07 ynh 01 scaled

ಪಾವಗಡ: ಮಾಜಿ ಬಿಜೆಪಿ ಮುಖಂಡ ಕಾಂಗ್ರೆಸ್‍ಗೆ ಸೇರ್ಪಡೆ

ಬಿಜೆಪಿ ಮುಖಂಡ ಕಾಂಗ್ರೆಸ್‍ಗೆ ಸೇರ್ಪಡೆವೈ.ಎನ್.ಹೊಸಕೋಟೆ : ಗ್ರಾಮದ ಮಾಜಿ‌ ಬಿಜೆಪಿ ಯುವ ಮುಖಂಡ ಟಿ.ಉಮೇಶ್ ರವರು ವೆಂಕಟರಮಣಪ್ಪ ಮತ್ತು ಕಾಂಗ್ರೆಸ್ ಅಭ್ಯರ್ಥಿ ಹೆಚ್.ವಿ.ವೆಂಕಟೇಶ್‍ರವರ ಸಮ್ಮುಖದಲ್ಲಿ ಶುಕ್ರವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೆಂಕಟರಮಣಪ್ಪ ಸುಮಾರು 15 ವರ್ಷಗಳಿಂದ ನಮ್ಮ ಪಕ್ಷಕ್ಕೆ ನಮ್ಮ ಜೊತೆಯಲ್ಲಿ ಇರಬೇಕು ಎಂದು ತಿಳಿಸುತ್ತಾ ಬಂದಿದ್ದೆನು. ಆದರೆ ಅವರು ಒಪ್ಪಿರಲಿಲ್ಲ. ಬದಲಿಗೆ ಗ್ರಾಮದಲ್ಲಿ ಹೆಸರೇ ಇಲ್ಲದಿದ್ದ ಬಿಜೆಪಿ ಪಕ್ಷ ಕಟ್ಟಿ ಬೆಳೆಸುತ್ತಿದ್ದರು ಜನತೆಯನ್ನು ತನ್ನೊಟ್ಟಿಗೆ ಇರಿಸಿಕೊಂಡು ಸ್ಪರ್ಧೆ ನೀಡುವಷ್ಟರ ಮಟ್ಟಿಗೆ ಪಕ್ಷವನ್ನು […]

Continue Reading
IMG 20230406 WA0018

ಪಾವಗಡ:ಕೇಂದ್ರ ಸಾಹಿತ್ಯ ಅಕಾಡೆಮಿಯ ಸಲಹಾ ಸದಸ್ಯರಾಗಿ ಡಾಕ್ಟರ್ ಡಿ ಕೆ ಚಿತ್ತಯ್ಯ ಪೂಜಾರ್ ಆಯ್ಕೆ…!

ಕೇಂದ್ರ ಸಾಹಿತ್ಯ ಅಕಾಡೆಮಿಯ ಸಲಹಾ ಸದಸ್ಯರಾಗಿ ಡಾಕ್ಟರ್ ಡಿ ಕೆ ಚಿತ್ತಯ್ಯ ಪೂಜಾರ್ ಆಯ್ಕೆ. ಪಾವಗಡ : ತಾಲೂಕಿನ ದವಡಬೆಟ್ಟ ಗ್ರಾಮದ ಡಾಕ್ಟರ್ ಡಿ ಕೆ ಚಿತ್ತಯ್ಯ ಪೂಜಾರ್ ಕೇಂದ್ರ ಸಾಹಿತ್ಯ ಅಕಾಡೆಮಿಯ ಕನ್ನಡ ವಿಭಾಗದ ಸಲಹಾ ಸಮಿತಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಕನ್ನಡ ಸಾಹಿತ್ಯ ,ಜಾನಪದ, ಶಾಸನ ,ಸಂಸ್ಕೃತಿ, ಮೊದಲಾದ ಕ್ಷೇತ್ರಗಳಲ್ಲಿ ಸುಮಾರು 60 ಕ್ಕಿಂತಲೂ ಹೆಚ್ಚು ಕೃತಿಗಳನ್ನು ಪ್ರಕಟಿಸಿ ನಾಡಿನ ವಿದ್ವತ್ ವಲಯದ ಗಮನ ಸೆಳೆದಿದ್ದು,ಬೆಂಗಳೂರು ವಿ.ವಿ.ಕನ್ನಡ ಪ್ರಾಧ್ಯಾಪಕರಾದ ಡಾ. ಡಿ ಕೆ ಚಿತ್ತಯ್ಯ ಪೂಜಾರ್ […]

Continue Reading
IMG 20230406 WA0031

ಪಾವಗಡ : ವಳ್ಳೂರು ‘ರೆಡ್ಡಿ’ ತವರಿಗೆ ವಾಪಸ್ಸು…!

ಬೆಂಗಳೂರು : ಪಾವಗಡ ತಾಲ್ಲೂಕು ಜನತಾದಳ‌ ನಾಯಕರು ಮತ್ತು ಜೆಡಿ ಎಸ್ ಅಭ್ಯರ್ಥಿ ತಿಮ್ಮರಾಯಪ್ಪ ಅವರ ವಿರುದ್ಧ ಬಂಡಾಯದ ಬಾವುಟ ಹಾರಿಸಿದ್ದ ಜೆಡಿ (ಎಸ್) ನ ಹಿರಿಯ ನಾಯಕ ವಳ್ಳೂರಿನ ಚನ್ನಕೇಶವರೆಡ್ಡಿ ಯವರು ಇತ್ತೀಚೆಗೆ ಜನಾರ್ಧನ ರೆಡ್ಡಿಯವರ ಪಕ್ಷ ಸೇರಿದ್ದರು. ನೇರಳ ಕುಂಟೆ ನಾಗೇಂದ್ರ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದರು. ಇಂದು ನೆಡೆದ ರಾಜಕೀಯ ಬೆಳವಣಿಗೆಯಲ್ಲಿ ಅವರು ಮಾತೃ ಪಕ್ಷ ವಾದ ಜೆಡಿ ಎಸ್ ಗೆ ವಾಪಸ್ಸು ಬಂದಿರುವುದಾಗಿ ಸಪ್ತಸ್ವರ ಕ್ಕೆ ತಿಳಿಸಿದ್ದಾರೆ. ಜೆಡಿ ಎಸ್ ನ ಮಾಜಿ‌ […]

Continue Reading
IMG 20230406 WA0025

ಕೆಪಿಸಿಸಿ ಹಿಂದುಳಿದ ವರ್ಗ ಘಟಕದ ಉಪಾದ್ಯಕ್ಷರಾಗಿ ಕನಿಕಲಬಂಡೆಯ ವಿ. ನಾರಾಯಣಶೆಟ್ಟಿ ಆಯ್ಕೆ….!

ಕೆಪಿಸಿಸಿ ಹಿಂದುಳಿದ ವರ್ಗ ಘಟಕದ ರಾಜ್ಯ ಉಪಾದ್ಯಕ್ಷರಾಗಿ ಕನಿಕಲಬಂಡೆಯ ವಿ. ನಾರಾಯಣಶೆಟ್ಟಿ ನೇಮಕಬೆಂಗಳೂರು : ಕರ್ನಾಟಕ ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗಗಗಳ ವಿಭಾಗ ದ ರಾಜ್ಯ ಅಧ್ಯಕ್ಷರಾದ ಎಸ್. ಮಧುಬಂಗಾರಪ್ಪ ರವರು ಬೆಂಗಳೂರಿನಲ್ಲಿ ನೆಲೆಸಿರುವ ಪಾವಗಡ ತಾಲ್ಲೂಕಿನ ಕನಿಕಲಬಂಡೆ ಮೂಲದ ವಿ. ನಾರಾಯಣಶೆಟ್ಟಿಯವರನ್ನು ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮಿತಿಯ ಹಿಂದುಳಿದ ವರ್ಗ ವಿಭಾಗದ ರಾಜ್ಯ ಉಪಾದ್ಯಕ್ಷರಾಗಿ ನೇಮಕ ಮಾಡಿದ್ದಾರೆ. , ನನ್ನನ್ನು ಆಯ್ಕೆ ಮಾಡಿದ ಕೆಪಿಸಿಸಿ ಅಧ್ಯಕ್ಷರಾದ .ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮತ್ತು .ಮಧುಬಂಗಾರಪ್ಪರಿಗೆ […]

Continue Reading
IMG 20230405 WA0065

ಪಾವಗಡ:ಅವೈಜ್ಞಾನಿಕ ಮೀಸಲಾತಿ ಆದೇಶವನ್ನು ಹಿಂಪಡೆಯುವಂತೆ ಒತ್ತಾಯ….!

ಅವೈಜ್ಞಾನಿಕ ಮೀಸಲಾತಿ ಆದೇಶವನ್ನು ಹಿಂಪಡೆಯುವಂತೆ ಒತ್ತಾಯ ಪಾವಗಡ: ತಾಲ್ಲೂಕಿನ ಮೀಸಲಾತಿ ಸಂರಕ್ಷಣಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿಯು ಅವೈಜ್ಞಾನಿಕ, ನ್ಯಾಯ ಮೂರ್ತಿ ಸದಾಶಿವ ಆಯೋಗ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಹಿಂಪಡೆಯಬೇಕು ಎಂದು ಪಟ್ಟಣದ ಎಸ್ ಎಸ್ ಕೆ ರಂಗಮಂದಿರದಿಂದ ಪ್ರಾರಂಭವಾದ ಪ್ರತಿಭಟನೆ ಸರ್ಕಲ್, ಟೋಲ್ ಗೇಟಲ್ಲಿ ಅಂಬೇಡ್ಕರ್ ಪುತಳಿಗೆ ಮಾಲಾರ್ಪಣೆ ಮಾಡಿ ನಂತರ ತಾಲ್ಲೂಕಿನ ದಂಡಾಧಿಕಾರಿಗಳಾದ ಕೆ ಎನ್ ಸುಜಾತ ರವರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಎಸ್ಸಾರ್ ಪಾಳ್ಯದನ್ಮಂತ್ರಾಯ ರವರು ಎಸಿ […]

Continue Reading
IMG 20230405 WA0064

ಪಾವಗಡ:ಶಾರ್ಟ್ ಸರ್ಕ್ಯೂಟ್ ನಿಂದ ಮನೆಯೊಂದಕ್ಕೆ ಬೆಂಕಿ…!

ಶಾರ್ಟ್ ಸರ್ಕ್ಯೂಟ್ ನಿಂದ ಮನೆಯೊಂದಕ್ಕೆ ಬೆಂಕಿ. ಪಾವಗಡ : ಶಾರ್ಟ್ ಸರ್ಕ್ಯೂಟ್ ನಿಂದ ಮನೆಯೊಂದಕ್ಕೆ ಬೆಂಕಿ ಹರಡಿ, ಮನೆ ಸುಟ್ಟು ಹೋಗಿರುವ ಘಟನೆ ತಾಲೂಕಿನ ಶ್ರೀರಂಗಪುರ ತಾಂಡಾದಲ್ಲಿ ಬುಧವಾರ ಬೆಳಗ್ಗೆ ನಡೆದಿದೆ. ಶ್ರೀರಂಗಪುರ ತಾಂಡಾದ ಭೀಮಾ ನಾಯ್ಕ್ ಮನೆಯು ಶಾರ್ಟ್ ಸರ್ಕ್ಯೂಟ್ ನಿಂದ ಸುಟ್ಟು ಹೋಗಿದ್ದು,ಮನೆಯಲ್ಲಿದ್ದ ಆಹಾರ ಧಾನ್ಯಗಳು, ಬಟ್ಟೆಗಳು, ಪಾತ್ರೆಗಳು , ಇತರೆ ವಸ್ತುಗಳು ಸುಟ್ಟು ಹೋಗಿವೆ. ಭೀಮಾ ನಾಯಕ್ ಗಾರೆ ಕೆಲಸವನ್ನು ಮಾಡಿಕೊಂಡು, ಜೀವನ ಸಾಗಿಸುತಿದ್ದನೆಂದು, ಇವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು,ಭೀಮಾ ನಾಯಕ್ ಇವರು […]

Continue Reading
DSC 6292 scaled

Tumkur:ಒಂದು ತಂಡವಾಗಿ ಚುನಾವಣಾ ಕರ್ತವ್ಯವನ್ನು ಸಮರ್ಪಕವಾಗಿ ನಿಭಾಯಿಸಿ….!

ಒಂದು ತಂಡವಾಗಿ ಚುನಾವಣಾ ಕರ್ತವ್ಯವನ್ನು ಸಮರ್ಪಕವಾಗಿ ನಿಭಾಯಿಸಿ-ಜಿಲ್ಲಾಧಿಕಾರಿತುಮಕೂರು(ಕ.ವಾ) ಮಾ.29: ಭಾರತ ಚುನಾವಣಾ ಆಯೋಗವು ರಾಜ್ಯ ವಿಧಾನಸಭೆಗೆ ವೇಳಾಪಟ್ಟಿ ಘೋಷಿಸಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೇ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಆರ್.ಓ./ಎ.ಆರ್.ಓ./ಪೊಲೀಸ್/ ಜಿಲ್ಲಾ ಪಂಚಾಯತ್/ನೋಡಲ್ ಅಧಿಕಾರಿಗಳು ಸೇರಿದಂತೆ ಚುನಾವಣಾ ಕಾರ್ಯಕ್ಕೆ ನಿಯೋಜಿಸಲಾಗಿರುವ ಎಲ್ಲಾ ಅಧಿಕಾರಿ/ಸಿಬ್ಬಂದಿಗಳು ಪರಸ್ಪರ ಸಮನ್ವಯತೆ ಮೂಲಕ ಒಂದು ತಂಡವಾಗಿ ಕಾರ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲಾಧಿಕಾರಿ ಕಚೇರಿ ವಿಡಿಯೋ ಕಾನ್ಪ್‍ರೆನ್ಸ್ ಸಭಾಂಗಣದಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ-2023ರ ಹಿನ್ನೆಲೆ ಕೈಗೊಳ್ಳಬೇಕಾದ ಕ್ರಮ ಕುರಿತು ಚರ್ಚಿಸಲು ಅಧಿಕಾರಿಗಳೊಂದಿಗೆ […]

Continue Reading
ASH04153 scaled

ಮಧುಗಿರಿ: ಮಿನಿ ವಿಜ್ಞಾನ ಕೇಂದ್ರ ಉದ್ಘಾಟನೆ, ಪಾಲಿಟೆಕ್ನಿಕ್ ಕಾಲೇಜಿಗೆ ಶಂಕುಸ್ಥಾಪನೆ…!

ಮಿನಿ ವಿಜ್ಞಾನ ಕೇಂದ್ರ ಉದ್ಘಾಟನೆ, ಪಾಲಿಟೆಕ್ನಿಕ್ ಕಾಲೇಜಿಗೆ ಶಂಕುಸ್ಥಾಪನೆ ಮಧುಗಿರಿ ತಾ. ಬೇಡತ್ತೂರಿನಲ್ಲಿ ಉನ್ನತ ಶಿಕ್ಷಣ ಸಚಿವರ ಕಾರ್ಯಕ್ರಮ ಬೇಡತ್ತೂರು (ಮಧುಗಿರಿ ತಾ): ಇಲ್ಲಿನ ಸರಕಾರಿ ಪ್ರೌಢಶಾಲೆಯಲ್ಲಿ ಆರಂಭಿಸಲಾಗಿರುವ ಮಿನಿ ವಿಜ್ಞಾನ ಕೇಂದ್ರಕ್ಕೆ ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅವರು ಭಾನುವಾರ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಅವರು, ನಲ್ಲೇಕಾಮನಹಳ್ಳಿಯ ಬಯಲಾಂಜನೇಯ ಸ್ವಾಮಿ ದೇವಸ್ಥಾನ ಸಮೀಪ ಸ್ಥಾಪಿಸಲು ಉದ್ದೇಶಿಸಿರುವ ನೂತನ ಸರಕಾರಿ ಪಾಲಿಟೆಕ್ನಿಕ್ ಸಂಸ್ಥೆಯ ಕಟ್ಟಡ ನಿರ್ಮಾಣ ಕಾರ್ಯಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಇವುಗಳ ಅಂಗವಾಗಿ […]

Continue Reading
FB IMG 1679387766791

ಪಾವಗಡ: ಕಾಂಗ್ರೆಸ್ ಅಭ್ಯರ್ಥಿ ಯಾಗಿ ಹೆಚ್ ವಿ ವೆಂಕಟೇಶ್…!

ಬೆಂಗಳೂರು, ಮಾರ್ಚ್ 25: ಕಾಂಗ್ರೆಸ್‌ ನ ಮೊದಲ ಪಟ್ಟಿ ಬಿಡುಗಡೆಯಾಗಿದೆ. 124 ಕ್ಷೇತ್ರಗಳ ಮೊದಲ ಪಟ್ಟಿಯನ್ನು ಎ ಐ ಸಿ ಸಿ ಪಟ್ಟಿಯನ್ನು ಬಿಡುಗಡೆ ಮಾಡಿದೆ. ತುಮಕೂರು ಜಿಲ್ಲೆ ಪಾವಗಡ ಎಸ್ ವಿಧಾನ ಸಭಾ ಕ್ಷೇತ್ರದಿಂದ ಹಾಲಿ ಶಾಸಕ ವೆಂಕಟರವಣಪ್ಪ ಅವರ ಪುತ್ರ ಹೆಚ್ ವಿ ವೆಂಕಟೇಶ್ ಗೆ ಟಿಕೇಟ್ ನೀಡಲಾಗಿದೆ. ಚಿತ್ರದುರ್ಗ ದ ಮಾಜಿ ಎಂ.ಪಿ ಚಂದ್ರಪ್ಪ ಟಿಕೆಟ್ ಗೆ ತೀವ್ರ ಪ್ರಯತ್ನ ನಡೆಸಿದ್ದರು ಪ್ರಯೋಜನವಾಗಿಲ್ಲ. ಮಧುಗಿರಿ- ಕೆ ಎನ್ ರಾಜಣ್ಣ, ಕೊರಟಗೆರೆ- ಜಿ ಪರಮೇಶ್ವರ್. […]

Continue Reading
IMG 20230320 WA0095

ಪಾವಗಡ: ಜೆಡಿ ಎಸ್ ನಾಯಕ ಭಗವಂತಪ್ಪ ‘ ಕೈ’ ತಕ್ಕೆಗೆ…!

ವಕೀಲರು ಹಾಗೂ ಜೆಡಿ ಎಸ್ ನಾಯಕರು ಆದ ಭಗವಂತಪ್ಪ ನವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ.ಪಾವಗಡ : ತಾಲೂಕಿನ ಖ್ಯಾತ ವಕೀಲರಾದ ಭಗವಂತಪ್ಪನವರು ಸೋಮವಾರ ಮಾಜಿ ಉಪಮುಖ್ಯಮಂತ್ರಿಗಳಾದ ಡಾ ಜಿ ಪರಮೇಶ್ವರ್ ಹಾಗೂ ಶಾಸಕರಾದ ವೆಂಕಟರಮಣಪ್ಪ ನವರ ನೇತೃತ್ವದಲ್ಲಿ ಜೆಡಿಎಸ್ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ನಂತರ ಮಾಧ್ಯಮದವರು ಕೇಳಿದ ಪ್ರಶ್ನೆಗೆ , ಭಗವಂತಪ್ಪ ಉತ್ತರಿಸುತ್ತಾ,ಜೆಡಿಎಸ್ ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತರಿಗೆ ಬೆಲೆ ಇಲ್ಲ, ತಾನು ಹಲವಾರು ವರ್ಷಗಳಿಂದಲೂ ಜೆಡಿಎಸ್ ನಲ್ಲಿ ಒಬ್ಬ ಕಾರ್ಯಕರ್ತನಾಗಿ ಸಕ್ರಿಯವಾಗಿ ಕೆಲಸ ಮಾಡಿಕೊಂಡು […]

Continue Reading