images 23

Tumkur :ಸಾರ್ವಜನಿಕರು 10 ರೂ ನಾಣ್ಯಗಳನ್ನು ವ್ಯವಹಾರದಲ್ಲಿ‌ ಸ್ವೀಕರಿಸಬೇಕು….!

ಸಾರ್ವಜನಿಕರು 10 ರೂ ನಾಣ್ಯಗಳನ್ನು ವ್ಯವಹಾರದಲ್ಲಿ‌ ಸ್ವೀಕರಿಸಬೇಕು. :- ಜಿಲ್ಲಾಧಿಕಾರಿಗಳ ಸ್ಪಷ್ಟನೆ. ****************ರಿಸರ್ವ್ ಬ್ಯಾಂಕ್ ಆಫ಼್ ಇಂಡಿಯಾದಿಂದ ಅಧಿಕೃತವಾಗಿ ಮುದ್ರಿಸಿ ಚಲಾವಣೆಗೆ ತಂದಿರುವ ಹತ್ತು ರೂಪಾಯಿ ನಾಣ್ಯಗಳನ್ನು ಸಾರ್ವಜನಿಕರು, ವರ್ತಕರು,  ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಸಿಬ್ಬಂದಿ  ಯಾವುದೇ ಅನುಮಾನವಿಲ್ಲದೇ ದಿನನಿತ್ಯದ ವಹಿವಾಟಿನಲ್ಲಿ   ಸ್ವೀಕರಿಸಬೇಕೆಂದು ತುಮಕೂರು ಜಿಲ್ಲಾಧಿಕಾರಿ  ಕೆ. ಶ್ರೀನಿವಾಸ್ ರವರು ಆದೇಶಿಸಿದ್ದಾರೆ.  ಜಿಲ್ಲಾ ಲೀಡ್ ಬ್ಯಾಂಕ್ ವತಿಯಿಂದ ಜಿಲ್ಲಾಧಿಕಾರಿಗಳ  ಕಚೇರಿಯ ಸಭಾಂಗಣದಲ್ಲಿ  ಆಯೋಜಿಸಿದ್ದ ಸಭೆಯಲ್ಲಿ ಮಾತನಾಡುತ್ತಾ  ಈ ವಿಷಯವನ್ನು ಜಿಲ್ಲಾಧಿಕಾರಿಗಳು  ಸ್ಪಷ್ಟ ಪಡಿಸಿದ್ದಾರೆ. ಹತ್ತು […]

Continue Reading
IMG 20230926 WA0005

ಪಾವಗಡ: ಕಾವೇರಿ ಹೋರಾಟಕ್ಕೆ ಬೆಂಬಲ ಸೂಚಿಸಿದ ತಾಲೂಕು ವಕೀಲ ಸಂಘ….!

ಕಾವೇರಿ ಹೋರಾಟಕ್ಕೆ ಬೆಂಬಲ ಸೂಚಿಸಿದ ತಾಲೂಕು ವಕೀಲ ಸಂಘ. ಪಾವಗಡ : ಮಳೆಯ ಅಭಾವದಿಂದಾಗಿ ಕಾವೇರಿ ನೀರು ತಮಿಳುನಾಡಿಗೆ ಹರಿಸಬಾರದೆಂದು ಅನೇಕ ಸಂಘ ಸಂಸ್ಥೆಗಳು ಮಂಗಳವಾರ ರಾಜ್ಯದಾದ್ಯಂತ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆ.ತಾಲ್ಲೂಕಿನ ವಕೀಲರ ಸಂಘ ಕೋರ್ಟಿನ ಕಾರ್ಯ ಕಲಾಪಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸುವುದರ ಮೂಲಕ ಕಾವೇರಿ ಹೋರಾಟಕ್ಕೆ ಬೆಂಬಲ ಸೂಚಿಸಿದರು. ನ್ಯಾಯಾಲಯದ ಮುಂಭಾಗ ಜಮಾವಣೆಗೊಂಡ ವಕೀಲರು, ಕಾವೇರಿ ಮಾತೆಗೆ ಜೈಕಾರ ಕೂಗುವ ಮೂಲಕ ತಮ್ಮ ಪ್ರತಿರೋಧ ವ್ಯಕ್ತಪಡಿಸಿದರು. ತಾಲ್ಲೂಕಿನ ನ್ಯಾಯಾಲಯದಿಂದ ತಹಶೀಲ್ದಾರ್ ಕಚೇರಿ ವರೆಗೂ ಪ್ರತಿಭಟನೆ ಮಾಡಿ […]

Continue Reading
IMG 20230925 WA0029

ಆನೇಕಲ್: ಎಲ್ಲಾ ಗ್ರಾಮಗಳಿಗೂ ಕಾವೇರಿ ನೀರು….!

ಹೈಟೆಕ್‌ ಕ್ರೀಡಾಂಗಣ ನಿರ್ಮಾಣಕ್ಕೆ 10ಕೋಟಿ ರೂ. ಅನುದಾನ ಮಂಜೂರು: ಉಪಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಬೆಂಗಳೂರು ನಗರ ಜಿಲ್ಲೆ ಸೆ.25 ( ಕರ್ನಾಟಕ ವಾರ್ತೆ ) :- ಬೆಂಗಳೂರು ನಗರ ಜಿಲ್ಲೆಯಲ್ಲಿ ಹೈಟೆಕ್‌ ಕ್ರೀಡಾಂಗಣ ನಿರ್ಮಾಣಕ್ಕೆ 10ಕೋಟಿ ರೂ. ಅನುದಾನ ಮಂಜೂರು ಮಾಡಲಾಗುವುದು ಹಾಗೂ ಇದರ ಸಂಬಂಧವಾಗಿ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಹಣ ಬಿಡುಗಡೆ ಮಾಡಲಾಗುವುದು ಎಂದು ಮಾನ್ಯ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಕೆ ಶಿವಕುಮಾರ್ ಭರವಸೆ ನೀಡಿದರು. ಅವರು […]

Continue Reading
IMG 20230924 WA0012

ಪಾವಗಡ : ಅಕ್ರಮ ಒತ್ತುವರಿಯಾಗಿರುವ ಸ್ಥಳಗಳನ್ನು ಗುರುತಿಸಿ ತೆರವುಗೊಳಿಸಿ….!

ಪಟ್ಟಣದಲ್ಲಿ ಒತ್ತುವರಿಯಾಗಿರುವ ಸ್ಥಳಗಳನ್ನು ಗುರುತಿಸಿ ತೆರವುಗೊಳಿಸಿ. ಶಾಸಕ ಹೆಚ್.ವಿ ವೆಂಕಟೇಶ್ ಪಾವಗಡ : ಪಟ್ಟಣದ ಹಲವು ಸ್ಥಳಗಳು ಒತ್ತುವರಿಯಾಗಿದ್ದು ‌ ಒತ್ತುವರಿ ಮಾಡಿಕೊಂಡವರು ಎಷ್ಟೇ ಪ್ರಭಾವಿಗಳಾಗಿದ್ದರೂ ಮುಲಾಜಿಲ್ಲದೆ ಒತ್ತುವರಿ ತೆರವುಗೊಳಿಸಿ ಎಂದು ಶಾಸಕ ಹೆಚ್ ವಿ ವೆಂಕಟೇಶ್ ಪುರಸಭೆಯ ಅಧಿಕಾರಿಗಳಿಗೆ ತಿಳಿಸಿದರು. ಪಟ್ಟಣದ ಪುರಸಭಾ ಕಾರ್ಯದಲ್ಲಿ ಹಮ್ಮಿಕೊಂಡಿದ್ದ ಪೌರ ಕಾರ್ಮಿಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. ಪೌರಕಾರ್ಮಿಕರ ಸಮಸ್ಯೆಗಳ ಬಗ್ಗೆ ತನಗೆ ಕಾಳಜಿ ಇದೆ ಎಂದು ,ಶೀಘ್ರವೇ 17 ಪೌರಕಾರ್ಮಿಕರಿಗೆ ವಸತಿ ನಿರ್ಮಿಸಿ ಕೊಡಲಾಗುವುದೆಂದು ಭರವಸೆ ನೀಡಿದರು. ನಗರವನ್ನು […]

Continue Reading
DSC 0936 scaled

ತುಮಕೂರು: ಬರ ನಿರ್ವಹಣೆ: ಜಿಲ್ಲಾಡಳಿತ ಸಕಲ ಸಿದ್ಧತೆ….!

ಬರ ನಿರ್ವಹಣೆ: ಜಿಲ್ಲಾಡಳಿತ ಸಕಲ ಸಿದ್ಧತೆ-ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತುಮಕೂರು(ಕ.ವಾ.)ಸೆ.15: ರಾಜ್ಯ ಸರ್ಕಾರವು ತುಮಕೂರು ಜಿಲ್ಲೆಯ ಒಂಬತ್ತು ತಾಲ್ಲೂಕುಗಳನ್ನು ತೀವ್ರ ಬರಪೀಡಿತ ತಾಲ್ಲೂಕುಗಳನ್ನಾಗಿ ಹಾಗೂ ಒಂದು ತಾಲ್ಲೂಕನ್ನು ಸಾಧಾರಣ ಬರಪೀಡಿತವೆಂದು ಘೋಷಣೆ ಮಾಡಿದ್ದು, ಬರ ನಿರ್ವಹಣೆಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಈಗಾಗಲೇ ಕಾರ್ಯಪ್ರವೃತ್ತವಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದರು.ಅವರಿಂದು ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಾ, ಜಿಲ್ಲೆಯ ಚಿಕ್ಕನಾಯಕನಹಳ್ಳಿ, ಗುಬ್ಬಿ, ಕೊರಟಗೆರೆ, ಕುಣಿಗಲ್, ಮಧುಗಿರಿ, ಪಾವಗಡ, ಶಿರಾ, ತಿಪಟೂರು, ತುರುವೇಕೆರೆ ತಾಲ್ಲೂಕುಗಳನ್ನು ತೀವ್ರ ಬರಪೀಡಿತ ಹಾಗೂ ತುಮಕೂರು ತಾಲ್ಲೂಕನ್ನು […]

Continue Reading
IMG 20230913 WA0042

ಲೋಕಾಯುಕ್ತ: ಅಧಿಕಾರಿಗಳು ಸಾರ್ವಜನಿಕರ ಬಳಿ ಸೌಜನ್ಯದಿಂದ ವರ್ತಿಸಿ….!

ಅಧಿಕಾರಿಗಳು ಸಾರ್ವಜನಿಕರ ಬಳಿ ಸೌಜನ್ಯದಿಂದ ವರ್ತಿಸಿ: ಲೋಕಾಯುಕ್ತ ಡಿ.ವೈ.ಎಸ್ಪಿ ಜಿ ಮಂಜುನಾಥ್.ಪಾವಗಡ : ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ, ಅವರಿಂದ ಅಹವಾಲನ್ನು ಸ್ವೀಕರಿಸಬೇಕು, ಕಾನೂನಿನ ಪ್ರಕಾರ ಕೆಲಸ ಆಗದೆ ಇದ್ದಲ್ಲಿ ಅವರಿಗೆ ಮನವರಿಕೆ ಮಾಡಬೇಕೆಂದು ಡಿವೈಎಸ್ಪಿ ಜಿ ಮಂಜುನಾಥ್ ತಿಳಿಸಿದರು. ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರತುಮಕೂರು ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ವತಿಯಿಂದ ಏರ್ಪಡಿಸಿದ್ದ ಸಾರ್ವಜನಿಕರ ಕುಂದು ಕೊರತೆ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಸರ್ಕಾರಿ ಇಲಾಖೆಯ ಸಿಬ್ಬಂದಿ ಜನರೊಂದಿಗೆ ಸರಿಯಾಗಿ ಸ್ಪಂಧಿಸದಿದ್ದಲ್ಲಿ ಸಮಸ್ಯೆಗಳ ಹೆಚ್ಚಳಕ್ಕೆ ಕಾರಣವಾಗಲಿದ್ದು, […]

Continue Reading
IMG 20230909 WA0027

ಪಾವಗಡ : 147 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಚಾಲನ….!

ಪಾವಗಡ ತಾಲೂಕಿನಲ್ಲಿ 147 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ ಗೃಹ ಸಚಿವ ಪರಮೇಶ್ವರ್. ಪಾವಗಡ . ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಗೃಹ ಸಚಿವ ಪರಮೇಶ್ವರ್ ಮಾತನಾಡಿದರು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಕೆಲಸ ಕಾರ್ಯಗಳು, ಕಾಮಗಾರಿಗಳು ನಿಂತು ಹೋಗಿವೆ ಎಂದು ವಿರೋಧ ಪಕ್ಷಗಳು ಹೇಳುತ್ತಿವೆ. ಆದರೆ ಇಂದು ತಾಲ್ಲೂಕಿನಲ್ಲಿ 147 ಕೋಟಿ ವೆಚ್ಚದ ಕಾಮಗಾರಿಗಳಿಗೆ ಚಾಲನೆ ನೀಡುತ್ತಿದ್ದೇವೆ ಎಂದರು. ಯಾವುದೇ ಕಾಮಗಾರಿ ನಿಂತಿಲ್ಲ, ಹಿಂದಿನ […]

Continue Reading
IMG 20230907 WA0016

ಪಾವಗಡ: ಪರಿಹಾರ ಕೊಡಿಸುವಂತೆ ಮನವಿ….!

ಪರಿಹಾರ ಕೊಡಿಸುವಂತೆ ಮನವಿ. ಪಾವಗಡ : ಪಟ್ಟಣದ ನಿವಾಸಿಯಾದ ನಾಗಮಣಿ ಸುಮಾರು 32 ವರ್ಷಗಳಿಂದ ಪಟ್ಟಣದ ಸ್ವಾಮಿ ವಿವೇಕಾನಂದ ಗ್ರಾಮಾಂತರ ಆರೋಗ್ಯ ಕೇಂದ್ರದಲ್ಲಿ ಕೆಲಸ ಮಾಡಿದ್ದು, ಯಾವುದೇ ನೋಟಿಸ್ ಮುನ್ಸೂಚನೆ ನೀಡಿದೆ ಏಕಾಏಕಿ ಕೆಲಸದಿಂದ ವಜಾ ಮಾಡಲಾಗಿದೆ ಎಂದು ನಾಗಮಣಿ ಆರೋಪಿಸಿ, ತಹಶೀಲ್ದಾರ್ ವರದರಾಜು ರವರಿಗೆ ಮನವಿ ಪತ್ರ ಸಲ್ಲಿಸಿದರು. ತಕ್ಷಣ ಸ್ಪಂದಿಸಿದ ತಹಶೀಲ್ದಾರ್ ವರದರಾಜು ಮನವಿ ಪತ್ರ ಸ್ಪೀಕರಿಸಿದ 15 ದಿನದ ಒಳಗೆ ಇದರ ಬಗ್ಗೆ ವಿಚಾರಣೆ ಮಾಡಿ ನಾಗಮಣಿ ಅವರಿಗೆ ಅನುಕೂಲ ಮಾಡಿಕೊಡುತ್ತೇವೆ ಎಂದು, […]

Continue Reading
IMG 20230906 WA0023

ಕ್ಷೀರಭಾಗ್ಯ ಯೋಜನೆಯಡಿ ಮಕ್ಕಳಿಗೆ ಹಾಲು…!

ಮಧುಗಿರಿ: ಕ್ಷೀರಭಾಗ್ಯ ಯೋಜನೆಯಡಿ ಸರ್ಕಾರಿ ಶಾಲೆ , ಅನುದಾನಿತ, ಮತ್ತು ಅಂಗನವಾಡಿ ಕೇಂದ್ರದ ಮಕ್ಕಳಿಗೆ 58 ಲಕ್ಷ 68 ಸಾವಿರ ಮಕ್ಕಳಿಗೆ 1 ಕೋಟಿ ರೂ ವೆಚ್ಚದಲ್ಲಿ ಹಾಲು ನೀಡುತ್ತಿದ್ದೇವೆ ಎಂದು ಸಿ.ಎಂ. ಸಿದ್ದ ರಾಮಯ್ಯ ತಿಳಿಸಿದರು. ಪಟ್ಟಣದ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಕೆ.ಎಂ.ಎಫ್ ಬೆಂಗಳೂರು, ಹಾಗು ರಾಜ್ಯದ ಎಲ್ಲಾ ಜಿಲ್ಲಾ ಸಹಕಾರ , ಹಾಲು ಉತ್ಪಾದಕರ ಸಂಘಗಳ ಒಕ್ಕೂಟಗಳ ಸಹಯೋಗದೊಂದಿಗೆ ಕ್ಷೀರ ಭಾಗ್ಯ ಯೋಜನೆಯ ದಶಮಾನೋತ್ಸವ ಸಂಭ್ರಮಾಚರಣೆಯ ಸಮಾರಂಭ ಉದ್ಘಾಟಿಸಿ ಮಾತನಾಡುತ್ತಾ ಕ್ಷೀರಭಾಗ್ಯ ಯೋಜನೆ ವಿಶ್ವ […]

Continue Reading
IMG 20230906 WA0000

ಮಧುಗಿರಿ :ವಾಲಿಬಾಲ್ – ಜಿಲ್ಲಾ ಮಟ್ಟ ಕ್ಕೆ ಆಯ್ಕೆಯಾದ ಐ.ಡಿ .ಹಳ್ಳಿ ಪ್ರೌಢಶಾಲಾ ವಿದ್ಯಾರ್ಥಿಗಳು….!

*ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ವಿಜೇತರಾದ ಐ.ಡಿ .ಹಳ್ಳಿ ಪ್ರೌಢಶಾಲಾ ವಿದ್ಯಾರ್ಥಿಗಳು* ಮಧುಗಿರಿ. 2023.2024ನೇ ಸಾಲಿನ. ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ಐ.ಡಿ.ಹಳ್ಳಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಈ ಪಂದ್ಯಾವಳಿಯ ನೇತೃತ್ವವನ್ನು ವಹಿಸಿಕೊಂಡಿರುವ .ತಾಲೂಕು ದೈಹಿಕ ಶಿಕ್ಷಣ ಪರೀಕ್ಷಕರಾದ ಪರಮೇಶ್ವರ್. ಹಾಗೂ ತಾಲೂಕಿನ ಶಾಲೆಗಳ ದೈಹಿಕ ಶಿಕ್ಷಕರಾದ ಯರಗಾಮಯ್ಯ. ಮಧು. ಸಂಜೀವ ರಾಯಪ್ಪ. ಪ್ರಶಾಂತ್ ಬಿರಾದಾರ್. ಪವಿತ್ರ. ಐಡಿಯಲ್ಲಿ ಸರ್ಕಾರಿ ಪ್ರೌಢಶಾಲೆಯ ತಂಡದ ಮೇಲ್ವಿಚಾರಕರಾದ […]

Continue Reading