IMG 20230513 WA0092

ಪಾವಗಡ :ಹೆಚ್. ವಿ ವೆಂಕಟೇಶ್ ಗೆ ಅದ್ದೂರಿ ಸ್ವಾಗತ….!

ಹೆಚ್. ವಿ ವೆಂಕಟೇಶ್ ಗೆ ಅದ್ದೂರಿ ಸ್ವಾಗತ. ಪಾವಗಡ : ಪಾವಗಡ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತೊಮ್ಮೆ ಜಯಭೇರಿ ಗಳಿಸಿದೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಹೆಚ್. ವಿ ವೆಂಕಟೇಶ್ 10, 881 ಮತಗಳ ಅಂತರದಲ್ಲಿ ಜಯಭೇರಿ ಭಾರಿಸಿದ್ದಾರೆ. ಹೆಚ್ ವಿ ವೆಂಕಟೇಶ್ ನ ಸಮೀಪದ ಪ್ರತಿಸ್ಪರ್ಧಿ ಜೆಡಿಎಸ್ ನ ತಿಮ್ಮರಾಯಪ್ಪ 72181 ಮತಗಳನ್ನು ಗಳಿಸಿದ್ದಾರೆ.ಪಾವಗಡ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಚ್ ವಿ ವೆಂಕಟೇಶ್ ರವರ ಗೆಲುವು ಇತಿಹಾಸವನ್ನೇ ಸೃಷ್ಟಿಸಿದೆ. ಪಾವಗಡ ಕ್ಷೇತ್ರದಲ್ಲಿ ಒಮ್ಮೆ ಒಂದು ರಾಜಕೀಯ […]

Continue Reading
DSC 6714 scaled

Tumkur: ಕರ್ನಾಟಕ ವಿಧಾನಸಭಾ ಚುನಾವಣೆ-2023 ತುಮಕೂರು ಜಿಲ್ಲೆಯ ಫಲಿತಾಂಶ

ಕರ್ನಾಟಕ ವಿಧಾನಸಭಾ ಚುನಾವಣೆ-2023: ತುಮಕೂರು ಜಿಲ್ಲೆಯ ಫಲಿತಾಂಶತುಮಕೂರು(ಕ.ವಾ.)ಮೇ.13: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ಕ್ಕೆ ಸಂಬಂಧಿಸಿದಂತೆ ತುಮಕೂರು ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿವಾರು, ಪಕ್ಷವಾರು ಫಲಿತಾಂಶ ಈ ಕೆಳಕಂಡಂತಿದೆ. 128 ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರ:- 1) ಕಾಂಗ್ರೆಸ್ ಪಕ್ಷದ ಕೆ.ಎಸ್. ಕಿರಣ್ ಕುಮಾರ್ ಇವರು 50996 ಮತ ಪಡೆದಿರುತ್ತಾರೆ. 2) ಆಮ್ ಆದ್ಮಿ ಪಕ್ಷದ ನಿಂಗರಾಜು ಎಸ್.ಸಿ.-1771 ಮತ, 3) ಬಿಜೆಪಿಯ ಜೆ.ಸಿ.ಮಾಧುಸ್ವಾಮಿ-60994 ಮತ, 4) ಜನತಾ ದಳ ಜಾತ್ಯಾತೀತ ಪಕ್ಷದ ಸಿ.ಬಿ. ಸುರೇಶ್ ಬಾಬು-71036 ಮತ, […]

Continue Reading
DSC 2964 scaled

ತುಮಕೂರು:ಮತ ಎಣಿಕೆ ಕಾರ್ಯಕ್ಕೆ ಕ್ಷಣ ಗಣನೆ : 198 ಸುತ್ತಿನಲ್ಲಿ ಎಣಿಕೆ

ಮತ ಎಣಿಕೆ ಕಾರ್ಯಕ್ಕೆ ಕ್ಷಣ ಗಣನೆ : 198 ಸುತ್ತಿನಲ್ಲಿ ಎಣಿಕೆ ತುಮಕೂರು(ಕ.ವಾ.)ಮೇ.12: ಜಿಲ್ಲೆಯಲ್ಲಿ ಮೇ 10ರಂದು ನಡೆದ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಮೇ 13 ರಂದು ಮತ ಎಣಿಕೆ ಕಾರ್ಯ ನಡೆಯಲಿದ್ದು, ಒಟ್ಟು 198 ಸುತ್ತಿನಲ್ಲಿ ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವೈ.ಎಸ್.ಪಾಟೀಲ ತಿಳಿಸಿದ್ದಾರೆ. ಜಿಲ್ಲೆಯ ಮಧುಗಿರಿ, ಪಾವಗಡ, ಕೊರಟಗೆರೆ ಹಾಗೂ ಶಿರಾ ವಿಧಾನಸಭಾ ಕ್ಷೇತ್ರಗಳ ಮತ ಎಣಿಕಾ ಕಾರ್ಯವನ್ನು ನಗರದ ಸರ್ಕಾರಿ ಪಾಲಿಟೆಕ್ನಿಕ್ […]

Continue Reading
IMG 20230510 WA0018

ಪಾವಗಡ: ವೈ ಎನ್ ಹೊಸಕೋಟೆ ದಾಖಲೆ ಯ ಮತದಾನ….!

ವೈ.ಎನ್.ಹೊಸಕೋಟೆ : ಹೋಬಳಿ ಕೇಂದ್ರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಶಾಂತಿಯುತ ಮತದಾನ ನೆರವೇರಿತು. ಇದೇ ಹೋಬಳಿಯವರಾದ ಕಾಂಗ್ರೆಸ್ ಅಭ್ಯರ್ಥಿ ಹೆಚ್.ವಿ.ವೆಂಕಟೇಶ್ ಮತ್ತು ಶಾಸಕ ವೆಂಕಟರಮಣಪ್ಪ ಹನುಮಂತನಹಳ್ಳಿ ಗ್ರಾಮದಲ್ಲಿ ಮತ ಚಲಾಯಿಸಿದರು.ಹೋಬಳಿ ಕೇಂದ್ರದ ಮತಗಟ್ಟೆ 22 ರಲ್ಲಿ ಪ್ರಾರಂಭಿಕವಾಗಿ ಮತಯಂತ್ರದಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ. ಸುಮಾರು 139 ಮತಗಳ ಚಲಾವಣೆಯ ನಂತರ ಮತಯಂತ್ರವನ್ನು ವಿ.ವಿ ಪ್ಯಾಡ್ ಬದಲಾವಣೆ ಮಾಡಿ ನಂತರ ಮತ ಚಲಾವಣೆ ಪ್ರಾರಂಭವಾಗಿದೆ. ಸುಮಾರು ಒಂದು ಗಂಟೆಯ ಕಾಲ ಮತಗಟ್ಟೆಯಲ್ಲಿ ಮತದಾರರು ಕಾದು ಕುಳಿತು […]

Continue Reading
06 ynh 01

ಪಾವಗಡ: ಜೆಡಿ ಎಸ್ ತೊರೆದು ಕಾಂಗ್ರೆಸ್ ಸೇರ್ಪಡೆ….!

ಜಾಲೋಡು ಹೊನ್ನೂರಪ್ಪ ಕಾಂಗ್ರೆಸ್‍ಗೆ ಸೇರ್ಪಡೆವೈ.ಎನ್.ಹೊಸಕೋಟೆ : ಜೆಡಿಎಸ್ ಪಕ್ಷದಲ್ಲಿ ಎಸ್ಸಿ ಜನಾಂಗದ ಎಡಗೈ ಸಮುದಾಯಕ್ಕೆ ತಕ್ಕಷ್ಟು ಆಧ್ಯತೆ ದೊರೆಯುತ್ತಿಲ್ಲವಾಗಿ ಪಕ್ಷವನ್ನು ತೊರೆದು ಕಾಂಗ್ರೆಸ್‍ಗೆ ಸೇರ್ಪಡೆಯಾಗಿದ್ದೇನೆ ಎಂದು ಮುಖಂಡರಾದ ಜಾಲೋಡು ಹೊನ್ನೂರಪ್ಪ ತಿಳಿಸಿದರು.ಶಾಸಕ ವೆಂಕಟರಮಣಪ್ಪ ರವರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡು ಮಾತನಾಡಿದ ಅವರು, ತಾಲ್ಲೂಕಿನಾಧ್ಯಂತ ಬಹುಸಂಖ್ಯೆಯಲ್ಲಿ ಎಡಗೈ ಸಮುದಾಯದವರು ಇದ್ದಾರೆ. ಆದರೆ ಜೆಡಿಎಸ್ ಪಕ್ಷ ಅವರನ್ನು ಕೇವಲ ಮತಬ್ಯಾಂಕನ್ನಾಗಿ ಮಾಡಿಕೊಂಡಿದೆ. ಎಡಗೈ ಸಮುದಾಯಕ್ಕೆ ಸಿಗಬೇಕಾದ ಬಹುಪಾಲು ಸೌಲಭ್ಯಗಳನ್ನು ಅವರಿಗೆ ಸಿಗದಂತೆ ವಂಚಿಸುತ್ತಿದ್ದಾರೆ. ಮಾತಿನಲ್ಲಿ […]

Continue Reading
IMG 20230506 WA0002

ಪಾವಗಡ:ತಿಮ್ಮರಾಯಪ್ಪನನ್ನ ಗೆಲ್ಲಿಸಿದರೆ ಸಚಿವನನ್ನಾಗಿ ಮಾಡಲಾಗುವುದು….!

ತಿಮ್ಮರಾಯಪ್ಪನನ್ನ ಗೆಲ್ಲಿಸಿದರೆ ಸಚಿವನನ್ನಾಗಿ ಮಾಡಲಾಗುವುದು. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ. ಪಾವಗಡ : ಪ್ರತಿ ಕುಟುಂಬಕ್ಕೆ ನೆಮ್ಮದಿ ಬದುಕು ತಂದುಕೊಡುವ ಶಕ್ತಿ ಜೆಡಿಎಸ್ ಪಕ್ಷಕ್ಕಿದೆಯೆಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತಿಳಿಸಿದರು.ಪಟ್ಟಣದ ಗುರುಭವನದ ಮೈದಾನದಲ್ಲಿ ಜೆಡಿಎಸ್ ಪಕ್ಷ ಹಮ್ಮಿಕೊಂಡಿದ್ದ ಬೃಹತ್ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.ತಾಲೂಕಿನ ಮೂಲಭೂತ ಸಮಸ್ಯೆಗಳಾದ, ನಿರುದ್ಯೋಗ, ಕುಡಿಯುವ ನೀರಿನ ಸಮಸ್ಯೆ, ವಸತಿ ಸಮಸ್ಯೆಗಳನ್ನು ಸರಿಪಡಿಸಲು ಜೆಡಿಎಸ್ ಪಕ್ಷಕ್ಕೆ ಒಂದು ಬಾರಿ ಅವಕಾಶ ನೀಡಿ ಎಂದು ಮನವಿ ಮಾಡಿದರು.ಜೆಡಿಎಸ್ ಪಕ್ಷದ ಪಂಚರತ್ನ ಕಾರ್ಯಕ್ರಮಕ್ಕೆ […]

Continue Reading
IMG 20230505 WA0010

ಪಾವಗಡ:ಒಮ್ಮೆ ಆಶೀರ್ವದಿಸಿದರೆ ನಿಮ್ಮ ಕಷ್ಟಗಳಿಗೆ ಸ್ಪಂದಿಸುವೆ…!

ಒಮ್ಮೆ ಆಶೀರ್ವದಿಸಿದರೆ ನಿಮ್ಮ ಕಷ್ಟಗಳಿಗೆ ಸ್ಪಂದಿಸುವೆ.‌ ಕಾಂಗ್ರೆಸ್ ಅಭ್ಯರ್ಥಿ ಹೆಚ್.ವಿ ವೆಂಕಟೇಶ್.ಪಾವಗಡ : ಶಾಸಕರಾದ ವೆಂಕಟರಮಣಪ್ಪನ ವರಿಗೂ ಪೆನ್ನೊಬನಹಳ್ಳಿ ಮತ್ತು ಗೊಲ್ಲರಹಟ್ಟಿಯಲ್ಲಿನ ಜನರ ನಡುವೆ ಅತ್ಯಂತ ಪ್ರೀತಿ ವಿಶ್ವಾಸ ಇದ್ದು, ಅದೇ ರೀತಿಯ ಪ್ರೀತಿ ವಿಶ್ವಾಸವನ್ನು ತನ್ನ ಮೇಲೆ ತೋರಿಸಬೇಕೆಂದು. ಹೆಚ್. ವಿ ವೆಂಕಟೇಶ್ ತಿಳಿಸಿದರು.ಪಾವಗಡ ತಾಲ್ಲೂಕಿನ ಸಾಸಲಕುಂಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೆನ್ನೊಬನಹಳ್ಳಿ ಗ್ರಾಮ ಮತ್ತು ಪೆನ್ನೊಬನಹಳ್ಳಿ ಗೊಲ್ಲರಹಟ್ಟಿಯಲ್ಲಿ ಶುಕ್ರವಾರ ಕಾಂಗ್ರೆಸ್ ಅಭ್ಯರ್ಥಿ ಹೆಚ್ ವಿ ವೆಂಕಟೇಶ್ ರವರು ಮತಯಾಚಿಸಿ ಮಾತನಾಡಿದರು.ಗೊಲ್ಲರು ಕೊಟ್ಟ ಮಾತಿನ ರೀತಿ […]

Continue Reading
IMG 20230501 WA0015

ಪಾವಗಡ :ಬಸವ ಜಯಂತಿ ಆಚರಣೆ…!

ವೈ ಎನ್ ಹೊಸಕೋಟೆ ಯಲ್ಲಿ ಅದ್ದೂರಿ ಬಸವ ಜಯಂತಿ ಆಚರಣೆಪಾವಗಡ: ವೈ.ಎನ್.ಹೊಸಕೋಟೆ ಗ್ರಾಮದಲ್ಲಿ ಪಾವಗಡ ವೀರಶೈವ ಲಿಂಗಾಯತ ಅಭಿವೃದ್ಧಿ ವೇದಿಕೆ ವೈ.ಎನ್.ಹೊಸಕೋಟೆ ವತಿಯಿಂದ ಸೊಮವಾರದಂದು ಬಸವೇಶ್ವರ ಜಯಂತೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಬೆಳ್ಳಿ ರಥದಲ್ಲಿ ಬಸವೇಶ್ವರರ ಬಾವಚಿತ್ರವನಿಟ್ಟು ಪುರಮೆರವಣಿಗೆಯನ್ನು ನಡೆಸಲಾಯಿತು. ಸುತ್ತಮುತ್ತಲಿನ ಗ್ರಾಮದ ಸಮುದಾಯದ ಮಹಿಳೆಯರು ಕಳಶಗಳನ್ನು ಹೊತ್ತು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ನಂದಿಧ್ವಜ ಮತ್ತು ವೀರಗಾಸೆ ನೃತ್ಯ ಎಲ್ಲರನ್ನು ಆಕರ್ಷಿಸಿತು. ಡ್ರಮ್‍ಸೆಟ್ ವಾದನಕ್ಕೆ ಯುವಕರು ಕುಣಿದು ಕುಪ್ಪಳಿಸಿ ಸಂತಸಿದರು. ಗ್ರಾಮದ ವೀರಭದ್ರಸ್ವಾಮಿ ದೇವಾಲಯದಿಂದ ಮೆರವಣಿಗೆ ಪ್ರಾರಂಭವಾಗಿ ಕನ್ಯಕಾಪರಮೇಶ್ವರಿ ರಸ್ತೆಯ […]

Continue Reading
IMG 20230501 WA0015

ಪಾವಗಡ: ಬಸವ ಜಯಂತಿ ಆಚರಣೆ…!

 ವೈ ಎನ್ ಹೊಸಕೋಟೆ ಯಲ್ಲಿ ಅದ್ದೂರಿ ಬಸವ ಜಯಂತಿ ಆಚರಣೆ ಪಾವಗಡ:    ವೈ.ಎನ್.ಹೊಸಕೋಟೆ ಗ್ರಾಮದಲ್ಲಿ ಪಾವಗಡ ವೀರಶೈವ ಲಿಂಗಾಯತ ಅಭಿವೃದ್ಧಿ ವೇದಿಕೆ  ವೈ.ಎನ್.ಹೊಸಕೋಟೆ ವತಿಯಿಂದ    ಸಮವಾರದಂದು ಬಸವೇಶ್ವರ ಜಯಂತೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಬೆಳ್ಳಿ ರಥದಲ್ಲಿ ಬಸವೇಶ್ವರರ ಬಾವಚಿತ್ರವನಿಟ್ಟು ಪುರಮೆರವಣಿಗೆಯನ್ನು ನಡೆಸಲಾಯಿತು. ಸುತ್ತಮುತ್ತಲಿನ ಗ್ರಾಮದ ಸಮುದಾಯದ ಮಹಿಳೆಯರು ಕಳಶಗಳನ್ನು ಹೊತ್ತು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ನಂದಿಧ್ವಜ ಮತ್ತು ವೀರಗಾಸೆ ನೃತ್ಯ ಎಲ್ಲರನ್ನು ಆಕರ್ಷಿಸಿತು. ಡ್ರಮ್‍ಸೆಟ್ ವಾದನಕ್ಕೆ ಯುವಕರು ಕುಣಿದು ಕುಪ್ಪಳಿಸಿ ಸಂತಸಿಸಿದರು. ಗ್ರಾಮದ ವೀರಭದ್ರಸ್ವಾಮಿ ದೇವಾಲಯದಿಂದ ಮೆರವಣಿಗೆ ಪ್ರಾರಂಭವಾಗಿ […]

Continue Reading
IMG 20230501 WA0043

ಪಾವಗಡ:ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳನ್ನು ನಂಬಬೇಡಿ….!

ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳನ್ನು ನಂಬಬೇಡಿ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ.ಪಾವಗಡ : ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರುವುದಿಲ್ಲವೆಂದು ಈ ಬಾರಿ ಕಾಂಗ್ರೆಸ್ ಪಕ್ಷ ಬಾರಿ ಬಹುಮತದಿಂದ ಸರ್ಕಾರ ರಚನೆ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಪಾವಗಡ ವಿಧಾನಸಭಾ ಕ್ಷೇತ್ರದಲ್ಲಿ ಸೋಮವಾರ ಆಯೋಜಿಸಿದ್ದ ಬೃಹತ್ ಸಮಾವೇಶದಲ್ಲಿ ಅವರು ಮಾತನಾಡಿದರು.ಕಾಂಗ್ರೆಸ್ ಪಕ್ಷವು ಜನಗಳಿಗೆ ಅನುಕೂಲವಾದ ಯೋಜನೆಗಳನ್ನು ರೂಪಿಸಿ ಗ್ಯಾರೆಂಟಿ ಕಾರ್ಡ್ ಗಳ ಮೂಲಕ ತಿಳಿಸಲಾಗಿದೆ ಎಂದರು.ಈ ಹಿಂದೆ ತಮ್ಮ ಕಾಂಗ್ರೆಸ್ […]

Continue Reading