IMG 20231025 153508 scaled

ವೈ ಎನ್ ಹೊಸಕೋಟೆ ಗ್ರಾ.ಪಂ ನೂತನ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ…!

ವೈ ಎನ್ ಹೊಸಕೋಟೆ ಗ್ರಾ.ಪಂ ನೂತನ ಅಧ್ಯಕ್ಷ-ಉಪಾಧ್ಯಕ್ಷರಾಗಿ ಜೆಡಿ ಎಸ್ ಬೆಂಬಲಿತರ ಆಯ್ಕೆ….!ವೈ.ಎನ್.ಹೊಸಕೋಟೆ : ಸ್ಥಳೀಯ ಗ್ರಾಮಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಸೈಯದ್ ಶಾನವಾಜ್ ಮತ್ತು ಉಪಾಧ್ಯಕ್ಷರಾಗಿ ಆರ್.ಶೋಭ ರವರು ಬುಧವಾರದಂದು ಆಯ್ಕೆಯಾದರು.2ನೇ ಅವಧಿಯ ಮೀಸಲಾತಿ ಅನ್ವಯ ಅಧ್ಯಕ್ಷಸ್ಥಾನವು ಸಾಮಾನ್ಯ ಮೀಸಲಾತಿಗೆ ಮತ್ತು ಉಪಾಧ್ಯಕ್ಷ ಸ್ಥಾನವು ಎಸ್ಸಿ ಮಹಿಳೆ ಮೀಸಲಾತಿಗೆ ನಿಗದಿಯಾಗಿತ್ತು . ಇಂದು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾಗಿ ಕೇಶವಮೂರ್ತಿ ಮತ್ತು ಅಕ್ಷರ ಹಾಗೂ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳಾಗಿ ಸೈಯದ್ ಶಾನವಾಜ್ ಮತ್ತು ಶೋಭ ರವರು […]

Continue Reading
IMG 20231025 WA0003 scaled

ಪಾವಗಡ : ಕಸ್ತೂರಿ ತಿಲಕ ವಂಶಸ್ಥರಿಂದ ಜಂಬೂಸವಾರಿ….!

ಕಸ್ತೂರಿ ತಿಲಕ ವಂಶಸ್ಥರಿಂದ ಜಂಬೂಸವಾರಿ ವೈ.ಎನ್.ಹೊಸಕೋಟೆ: ಯಲ್ಲಪ್ಪನಾಯಕನ ಹೊಸಕೋಟೆ ಸಂಸ್ಥಾನದ ನಿರ್ಮಾತೃ ಪಾಳೇಗಾರ ಕಾಲದಿಂದಲೂ ಸಾಗಿ ಬಂದಿರುವ ಪಾರಂಪರಿಕ ಜಂಬೂ ಸವಾರಿಯು ಮಂಗಳವಾರದ ವಿಜಯದಶಮಿಯಂದು ಎಂದಿನಂತೆ ಈ ವರ್ಷವೂ ಗ್ರಾಮದಲ್ಲಿ ನಡೆಯಿತು. ಸಂಸ್ಥಾನದ ದೊರೆಯ ಮನೆಯಲ್ಲಿ ಪಾಡ್ಯಮಿಯಿಂದಲೇ ಆರಂಭಗೊಂಡಿದ್ದ ನವರಾತ್ರಿಯ ಸಾಂಪ್ರದಾಯಿಕ ಪೂಜೆಗಳು ಪೂರ್ಣಗೊಂಡ ನಂತರ ವಿಜಯದಶಮಿಯಂದು ಸಂಜೆ 3 ಗಂಟೆ ಸಮಯದಲ್ಲಿ ಅಶ್ವಾರೂಡರಾದ ದೊರೆ ರಾಜಾ ಜಯಚಂದ್ರರಾಜುರವರು ಕೋಟೆ ಆಂಜನೇಯಸ್ವಾಮಿಗೆ ಪೂಜೆ ಸಲ್ಲಿಸುವ ಮೂಲಕ ದಸರಾ ಜಂಬೂ ಸವಾರಿಗೆ ಚಾಲನೆ ನೀಡಿದರು. ಕೊಂಬು ಕಹಳೆ ವಾದ್ಯತಾಳಗಳೊಂದಿಗೆ, […]

Continue Reading
IMG 20231009 WA0040

ಪಾವಗಡ :ಲೋಡ್ ಶೆಡ್ಡಿಂಗ್ ವಿರೋಧಿಸಿ ಪ್ರತಿಭಟನೆ…!

ಲೋಡ್ ಶೆಡ್ಡಿಂಗ್ ವಿರೋಧಿಸಿ. ಜೆಡಿಎಸ್ ಪ್ರತಿಭಟನೆ. ಪಾವಗಡ : ಲೋಡ್ ಶೆಡ್ಡಿಂಗ್‌ ವಿರೋಧಿಸಿಜೆ ಡಿ.ಎಸ್ ಪಕ್ಷ ಮುಖಂಡರು ಪಟ್ಟಣದ ಪ್ರವಾಸಿ ಮಂದಿರದಿಂದ ಆಗಮಿಸಿ ಬೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ನಂತರ ತಾಲ್ಲೂಕು ಕಚೇರಿಗೆ ಭೇಟಿ ನೀಡಿ ಗ್ರೇಡ್2 ತಹಶೀಲ್ದಾರ್ ಮೂರ್ತಿಯವರಿಗೆ ಮನವಿ ಪತ್ರ ಸಲ್ಲಿಸಿದರು. ಪ್ರತಿಭಟನೆ ಉದ್ದೇಶಿಸಿ, ಜೆಡಿಎಸ್ ಪಕ್ಷದ ಜಿಲ್ಲಾ ಅಧ್ಯಕ್ಷ ಆರ್ ಸಿ ಅಂಜಿನಪ್ಪ ಮಾತನಾಡಿ.ಏಷ್ಯಾದಲ್ಲಿಯೇ ಅತಿ ದೊಡ್ಡ ಸೋಲಾರ್ ಪಾರ್ಕ್ ಎಂಬ ಹೆಗ್ಗಳಿಕೆ ಹೊಂದಿರುವ ತಾಲ್ಲೂಕಿನಲ್ಲಿ ಲೋಡ್ ಶೆಡ್ಡಿಂಗ್‌ನಿಂದ […]

Continue Reading
IMG 20231006 WA0002

ಪಾವಗಡ : ಜಿಲ್ಲಾ ಮಟ್ಟದ ಕ್ರೀಡಾಕೂಟ ಮುಕ್ತಾಯ…!

ಪಾವಗಡ ಜಿಲ್ಲಾ ಮಟ್ಟದ ಕ್ರೀಡಾಕೂಟ ಮುಕ್ತಾಯ. ಪಾವಗಡ : ಪಟ್ಟಣದ ತಾಲ್ಲೂಕು ಕ್ರೀಡಾಂಗಣದಲ್ಲಿ ಗುರುವಾರ ಪ್ರೌಢಶಾಲಾ ವಿಭಾಗದ ಜಿಲ್ಲಾ ಮಟ್ಟದ ಕ್ರೀಡಾಕೂಟ ನಡೆಯಿತು. ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಶಿರಾ, ಕೊರಟಗೆರೆ, ಮಧುಗಿರಿ, ಪಾವಗಡದ ಕ್ರೀಡಾಪಟುಗಳು ಭಾಗವಹಿಸಿದ್ದರು. ಬಾಲಕಿಯರ ವಿಭಾಗದ ಡಿಸ್ಕ್ ಕ್ರೀಡೆಯಲ್ಲಿ ಶಿರಾ ತಾಲ್ಲೂಕಿನ ಶಿಲ್ಪ ಪ್ರಥಮ, ಶಿರಾ ತಾಲ್ಲೂಕಿನ ವರ್ಷಿಣಿ ದ್ವಿತೀಯ.ಹ್ಯಾಮರ್ ಕ್ರೀಡೆಯಲ್ಲಿ ಶಿರಾ ತಾಲ್ಲೂಕಿನ ಲಾವಣ್ಯ ಪ್ರಥಮ, ಶಿರಾ ತಾಲ್ಲೂಕಿನ ಲಕ್ಷ್ಮಿ ದ್ವಿತೀಯ.ಲಾಂಗ್ ಜಂಪ್ ಕ್ರೀಡೆಯಲ್ಲಿ ಪಾವಗಡ ತಾಲ್ಲೂಕಿನ ರಮಾದೇವಿ ಪ್ರಥಮ, ಕೊರಟಗೆರೆ ತಾಲ್ಲೂಕಿನ […]

Continue Reading
IMG 20231006 WA0004

ಮಧುಗಿರಿ: ಇಂದಿರಾ ಗಾಂಧಿ ವಸತಿ ಶಾಲೆಯ ಬಾಲಕರಿಗೆ ಬ್ಯಾಟ್ ಮಿಟನ್ ಕ್ರೀಡೆಗೆ ಪ್ರಶಸ್ತಿ…!

2023.2024ನೇ ಸಾಲಿನ ಸಾರ್ವಜನಿಕ ಶಿಕ್ಷಣ ಇಲಾಖೆ ಮಧುಗಿರಿ ಶೈಕ್ಷಣಿಕ ಜಿಲ್ಲೆ ಪ್ರೌಢಶಾಲೆಗಳ ಕ್ರೀಡಾಕೂಟ…. ಮಧುಗಿರಿ. 2023.2024ನೇ ಸಾಲಿನ ಸಾರ್ವಜನಿಕ ಶಿಕ್ಷಣ ಇಲಾಖೆ ಮಧುಗಿರಿ ಶೈಕ್ಷಣಿಕ ಜಿಲ್ಲೆ ಪ್ರೌಢಶಾಲೆಗಳ ಕ್ರೀಡಾಕೂಟ ಪಾವಗಡದಲ್ಲಿ ಆಯೋಜಿಸಲಾಗಿತ್ತು. ಒಂದು ಕ್ರೀಡಾಕೂಟದಲ್ಲಿ ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಪ್ರೌಢಶಾಲೆಗಳ ವಿದ್ಯಾರ್ಥಿನಿ ವಿದ್ಯಾರ್ಥಿಗಳು ಹಲವಾರು ಕ್ರೀಡೆಗಳಲ್ಲಿ ಭಾಗವಹಿಸಿದ್ದರು. ಈ ಒಂದು ಕ್ರೀಡಾಕೂಟದಲ್ಲಿ ಮಧುಗಿರಿ ತಾಲೂಕುಐ.ಡಿ .ಹಳ್ಳಿ ಹೋಬಳಿ ದೊಡ್ಡ ಯ ಲ್ಕೂರು ಇಂದಿರಾ ಗಾಂಧಿ ವಸತಿ ಶಾಲೆಯ ಬಾಲಕರು ಬಾಲ್ ಬ್ಯಾಟ್ ಮೀಟ್ನ್ ಕ್ರೀಡಾ ಕೂಟದಲ್ಲಿ ಭಾಗವಹಿಸಿ. […]

Continue Reading
IMG 20231004 WA0018

ಪಾವಗಡ: ಜಿಲ್ಲಾಮಟ್ಟದ ಕ್ರೀಡಾಕೂಟ- ರಾಜ್ಯ ಮಟ್ಟಕ್ಕೆ ಆಯ್ಕೆಯಾದ ವಿಧ್ಯಾರ್ಥಿಗಳು….!

ಕ್ರೀಡಾಕೂಟ. ವಿಭಾಗೀಯ ಮತ್ತು ರಾಜ್ಯಮಟ್ಟಕ್ಕೆ ಆಯ್ಕೆ. ಪಾವಗಡ : ಪಟ್ಟಣದ ತಾಲ್ಲೂಕು ಕ್ರೀಡಾಂಗಣದಲ್ಲಿ 2023-24ನೇ ಸಾಲಿನ ಜಿಲ್ಲಾ ಮಟ್ಟದ ಕ್ರೀಡಾಕೂಟವನ್ನು ಏರ್ಪಡಿಸಲಾಗಿದ್ದು. ಮಧುಗಿರಿ, ಕೊರಟಗೆರೆ, ಶಿರಾ, ಪಾವಗಡ ತಾಲ್ಲೂಕು ಗಳಿಂದ ಕ್ರೀಡಾಪಟುಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು. ಪಾವಗಡ ತಾಲ್ಲೂಕಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ವಿಭಾಗಿಯ ಮಟ್ಟ ಮತ್ತು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ರಾಜ್ಯಮಟ್ಟಕ್ಕೆ ಆಯ್ಕೆ. ತಾಲ್ಲೂಕಿನ ಕೃಷ್ಣಾಪುರದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯರು ಟೇಬಲ್ ಟೆನ್ನಿಸ್ ಕ್ರೀಡೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ […]

Continue Reading
IMG 20230930 WA0011

ಮಧುಗಿರಿ: ಆಕಸ್ಮಿಕ ಬೆಂಕಿ ತಗಲಿ ಎರಡು ಗುಡಿಸಲುಗಳು ಭಸ್ಮ….!

ಆಕಸ್ಮಿಕ ಬೆಂಕಿ ತಗಲಿ ಎರಡು ಗುಡಿಸಲುಗಳು ಭಸ್ಮ ಮಧುಗಿರಿ. ಐ.ಡಿ.ಹಳ್ಳಿ ಹೋಬಳಿ ಶ್ರೀನಿವಾಸಪುರ ಗ್ರಾಮದ ವಾಸಿಗಳಾದ ಮಲ್ಲಣ್ಣ ಬಿನ್ ಮಲ್ಲಣ್ಣ ಮಕ್ಕಳಾದ ಸಕ್ಕಣ್ಣ ಬಿನ್ ಮಲ್ಲಣ್ಣ ನಾಗಣ್ಣ ಬಿನ್ ಮಲ್ಲಣ್ಣ ಇವರುಗಳು ಶ್ರೀನಿವಾಸಪುರ ಗ್ರಾಮದ ಸರ್ವೆ ನಂಬರ್ 55ರಲ್ಲಿ ತೆಂಗಿನ ಗರಿಗಳಿಂದ ವಾಸ ಮಾಡಲು ಗುಡಿಸಲು ನಿರ್ಮಾಣ ಮಾಡಿ ಕೊಂಡಿರುತ್ತಾರೆ. ದಿನಾಂಕ 29 .9 .2023 ರಂದು 6.30 ರ ಸಮಯದಲ್ಲಿ ಇದ್ದಕ್ಕಿದ್ದಂತೆ ಗುಡಿಸಲುಗಳಿಗೆ ಬೆಂಕಿ ತಗಲಿ ಎರಡುಗೂಡಿಸಲು ಸಂಪೂರ್ಣವಾಗಿ ಭಸ್ಮವಾಗಿರುತ್ತವೆ. ಗುಡಿಸಲುಗಳಿದಂತಹ ದವಸ ಧಾನ್ಯಗಳು ಇನ್ನಿತರ […]

Continue Reading
IMG 20230929 WA0033

ಪಾವಗಡ: ಉತ್ತಮ ಜೀವನಶೈಲಿಯಿಂದ ಹೃದಯಘಾತವನ್ನು ತಪ್ಪಿಸಬಹುದು….!

ಉತ್ತಮ ಜೀವನಶೈಲಿಯಿಂದ ಹೃದಯಘಾತವನ್ನು ತಪ್ಪಿಸಬಹುದು. ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈಧ್ಯಾಧಿಕಾರಿ ಡಾ.ಕಿರಣ್ ಪಾವಗಡ : ನಮ್ಮ ದೈನಂದಿನ ಕೆಲಸಗಳ ಒತ್ತಡದಿಂದಾಗಿ ಹೃದಯದ ಮೇಲೆ ಅತಿಯಾದ ಒತ್ತಡ ಹಾಕುತ್ತೇವೆ. ಇದರಿಂದ ಹೃದಯದ ಸಮಸ್ಯೆಗಳು ಆಗಾಗ ಕಾಡುತ್ತಲೇ ಇರುತ್ತವೆ ಎಂದು ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಯಾದ ಡಾಕ್ಟರ್ ಕಿರಣ್ ತಿಳಿಸಿದರು.ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಶುಕ್ರವಾರ NCD ವಿಭಾಗದ ವತಿಯಿಂದ ವಿಶ್ವ ಹೃದಯ ದಿನಾಚರಣೆ ಯನ್ನು ಹಮ್ಮಿಕೊಂಡಿದ್ದು ಈ ಕಾರ್ಯಕ್ರಮಕ್ಕೆ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈಧ್ಯಾಧಿಕಾರಿಗಳಾದ ಡಾ.ಕಿರಣ್ ಹೃದಯವನ್ನು ಬಳಸಿ […]

Continue Reading
IMG 20230929 WA0008

ಪಾವಗಡ : ಕಾವೇರಿ ಗಾಗಿ ಪ್ರತಿಭಟನೆ

ಕಾವೇರಿಗಾಗಿ ಪಾವಗಡದಲ್ಲಿ ಹೋರಾಟ….! ಕೆ ಆರ್ ಎಸ್ ಡ್ಯಾಮ್ ನಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಪಾವಗಡ ಪಟ್ಟಣದಲ್ಲಿ ತಾಲೂಕು ರೈತ ಸಂಘ ಹಸಿರು ಸೇನೆ, ಹೆಲ್ಪ್ ಸೊಸೈಟಿ, ದಲಿತ ಸಂಘರ್ಷ ಸಮಿತಿ, ಅಂಬೇಡ್ಕರ್ ಸೇನೆ, ಅಂಗನವಾಡಿ ಕಾರ್ಯಕರ್ತರ, ಸಿಪಿಎಂ ಪಕ್ಷದ ಜಯ ಕರ್ನಾಟಕ ಸಂಘಟನೆ, ವಿದ್ಯಾರ್ಥಿ ಸಂಘಟನೆ, ಸೇರಿದಂತೆ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಪಾವಗಡ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮಾಡಿ, ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಧಿಕ್ಕಾರ ಕೂಗಿದ್ದಾರೆ ಮೆರವಣಿಗೆಯ ನಂತರ ತಾಲೂಕು ಕಚೇರಿಯನ್ನು […]

Continue Reading
IMG 20230929 WA0003

ಮಧುಗಿರಿ:ಸ್ವಚ್ಛತೆಯ ಸೇವೆ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮ……!

ಸ್ವಚ್ಛತೆಯ ಸೇವೆ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮ…… ಮಧುಗಿರಿ. ಐಡಿ ಹಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿ ಇಂದು ಸರ್ಕಾರಿ ಆದೇಶದಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕಾರ್ಯದರ್ಶಿ ಹಾಗೂ ಸಿಬ್ಬಂದಿ ಶಾಲಾ ಮುಖ್ಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ಸ್ವಚ್ಛತೆಯ ಸೇವೆ ಪ್ರತಿಜ್ಞಾವಿಧಿ ಬೋಧಿಸಿದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎ.ಪ್ರಕಾಶ್ ರವರು ಮಕ್ಕಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ನಂತರ ಗ್ರಾಮ ಪಂಚಾಯಿತಿಯ ಸಿಬ್ಬಂದಿಗಳು ಅಂಗನವಾಡಿ ಕಾರ್ಯಕರ್ತೆಯರು ಆಶಾ ಕಾರ್ಯಕರ್ತೆಯರು ಹಾಗೂ ಗ್ರಾಮ ಪಂಚಾಯತಿ ಅಧ್ಯಕ್ಷರು […]

Continue Reading