IMG 20240210 WA0009

ಪಾವಗಡ: ಹಸುಗೂಸನ್ನು ರಸ್ತೆಯಲ್ಲಿ ಬಿಟ್ಟ ಕಿರಾತಕರು…!

ಒಂದುವರೆ ವರ್ಷದ ಮಗುವನ್ನು ರಸ್ತೆಯಲ್ಲಿ ಬಿಟ್ಟು ಹೋದ ಪೋಷಕರು! ಪಾವಗಡ : ಒಂದುವರೆ ವರ್ಷದ ಗಂಡು ಮಗುವನ್ನು ಪೋಷಕರು ಬಿಟ್ಟು ಹೋಗಿರುವ ಘಟನೆ ​ ಪಟ್ಟಣದ ಆರ್ ಜೆ ಸರ್ಕಲ್ ಬಳಿ ಗುರುವಾರ ರಾತ್ರಿ ಸಂಭವಿಸಿದೆ. ವಿಷಯ ತಿಳಿದ ನಂತರ ಮಗುವಿನ ಸುರಕ್ಷತೆಯ ದೃಷ್ಟಿಯಿಂದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದು, ನಂತರ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಸಿಬ್ಬಂದಿಗಳು ಮಾಹಿತಿ ಪಡೆದು ಆಸ್ಪತ್ರೆಗೆ ಭೇಟಿ ನೀಡಿ ಮಗುವಿನ ಪೋಷಕರು ಮಗುವಿನ ಸುರಕ್ಷತೆ ಬಗ್ಗೆ ನಿರ್ಲಕ್ಷ್ಯ ತೋರಿದ್ದು, ಈ […]

Continue Reading
IMG 20240208 WA0008

ಮಧುಗಿರಿ: ನೋಡಲ್ ಅಧಿಕಾರಿಗಳು ಜನರ ಸಮಸ್ಯೆ ಬಗೆಹರಿಸಲು ಮುಂದಾಗಬೇಕು….!

ಮಧುಗಿರಿ : ನೋಡಲ್ ಅಧಿಕಾರಿಗಳು ಗ್ರಾಮ ಸಭೆಗಳಲ್ಲಿ ಖಡ್ಡಾಯವಾಗಿ ಭಾಗವಹಿಸಿ ಗ್ರಾಮಗಳ ಆಗು ಹೋಗುಗಳ ಬಗ್ಗೆ ಗಮನಹರಿಸಿ ಸಮಸ್ಯೆಗಳನ್ನು ಬಗೆಹರಿಸುವಂತೆ ಸಹಕಾರ ಸಚಿವ ಕೆ ಎನ್ ರಾಜಣ್ಣ ಸೂಚಿಸಿದರು. ಪಟ್ಟಣದ ತಾಲ್ಲೂಕು ಪಂಚಾಯತಿ ಸಭಾಂಗಣಾದಲ್ಲಿ ಆಯೋಜಿಸಿದ್ದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು , ಐಡಿಹಳ್ಳಿ ಹೋಬಳಿಯ ಪುಲಮಾಚಿ ಗ್ರಾಮದಲ್ಲಿ ನೀರಿನ ಅಭಾವ ಕಂಡು ಬರುತ್ತಿದೆ. ಸಂಬಂಧಪಟ್ಡ ಪಿಡಿಓ ಗಮನಹರಿಸ ಬೇಕು ಹಾಗೂ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಹೊಸದಾಗಿ ಕೊಳವೆ ಬಾವಿಗಳನ್ನು ಕೊರೆಸುವಾಗ ಹಳೆಯ ವಿದ್ಯುತ್ ಸಂಪರ್ಕವನ್ನು ಹೊಸ […]

Continue Reading
IMG 20240131 WA0021

ಮಧುಗಿರಿ : ಸಾರ್ವಜನಿಕ ವಿದ್ಯಾರ್ಥಿ ನಿಲಯಕ್ಕೆ ದಿಡೀರ್ ಬೇಟಿ…!

ಮಧುಗಿರಿ : ತಾಲೂಕಿನಲ್ಲಿರುವ ಎಲ್ಲಾ ವಸತಿ ನಿಲಯಗಳ ಮೂಲಭೂತ ಸೌಕರ್ಯಗಳ ಕೊರತೆ, ಸಮಸ್ಯೆಗಳ ಬಗ್ಗೆ ಪಟ್ಟಿ ತಯಾರಿಸಿ ಕೊಡಿ, ಯಾವುದಾರೊಂದು ರೂಪದಲ್ಲಿ ಅನುಧಾನ ಬಿಡುಗಡೆ ಮಾಡಿಸುವುದಾಗಿ ಸಹಕಾರ ಸಚಿವ ಕೆ.ಎನ್. ರಾಜಣ್ಣ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಟ್ಟಣದ ಕೆಎಸ್.ಆರ್.ಟಿ.ಸಿ ಸಮೀಪ ಇರುವ ಸಮಾಜ ಕಲ್ಯಾಣ ಇಲಾಖೆಯ ಸಾರ್ವಜನಿಕ ವಿದ್ಯಾರ್ಥಿ ನಿಲಯಕ್ಕೆ ದಿಡೀರ್ ಬೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದ ಅವರು ತಾಲೂಕಿನಲ್ಲಿರುವ ಹಾಸ್ಟೆಲ್ ಗಳಲ್ಲಿ ಎಲ್ಲೆಲ್ಲಿ ಮೂಲಭೂತ ಸೌಕರ್ಯಗಳ ಕೊರತೆ, ಕೊಠಡಿಗಳ ಕೊರತೆ […]

Continue Reading
IMG 20240131 WA0001

ಪಾವಗಡ: ಬಿಸಿ ಊಟದಲ್ಲಿ ಹುಳು, ಆತಂಕದಲ್ಲಿ ವಿದ್ಯಾರ್ಥಿಗಳು…!

ಬಿಸಿ ಊಟದಲ್ಲಿ ಹುಳು, ಆತಂಕದಲ್ಲಿ ವಿದ್ಯಾರ್ಥಿಗಳು. ಪಾವಗಡ : ಹಳೆಯ ಗೋಧಿ ಮತ್ತು ಬೆಳೆಯನ್ನು ಬಿಸಿಯೂಟ ತಯಾರಕರು ಅಡಿಗೆಗೆ ಬಳಸಿದ್ದರಿಂದ ಮುದ್ದೆ ಮತ್ತು ಸಾರಿನಲ್ಲಿ ಹುಳುಗಳು ಕಂಡುಬಂದಿವೆ ಎಂದು ತಾಲ್ಲೂಕಿನ ಜಾಜುರಾಯನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.. ಊಟದಲ್ಲಿ ಆಗಾಗ ಹುಳುಗಳು ಇರುವುದು ಕಂಡುಬರುತ್ತವೆ ಎಂದು ಈ ಬಗ್ಗೆ ಶಿಕ್ಷಕರಿಗೆ ತಿಳಿಸಿರುವುದಾಗಿ ವಿದ್ಯಾರ್ಥಿಗಳು ಆರೋಪಿಸಿದರು. ವಿಷಯದ ತಿಳಿದ ನಂತರ ತಾಲ್ಲೂಕು ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾದ ಶಂಕರಪ್ಪ ಶಾಲೆಗೆ ಭೇಟಿ ನೀಡಿ ಆಹಾರ ಧಾನ್ಯಗಳನ್ನು […]

Continue Reading
IMG 20240130 WA0009

ತುಮಕೂರು : ಸರ್ಕಾರದ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಣೆ…!

*BJP-RSS ಸುಳ್ಳೋತ್ಪಾದಕರಿಗೆ ಚಾಟಿ ಬೀಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ* *ಸರ್ಕಾರದ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಿಸಿ BJP ಕಾರ್ಖಾನೆಯಲ್ಲಿ ಉತ್ಪಾದನೆ ಆಗುತ್ತಿರುವ ಸುಳ್ಳುಗಳನ್ನು ಬಿಚ್ಚಿಟ್ಟ ಮುಖ್ಯಮಂತ್ರಿ* *ಗ್ಯಾರಂಟಿ ಯೋಜನೆಗಳ ಫಲಾನುಭವಿ ಮಹಿಳೆಯರು ಸುಳ್ಳೋತ್ಪಾದಕರ ಮುಖಕ್ಕೆ ಉತ್ತರ ಕೊಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ* ತುಮಕೂರು ಜ 29: ನಮ್ಮ ಗ್ಯಾರಂಟಿ ಯೋಜನೆಗಳ ಫಲಾನುಭವಿ ಮಹಿಳೆಯರು, ಯುವಕ-ಯುವತಿಯರು BJP-RSS ಸುಳ್ಳೋತ್ಪಾದಕರ ಮುಖಕ್ಕೆ ಉತ್ತರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ತುಮಕೂರು ಜಿಲ್ಲೆಯ 30,125 ಫಲಾನುಭವಿಗಳಿಗೆ ಹಲವು ಇಲಾಖೆಗಳ ಸವಲತ್ತು ಮತ್ತು […]

Continue Reading
IMG 20240127 WA0008

ಪಾವಗಡ : ಸಂವಿಧಾನದಲ್ಲಿ ಎಲ್ಲರೂ ಸಮಾನರು….!.

ಸಂವಿಧಾನದಲ್ಲಿ ಎಲ್ಲರೂ ಸಮಾನರು. ಪಾವಗಡ : ಸಂವಿಧಾನ ನಮಗೆ ಹಕ್ಕುಗಳು ಮತ್ತು ಕರ್ತವ್ಯಗಳನ್ನು ನೀಡಿದೆ, ಸಂವಿಧಾನದಲ್ಲಿ ಎಲ್ಲರೂ ಸಮಾನರು ಎಂದು ನಿವೃತ್ತ ಮುಖ್ಯ ಶಿಕ್ಷಕ ವಡಸಲ್ಲಪ್ಪ ತಿಳಿಸಿದರು. ಪಟ್ಟಣದ ಜೈ ಗುರುದೇವ ಆಂಗ್ಲಶಾಲೆಯಲ್ಲಿ ಏರ್ಪಡಿಸಿದ್ದ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ದೇಶ ನನಗೇನು ಮಾಡಿದೆ ಎನ್ನುವುದಕ್ಕಿಂತ, ದೇಶಕ್ಕಾಗಿ ನಾನೇನು ಮಾಡಬೇಕು ಎಂಬುದು ಪ್ರತಿಯೊಬ್ಬರು ತಿಳಿಯಬೇಕೆಂದರು. ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು ಎಂಬಂತೆ. ಸದೃಢ ದೇಶ ನಿರ್ಮಾಣದಲ್ಲಿ ಯುವಶಕ್ತಿಯ ಪಾತ್ರ ಶ್ಲಾಘನೀಯವಾಗಿದೆ ಎಂದರು. ಕಾರ್ಯಕ್ರಮದಲ್ಲಿ ವಿವಿಧ ತರಗತಿಯಿಂದ […]

Continue Reading
IMG 20240123 WA0013

ಪಾವಗಡ: ರಾಜವಂತಿ ಗ್ರಾಮ ಪಂಚಾಯಿತಿ ಗೆ ನೂತನ ಅಧ್ಯಕ್ಷರ ಆಯ್ಕೆ….!

ಗ್ರಾಮ ಪಂಚಾಯಿತಿ ಅಧ್ಯಕ್ಷರ ಆಯ್ಕೆ. ಪಾವಗಡ : ತಾಲ್ಲೂಕಿನ ರಾಜವಂತಿ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಸ್ಥಾನಕ್ಕೆ ಮಂಗಳವಾರ ನಡೆದ ಚುನಾವಣೆಯಲ್ಲಿ ಕಣಿವೇನಹಳ್ಳಿ ಗ್ರಾಮದ ನೇತ್ರಾವತಿ ನರೇಶ್‌ ಅಧ್ಯಕ್ಷರಾಗಿ ಆಯ್ಕೆಯಾದರು. ಹಿಂದಿನ ಅದ್ಯಕ್ಷರ ರಾಜಿನಾಮೆಯಿಂದ ತೆರವಾಗಿದ್ದಅಧ್ಯಕ್ಷರ ಸ್ಥಾನಕ್ಕೆ ಮಂಗಳವಾರ ಚುನಾವಣೆ ನಡೆಯಿತು. ಜೆಡಿಎಸ್ ಬೆಂಬಲಿತ 11 ಮಂದಿ ಸದಸ್ಯರು, ಕಾಂಗ್ರೆಸ್ ಬೆಂಬಲಿತ 8 ಸದಸ್ಯರಿದ್ದು. ಜೆಡಿಎಸ್ ಬೆಂಬಲಿತ ನೇತ್ರಾವತಿ ನರೇಶ್‌ ಬಹುಮತ ಪಡೆಯುವ ಮೂಲಕ ರಾಜವಂತಿಗ್ರಾಮ ಪಂಚಾಯಿತಿಯ ನೂತನ ಅದ್ಯಕ್ಷರಾಗಿ ನೇತ್ರಾವತಿ ಆಯ್ಕೆಯಾದರು. ತಹಶೀಲ್ದಾರ್ ಡಿ.ಎನ್.ವರದರಾಜು ಚುನಾವಣಾಧಿಕಾರಿಯಾಗಿ ಕರ್ತವ್ಯ […]

Continue Reading
IMG 20240123 WA0001

ಪಾವಗಡ: ಅದ್ದೂರಿಯಾಗಿ ನಡೆದ ಶ್ರೀ ರಾಮನ ಪೂಜೆ…!

  ತಾಲೂಕಿನಾದ್ಯಂತ ಅದ್ದೂರಿಯಾಗಿ ನಡೆದ ಶ್ರೀ ರಾಮನ ಪೂಜಾ ಕಾರ್ಯಕ್ರಮ. ಪಾವಗಡ : ಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆ ಸಮಾರಂಭದ ಹಿನ್ನೆಲೆಯಲ್ಲಿ ತಾಲೂಕಿನಾದ್ಯಂತ ಪ್ರತಿ ಹಳ್ಳಿಯಿಂದ ಹಿಡಿದು ಪಟ್ಟಣದವರೆಗೂ ಭಕ್ತಾದಿಗಳುು ತಮ್ಮದೇ ಆದ ರೀತಿಯಲ್ಲಿ ರಾಮನಿಗೆ ಪೂಜೆ ಪುನಸ್ಕಾರ ಮಾಡಿ ಸಂಭ್ರಮಿಸಿದರು. ತಾಲೂಕಿನಾದ್ಯಂತ ಎಲ್ಲಾ ದೇವಾಲಯಗಳಲ್ಲಿ ಬೆಳಗಿನಿಂದಲೇ ವಿಶೇಷವಾದ ಪೂಜಾ ಕಾರ್ಯಗಳನ್ನು ಹಮ್ಮಿಕೊಳ್ಳಲಾಯಿತು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪೆಂಡಾಲ್ ಹಾಕಿ ರಾಮದೇವರ ಚಿತ್ರಪಟಕ್ಕೆ ಪೂಜೆ ಸಲ್ಲಿಸಿ, ನೆರೆದಂತಹ ಭಕ್ತಾದಿಗಳಿಗೆ ಪ್ರಸಾದ ವಿನಯೋಗಿಸಲಾಯಿತು. ಪಟ್ಟಣದ ಶ್ರೀ ಶನಿ ಮಹಾತ್ಮ ದೇವಾಲಯದ […]

Continue Reading
IMG 20240121 WA0011

ಪಾವಗಡ : ʻದೇವರʼ  ಆಸ್ತಿ  ನುಂಗಿದ  ಭೂ ಕಳ್ಳರು…..!

ಶಿವಪ್ಪನಿಗೂ ಸಂಕಷ್ಟ : ಕಾಣೆಯಾದ  ʻ ನೀಲಕಂಠೇಶ್ವರ – ಕೋಟೇಶ್ವರ ʼ  ಆಸ್ತಿ ʻದೇವರʼ  ಆಸ್ತಿ  ನುಂಗಿದ  ಭೂ ಕಳ್ಳರು…..! ಕಲಿಯುಗ : ಧರ್ಮ ಮತ್ತು ನ್ಯಾಯ ವ್ಯವಸ್ಯೆಯಲ್ಲಿ  ʻ ಧನ ʼಬಲವೇ ಪ್ರಧಾನವಾಗುವುದು ಭಾಗ-1 ಪಾವಗಡ ತಾಲ್ಲೂಕಿನಲ್ಲಿ ಇತ್ತೀಚಿನ ದಿನಗಳಲ್ಲಿ ಬಹಳಷ್ಟು ಭೂಕಳ್ಳತನ ಪ್ರಕರಣಗಳು ಹೊರಬರುತ್ತಿವೆ. ಕಾನೂನು ಯಾರಿಗೂ ತಿಳಿದಿರುವುದಿಲ್ಲ ನಾವು ಹಣವಂತರು – ರಾಜಕೀಯವಾಗಿ ಬಲಾಢ್ಯರು  ನಾವು ಏನು ಮಾಡಿದರು ನಡೆಯುತ್ತದೆ ಎನ್ನುವ ಅಹಂ ನಿಂದ, ತಾಲ್ಳೂಕಿನ ಕೆಲ ಗುಂಪುಗಳು ಅಧಿಕಾರಿಗಳನ್ನು ಬುಕ್‌ ಮಾಡಿಕೊಂಡು […]

Continue Reading
book releas

ಪಾವಗಡ: ಮಾತೃಭಾಷೆ ಕನ್ನಡವಾಗಿರಲಿ….!

ಮಾತೃಭಾಷೆ ಕನ್ನಡವಾಗಿರಲಿವೈ.ಎನ್.ಹೊಸಕೋಟೆ : ವಿದ್ಯಾರ್ಥಿಗಳು ಕಲಿಯುವ ಮಾಧ್ಯಮ ಯಾವುದಾದರೂ ಮಾತೃಭಾಷೆ ಕನ್ನಡವಾಗಿರಬೇಕು ಎಂದು ಜಿಲ್ಲಾ ಕನ್ನಡ ಸಾಹಿತ್ಯಪರಿಷತ್ತು ಅಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ ತಿಳಿಸಿದರು ರಂಗಸಮುದ್ರ ಗ್ರಾಮದಲ್ಲಿ ಶನಿವಾರದಂದು ಹಮ್ಮಿಕೊಂಡಿದ್ದ ವೈ.ಎನ್.ಹೊಸಕೋಟೆ ಹೋಬಳಿ 2ನೇ ಕನ್ನಡಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕನ್ನಡದಲ್ಲಿ ಕಲಿತರೆ ಜೀವನ ರೂಪಿಸಿಕೊಳ್ಳಬಹುದು ಎಂಬ ಭರವಸೆ ಮೂಡಿದರೆ ಕನ್ನಡ ಗಟ್ಟಿಗೊಂಡು ಮುಂದಿನ ತಲೆಮಾರಿಗೂ ಉಳಿಯಲು ಸಾಧ್ಯ. ಉದ್ಯೋಗವಕಾಶಗಳ ಭ್ರಮೆಯಲ್ಲಿ ಪೆÇೀಷಕರು ಇಂಗ್ಲೀಷ್ ಮಾಧ್ಯಮದ ಶಿಕ್ಷಣಕ್ಕೆ ಮೊರೆ ಹೋಗುತ್ತಿದ್ದಾರೆ. ಭಾಷಾ ವಿಧೇಯಕಗಳು, ವರದಿಗಳು ಕನ್ನಡಕ್ಕೆ ಉದ್ಯೋಗ ನೀಡುವ […]

Continue Reading