ಪಾವಗಡ : ತಾಲೂಕಿನ ಅಭಿವೃದ್ಧಿಗೆ ಕಾಂಗ್ರೆಸ್ ಪಕ್ಷದ ಕೊಡುಗೆ ಅಪಾರ…!
ತಾಲೂಕಿನ ಅಭಿವೃದ್ಧಿಗೆ ಕಾಂಗ್ರೆಸ್ ಪಕ್ಷದ ಕೊಡುಗೆ ಅಪಾರ. ಮಾಜಿ ಸಚಿವ ವೆಂಕಟರಮಣಪ್ಪ. ಪಾವಗಡ: ತಾಲೂಕಿನ ಪ್ರಮುಖ ಯೋಜನೆಗಳಾದ ಭದ್ರಾ ಮೇಲ್ದಂಡೆ , ತುಂಗಭದ್ರಾ, ಎತ್ತಿನಹೊಳೆಯಂತಹ ಶಾಶ್ವತ ಯೋಜನೆಗಳನ್ನು ಜಾರಿಗೆಗೊಳಿಸುವಲ್ಲಿ ಕಾಂಗ್ರೆಸ್ ಪಕ್ಷದ ಶ್ರಮ ಸಾಕಷ್ಟಿದೆ ಎಂದು ಮಾಜಿ ಸಚಿವರಾದ ವೆಂಕಟರಮಣಪ್ಪ ತಿಳಿಸಿದರು. ಪಟ್ಟಣದ ಶ್ರೀ .ವೆಂಕಟೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಂಗಳವಾರ ಎಚ್. ವಿ ಕುಮಾರಸ್ವಾಮಿ ಅಭಿಮಾನಿ ಬಳಗದ ವತಿಯಿಂದ ಹಮ್ಮಿಕೊಂಡಿದ್ದ ರಕ್ತ ದಾನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಏಷ್ಯಾದಲ್ಲಿಯೇ ಅತಿ ದೊಡ್ಡ ಸೋಲಾರ್ […]
Continue Reading