಿಕಾರಿಗಳಿಗೆ ಸೂಚನೆ….!
ಜನರ ಸಮಸ್ಯೆಗಳಿಗೆ ಸ್ಪಂದಿಸಲು ಅಧಿಕಾರಿಗಳಿಗೆ ಕಾರ್ಯದರ್ಶಿಗಳ ಸೂಚನೆ ತುಮಕೂರು(ಕ.ವಾ.)ಜೂ.15: ಸರ್ಕಾರಿ ಸೌಲಭ್ಯಗಳನ್ನು ತಲುಪಿಸಲು ವಿನಾಕಾರಣ ಸಾರ್ವಜನಿಕರನ್ನು ಕಚೇರಿಗಳಿಗೆ ಅಲೆದಾಡಿಸದೆ ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತುಳಸಿ ಮದ್ದಿನೇನಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಾವಗಡ ಪಟ್ಟಣದ ಎಸ್ಎಸ್ಕೆ ರಂಗಮಂದಿರದಲ್ಲಿಂದು ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಜನಸ್ಪಂದನ ಕಾರ್ಯಕ್ರಮವು ಕೇವಲ ವೇದಿಕೆ ಕಾರ್ಯಕ್ರಮಕ್ಕಷ್ಟೇ ಸೀಮಿತವಾಗಬಾರದು. ಜನರ ಅಹವಾಲುಗಳಿಗೆ ಪರಿಹಾರ ದೊರೆತಾಗ ಮಾತ್ರ ಜನಸ್ಪಂದನ ಕಾರ್ಯಕ್ರಮ ಅರ್ಥಪೂರ್ಣವಾಗುತ್ತದೆ ಎಂದು […]
Continue Reading