ತುಮಕೂರು :ಬೆಟ್ಟಗಳನ್ನು ನಾಶಮಾಡಲು ನಿಮಗೆ ಯಾರು ಅನುಮತಿ ಕೊಟ್ಟಿದ್ದಾರೆ…?
ಪರಿಸರ ಕಾಪಾಡಬೇಕಾದ ಅಧಿಕಾರಿಗಳೇ ಪರಿಸರ ನಾಶಕ್ಕೆ ಕಾರಣವಾಗುತ್ತಿದ್ದಾರೆ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅಸಮಾಧಾನ ತುಮಕೂರು(ಕ.ವಾ.)ನ.15: ಪರಿಸರ ಉಳಿಸಬೇಕಾದ ಅಧಿಕಾರಿಗಳೇ ಪರಿಸರ ನಾಶಕ್ಕೆ ಕಾರಣವಾಗುತ್ತಿರುವುದು ಬೇಸರ ತರುತ್ತಿದೆ ಎಂದು ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅಸಮಾಧಾನ ವ್ಯಕ್ತಪಡಿಸಿದರು. ಶನಿವಾರ ಬೆಳಿಗ್ಗೆ ಅವರು ತುಮಕೂರು ನಗರದ ಹೊರವಲಯ ಅಮಲಾಪುರದಲ್ಲಿರುವ ಭೈರವ ಕ್ರಷರ್ಗೆ ಅನಿರೀಕ್ಷಿತ ಭೇಟಿ ನೀಡಿ, ಸ್ಥಳದಲ್ಲೇ ನಡೆಯುತ್ತಿರುವ ಗಣಿಗಾರಿಕೆಯಿಂದ ಪರಿಸರಕ್ಕೆ ಹಾನಿಯುಂಟಾಗುತ್ತಿರುವುದನ್ನು ಗಂಭೀರವಾಗಿ ಗಮನಿಸಿ ಮಾತನಾಡಿದ ಅವರು, ಕ್ರಷರ್ ಮಾಲೀಕರು ಬೆಟ್ಟ-ಗುಡ್ಡಗಳನ್ನು ಕೊರೆದು ಪರಿಸರವನ್ನು ಹಾಳುಮಾಡುತ್ತಿರುವ ಬಗ್ಗೆ ತೀವ್ರ […]
Continue Reading