ಪಾವಗಡ: ಮಾಜಿ ಬಿಜೆಪಿ ಮುಖಂಡ ಕಾಂಗ್ರೆಸ್ಗೆ ಸೇರ್ಪಡೆ
ಬಿಜೆಪಿ ಮುಖಂಡ ಕಾಂಗ್ರೆಸ್ಗೆ ಸೇರ್ಪಡೆವೈ.ಎನ್.ಹೊಸಕೋಟೆ : ಗ್ರಾಮದ ಮಾಜಿ ಬಿಜೆಪಿ ಯುವ ಮುಖಂಡ ಟಿ.ಉಮೇಶ್ ರವರು ವೆಂಕಟರಮಣಪ್ಪ ಮತ್ತು ಕಾಂಗ್ರೆಸ್ ಅಭ್ಯರ್ಥಿ ಹೆಚ್.ವಿ.ವೆಂಕಟೇಶ್ರವರ ಸಮ್ಮುಖದಲ್ಲಿ ಶುಕ್ರವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೆಂಕಟರಮಣಪ್ಪ ಸುಮಾರು 15 ವರ್ಷಗಳಿಂದ ನಮ್ಮ ಪಕ್ಷಕ್ಕೆ ನಮ್ಮ ಜೊತೆಯಲ್ಲಿ ಇರಬೇಕು ಎಂದು ತಿಳಿಸುತ್ತಾ ಬಂದಿದ್ದೆನು. ಆದರೆ ಅವರು ಒಪ್ಪಿರಲಿಲ್ಲ. ಬದಲಿಗೆ ಗ್ರಾಮದಲ್ಲಿ ಹೆಸರೇ ಇಲ್ಲದಿದ್ದ ಬಿಜೆಪಿ ಪಕ್ಷ ಕಟ್ಟಿ ಬೆಳೆಸುತ್ತಿದ್ದರು ಜನತೆಯನ್ನು ತನ್ನೊಟ್ಟಿಗೆ ಇರಿಸಿಕೊಂಡು ಸ್ಪರ್ಧೆ ನೀಡುವಷ್ಟರ ಮಟ್ಟಿಗೆ ಪಕ್ಷವನ್ನು […]
Continue Reading