IMG 20230611 WA0041

ಪಾವಗಡ:ಶಕ್ತಿ ಯೋಜನೆಗೆ ಚಾಲನೆ…!

ಶಕ್ತಿ ಯೋಜನೆಗೆ ಚಾಲನೆ. ಪಾವಗಡ : ತಾಲೂಕಿನ ವಿಧಾನಸಭಾ ಸದಸ್ಯರಾದ ಹೆಚ್ ವಿ ವೆಂಕಟೇಶ್ ಮತ್ತು ಮಾಜಿ ಸಚಿವರಾದ ಶ್ರೀ ವೆಂಕಟರಮಣಪ್ಪ ನವರು ಭಾನುವಾರಪಾವಗಡ ಪಟ್ಟಣದ ಹೊಸ ಬಸ್ ನಿಲ್ದಾಣದಲ್ಲಿ ಕಾಂಗ್ರೆಸ್ ಪಕ್ಷದ ಮಹತ್ವಕಾಂಕ್ಷಿಯೋಜನೆಗಳಲ್ಲಿ ಒಂದಾಗಿರುವ ಶಕ್ತಿ ಯೋಜನೆಗೆ ಶಾಸಕ ಎಚ್.ವಿ ವೆಂಕಟೇಶ್ ಸ್ವತಹ ಪ್ರಯಾಣಿಕರಿಗೆ ಟಿಕೆಟ್ ನೀಡಿ, ಬಸ್ ಚಾಲನೆ ಮಾಡಿದರು. (ಈ ಯೋಜನೆಯು ಕರ್ನಾಟಕ ಸಾರಿಗೆ ನಿಗಮದ ಸರ್ಕಾರಿ ಬಸ್ ಗಳಲ್ಲಿ ರಾಜ್ಯದ ಮಹಿಳೆಯರಿಗೆ ಸಂಪೂರ್ಣ ಉಚಿತ ಪ್ರಯಾಣ ಹೊಂದಿರುತ್ತದೆ)ಈ ವೇಳೆ ನಗರ ಬ್ಲಾಕ್ […]

Continue Reading
IMG 20230608 WA0032

ಪಾವಗಡ:ವೈದ್ಯರುಗಳು ಇರುವುದು ರಾಜಕೀಯ ಮಾಡುವುದಕ್ಕಲ್ಲ….!

ವೈದ್ಯರುಗಳು ಇರುವುದು ಜನರ ಸೇವೆ ಮಾಡಲು ಹೊರೆತು ರಾಜಕೀಯ ಮಾಡುವುದಕ್ಕಲ್ಲ–ಶಾಸಕ ಹೆಚ್. ವಿ ವೆಂಕಟೇಶ್. ಪಾವಗಡ : ಇತ್ತೀಚಿಗೆ ಸಾರ್ವಜನಿಕ ಆಸ್ಪತ್ರೆಯ ವೈದ್ಯರ ನಡುವಿನ ಮಾತಿನ ಚಕಮಕಿಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು. ಪಾವಗಡ ಸರ್ಕಾರಿ ಆಸ್ಪತ್ರೆಯ ವೈದ್ಯರುಗಳ ನಡುವಿನ ಸಮಸ್ಯೆಯನ್ನು ಕೇಳಿ ತಿಳಿದು ಸಮಸ್ಯೆ ಬಗೆಹರಿಸಲು ಗುರುವಾರ ಶಾಸಕ ಹೆಚ್ ವಿ ವೆಂಕಟೇಶ್ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಬೇಟಿ ನೀಡಿ ವೈದ್ಯರುಗಳ ಸಭೆ ನಡೆಸಿದರು. ಸಮಾಜದಲ್ಲಿ ವೈದ್ಯ ವೃತ್ತಿಗೆ ಹೆಚ್ಚಿನ ಬೆಲೆ ಇದೆ. ವೈದ್ಯರು […]

Continue Reading
IMG 20230607 WA0033

ಪಾವಗಡ:ಬೆಸ್ಕಾಂ ಇಲಾಖೆಯವರು ರೈತರಿಂದ  ಸುಲಿಗೆ ಮಾಡುವುದನ್ನು ಮೊದಲು ನಿಲ್ಲಿಸಬೇಕು…!

ಬೆಸ್ಕಾಂ ಇಲಾಖೆಯವರು ರೈತರಿಂದ  ಸುಲಿಗೆ ಮಾಡುವುದನ್ನು ಮೊದಲು ನಿಲ್ಲಿಸಬೇಕು–ಶಾಸಕ ಹೆಚ್ ವಿ ವೆಂಕಟೇಶ್ ಪಾವಗಡ ‌: ಇತ್ತೀಚೆಗೆ  ಬೆಸ್ಕಾಂ ಇಂಜಿನಿಯರ್ ಗಳು ರೈತರಿಗೆ ವಿದ್ಯುತ್ ಸಂಪರ್ಕ ಕೊಡಲು  ಸುಲಿಗೆ ಮಾಡುತ್ತಿರುವುದು ಗಮನಕ್ಕೆ ಬಂದಿದ್ದು. ಲಕ್ಷಾಂತರೂ ಸಾಲ ಮಾಡಿ ರೈತರು ಬೆಳೆಗಳನ್ನು ಇಟ್ಟಿರುತ್ತಾರೆ. ಅಂತಹ ರೈತರ ಕೆಲಸಗಳನ್ನು ಮಾಡಿಕೊಳ್ಳಲು ಬೆಸ್ಕಾಂ ಇಂಜಿನಿಯರ್ ಗಳು ಹಣ ಪಡೆಯುತ್ತಿರುವುದು ಸರಿಯಲ್ಲವೆಂದರು.ಪಟ್ಟಣದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ  ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ಎಚ್ .ವಿ ವೆಂಕಟೇಶ್ ಮಾತನಾಡಿದರು. ಬೆಸ್ಕಾಂ ಇಂಜಿನಿಯರ್ […]

Continue Reading
IMG20230605105032 scaled

 ವೈ.ಎನ್.ಹೊಸಕೋಟೆ: ವಿಶ್ವ ಪರಿಸರ ದಿನಾಚರಣೆ…!

 ವೈ.ಎನ್.ಹೊಸಕೋಟೆ : ಗ್ರಾಮದಲ್ಲಿ ಪರಿಸರ ಪ್ರಿಯರು ಸಂಘದ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸೋಮವಾರ ವಾಸವಿ ವಿದ್ಯಾನಿಕೇತನ್ ಶಾಲೆ, ಸರ್ಕಾರಿ ಪ್ರೌಢಶಾಲೆ, ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಪಾಠಶಾಲೆ, ಪಶ್ಚಿಮ ಬಡಾವಣೆ ಸರ್ಕಾರಿ ಪ್ರಾಥಮಿಕ ಪಾಠಶಾಲೆ, ವಿದ್ಯಾರ್ಥಿಗಳು ಸೇರಿಸಿಕೊಂಡು ಗ್ರಾಮದ ಪುರ ಬೀದಿಗಳಲ್ಲಿ ಘೋಷಣೆ ಕೂಗಿ ಮೂಲಕ ಜನರಲ್ಲಿ ಪರಿಸರ ಜಾಗೃತಿ ಮೂಡಿಸಿದರು. ಮತ್ತು ಪರಿಸರ ಜಾಗೃತಿ ಕರಪತ್ರಗಳನ್ನು ಜನರಿಗೆ ನೀಡಲಾಯಿತು ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಡಾ.ಪ್ರೇಮಯೋಗಿ, ಪದಾಧಿಕಾರಿಗಳು ಮತ್ತು ಶಾಲಾ ಶಿಕ್ಷಕರು ಭಾಗವಹಿಸಿದ್ದರು.

Continue Reading
IMG 20230605 WA00331

ಪಾವಗಡ:ರೈತರ ಸಮಸ್ಯೆಗಳಿಗೆ ಕೃಷಿ ಇಲಾಖೆಯವರು ಸ್ಪಂದಿಸಬೇಕು….!

ರೈತರ ಸಮಸ್ಯೆಗಳಿಗೆ ಕೃಷಿ ಇಲಾಖೆಯವರು ಸ್ಪಂದಿಸಬೇಕು . ಶಾಸಕ ಹೆಚ್.ವಿ ವೆಂಕಟೇಶ್. ಪಾವಗಡ : ಪಟ್ಟಣದ ಕೃಷಿ ಮಾರುಕಟ್ಟೆ ಆವರಣದಲ್ಲಿ ಕೃಷಿ ಇಲಾಖೆಯ ವತಿಯಿಂದ ರಿಯಾಯಿತಿ ದರದಲ್ಲಿ ರೈತರಿಗೆ ಶೇಂಗಾ ಬಿತ್ತನೆ ಬೀಜಗಳ ವಿತರಣಾ ಕಾರ್ಯಕ್ರಮ ಉದ್ದೇಶಿಸಿ,  ಶಾಸಕರಾದ ಶ್ರೀ ಹೆಚ್ ವಿ ವೆಂಕಟೇಶ್ ಮಾತನಾಡಿ.  ಪಕ್ಕದ ಆಂಧ್ರಪ್ರದೇಶಕ್ಕೆ ಹೋಲಿಸಿದರೆ ಕರ್ನಾಟಕದಲ್ಲಿ ಶೇಂಗಾ ಬೆಲೆ ಜಾಸ್ತಿ ಇದ್ದು, ಅದಕ್ಕೆ ಸಂಬಂಧಿಸಿದಂತೆ ಕೃಷಿ ಮಂತ್ರಿಗಳ ಬಳಿ ಚರ್ಚಿಸಲಾಗುವುದೆಂದು. ಇತ್ತೀಚಿನ ದಿನಗಳಲ್ಲಿ ರೈತಾಪಿ ವರ್ಗದವರು ಹೆಚ್ಚಿನ ಸಮಸ್ಯೆಯನ್ನು ಅನುಭವಿಸುತ್ತಿದ್ದು, ರೈತರ […]

Continue Reading
IMG 20230530 WA0022

ಪಾವಗಡ:ನಕಾಶೆ ರಸ್ತೆ ಉಳಿಸಿಕೊಡುವಂತೆ ರೈತರ ಮನವಿ.

ನಕಾಶೆ ರಸ್ತೆ ಉಳಿಸಿಕೊಡುವಂತೆ ರೈತರ ಮನವಿ. ಪಾವಗಡ : ತಾಲೂಕಿನ ಕಡಪಲಕೆರೆ ಗ್ರಾಮದಪೂರ್ವ ಮತ್ತು ಪಶ್ಚಿಮ ಭಾಗಕ್ಕೆ ಖಾಸಗಿ ಕಂಪನಿಯ ಸೋಲಾರ್ ಪಾರ್ಕ್ ನಿರ್ಮಾಣ ವಾಗುತಿದ್ದು ಸುತ್ತಮುತ್ತಲಿನ ರೈತರು ಮತ್ತು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ. ಕಡಪಲಕೆರೆಯಿಂದ ಕೋಮರ್ಲ ಹಳ್ಳಿ ಮತ್ತು ಸಿಂಗಾರೆಡ್ಡಿ ಹಳ್ಳಿ ಗೆ ಸಂಪರ್ಕ ಕಲ್ಪಿಸುವ ಸುಮಾರು 3 ಕಿಲೋಮೀಟರ್ ಉದ್ದದ ನಕಾಶೆ ರಸ್ತೆ ಹಲವು ದಶಕಗಳಿಂದ ಇದ್ದು.ಈಗ ಸೋಲಾರ್ ಪಾರ್ಕ್ ನಿರ್ಮಾಣ ಕಾಮಗಾರಿಯಿಂದಾಗಿ ಬಂದ್ ಆಗುವ ಆತಂಕದಲ್ಲಿ ಸುತ್ತಮುತ್ತಲಿನ ರೈತರಿದ್ದಾರೆ.ಸೋಲಾರ್ ಪಾರ್ಕ್ ಕಾಮಗಾರಿ ಚಾಲ್ತಿಯಲ್ಲಿದ್ದು […]

Continue Reading
28 ynh 03 scaled

ಪಾವಗಡ: ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನ…!

ಪ್ರತಿಭೆಗೆ ಪ್ರೋತ್ಸಾಹ ಅಗತ್ಯ….! ವೈ.ಎನ್.ಹೊಸಕೋಟೆ : ವಿದ್ಯಾರ್ಥಿಗಳಿಗೆ ಅಗತ್ಯವಾದ ಪ್ರೋತ್ಸಾಹ ದೊರೆತರೆ ಉತ್ತಮ ಪ್ರತಿಭೆಗಳಾಗಿ ಬೆಳೆಯಲು ಸಾಧ್ಯ ಎಂದು ರೈಲ್ವೆ ಇಲಾಖೆಯ ಅಧಿಕಾರಿ ಬಿ.ಆರ್.ನಾಗೇಶ್ ತಿಳಿಸಿದರು.ಗ್ರಾಮದ ರಾಷ್ಟ್ರೀಯ ವಿದ್ಯಾಪೀಠ ಪ್ರೌಢಶಾಲೆಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ 1989 ನೇ ಸಾಲಿನ ಹಳೆಯ ವಿದ್ಯಾರ್ಥಿಗಳ ಪ್ರೇರಣಾ ಟ್ರಸ್ಟಿನ ವಾರ್ಷಿಕ ಸಭೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದಲ್ಲಿ ಅನೇಕ ಪ್ರತಿಭೆಗಳಿವೆ. ಅವುಗಳನ್ನು ಗುರ್ತಿಸಿ ಅವಕಾಶ ನೀಡಬೇಕು. ನಾವು ಓದುವ ಸಂದರ್ಭದಲ್ಲಿ ಶಾಲೆಗೆ ಪ್ರಥಮ ಬಂದರೆ ಅಥವಾ […]

Continue Reading
IMG 20230526 155604

ಪಾವಗಡ: ಜೂ. 1 ರಿಂದ ಟೋಲ್ ಹಣವನ್ನು ಜನರಿಂದ ಪಾವತಿ ಮಾಡಿಕೊಳ್ಳಬಾರದು…!

ತುಮಕೂರು- ಜಿಲ್ಲೆಯಲ್ಲಿ ನಂಜುಂಡಪ್ಪ ವರದಿ ಪ್ರಕಾರ ಅತಿ ಹಿಂದುಳಿದಿರುವ ತಾಲ್ಲೂಕುಗಳಾಗಿರುವ ಕೊರಟಗೆರೆ, ಮಧುಗಿರಿ ಹಾಗೂ ಪಾವಗಡ ತಾಲ್ಲೂಕಿನ ಜನರು ಸಂಚರಿಸುವ ರಾಜ್ಯ ಹೆದ್ದಾರಿಯಲ್ಲಿ ಸ್ಥಾಪಿಸಲಾಗಿರುವ ಟೋಲ್‍ನಲ್ಲಿ ಸರ್ವೀಸ್ ರಸ್ತೆ ನಿರ್ಮಿಸದೆ ಶುಲ್ಕ ವಸೂಲಿ ಮಾಡಬಾರದು ಎಂದು ಮಧುಗಿರಿ ಶಾಸಕ ಕೆ.ಎನ್. ರಾಜಣ್ಣ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೊರಟಗೆರೆ ಸಮೀಪ ರಾಜ್ಯ ಹೆದ್ದಾರಿಯಲ್ಲಿ ರಾಜ್ಯ ಸರ್ಕಾರದ ವತಿಯಿಂದ ಎರಡು ಟೋಲ್‍ಗಳನ್ನು ಸ್ಥಾಪಿಸಲಾಗಿದೆ. ಈ ಟೋಲ್‍ಗಳಲ್ಲಿ ವಾಹನ ಸವಾರರಿಂದ ಹಣ ವಸೂಲಿ ಮಾಡುತ್ತಿರುವುದರಿಂದ ಮಧುಗಿರಿ, ಕೊರಟಗೆರೆ ಹಾಗೂ ಪಾವಗಡ ತಾಲ್ಲೂಕಿನ […]

Continue Reading
DSC 4448

Tumkur: ಜಿಲ್ಲೆಯಲ್ಲಿ ಮೇ 20, 21ರಂದು ಸಿಇಟಿ ಪರೀಕ್ಷೆ: ಸಮರ್ಥ ನಿರ್ವಹಣೆಗೆ ಸೂಚನೆ

ಜಿಲ್ಲೆಯಲ್ಲಿ ಮೇ 20, 21ರಂದು ಸಿಇಟಿ ಪರೀಕ್ಷೆ: ಸಮರ್ಥ ನಿರ್ವಹಣೆಗೆ ಸೂಚನೆತುಮಕೂರು,(ಕ.ವಾ)ಮೇ.16: ಜಿಲ್ಲೆಯಲ್ಲಿ 2023ನೇ ಸಾಲಿನ ಇಂಜಿನಿಯರಿಂಗ್, ಕೃಷಿ ವಿಜ್ಞಾನ, ವೆಟರ್ನರಿ, ಫಾರ್ಮಸಿ, ಬಿ.ಎಸ್‍ಸಿ(ನರ್ಸಿಂಗ್) ಸೇರಿದಂತೆ ಮತ್ತಿತರ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಮೇ 20 ಮತ್ತು 21ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ನಡೆಯಲಿದ್ದು, ಯಾವುದೇ ಲೋಪಬಾರದಂತೆ ಪರೀಕ್ಷೆಯನ್ನು ಉತ್ತಮ ಹಾಗೂ ಸಮರ್ಥವಾಗಿ ನಿರ್ವಹಣೆ ಮಾಡಬೇಕೆಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಸೂಚನೆ ನೀಡಿದರು.ಜಿಲ್ಲಾಧಿಕಾರಿಗಳ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿಂದು ಜಿಲ್ಲೆಯ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ವೀಡಿಯೋ […]

Continue Reading
IMG 20230515 WA0041

ಪಾವಗಡ:ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸೋಲು ಗೆಲುವು ಸಹಜ…!

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸೋಲು ಗೆಲುವು ಸಹಜ . ಮಾಜಿ ಶಾಸಕ ತಿಮ್ಮರಾಯಪ್ಪ. ಪಾವಗಡ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು ಬೇಕಾದರೂ ಸೋಲಬಹುದು ಯಾರು ಬೇಕಾದರೂ ಗೆಲ್ಲಬಹುದು ಅದಕ್ಕೆ ಜನಗಳ ಮನ್ನಣೆ ಅತಿ ಮುಖ್ಯವೆಂದು. ಶಾಸಕ ತಿಮ್ಮರಾಯಪ್ಪ ತಿಳಿಸಿದರು. ಸೋಮವಾರ ಪಟ್ಟಣದ ಬನಶಂಕರಿ ಬಡಾವಣೆಯಲ್ಲಿರುವ ಜೆಡಿಎಸ್ ಪಕ್ಷ ಕಚೇರಿಯಲ್ಲಿ  ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಜೆಡಿಎಸ್ ಪಕ್ಷ ಸೋತ ಮಾತ್ರಕ್ಕೆ, ಮುಖಂಡರು, ಕಾರ್ಯಕರ್ತರು, ಎದೆಗುಂದ ಬೇಕಿಲ್ಲ , ಜನರ ತೀರ್ಪಿಗೆ ನಾನು ಬದ್ಧನಾಗಿದ್ದೇನೆ ಎಂದರು. ತಾಲೂಕಿನಲ್ಲಿ ಜೆಡಿಎಸ್ ಪಕ್ಷಕ್ಕೆ ಹೆಚ್ಚಿನ […]

Continue Reading