ಪಾವಗಡ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಸಾರಥಿಗಳ ಆಯ್ಕೆ…!
ಸಹಕಾರ ಸಂಘಕ್ಕೆ ಅಧ್ಯಕ್ಷ ,ಉಪಾಧ್ಯಕ್ಷರ ಆಯ್ಕೆ ಪಾವಗಡ : ತಾಲ್ಲೂಕಿನ ವೈ. ಎನ್ .ಹೊಸಕೋಟೆ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆಈ ಹಿಂದೆ ಅಧ್ಯಕ್ಷರಾಗಿದ್ದ ರಾಮಾಂಜಿನಪ್ಪ ಮತ್ತು ಉಪಾಧ್ಯಕ್ಷರಾಗಿದ್ದ ಗೋಪಾಲಪ್ಪ ನವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಗಳಿಗೆ ಬುಧವಾರ ಅಧ್ಯಕ್ಷ ಸ್ಥಾನಕ್ಕೆ ಕೊನೇರಪ್ಪ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ರತ್ನಮ್ಮ ಮಾತ್ರ ಅರ್ಜಿ ಸಲ್ಲಿಸಿದ್ದು. ಇತರೆಯವರು ಅರ್ಜಿ ಸಲ್ಲಿಸಿದ ಕಾರಣ ಚುನಾವಣಾ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದಸಿಡಿಒ ಗುರುರಾಜ್, ಅಧ್ಯಕ್ಷರಾಗಿ ಕೊನೇರಪ್ಪ, ಉಪಾಧ್ಯಕ್ಷರಾಗಿ ರತ್ನಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಿದರು. ನೂತನ […]
Continue Reading