ಪಾವಗಡ: ಗಡಿನಾಡಲ್ಲಿ ಕನ್ನಡ ರಾಜ್ಯೋತ್ಸವ…!
ತುಂಗಭದ್ರಾ ಯೋಜನೆ ಕಾಮಗಾರಿ ಪ್ರಗತಿಯಲ್ಲಿದೆ ಶಾಸಕ ಹೆಚ್.ವಿ ವೆಂಕಟೇಶ್. ಪಾವಗಡ: ತಾಲ್ಲೂಕಿನ ಜನರ ಬಹುದಿನದ ಕನಸಾಗಿದ್ದ ತುಂಗಭದ್ರಾ ಯೋಜನೆ ಕಾಮಗಾರಿ ಪ್ರಗತಿಯಲ್ಲಿದೆ. ಶೀಘ್ರ ಮನೆ ಮನೆಗೆ ಕುಡಿಯುವ ನೀರು ಸರಬರಾಜಾಗಲಿದೆ ಎಂದರು. ಪಟ್ಟಣದಲ್ಲಿ ತಾಲ್ಲೂಕು ಆಡಳಿತ ಆಯೋಜಿಸಿದ್ದ ಕನ್ಕಡ ರಾಜ್ಯೋತ್ಸವ ರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಶೀಘ್ರವೇ ತಾಲೂಕಿನಲ್ಲಿರುವ ಸಮಸ್ಯೆಗಳನ್ನು ಒಂದೊಂದಾಗಿ ಬಗೆಹರಿಸಿ. ತಾಲ್ಲೂಕಿನ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುದಾಗಿ ತಿಳಿಸಿದರು.ತಹಶೀಲ್ದಾರ್ ಡಿ ಎನ್ ವರದರಾಜು, ಮಾತನಾಡಿ,ತಾಲ್ಲೂಕಿಗೆ ತನ್ನದೇ ಆದಂತಹ ಇತಿಹಾಸವಿದ್ದು. . ಸಾಹಿತ್ಯ, ಕಲೆ, ಕ್ರೀಡೆ ಸೇರಿದಂತೆ ವಿವಿಧ […]
Continue Reading