IMG 20260317 WA0132

ಪಾವಗಡ : ಆತ್ಮಸ್ಥೈರ್ಯದಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಎದುರಿಸಿ…..!

  ಆತ್ಮಸ್ಥೈರ್ಯದಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಎದುರಿಸಿ, ಕ್ಷೇತ್ರ ಶಿಕ್ಷಣಾಧಿಕಾರಿ ರೇಣುಕಮ್ಮ. ಪಾವಗಡ : ಎಸ್‌.ಎಸ್‌.ಎಲ್‌.ಸಿ ಪರೀಕ್ಷೆಯು ಜೀವನದ ಒಂದು ಸಾಮಾನ್ಯ ಹಂತವಾಗಿದ್ದು, ಯಾವುದೇ ಆತಂಕವಿಲ್ಲದೆ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ರೇಣುಕಮ್ಮ ತಿಳಿಸಿದ್ದಾರೆ. ವಿದ್ಯಾರ್ಥಿಗಳು ಓದಿದ್ದನ್ನು ಪುನರ್ಮನನ ಮಾಡಿ, ಧನಾತ್ಮಕ ಚಿಂತನೆ, ಸಮರ್ಪಕ ಸಮಯದ ಯೋಜನೆ, ಮತ್ತು ಆರೋಗ್ಯಕರ ಆಹಾರದ ಮೂಲಕ ಉತ್ತಮ ಅಂಕಗಳನ್ನು ಪಡೆಯಬಹುದೆಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಎಸ್. ಎಸ್. ಎಲ್. ಸಿ ಪರೀಕ್ಷೆ ಮಾರ್ಚ್18ರಿಂದ ಏಪ್ರಿಲ್ 2ರವರೆಗೆ […]

Continue Reading
IMG 20260312 WA0010

ಪಾವಗಡ : ಗೃಹ ಬಳಕೆ ಸಿಲಿಂಡರ್‌ಗಳನ್ನು ವಾಣಿಜ್ಯಕ್ಕೆ ಬಳಿಸಿದರೆ ಕ್ರಮ….!

ಗೃಹ ಬಳಕೆ ಸಿಲಿಂಡರ್‌ಗಳನ್ನು ವಾಣಿಜ್ಯಕ್ಕೆ ಬಳಿಸಿದರೆ ಕ್ರಮ ಕೈಗೊಳ್ಳಲಾಗುವುದು. ತಹಶೀಲ್ದಾರ್ ವೈ ರವಿ. ಪಾವಗಡ: ಪ್ರಸ್ತುತ ಜಾಗತಿಕ ರಾಜಕೀಯ ಪರಿಸ್ಥಿತಿಗಳಿಂದ ಇಂಧನ ಸರಬರಾಜಿನಲ್ಲಿ ಅಲ್ಪ ಪ್ರಮಾಣದಲ್ಲಿ ವ್ಯತ್ಯಾಸ ಉಂಟಾಗಿದೆ ಎಂದು ತಹಶೀಲ್ದಾರ್ ವೈ ರವಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ತಾಲ್ಲೂಕಿನಲ್ಲಿನ ಹೋಟೆಲ್, ಬೇಕರಿ, ಬೀದಿ ಬದಿ ವ್ಯಾಪಾರಿಗಳು ಗೃಹ ಬಳಕೆ ಸಿಲಿಂಡರ್‌ಗಳನ್ನು ವಾಣಿಜ್ಯ ಬಳಕೆಗಾಗಿ ಉಪಯೋಗಿಸುವುದು ಕಂಡುಬಂದಲ್ಲಿ, ಅಂತಹವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ-1955 ಮತ್ತು ಲಿಕ್ಸಿಫೈಡ್ ಪೆಟ್ರೋಲಿಯಂ ಗ್ಯಾಸ್(ರೆಗ್ಯುಲೇಷನ್ ಆಫ್ ಸಪ್ಪೆ, ಅಂಡ್ ಡಿಸ್ಟ್ರಿಬ್ಯೂಷನ್) ಆದೇಶ-2000 […]

Continue Reading
IMG 20260311 WA0040 scaled

ಪಾವಗಡ : ಹೆಣ್ಣು ಮಕ್ಕಳು ಶಿಕ್ಷಣ ಪಡೆದಾಗ ಮಾತ್ರ ದೇಶ ಸುಭದ್ರ…..!

  ಹೆಣ್ಣು ಮಕ್ಕಳು ಶಿಕ್ಷಣ ಪಡೆದಾಗ ಮಾತ್ರ ದೇಶ ಸುಭದ್ರ. ಕ್ಷೇತ್ರ ಶಿಕ್ಷಣಾಧಿಕಾರಿ ರೇಣುಕಮ್ಮ. ಪಾವಗಡ: ಹೆಣ್ಣು ಮಕ್ಕಳಿಗೆ ಶಿಕ್ಷಣದ ಅವಶ್ಯಕತೆ ಇದೆ ಎಂದು ಸಂವಿಧಾನ ಶಿಲ್ಪಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಸಂವಿಧಾನದ 15ರ ಅನುಸೂಚಿಯಲ್ಲಿ ತಿಳಿಸಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರೇಣುಕಮ್ಮ ತಿಳಿಸಿದರು. ಪಟ್ಟಣದ ಗುರುಭವನದಲ್ಲಿ ಬುಧವಾರ ತಾಲ್ಲೂಕು ಸಾವಿತ್ರಿಬಾಯಿ ಫುಲೆ ಸಂಘದ ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಹೆಣ್ಣು ಮತ್ತು ಗಂಡು ಗಾಡಿಯ ಎರಡು […]

Continue Reading
IMG 20260311 WA0037

ಪಾವಗಡ : ದಾಳಿಂಬೆ ತೋಟಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು….!

ದಾಳಿಂಬೆ ತೋಟಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು. ಪಾವಗಡ: ಕಿಡಿಗೇಡಿಗಳು ದಾಳಿಂಬೆ ತೋಟಕ್ಕೆ ಬೆಂಕಿ ಹಚ್ಚಿದ ಪರಿಣಾಮ 12 ಎಕರೆ ಪ್ರದೇಶದಲ್ಲಿ ದ್ದ ದಾಳಿಂಬೆ ತೋಟ ಸುಟ್ಟು ಬಸ್ಮವಾಗಿರುವ ಘಟನೆ ತಾಲ್ಲೂಕಿನ ತಾಳೆಮರದಲಿ ಗ್ರಾಮದ ಹೊರವಲಯದಲ್ಲಿ ಸಂಭವಿಸಿದೆ. ತಾಳೇಮರದಹಳ್ಳಿ ಗ್ರಾಮದ ರೈತ ಹರಿ ಕುಮಾರ್ ಎನ್ನುವವರು ತಾಳೆಮರದಹಳ್ಳಿ-ಕಡಪಲಕೆರೆ ಬಳಿಇರುವ 12 ಎಕರೆಯಲ್ಲಿ ದಾಳಿಂಬೆ ಬೆಳೆ ಹಾಕಿದ್ದು, ಯಾರೋ ಕಿಡಿಗೇಡಿಗಳು ತೋಟಕ್ಕೆ ಬೆಂಕಿ ಹಚ್ಚಿದ ಪರಿಣಾಮ ಫಸಲಿಗೆ ಬಂದಿದ್ದ ದಾಳಿಂಬೆ ಬೆಳೆ ಮತ್ತು ತೋಟಕ್ಕೆ ಅಳವಡಿಸಿದ್ದ ಹನಿ ನೀರಾವರಿ ಸಲಕರಣೆಗಳು, […]

Continue Reading
IMG 20260305 WA0008

ಪಾವಗಡ : ಕೆಟು ನಿಂತ ಶುದ್ಧ ಕುಡಿಯುವ ನೀರಿನ ಘಟಕಗಳು….!

  ಕೆಟು ನಿಂತ ಶುದ್ಧ ಕುಡಿಯುವ ನೀರಿನ ಘಟಕಗಳು. ಪಾವಗಡ: ತಾಲ್ಲೂಕಿನ ಬ್ಯಾಡನೂರು ಗ್ರಾಮ ಪಂಚಾಯಿತಿಯ ಪಿ ವಡ್ಡರಹಟ್ಟಿ ಯಲ್ಲಿ ಗ್ರಾಮಸ್ಥರ ಅನುಕೂಲಕ್ಕಾಗಿ ಗ್ರಾಮದಲ್ಲಿ ಅಳವಡಿಸಲಾದ 02 ಶುದ್ಧ ಕುಡಿಯುವ ನೀರಿನ ಘಟಕಗಳು 10 ತಿಂಗಳಿನಿಂದ ಕೆಟ್ಟು ನಿಂತಿದೆ. ಆದರೆ, ಈ ಘಟಕವನ್ನು ಇನ್ನೂ ಸರಿಪಡಿಸದ ಹಿನ್ನೆಲೆಯಲ್ಲಿ ಗ್ರಾಮದ ಜನರು ಖಾಸಗಿ ವ್ಯಕ್ತಿಗಳಿಂದ ನೀರು ಖರೀದಿಸಿ ಕುಡಿಯುವ ಅನಿವಾರ್ಯತೆ ಎದುರಾಗಿದೆ. ಪಿ ವಡ್ಡರಹಟ್ಟಿ ಗ್ರಾಮಸ್ಥರು ಶುದ್ಧ ಕುಡಿಯುವ ನೀರಿಗಾಗಿ ಪ್ರತಿನಿತ್ಯ ದೂರದ ಬ್ಯಾಡನೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಿಗೆ […]

Continue Reading
IMG 20260302 WA0011

ಪಾವಗಡ : ವಿದ್ಯಾರ್ಥಿಗಳು ಗುರು ಹಿರಿಯರನ್ನು ಗೌರವಿಸುವ ಸಂಸ್ಕಾರ ಬೆಳೆಸಿಕೊಳ್ಳಬೇಕು….!

ವಿದ್ಯಾರ್ಥಿಗಳು ಗುರು ಹಿರಿಯರನ್ನು ಗೌರವಿಸುವ ಸಂಸ್ಕಾರ ಬೆಳೆಸಿಕೊಳ್ಳಬೇಕು. ಕೆ. ಎಸ್ ಅನಿಲ್ ಕುಮಾರ್. ಪಾವಗಡ: ವಿದ್ಯಾರ್ಥಿಗಳು ಉತ್ತಮ ಗುಣಮಟ್ಟದ ಶಿಕ್ಷಣದೊಂದಿಗೆ ಗುರು-ಹಿರಿಯರನ್ನು ಗೌರವಿಸುವ ಸಂಸ್ಕಾರವನ್ನು ಬೆಳೆಸಿಕೊಳ್ಳುವುದು ಅತ್ಯಗತ್ಯವೆಂದು ಜ್ಞಾನಭೋದಿನಿ ಶಾಲೆಯ ಕಾರ್ಯದರ್ಶಿ ಕೆ ಎಸ್ ಅನಿಲ್ ಕುಮಾರ್ ತಿಳಿಸಿದರು. ಪಟ್ಟಣದ ಜ್ಞಾನಭೋದಿನಿ ಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ, ಗ್ರಾಜುಯೇಷನ್ ಡೇ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಪೋಷಕರು ಮತ್ತು ಶಿಕ್ಷಕರನ್ನು ನಿರ್ಲಕ್ಷಿಸದೆ ಅವರನ್ನು ಗೌರವಿಸುವ ಮನೋಭಾವವು ವಿದ್ಯಾರ್ಥಿಗಳನ್ನು ಆದರ್ಶ […]

Continue Reading
IMG 20260302 WA0015

ಪಾವಗಡ : ಎಸ್. ಸಿ . ಹಾಗೂ ಎಸ್. ಟಿ ಸಂಘಟನೆಗಳ ವತಿಯಿಂದ ಮಾರ್ಚ್ 6ರಂದು ತಾಲ್ಲೂಕಿನಲ್ಲಿ ಬೃಹತ್ ಪ್ರತಿಭಟನೆ…..!

ಎಸ್. ಸಿ . ಹಾಗೂ ಎಸ್. ಟಿ ಸಂಘಟನೆಗಳ ವತಿಯಿಂದ ಮಾರ್ಚ್ 6ರಂದು ತಾಲ್ಲೂಕಿನಲ್ಲಿ ಬೃಹತ್ ಪ್ರತಿಭಟನೆ. ಪಾವಗಡ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮೀಸಲಾತಿಯನ್ನು 9ನೇ ಅನುಸೂಚಿಗೆ ಸೇರಿಸಲು ಒತ್ತಾಯಿಸಿ ಎಸ್. ಸಿ . ಹಾಗೂ ಎಸ್. ಟಿ ಸಂಘಟನೆಗಳ ವತಿಯಿಂದ ಮಾರ್ಚ್ 6ರಂದು ಬೃಹತ್ ಪ್ರತಿಭಟನೆ ನಡೆಸಲಾಗುವುದೆಂದು ಮುಖಂಡ ಲೋಕೇಶ್ ಪಾಳೆಗಾರ್ ತಿಳಿಸಿದರು. ಪಟ್ಟಣದ ನಿರೀಕ್ಷಣಾ ಮಂದಿರದಲ್ಲಿ ಎಸ್. ಸಿ . ಹಾಗೂ ಎಸ್. ಟಿ ಸಂಘಟನೆಗಳ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ […]

Continue Reading
IMG 20260226 WA0016

ಪಾವಗಡ : ಪ್ರತಿಯೊಂದು ಕ್ಷೇತ್ರದಲ್ಲಿ ಸಾಮಾಜಿಕ ನ್ಯಾಯ ಅಗತ್ಯ

  ಪ್ರತಿಯೊಂದು ಕ್ಷೇತ್ರದಲ್ಲಿ ಸಾಮಾಜಿಕ ನ್ಯಾಯ ಅಗತ್ಯ.ಹಿರಿಯ ಸಿವಿಲ್ ನ್ಯಾಯಾಧೀಶ ವಿ. ಮಾದೇಶ್. ಪಾವಗಡ: ಭಾರತದ ಪ್ರತಿಯೊಬ್ಬ ಪ್ರಜೆಗೂ ಯಾವುದೇ ತಾರತಮ್ಯವಿಲ್ಲದೆ ಸಮಾನವಾಗಿ ಹಕ್ಕುಗಳು ಮತ್ತು ಕರ್ತವ್ಯಗಳನ್ನು ಸಂವಿಧಾನದ ಮೂಲಕ ನೀಡಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ವಿ. ಮಾದೇಶ್ ತಿಳಿಸಿದರು. ಪಟ್ಟಣದ ಎಸ್.ಎಸ್.ಕೆ ಪ್ರಥಮ ದರ್ಜೆ ಕಾಲೇಜಿನಲ್ಲಿ ತಾಲೂಕು ವಕೀಲ ಸಂಘ ಮತ್ತು ಎಸ್ ಎಸ್ ಕೆ ಪ್ರಥಮ ದರ್ಜೆ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ ಮತ್ತು ನ್ಯಾಯ ಜಾಗೃತಿ […]

Continue Reading
IMG 20260225 WA0016

ಪಾವಗಡ : ಆತ್ಮಹತ್ಯೆ ಮಾಡಿಕೊಳ್ಳಲು ಹೋದ ವ್ಯಕ್ತಿಯನ್ನು ರಕ್ಷಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ…!.

ಆತ್ಮಹತ್ಯ ಮಾಡಿಕೊಳ್ಳಲು ಹೋದ ವ್ಯಕ್ತಿಯನ್ನು ರಕ್ಷಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ. ಪಾವಗಡ: ತಾಲೂಕಿನ ಬಿಕೆ ಹಳ್ಳಿ ಗ್ರಾಮದ ಸಮೀಪ ಇರುವ ದಳವೆಹಳ್ಳಿ ರಸ್ತೆಯ ಬಳಿ ಇರುವ 120 ಅಡಿ ಎತ್ತರದ 400kV ಹೈ ಟೆನ್ಷನ್ ಕರೆಂಟ್ ಟವರ್ ಹತ್ತಿದ ವ್ಯಕ್ತಿಯನ್ನು ಪಾವಗಡ ಅಗ್ನಿಶಾಮ ಠಾಣಾ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ವ್ಯಕ್ತಿಯನ್ನು ಕಾಪಾಡಿದ್ದಾರೆ. ಬಿ ಕೆ ಹಳ್ಳಿ ಗ್ರಾಮದ ಗೋಪಾಲ (53) ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ವ್ಯಕ್ತಿ. ಗೋಪಾಲಯ್ಯ ಸಾಲವನ್ನು ಮಾಡಿಕೊಂಡಿದ್ದು ಮನನೊಂದು ದಳವೆಹಳ್ಳಿ ರಸ್ತೆಯಲ್ಲಿರುವ 120ಅಡಿ ಎತ್ತರದ […]

Continue Reading
IMG 20260209 WA0004

ಪಾವಗಡ : ಹಿಂದೂ ಸಮಾಜದ ಪರಂಪರೆಯನ್ನು ಉಳಿಸಲು ಎಲ್ಲರೂ ಕೈ ಜೋಡಿಸಬೇಕು….!

  ಹಿಂದೂ ಸಮಾಜದ ಪರಂಪರೆಯನ್ನು ಉಳಿಸಲು ಎಲ್ಲರೂ ಕೈ ಜೋಡಿಸಬೇಕು. ಪಾವಗಡ. ವಿರಾಟ್ ಹಿಂದೂ ಸಮಾಜೋತ್ಸವವು ಜಾತಿ-ಪಂಥಗಳ ಭೇದವಿಲ್ಲದೆ ಹಿಂದೂ ಸಮಾಜವನ್ನು ಒಗ್ಗೂಡಿಸುವ, ಸಂಸ್ಕೃತಿಯ ಜಾಗೃತಿ ಮೂಡಿಸುವ ಭವ್ಯ ಕಾರ್ಯಕ್ರಮವಾಗಿದೆ.ಎಂದು ನಿಡಗಲ್ಲು ವಾಲ್ಮೀಕಿ ಆಶ್ರಮದ ಪೀಠ್ಯಾಧ್ಯಕ್ಷರಾದ ಶ್ರೀ ವಾಲ್ಮೀಕಿ ಸಂಜಯ್ ಕುಮಾರ್ ಸ್ವಾಮೀಜಿ ತಿಳಿಸಿದರು. ತಾಲ್ಲೂಕಿನ ಕೆ.ಟಿ .ಹಳ್ಳಿ ಗ್ರಾಮದ ಶ್ರೀರಾಮ ದೇವಸ್ಥಾನ ಆವರಣದಲ್ಲಿ ಹಮ್ಮಿಕೊಂಡಿದ್ದ ಹಿಂದೂ ಸಮಾಜೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ನಾವೆಲ್ಲ ಹಿಂದೂಗಳು ನಮ್ಮ ಸಂಪ್ರದಾಯಗಳಿಗೆ ಗೌರವ ನೀಡಿ.ನಮ್ಮ ಪರಂಪರೆಯನ್ನು ಉಳಿಸಬೇಕುಎಂದರು. ಹಿಂದುಗಳೆಲ್ಲಾ […]

Continue Reading