ಪಾವಗಡ : ಆತ್ಮಸ್ಥೈರ್ಯದಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಎದುರಿಸಿ…..!
ಆತ್ಮಸ್ಥೈರ್ಯದಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಎದುರಿಸಿ, ಕ್ಷೇತ್ರ ಶಿಕ್ಷಣಾಧಿಕಾರಿ ರೇಣುಕಮ್ಮ. ಪಾವಗಡ : ಎಸ್.ಎಸ್.ಎಲ್.ಸಿ ಪರೀಕ್ಷೆಯು ಜೀವನದ ಒಂದು ಸಾಮಾನ್ಯ ಹಂತವಾಗಿದ್ದು, ಯಾವುದೇ ಆತಂಕವಿಲ್ಲದೆ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ರೇಣುಕಮ್ಮ ತಿಳಿಸಿದ್ದಾರೆ. ವಿದ್ಯಾರ್ಥಿಗಳು ಓದಿದ್ದನ್ನು ಪುನರ್ಮನನ ಮಾಡಿ, ಧನಾತ್ಮಕ ಚಿಂತನೆ, ಸಮರ್ಪಕ ಸಮಯದ ಯೋಜನೆ, ಮತ್ತು ಆರೋಗ್ಯಕರ ಆಹಾರದ ಮೂಲಕ ಉತ್ತಮ ಅಂಕಗಳನ್ನು ಪಡೆಯಬಹುದೆಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಎಸ್. ಎಸ್. ಎಲ್. ಸಿ ಪರೀಕ್ಷೆ ಮಾರ್ಚ್18ರಿಂದ ಏಪ್ರಿಲ್ 2ರವರೆಗೆ […]
Continue Reading