IMG 20250807 WA0010

ಪಾವಗಡ: ವರಮಹಾಲಕ್ಷ್ಮೀ ಹಬ್ಬದ ಆಚರಣೆ ವೇಳೆ ಹಣ, ಬೆಲೆಬಾಳುವ ಆಭರಣಗಳ ಬಗ್ಗೆ ಎಚ್ಚರ….!

ಪಾವಗಡ: ವರಮಹಾಲಕ್ಷ್ಮೀ ಹಬ್ಬವನ್ನು ಆಚರಿಸುವಾಗ ಹಣ, ಬೆಲೆಬಾಳುವ ಆಭರಣಗಳ ಬಗ್ಗೆ ಎಚ್ಚರದಿಂದ ಇರಬೇಕೆಂದು ಪಾವಗಡ ಪಟ್ಟಣದ ಪೊಲೀಸ್ ಠಾಣೆಯ ಸಿ.ಪಿ.ಐ ಸುರೇಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ದೇವರ ಮೂರ್ತಿಗೆ ಬೆಲೆ ಬಾಳುವ ಆಭರಣಗಳನ್ನು ತೊಡಿಸುವುದು ಮತ್ತು ದೇವರ ಮುಂದೆ ಹಣದ ಕಂತೆಗಳನ್ನು ಇಟ್ಟು ತೋರಿಕೆ ರೀತಿಯಲ್ಲಿ ಪೂಜೆ ಮಾಡುವುದರಿಂದ ನಿಮ್ಮ ಮನೆಗೆ ಹಬ್ಬಕ್ಕೆ ಬರುವ ಜನರಿಗೆ ನಿಮ್ಮ ಮನೆಯಲ್ಲಿ ಹೆಚ್ಚಿನ ಆಭರಣ, ನಗದು ಇರುವುದು ತಿಳಿಯುವುದರಿಂದ ಅವುಗಳ ಸುರಕ್ಷತೆಯ ಬಗ್ಗೆ ಎಚ್ಚರ ವಹಿಸ […]

Continue Reading
IMG 20250806 WA0067 scaled

ಪಾವಗಡ : ಜೆಡಿ (ಎಸ್ ) – ದ್ವೇಷದ ರಾಜಕಾರಣ ಸಲ್ಲದು…!

ದ್ವೇಷದ ರಾಜಕಾರಣ ಸಲ್ಲದು. ಮಾಜಿ ಶಾಸಕ ಕೆ.ಎಂ ತಿಮ್ಮ ರಾಯಪ್ಪ ಪಾವಗಡ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಅಭಿವೃದ್ಧಿ ಕೆಲಸಗಳ ಕಡೆ ಗಮನ ಹರಿಸದೆ ಬರಿ ದ್ವೇಷದ ರಾಜಕಾರಣ ಮಾಡುತ್ತಾ ಬಂದಿದೆ ಎಂದು ಮಾಜಿ ಶಾಸಕ ತಿಮ್ಮ ರಾಯಪ್ಪ ಕಾಂಗ್ರೆಸ್ ಸರ್ಕಾರವನ್ನುಲೇವಡಿ ಮಾಡಿದರು. ಪಟ್ಟಣದಲ್ಲಿ ಬುಧವಾರ ಜೆಡಿಎಸ್ ಪಕ್ಷದ ವತಿಯಿಂದ ಪುರಸಭೆ ಮತ್ತು ರಾಜ್ಯ ಸರ್ಕಾರದ ವಿರುದ್ಧ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿ ಪುರಸಭೆಯ ಅಧ್ಯಕ್ಷ ಸುದೇಶ್ ಬಾಬುರವರಿಗೆ ಮನವಿ ಪತ್ರ ಸಲ್ಲಿಸಿ ಅವರು ಮಾತನಾಡಿದರು. 2007ರಲ್ಲಿ […]

Continue Reading
IMG 20250805 WA0012

ಪಾವಗಡ: ಹೋಬಳಿ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ….!

ಹೋಬಳಿ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ. ಪಾವಗಡ: ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಕಸಬಾ ಗ್ರಾಮಾಂತರ ಹೋಬಳಿ ಮಟ್ಟದ ಪ್ರೌಢಶಾಲಾ ವಿಭಾಗದ ಕ್ರೀಡಾಕೂಟಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ರೇಣುಕಮ್ಮ ಮಂಗಳವಾರ ಚಾಲನೆ ನೀಡಿದರು. ಕ್ರೀಡಾಕೂಟ ಉದ್ಘಾಟಿಸಿದ ಮಾತನಾಡಿ,ಕ್ಷೇತ್ರ ಶಿಕ್ಷಣಾಧಿಕಾರಿ ರೇಣುಕಮ್ಮ ಮಾತನಾಡಿ. ವಿದ್ಯಾರ್ಥಿಗಳಲ್ಲಿ ದಿನನಿತ್ಯದ ದೈನಂದಿನ ಚಟುವಟಿಕೆಗಳ ಜೊತೆಗೆ ಕ್ರೀಡಾ ಆಸಕ್ತಿ ಮೈಗೂಡಿಸಿಕೊಳ್ಳಬೇಕೆಂದು ಸಲಹೆ ನೀಡಿದರು. ವಿದ್ಯಾರ್ಥಿ ಜೀವನದಿಂದಲ್ಲೇ ಕ್ರೀಡಾ ಚಟುವಟಿಕೆಗಳಲ್ಲಿ ತೋಡಗಿಸಿಕೊಳ್ಳುವ ಮೂಲಕ ಸಾಧನೆ ಮಾಡಬೇಕು ಎಂದರು. ಕ್ರೀಡಾಕೂಟದಲ್ಲಿ ಭಾಗವಹಿಸುವಂತಹ ಎಲ್ಲಾ ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ಕ್ರೀಡೆಗಳನ್ನು ಆಡಿ ತಾಲೂಕು, […]

Continue Reading
IMG 20250721 WA0040

ಪಾವಗಡ : ಹಿಂದುಳಿದ ತಾಲ್ಲೂಕಾಗಿದ್ದ ಪಾವಗಡದ ಚಿತ್ರಣ ಬದಲಾಗಲು ಕಾಂಗ್ರೆಸ್ ಸರ್ಕಾರವೇ ಕಾರಣ….!

*ಕರ್ನಾಟಕದಲ್ಲಿ ಜೆಡಿಎಸ್ ಪಕ್ಷದ ಶಕ್ತಿ ಕುಂದುತ್ತಿದೆ* *ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳು , ಬಿಜೆಪಿ ಹಾಗೂ ಜೆಡಿಎಸ್ ನ್ನು ಕಂಗೆಡಿಸಿದೆ* *ಹಿಂದುಳಿದ ತಾಲ್ಲೂಕಾಗಿದ್ದ ಪಾವಗಡದ ಚಿತ್ರಣ ಬದಲಾಗಲು ಕಾಂಗ್ರೆಸ್ ಸರ್ಕಾರವೇ ಕಾರಣ* *17.50 ಲಕ್ಷ ಜನರ ಆರೋಗ್ಯ ಖಾತ್ರಿಪಡಿಸುವ ಶುದ್ಧ ಕುಡಿಯುವ ನೀರಿನ ಯೋಜನೆ ಉದ್ಘಾಟಿಸಿದ ಸಿಎಂ* ತುಮಕೂರು(ಪಾವಗಡ)ಜುಲೈ 21: ತುಂಗಭದ್ರಾ ಜಲಾಶಯದ ಹಿನ್ನರಿನಿಂದ ಪಾವಗಡ ತಾಲ್ಲೋಕು ಮತ್ತು ಪಟ್ಟಣ ವ್ಯಾಪ್ತಿಯ ಶುದ್ಧ ಕುಡಿಯುವ ನೀರಿನ ಯೋಜನೆಯು ಸುಮಾರು 17.50 ಲಕ್ಷ ಜನರ ಆರೋಗ್ಯವನ್ನು ಕಾಪಾಡುವ ಉತ್ತಮ […]

Continue Reading
IMG 20250711 WA0013

ಪಾವಗಡ : ಸರ್ಕಾರಿ ಕಚೇರಿಗಳಲ್ಲಿ ಅನಗತ್ಯವಾಗಿ ವಿಡಿಯೋ ಮಾಡುವ ಖಾಸಗಿ ವ್ಯಕ್ತಿಗಳ ಮೇಲೆ ಕ್ರಮ ಕ್ಕೆ ಆಗ್ರಹ….!

ಸರ್ಕಾರಿ ಕಚೇರಿಗಳಲ್ಲಿ ಅನಗತ್ಯವಾಗಿ ವಿಡಿಯೋ ಮಾಡುವ ಖಾಸಗಿ ವ್ಯಕ್ತಿಗಳ ಮೇಲೆ ಕ್ರಮವಹಿಸಿ. ಪಾವಗಡ: ಇತ್ತೀಚಿನ ದಿನಗಳಲ್ಲಿ ಆರ್.ಟಿ.ಐ., ಭ್ರಷ್ಟಚಾರ ನಿಗ್ರಹ ಮತ್ತು ಮುಂತಾದ ಹೆಸರಿನಲ್ಲಿ ಸರ್ಕಾರಿ ಕಛೇರಿಗಳಲ್ಲಿ ಸರ್ಕಾರಿ ನೌಕರರನ್ನು ಗುರಿಯಾಗಿಸಿಕೊಂಡು ವಿಡೀಯೋ ಮಾಡಿ ಸಾಮಾಜಿಕ ಜಾಲತಾಣ ದಲ್ಲಿ ಅಪ್ಲೋಡ್ ಮಾಡುತ್ತಿದ್ದು, ನೌಕರರಿಗೆ ಕಿರಿಕಿರಿ ಉಂಟುಮಾಡುತ್ತಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತಾಲ್ಲೂಕು ಘಟಕದ ಅಧ್ಯಕ್ಷ ಮತ್ತು ಪದಾಧಿಕಾರಿಗಳು ಶುಕ್ರವಾರ ತಹಶೀಲ್ದಾರ್ ಕಚೇರಿಗೆ ಮನವಿ ಪತ್ರ ಸಲ್ಲಿಸಿದರು. ಮನವಿ ಪತ್ರ ಸಲ್ಲಿಸಿದ ನಂತರ ನೌಕರ […]

Continue Reading
IMG 20250711 WA0004

ಪಾವಗಡ : ಸಬ್ ರಿಜಿಸ್ಟಾರ್ ರಾಧಮ್ಮ ಎತ್ತಂಗಡಿ….!

ಉಪನೋಂದಣಾಧಿಕಾರಿಗಳ ವಿರುದ್ಧ ತಾಲ್ಲೂಕು ರೈತ ಸಂಘದ ವತಿಯಿಂದ ಪ್ರತಿಭಟನೆ. ಪಾವಗಡ:ತಾಲ್ಲೂಕು ಉಪನೋಂದಣಾಧಿಕಾರಿಯ ಕಾರ್ಯವೈಖರಿಯನ್ನು ಖಂಡಿಸಿ ತಾಲೂಕು ರೈತ ಸಂಘದ ನೇತೃತ್ವದಲ್ಲಿ ಗುರುವಾರ ಉಪನೋಂದಣಾಧಿಕಾರಿಗಳ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಉದ್ದೇಶಿಸಿ ತಾಲೂಕು ರೈತ ಸಂಘದ ಅಧ್ಯಕ್ಷ ಜಿ ನರಸಿಂಹ ರೆಡ್ಡಿ ಮಾತನಾಡಿ. ತಾಲ್ಲೂಕು ಉಪನೋಂದಣಾಧಿಕಾರಿಗಳು ಬರೀ ಹಣವಂತರ ಪರವಾಗಿ ಕೆಲಸವನ್ನು ಮಾಡುತ್ತಾರೆ, ವಿನ:ಹ ಸಾರ್ವಜನಿಕರ ಪರವಾಗಿ ಕೆಲಸ ಮಾಡುವುದಿಲ್ಲ ಎಂದು ಆರೋಪಿಸಿದರು. ಸಾರ್ವಜನಿಕರು ಕೆಲಸದ ನಿಮಿತ್ತ ಇಲಾಖೆಗೆ ಭೇಟಿ ನೀಡಿದಾಗ ಇಲ್ಲಸಲ್ಲದ ಕಾನೂನುಗಳನ್ನು ಹೇಳಿ ಕೆಲಸ […]

Continue Reading
IMG 20250705 WA0010

ಪಾವಗಡ : ಓರಿಗಾಮಿಯಲ್ಲಿ ಗಣಿತ ಕಾರ್ಯಗಾರ….!

“ಓರಿಗಾಮಿಯಲ್ಲಿ ಗಣಿತ ಕಾರ್ಯಗಾರ” ಪಾವಗಡ :   ವೈ ಎನ್ ಹೊಸಕೋಟೆಯ | ರಾಷ್ಟ್ರೀಯ ವಿದ್ಯಾಪೀಠ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಓರಿಗಾಮಿ ಮತ್ತು ಪಾಪಪ್ ಕಲೆಗಳ ಬಗ್ಗೆ ಪರಿಚಯ ಹಾಗೂ ಗಣಿತದ ಮಾದರಿಗಳನ್ನು ತಯಾರಿಸುವ ಬಗ್ಗೆ ಕಾರ್ಯಗಾರವನ್ನು ಇಂದು ಹಮ್ಮಿ ಕೊಳ್ಳಲಾಗಿತ್ತು. ಶ್ರೀಯುತ ಮಧು ಶ್ರೀನಿವಾಸನ್, ರಾಜ್ಯ ಸಂಪನ್ಮೂಲ ವ್ಯಕ್ತಿ ರವರ ನಿರ್ದೇಶನದಲ್ಲಿ ಅತ್ಯಂತ ಯಶಸ್ವಿಯಾಗಿ ಆಯೋಜನೆ  ಮಾಡಿದರು.. ರಾ. ವಿ. ಪೀ. ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಎನ್. ಆರ್. ಅಶ್ವಥ್ , ಅಧ್ಯಕ್ಷರಾದ ಇ. ವಿ. ಶ್ರೀಧರ್ ಹಾಗೂ […]

Continue Reading
IMG 20250704 WA0003

ಪಾವಗಡ : ಪ್ರಾಂಶುಪಾಲರ ದಿಡೀರ್ ವರ್ಗಾವಣೆ. ಪೋಷಕರ ಪ್ರತಿಭಟನೆ….!

ಪ್ರಾಂಶುಪಾಲರ ದಿಡೀರ್ ವರ್ಗಾವಣೆ. ಪೋಷಕರ ಪ್ರತಿಭಟನೆ. ಪಾವಗಡ : ತಾಲ್ಲೂಕಿನ ಕೋಡಿಗೆಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ(ಬಿ.ಸಿ-89) ಪ್ರಾಂಶುಪಾಲರನ್ನು ಬೇರೆ ಶಾಲೆಗೆ ವರ್ಗಾಯಿಸಿರುವುದನ್ನು ವಿರೋಧಿಸಿ ಶುಕ್ರವಾರ ವಿದ್ಯಾರ್ಥಿಗಳು ಮತ್ತು ನೂರಾರು ಪೋಷಕರು ಶಾಲೆಯ ಆವರಣದ ಮುಂಭಾಗ ಪ್ರತಿಭಟನೆ ನಡೆಸಿದರು. ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾದ ತಿಪ್ಪೇಸ್ವಾಮಿಯವರನ್ನು ಬೇರೆ ತಾಲೂಕಿಗೆ ವರ್ಗಾವಣೆ ಮಾಡಿರುವುದನ್ನು ಪೋಷಕರು ಖಂಡಿಸಿದರು. ತಾಲ್ಲೂಕಿನ ಕೋಡಿಗೆಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಶಿಕ್ಷಣ ಕ್ಷೇತ್ರದಲ್ಲಿ ಒಂದು ಪ್ರತ್ಯೇಕ ಸ್ಥಾನವಿದೆಯೆಂದು ಸತತವಾಗಿ ಎರಡು […]

Continue Reading
IMG 20250703 WA0017 scaled

ಪಾವಗಡ : ನೂತನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ರೇಣುಕಮ್ಮ….!

ನೂತನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ರೇಣುಕಮ್ಮ….! ಪಾವಗಡ: ತಾಲ್ಲೂಕಿಗೆ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ  ನೇಮಕವಾಗಿರುವ ಎಂ ರೇಣುಕಮ್ಮ ನವರನ್ನು ಪಾವಗಡ ತಾಲ್ಲೂಕು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಸ್ವಾಗತಿಸಿ ಅಭಿನಂದಿಸಲಾಯಿತು, ಈ ಸಂದರ್ಭದಲ್ಲಿ ಬಿ ಆರ್ ಸಿ ಜಿ ವೆಂಕಟೇಶ್ ಸಂಘದ ಅಧ್ಯಕ್ಷ ಹೆಚ್.ವಿ ರವಿಕುಮಾರ್, ಕಾರ್ಯದರ್ಶಿಗಳಾದ ಮಾರುತೇಶ್ ಖಜಾಂಚಿಗಳಾದ ಶೇಖರಬಾಬು, ರಾಜ್ಯ ಪರಿಷತ್ ಸದಸ್ಯರಾದ ಗಂಗಾಧರ, ಹಿರಿಯ ಉಪಾಧ್ಯಕ್ಷರಾದ ನಾಗರಾಜು, ಉಪಾಧ್ಯಕ್ಷರಾದ ಗಂಗಾಧರ, ರಾಮಾಂಜನೇಯ, ನಾಮಿನಿ ಸದಸ್ಯರಾದ ವಸಂತ್ ಕುಮಾರ್ ಹಾಗೂ ಸಂಘದ ಇತರ […]

Continue Reading