IMG 20250131 WA0029

ಪಾವಗಡ: ಸಾಲ ಕೊಡುವವರು ಆರ್‌ಬಿಐ ನಿಯಮಾವಳಿಯನ್ನು ಪಾಲಿಸಬೇಕು….!

ಸಾಲ ಕೊಡುವವರು ಆರ್‌ಬಿಐ ನಿಯಮಾವಳಿಯನ್ನು ಪಾಲಿಸಬೇಕು. ಪಾವಗಡ : ಮೈಕ್ರೋ ಫೈನಾನ್ಸ್ ಸಂಸ್ಥೆಯಿಂದ ಸಾಲ ನೀಡಬೇಕಾದರೆ ಎಲ್ಲಾ ದಾಖಲೆಗಳನ್ನು ಪರಿಶೀಲಿಸಿ ಗ್ರಾಹಕರಿಗೆ ಹಣವನ್ನು ನೀಡಬೇಕು ಎಂದು ತಹಶೀಲ್ದಾರ್ ವರದರಾಜು ತಿಳಿಸಿದರು. ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಯ ಪ್ರತಿನಿಧಿಗಳ ಜೊತೆ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಮೈಕ್ರೋ ಫೈನಾನ್ಸ್ ನಿಂದ ಸಾಲ ನೀಡಿದವರು ಸಾಲ ವಸೂಲಿಗಾಗಿ ಬೆಳಗ್ಗೆ 09 ರಿಂದ 6:00 ಗಂಟೆ ವರೆಗೂ ವಸೂಲಿ ಮಾಡಿಕೊಳ್ಳಬಹುದು ಎಂದರು. ಸಾಲ ಕೊಟ್ಟ ಮೈಕ್ರೋ ಫೈನಾನ್ಸ್ […]

Continue Reading
IMG 20250131 WA0028

ಪಾವಗಡ : ಹೊಸ ಯೋಜನೆಗಳಿಗೆ ಶೀಘ್ರವೇ ಚಾಲನೆ…!

ತಾಲೂಕಿನಲ್ಲಿ ಹೊಸ ಯೋಜನೆಗಳಿಗೆ ಶೀಘ್ರವೇ ಚಾಲನೆ. ಶಾಸಕ ಹೆಚ್ ವಿ ವೆಂಕಟೇಶ್ ಪಾವಗಡ : ತಾಲೂಕಿನಲ್ಲಿ ಹಲವು ಅಭಿವೃದ್ಧಿ ಯೋಜನೆಗಳನ್ನು ಹಮ್ಮಿಕೊಂಡಿದ್ದು ಸ್ವತಹ: ಮುಖ್ಯಮಂತ್ರಿಗಳಿಂದ ಉದ್ಘಾಟನೆ ಮಾಡಿಸುವೆ ಎಂದು ಶಾಸಕ ಹೆಚ್ ವಿ ವೆಂಕಟೇಶ್ ತಿಳಿಸಿರು. ತಾಲ್ಲೂಕಿನ ದೊಡ್ಡಹಳ್ಳಿ ಗ್ರಾಮದ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು. ತಾಲ್ಲೂಕಿಗೆ ಈಗಾಗಲೇ ಐಟಿಐ ಕಾಲೇಜು ಮಂಜೂರು ಆಗಿದೆ, ರೈಲ್ವೆ ಕಾಮಗಾರಿ ನಡೆಯುತ್ತಿದೆ, ಬೈಪಾಸ್ ರಸ್ತೆ ಅನುಮೋದನೆಗೊಂಡಿದ್ದು, […]

Continue Reading
IMG 20250130 WA0025

ಪಾವಗಡ : 7ನೇ ವೇತನ ಆಯೋಗದಲ್ಲಿ ನಿವೃತ್ತ ನೌಕರರಿಗೆ ಅನ್ಯಾಯ….!

7ನೇ ವೇತನ ಆಯೋಗದಲ್ಲಿ ನಿವೃತ್ತ ನೌಕರರಿಗೆ ಅನ್ಯಾಯ: ಆರೋಪ ಮನವಿ ಪತ್ರ ಸಲ್ಲಿಕೆ. ಪಾವಗಡ : ರಾಜ್ಯ ಸರ್ಕಾರ ಜಾರಿಗೊಳಿಸಿದ 7ನೇ ವೇತನ ಆಯೋಗದಲ್ಲಿ ನಿವೃತ್ತ ಸರ್ಕಾರಿ ನೌಕರರಿ ಗೆ ಅಧಿಕಾರಿಗಳಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸುವಂತೆ ಒತ್ತಾಯಿಸಿ ತಾಲ್ಲೂಕು ನಿವೃತ್ತ ನೌಕರರ ಸಂಘ ದ ಪದಾಧಿಕಾರಿಗಳು ತಹಶೀಲ್ದಾರ್ ವರದರಾಜು ಮುಖಾಂತರ ಮುಖ್ಯಮಂತ್ರಿಯ ರವರಿಗೆ ಮನವಿ ಪತ್ರ ಸಲ್ಲಿಕೆ. ಪ್ರತಿಭಟನೆ ಉದ್ದೇಶಿಸಿ ನಿವೃತ್ತ ಉಪನ್ಯಾಸಕ ಸುರೇಶ್ ಮಾತನಾಡಿ, 7ನೇ ವೇತನ ಆಯೋಗದ ವರದಿಯಂತೆ ಪರಿಷ್ಕೃತ ವೇತನದ ಮೇಲೆ ನಿವೃತ್ತ […]

Continue Reading
IMG 20250122 WA0040

ಪಾವಗಡ : ಸಾರ್ವಜನಿಕರ ದೂರುಗಳನ್ನು ಆಲಿಸಿದ ಲೋಕಾಯುಕ್ತ ಎಸ್ ಪಿ…..!

ಸಾರ್ವಜನಿಕರ ದೂರುಗಳನ್ನು ಆಲಿಸಿದ ಲೋಕಾಯುಕ್ತ ಎಸ್ ಪಿ ಲಕ್ಷ್ಮಿ ನಾರಾಯಣ ಪಾವಗಡ: ಅಧಿಕಾರಿಗಳು ವಿನಾಕಾರಣ ಸಾರ್ವಜನಿಕರಿಗೆ ಕೆಲಸಗಳನ್ನು ಮಾಡಿಕೊಡದೆ ಅಲೆಸಬಾರದೆಂದು ಲೋಕಾಯುಕ್ತ ಎಸ್ ಪಿ ಲಕ್ಷ್ಮಿ ನಾರಾಯಣ ತಿಳಿಸಿದರು. ಪಟ್ಟಣದ ಎಸ್ ಎಸ್ ಕೆ ಸಮುದಾಯ ಭವನದಲ್ಲಿ ಬುಧವಾರ ತುಮಕೂರು ಲೋಕಾಯುಕ್ತ ಅಧಿಕಾರಿಗಳಿಂದ ಏರ್ಪಡಿಸಿದ್ದ ಕುಂದು ಕೊರತೆ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಗ್ರಾಮ ಪಂಚಾಯಿತಿಗಳಲ್ಲಿ ಪಿಡಿಒಗಳು ಸಾರ್ವಜನಿಕರಿಗೆ ಸಿಗುತ್ತಿಲ್ಲವೆಂದು, ಹಕ್ಕು ಪತ್ರ ಖಾತೆಗೆ ಸಂಬಂಧಿಸಿದಂತೆ ಕೆಲಸಗಳನ್ನು ಮಾಡಿಕೊಡಲು ವಿನಾಕಾರಣ ಅಲೆಸಲಾಗುತ್ತದೆ ಎಂದು ಸಾರ್ವಜನಿಕರಿಂದ ದೂರನ್ನು ಪಡೆದುಕೊಂಡಿರುವುದಾಗಿ […]

Continue Reading
IMG 20250118 WA0004

ಪಾವಗಡ : ಶಿಕ್ಷಕರು – ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವ ನಿರ್ಮಾತೃಗಳು….!.

ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವ ನಿರ್ಮಾತೃಗಳು. ಪಾವಗಡ : ವಿದ್ಯಾರ್ಥಿಗಳ ಜೀವನದಲ್ಲಿ ಶಿಕ್ಷಕರು ಪ್ರಮುಖ ಪಾತ್ರ ವಹಿಸುವರೆಂದು ವಿದ್ಯಾರ್ಥಿಗಳನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯುವಲ್ಲಿ ಶಿಕ್ಷಕರ ಪಾತ್ರ ಶ್ಲಾಘನೀಯವೆಂದು ಸಲೀ ಮುಲ್ಲಾ ಖಾನ್ ತಿಳಿಸಿದರು. ಪಟ್ಟಣದ ಶ್ರೀ ಶನಿ ಮಹಾತ್ಮ ದೇವಾಲಯದ ಹಿಂಭಾಗದ ಸರ್ಕಾರಿ ಕಿರಿಯ ಪ್ರಾರ್ಥಮಿಕ ಪಾಠಶಾಲೆಗೆ ಶನಿವಾರ ನಿವೃತ್ತ ಶಿಕ್ಷಕ ಖಲೀ ಮುಲ್ಲಾ ಖಾನ್ ಮತ್ತು ಅವರ ಧರ್ಮಪತ್ನಿ ಖುರ್ಶಿದ್ ಉನ್ನಿಸಾ ಸ್ಮರಣಾರ್ಥ ಅವರ ಕುಟುಂಬಸ್ಥರು ಶಾಲೆಗೆ ಡಿಜಿಟಲ್ ಇಂಟ್ರಕ್ಷನ್ ಬೋರ್ಡ್ ಕೊಡುಗೆಯಾಗಿ ನೀಡಿ ಅವರು […]

Continue Reading
IMG 20250118 WA0014

ತುಮಕೂರು : ವರದಿಗಾರಿಕೆ ವೃತ್ತಿಪರವಾಗಿದ್ದಾಗ ಸಮಾಜದ ಪರವಾಗಿರುತ್ತದೆ….!

*ವರದಿಗಾರಿಕೆ ವೃತ್ತಿಪರವಾಗಿದ್ದಾಗ ಸಮಾಜದ ಪರವಾಗಿರುತ್ತದೆ: ಸಿ.ಎಂ.ಸಿದ್ದರಾಮಯ್ಯ* ಪತ್ರಿಕಾ ವೃತ್ತಿ ಉದ್ಯಮ ಆದ ಕೂಡಲೇ ಇದರ ಉದ್ದೇಶಗಳು ಬದಲಾಗುತ್ತವೆ: ಸಿ.ಎಂ* *ವಸ್ತು ಸ್ಥಿತಿ ಜೊತೆಗೆ ಮೌಲ್ಯಧಾರಿತ ಸುದ್ದಿ ಇಂದಿನ ಅಗತ್ಯ: ಊಹಾ (ಕಲ್ಪಿತ) ಪತ್ರಿಕೋದ್ಯಮ ಅಪಾಯಕಾರಿ: ಸಿ.ಎಂ* ತುಮಕೂರು ಜ 18: ವರದಿಗಾರಿಕೆ ವೃತ್ತಿಪರವಾಗಿದ್ದಾಗ ಸಮಾಜದ ಪರವಾಗಿರುತ್ತದೆ. ಪತ್ರಿಕಾ ವೃತ್ತಿ ಉದ್ಯಮ ಆದ ಕೂಡಲೇ ಇದರ ಉದ್ದೇಶಗಳು ಬದಲಾಗುತ್ತವೆ. ವಸ್ತು ಸ್ಥಿತಿ ಜೊತೆಗೆ ಮೌಲ್ಯಧಾರಿತ ಸುದ್ದಿ ಇಂದಿನ ಅಗತ್ಯ. ಊಹಾ (ಕಲ್ಪಿತ) ಪತ್ರಿಕೋದ್ಯಮ ಅಪಾಯಕಾರಿ ಎಂದು ಸಿ.ಎಂ. ಸಿದ್ದರಾಮಯ್ಯ […]

Continue Reading
IMG 20250116 WA0012

ಪಾವಗಡ : ರಂಗಸಮುದ್ರ ಗ್ರಾಮ ಪಂಚಾಯಿತಿ ಗೆ ನೂತನ ಅಧ್ಯಕ್ಷರ ಆಯ್ಕೆ…..!

ಗ್ರಾ. ಪಂ. ಅಧ್ಯಕ್ಷರ ಆಯ್ಕೆ. ಪಾವಗಡ : ತಾಲ್ಲೂಕಿನ ರಂಗಸಮುದ್ರ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಗುರುವಾರ ನಡೆದ ಚುನಾವಣೆಯಲ್ಲಿ ಬೆಳ್ಳಿಬಟ್ಲು ಗ್ರಾಮದ ಮಾರಕ್ಕರಾಜಣ್ಣ ಅಧ್ಯಕ್ಷೆಯಾಗಿ ಮರು ಆಯ್ಕೆಯಾಗಿದ್ದಾರೆ ಈ ಹಿಂದೆ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ ಮಾರಕ್ಕನವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಗುರುವಾರ ನಡೆದ ಚುನಾವಣೆಯಲ್ಲಿ ಬೆಳ್ಳಿಬಟ್ಲು ಗ್ರಾಮ ದಿಂದ ಮಾರಕ್ಕ ಮತ್ತು ರಂಗಸಮುದ್ರ ಗ್ರಾಮದಿಂದ ಗುಣವತಿ ಮಾತ್ರ ನಾಮ ಪತ್ರ ಸಲ್ಲಿಸಿದ್ದು. ಕೊನೆಯ ಕ್ಷಣದಲ್ಲಿ ಗುಣವತಿ ನಾಮಪತ್ರ ಹಿಂಪಡೆದುಕೊಂಡ ಕಾರಣ ತಹಶೀಲ್ದಾರ್ ಡಿ.ಎನ್ ವರದರಾಜು ಚುನಾವಣಾಧಿಕಾರಿ ಚುನಾವಣಾ […]

Continue Reading
WhatsApp Image 2025 01 13 at 06.56.18

ತುಮಕೂರು : ಪತ್ರಕರ್ತರ ಸಮ್ಮೇಳನ – ವೇದಿಕೆ ನಿರ್ಮಾಣಕ್ಕೆ ಪೂಜೆ….!

39ನೇ ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ದಿನಗಣನೆ, ಎಸ್‍ಎಸ್ ಐ ಟಿ ಕ್ಯಾಂಪಸ್‍ಆವರಣದಲ್ಲಿ ವೇದಿಕೆ ನಿರ್ಮಾಣಕ್ಕೆ ಪೂಜೆ, ಸುಗ್ಗಿ ಸಂಭ್ರಮದ ನಂತರ 39ನೇ ಪತ್ರಕರ್ತರ ಸಮ್ಮೇಳನ: ಟಿ.ಇ.ರಘುರಾಮ್ ತುಮಕೂರು: ಕರ್ನಾಟಕಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದಇದೇ ತಿಂಗಳು 18 ಮತ್ತು 19ರಂದು ಕುಣಿಗಲ್‍ರಸ್ತೆಯ ಶ್ರೀ ಸಿದ್ದಾರ್ಥ ತಾಂತ್ರಿಕ ಮಹಾವಿದ್ಯಾಲಯದಆವರಣದಲ್ಲಿ 39ನೇ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನ ನಡೆಯಲಿದ್ದು ಈಗಾಗಲೇ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿಎಸ್‍ಎಸ್ ಐ ಟಿ ಆವರಣದ ಮೈದಾನದಲ್ಲಿ ವೇದಿಕೆ ನಿರ್ಮಾಣಕ್ಕೆಇಂದು ಪೂಜೆ ಸಲ್ಲಿಸಿದರು. ಇದೇ ತಿಂಗಳ ಜನವರಿ18ರಂದು ನಡೆಯಲಿರುವರಾಜ್ಯಮಟ್ಟದ […]

Continue Reading
DSC5185 scaled

ತುಮಕೂರು : ಕಲ್ಪತರು ನಾಡಿನಲ್ಲಿ ಪತ್ರಕರ್ತರ ಸಮ್ಮೇಳನ…..!

ಕಲ್ಪತರು ನಾಡಿನಲ್ಲಿ ನಡೆಯುವ ಪತ್ರಕರ್ತರ ಸಮ್ಮೇಳನ ಅರ್ಥಗರ್ಭಿತವಾಗಿರಲಿ : – ಶಿವಾನಂದ ತಗಡೂರು ತುಮಕೂರು; ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕ ತುಮಕೂರು ಇವರ ವತಿಯಿಂದ ಚೊಚ್ಚಲ ಬಾರಿಗೆ ಕಲ್ಪತರು ನಗರಿ ತುಮಕೂರಿನಲ್ಲಿ ರಾಜ್ಯಮಟ್ಟದ 39ನೇ ಪತ್ರಕರ್ತರ ಸಮ್ಮೇಳನವನ್ನು ನಡೆಸಲು ನಿಶ್ಚಯಿಸಿದ್ದು ಈಗಾಗಲೇ ನಿರೀಕ್ಷೆಗೂ ಮೀರಿದ ಸಿದ್ಧತೆಗಳನ್ನ ಕೈಗೊಳ್ಳಲಾಗಿದ್ದು ಕಲ್ಪತರು ನಾಡಿನಲ್ಲಿ ನಡೆಯುವ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನ ಅರ್ಥಗರ್ಭಿತವಾಗಿ ನಡೆಯಬೇಕಿದೆ ಎಂದು ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದರು. ನಗರದ ಎಸ್‍ಎಸ್‍ಐಟಿ ಕಾಲೇಜು […]

Continue Reading
IMG 20250111 WA0010

ಪಾವಗಡ : ಸಾವಿತ್ರಿಬಾಯಿ ಪುಲೆ ಅವರ ಜನ್ಮದಿನಾಚರಣೆ….!

ಹೆಣ್ಣುಮಕ್ಕಳ ಪಾಲಿನ ಅಕ್ಷರದವ್ವ . ಸಾವಿತ್ರಿಬಾಯಿ ಪುಲೆ. ಶಾಸಕ ಹೆಚ್ ವಿ ವೆಂಕಟೇಶ್. ಪಾವಗಡ : ಮಹಿಳೆಯರು ಎಲ್ಲಾ ರಂಗಗಳಲ್ಲಿಯೂ ಪಾತ್ರವನ್ನು ಪೋಷಿಸಿ ಮಹಿಳೆ ಅಬಲೆ ಯಲ್ಲ ಸಬಲೆ ಎಂಬುದನ್ನು ನಿರೂಪಿಸಿದ್ದಾರೆಂದು ಶಾಸಕ ಹೆಚ್ ವಿ ವೆಂಕಟೇಶ್ ತಿಳಿಸಿರು ಪಟ್ಟಣದ ಎಸ್ ಎಸ್ ಕೆ ಸಮುದಾಯ ಭವನದಲ್ಲಿ ಸಾವಿತ್ರಿಬಾಯಿ ಪುಲೆ ಅವರ ಜನ್ಮದಿನಾಚರಣೆ ಹಾಗೂ ಶೈಕ್ಷಣಿಕ ಕಾರ್ಯಾಗಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಾವಿತ್ರಿಬಾಯಿ ಫುಲೆ ನಮ್ಮ ದೇಶದ ಪ್ರಥಮ ಶಿಕ್ಷಕಿ, ಆಕೆಯ ಆದರ್ಶಗಳನ್ನು ಎಲ್ಲಾ ಶಿಕ್ಷಕಿಯರು […]

Continue Reading