IMG20230706115525 01

ಪಾವಗಡ : ಅಂತರರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ

ವೈ.ಎನ್.ಹೊಸಕೋಟೆ: ಗ್ರಾಮದ ರಾಷ್ಟ್ರೀಯ ವಿಧ್ಯಾಪೀಠ ಪ್ರಥಮ ಧರ್ಜೆ ಕಾಲೇಜಿನಲ್ಲಿ  ದಿನಾಂಕ 6/07/2023 ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಇವರ ವಗಿಯಿಂದ ಅಂತರರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪಿ.ಎಸ್.ಐ. ಅರ್ಜುನ್ ಗೌಡ ರವರು  ಇತ್ತಿಚಿನ ದಿನಗಳಲ್ಲಿ  14 ರಿಂದ 24ನೆ ವಯಸ್ಸಿನ ಯುವಕರೆ ಈ ಮಾದಕ ವಸ್ತುಗಳಿಗೆ ಹೆಚ್ಚು ಅವಲಂಬಿತರಾಗಿದ್ದಾರೆ ಈ ಮಾದಕ ವಸ್ತುಗಳಿಂದ ವರ್ಷಕ್ಕೆ 8 ಲಕ್ಷ ಜನ ಸಾಯುತ್ತಿದ್ದು ಇದರಿಂದ ಮನುಷ್ಯನನ್ನು ಅಪರಾದ ಕೃತ್ಯಗಳನ್ನು […]

Continue Reading
1688567416593 IMG 20230302 WA0062

ಪಾವಗಡ: ಜುಲೈ 8ಕ್ಕೆ ಲೋಕ್ ಅದಾಲತ್….!

ಜುಲೈ 8ಕ್ಕೆ ಲೋಕ್ ಅದಾಲತ್. ಪಾವಗಡ : ಜುಲೈ 8ರಂದು ಪಟ್ಟಣದ ನ್ಯಾಯಾಲಯದಲ್ಲಿ ಲೋಕ್ ಅದಾಲತ್ ನಡೆಯಲಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ ಎಸ್ ಹರಿಣಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ  ಲೋಕ ಅದಾಲತ್ ನಲ್ಲಿ ರಾಜಿ ಮುಖಾಂತರ ಕೇಸ್ಗಳನ್ನು ಬಗೆ ಹರಿಸಿಕೊಳ್ಳಬಹುದೆಂದು . ಮಾನ್ಯ ಉಚ್ಚ ನ್ಯಾಯಾಲಯದ ನ್ಯಾಯಾಧೀಶರು, ಅಧ್ಯಕ್ಷರು, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇವರ ಅಧ್ಯಕ್ಷತೆಯಲ್ಲಿ 14/06/23 ರಂದು ನಡೆದ ಸಭೆಯ ನಡಾವಳಿಗಳಲ್ಲಿ ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಈ ಚಲನ್ನಿನಲ್ಲಿ ದಿನಾಂಕ […]

Continue Reading
DSC 8623

ಆರ್‍ಟಿಇ ಪ್ರವೇಶಾತಿ ಹೆಚ್ಚಿಸಲು ಅಧಿಕಾರಿಗಳಿಗೆ ಸೂಚನೆ….

ಆರ್‍ಟಿಇ ಪ್ರವೇಶಾತಿ ಹೆಚ್ಚಿಸಲು ಅಧಿಕಾರಿಗಳಿಗೆ ಸೂಚನೆತುಮಕೂರು(ಕ.ವಾ.) ಜು.5: ಆರ್‍ಟಿಇ ಪ್ರವೇಶಾತಿಗೆ ಸಂಬಂಧಿಸಿದಂತೆ ಪೋಷಕರಲ್ಲಿ ವ್ಯಾಪಕ ಅರಿವು ಮೂಡಿಸಿ ಜಿಲ್ಲೆಯ ಖಾಸಗಿ ಶಾಲೆಗಳಲ್ಲಿ ಆರ್‍ಟಿಇ ಪ್ರವೇಶಾತಿ ಹೆಚ್ಚಿನ ಸಂಖ್ಯೆಯಲ್ಲಿ ನೆಡೆಯುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಡಿಡಿಪಿಐ ಹಾಗೂ ಬಿಇಓಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ತಿಳಿಸಿದರು.ಜಿಲ್ಲಾಧಿಕಾರಿ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿಂದು ನಡೆದ ಪತ್ರಿಕಾಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಿರೀಕ್ಷಿತ ಪ್ರಮಾಣದಲ್ಲಿ ಆರ್‍ಟಿಇ ಸೀಟುಗಳು ಭರ್ತಿಯಾಗುತ್ತಿಲ್ಲ, ಆರ್‍ಟಿಇ ಸೀಟುಗಳಿಗೆ ಸಂಬಂಧಿಸಿದಂತೆ ಪೋಷಕರು ತಮಗಾಗುತ್ತಿರುವ ಸಮಸ್ಯೆಗಳ ಕುರಿತಂತೆ ಹೆದರದೆ […]

Continue Reading
IMG 20230704 WA0047

ಪಾವಗಡ: ಕೆಎಸ್‍ಪಿಡಿಸಿಎಲ್: ನಿಗಧಿತ ಅವಧಿಯೊಳಗೆ ಕಾಮಗಾರಿ ಪೂರೈಸುವಂತೆ ಜಿಲ್ಲಾಧಿಕಾರಿ ಸೂಚನೆ

ಕೆಎಸ್‍ಪಿಡಿಸಿಎಲ್: ನಿಗಧಿತ ಅವಧಿಯೊಳಗೆ ಕಾಮಗಾರಿ ಪೂರೈಸುವಂತೆ ಜಿಲ್ಲಾಧಿಕಾರಿ ಸೂಚನೆತುಮಕೂರು(ಕ.ವಾ.)ಜು.4: ಕೆಎಸ್‍ಪಿಡಿಸಿಎಲ್ ಪಾವಗಡ ಸೋಲಾರ್ ಪಾರ್ಕ್ ಸ್ಥಳೀಯ ಪ್ರದೇಶ ಅಭಿವೃದ್ದಿ ನಿಧಿಯಡಿಯಲ್ಲಿ ಕೈಗೊಂಡಿರುವ ಕಾಮಗಾರಿಗಳನ್ನು ಅವಧಿಯೊಳಗೆ ಪೂರ್ಣಗೊಳಿಸಬೇಕೆಂದು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಸೂಚಿಸಿದರು.ಪಾವಗಡ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿಂದು ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಕೆ.ಎಸ್.ಪಿ.ಡಿ.ಸಿ.ಎಲ್.ನ ಸ್ಥಳೀಯ ಪ್ರದೇಶ ಅಭಿವೃದ್ದಿ ನಿಧಿಯಡಿಯಲ್ಲಿ ಕೈಗೊಂಡಿರುವ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿದರಲ್ಲದೆ ಯಾವ ಕಾಮಗಾರಿಗಳು ಇನ್ನೂ ಪೂರ್ಣಗೊಂಡಿಲ್ಲವೂ ಆ ಕಾಮಗಾರಿಗಳನ್ನು ಶೀಘ್ರವಾಗಿ ಮುಗಿಸಬೇಕು ಎಂದು ತಿಳಿಸಿದರು.ಸ್ಥಳೀಯ […]

Continue Reading
IMG 20230701 WA0007

ಪಾವಗಡ: ವಸತಿ ನಿಲಯಗಳನ್ನು ಪರಿಶೀಲಿಸಿದ ತಹಶೀಲ್ದಾರ್….!

ವಸತಿ ನಿಲಯಗಳಿಗೆ ತಹಶೀಲ್ದಾರ್ ಪರಿಶೀಲನೆ. ಪಾವಗಡ : ಪಟ್ಟಣದ ವಿವಿಧ ವಸತಿ ನಿಲಯಗಳಿಗೆ ಶನಿವಾರ ತಹಶೀಲ್ದಾರ್ ಸುಜಾತ ಭೇಟಿ ನೀಡಿ ಪರಿಶೀಲಿಸಿದರು. ಪಟ್ಟಣದ ಟೆಲಿಫೋನ್ ಎಕ್ಸ್ಚೇಂಜ್ ಪಕ್ಕದಲ್ಲಿರುವಶ್ರೀ ದೇವರಾಜ್ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ತಹಶೀಲ್ದಾರ್ ಸುಜಾತ ಬೇಟಿ ನೀಡಿ ಪರಿಶೀಲಿಸಿದರು. ವಿದ್ಯಾರ್ಥಿ ನಿಲಯದ ಮಕ್ಕಳ ಹಾಜರಾತಿ ಪರಿಶೀಲಿಸಿ ಕೆಲ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದು ಅವರ ಮಾಹಿತಿಯನ್ನು ಕೇಳಿ ತಿಳಿದರು.ಅಡಿಗೆ ಕೋಣೆಯನ್ನು ಸರಿಯಾದ ರೀತಿಯಲ್ಲಿ ಶುಚಿತ್ವದಿಂದ ಇರಿಸುವಂತೆ, ತಿಳಿಸಿದರು.ತೊಗರಿ ಬೆಳೆಯಲ್ಲಿ ಹುಳುಗಳು […]

Continue Reading
IMG 20230630 WA0006

Tumkur: BPL ಕಾರ್ಡ್ ಮರುಪರಿಶೀಲನೆ ಗೆ ಸೂಚನೆ….!

ಕುಡಿಯುವ ನೀರಿಗೆ ಅಭಾವ ಉಂಟಾಗದಂತೆ ಎಚ್ಚರ ವಹಿಸಲು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ: ಪರಮೇಶ್ವರ್ ಸೂಚನೆತುಮಕೂರು(ಕ.ವಾ.) ಜೂ.30: ಮಳೆ ಕೊರತೆ ಹಿನ್ನಲೆಯಲ್ಲಿ, ಕುಡಿಯುವ ನೀರಿನ ಅಭಾವ ಇರುವ ಹಳ್ಳಿಗಳಿಗೆ ತೆರಳಿ ಪರಿಸ್ಥಿತಿಯನ್ನು ಅವಲೋಕಿಸಿ, ತಕ್ಷಣವೇ ಟಾಸ್ಕ್‍ಪೋರ್ಸ್ ಸಭೆ ನಡೆಸಿ, ಶಾಸಕರೊಂದಿಗೆ ಚರ್ಚಿಸಿ, ಕುಡಿಯುವ ನೀರು ಪೂರೈಕೆ ಸಂಬಂಧ ತುರ್ತು ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗೃಹ ಸಚಿವರಾದ ಡಾ: ಜಿ. ಪರಮೇಶ್ವರ್ ಅವರು ಎಲ್ಲಾ ತಾಲ್ಲೂಕುಗಳ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.ಅವರಿಂದು ಜಿಲ್ಲಾ […]

Continue Reading
IMG 20230629 WA0001

ಪಾವಗಡ: ಆಟೋ ಚಾಲಕರ ಮಕ್ಕಳಿಗೆ ನೋಟ್ ಬುಕ್ ವಿತರಣೆ…!

ಆಟೋ ಚಾಲಕರ ಮಕ್ಕಳಿಗೆ ನೋಟ್ ಬುಕ್ ವಿತರಣೆ. ಪಾವಗಡ :   ತಾಲೂಕಿನ ಜಂಗಮರಹಳ್ಳಿ ಗ್ರಾಮದ ನಿವೃತ್ತ ವಾಣಿಜ್ಯ ತೆರಿಗೆ ಆಯುಕ್ತ ಎಚ್ ಲಕ್ಷ್ಮೀನಾರಾಯಣ ರವರು ಮಾತೃಶ್ರೀ ದಾರಿದೀಪ ಫೌಂಡೇಶನ್ ವತಿಯಿಂದ  ಮಂಗಳವಾರ  ಪಟ್ಟಣದ ಆಟೋ ಚಾಲಕರ ಮಕ್ಕಳಿಗೆ ನೋಟು ಬುಕ್ ಗಳು, , ಪೆನ್, ಪೆನ್ಸಿಲ್ ವಿತರಣೆ ಮಾಡಲಾಯಿತು.  ಕಾರ್ಯಕ್ರಮದಲ್ಲಿ  ಪುರಸಭೆ  ಸದಸ್ಯ ವೇಲುರಾಜ್, ಚಂದ್ರಶೇಖರ್ ರೆಡ್ಡಿ, ಸುಬ್ಬರಾಯಪ್ಪ.ಮಾತೃಶ್ರೀ ದಾರಿ ದೀಪ ಫೌಂಡೇಶನ್ ಕಾರ್ಯದರ್ಶಿ ಆರ್.  ಎಲ್ ರಾಜೇಶ್ ಉಪಸ್ಥಿತರಿದ್ದರು.

Continue Reading
IMG 20230627 WA0025

ಪಾವಗಡ: ಸರ್ಕಾರಿ ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ…!

ಹೆಲ್ಪ್ ಸೊಸೈಟಿಯ ವತಿಯಿಂದ ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ ಕಾರ್ಯಕ್ರಮ.ಪಾವಗಡ : ಪಟ್ಟಣದ ಶ್ರೀ ಶನಿಮಹಾತ್ಮ ದೇವಸ್ಥಾನದ ಹಿಂಭಾಗದ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯ ಮಕ್ಕಳಿಗೆ ಹೆಲ್ಪ್ ಸೊಸೈಟಿಯ ವತಿಯಿಂದ ಮಂಗಳವಾರಶಾಲಾ ಮಕ್ಕಳಿಗೆ ಬ್ಯಾಗ್ ಗಳನ್ನುಹೆಲ್ಪ್ ಸೊಸೈಟಿ ಯ ಅಧ್ಯಕ್ಷ ಮಾನ ಶಶಿ ಕಿರಣ್ ವಿತರಿಸಿದರು. ಕಾರ್ಯಕ್ರಮ ಉದ್ದೇಶಿಸಿ, ಸಂಧ್ಯಾಶಶಿಕಿರಣ್ ಮಾತನಾಡಿ, ಪ್ರತಿಯೊಂದು ಮಗುವಿಗೂ ಶಿಕ್ಷಣ ಅತ್ಯಗತ್ಯ, ಎಲ್ಲಾ ಮಕ್ಕಳು ಪ್ರತಿದಿನ ಶಾಲೆಗೆ ತಪ್ಪದೇ ಹಾಜರಾಗಿ, ಉತ್ತಮವಾಗಿ ಕಲಿತು, ಉನ್ನತ ಜೀವನ ಮಟ್ಟವನ್ನು ರೂಪಿಸಿಕೊಳ್ಳಬೇಕೆಂದರು. ಕಾರ್ಯಕ್ರಮದಲ್ಲಿ ಶಾಲೆಯ […]

Continue Reading
IMG 20230624 WA0044

ಪಾವಗಡ: ಮಹಿಳೆಯ ಹೊಟ್ಟೆಯಲ್ಲಿ 5kg ಗಡ್ಡೆ . ಯಶಸ್ವಿ ಚಿಕಿತ್ಸೆ…!

ಮಹಿಳೆಯ ಹೊಟ್ಟೆಯಲ್ಲಿ 5kg ಗಡ್ಡೆ . ಯಶಸ್ವಿ ಚಿಕಿತ್ಸೆ. ಪಾವಗಡ : ಮಹಿಳಾ ರೋಗಿಯೊಬ್ಬರ ಹೊಟ್ಟೆ ಯಲ್ಲಿ ಬೆಳೆದಿದ್ದ 5 ಕೆ.ಜಿ ತೂಕದ ಗಡ್ಡೆಯನ್ನು ಶುಕ್ರವಾರ ಪಟ್ಟಣದ ಡಾ ಶಿವಕುಮಾರ್ ಆಸ್ಪತ್ರೆಗೆ ಬೆಂಗಳೂರಿನಿಂದ ಆಗಮಿಸಿದ ವೈದ್ಯರಾದ ಡಾಕ್ಟರ್ ಚಂದ್ರಶೇಖರ್ ಮೂರ್ತಿ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ ಹೊರತೆಗೆದಿದ್ದಾರೆ. ತಾಲೂಕಿನ ಬಾಲಮ್ಮನಹಳ್ಳಿಯ ಮುದ್ದಮ್ಮ (65)ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಮಹಿಳೆ ಶುಕ್ರವಾರ ಆಸ್ಪತ್ರೆಗೆ ದಾಖಲಾಗಿದ್ದರು. ತಪಾಸಣೆ ನಡೆಸಿದಾಗ ಗಡ್ಡೆ ಬೆಳೆದಿದ್ದು ಪತ್ತೆಯಾಗಿತ್ತು. ಮಹಿಳೆ ಜೀವಕ್ಕೆ ಅಪಾಯ ಎಂಬುದನ್ನು ಅರಿತ ವೈದ್ಯರ ತಂಡ, […]

Continue Reading
IMG 20230622 WA0070

ತುಮಕೂರು : ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳ ಭೂ ಸ್ವಾಧೀನವನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು….!

ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳ ಭೂ ಸ್ವಾಧೀನವನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಜಿಲ್ಲಾಧಿಕಾರಿ ಶ್ರೀನಿವಾಸ ಕೆ. ತುಮಕೂರು(ಕ.ವಾ.)ಜೂ.23: ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ರೈಲ್ವೆ ಮಾರ್ಗ, ನೀರಾವರಿ, ಹೆದ್ದಾರಿ ನಿರ್ಮಾಣ, ಎತ್ತಿನ ಹೊಳೆ ಯೋಜನೆಗಳ ಭೂ ಸ್ವಾಧೀನವನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಶ್ರೀನಿವಾಸ ಕೆ. ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸರ್ಕಾರದ ವಿವಿಧ ಯೋಜನೆಗಳ ಭೂ ಸ್ವಾಧೀನ ಪ್ರಕರಣಗಳಲ್ಲಿ ಸಾಧಿಸಿರುವ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳ ಭೂಸ್ವಾಧೀನ ಪ್ರಕ್ರಿಯೆ […]

Continue Reading