IMG 20230227 WA0005

ಪಾವಗಡ: ವೈ ಎನ್ ಹೊಸಕೋಟೆ: ಶತಮಾನೋತ್ಸವ ಕಂಡ ಶಾಲೆಯಲ್ಲಿ‌ ಮಾರ್ಚ್ 19 ಕ್ಕೆ ಸಂಭ್ರಮ ಆಚರಣೆ….!

ಪಾವಗಡ: ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ವೈ ಎನ್ ಹೊಸಕೋಟೆ ಗ್ರಾಮದಲ್ಲಿರುವ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಬಾಲಕರ ಶಾಲೆಯು ಶತಮಾನದ ಸೇವೆಯನ್ನು ಪೂರೈಸಿ ಮುಂದೆ ಸಾಗುತ್ತಿದೆ ಈ ಹಿನ್ನೆಲೆಯಲ್ಲಿ ಶಾಲೆಯ ಹಳೆಯ ವಿದ್ಯಾರ್ಥಿಗಳು ಶತಮಾನೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಸಜ್ಜಾಗುತ್ತಿದ್ದಾರೆ ಈ ನಿಟ್ಟಿನಲ್ಲಿ ನಿರಂತರ ಸಭೆಗಳು ನಡೆದು ಹಳೆಯ ವಿದ್ಯಾರ್ಥಿಗಳ ಸಂಘ ರಚನೆಯಾಗಿದ್ದು ಅದರ ಮೂಲಕ ಶತಮಾನೋತ್ಸವ ಸಮಿತಿ ರೂಪುಗೊಳ್ಳು ತ್ತಿದೆ ದಿನಾಂಕ 25.02.2023 ರಂದು ನಡೆದ ಸಭೆಯಲ್ಲಿ ಶತಮಾನೋತ್ಸವ ಕಾರ್ಯಕ್ರಮವನ್ನು ಮಾರ್ಚ್ 19 ರಂದು ಆಚರಿಸಲು […]

Continue Reading
IMG 20230227 WA0004

ಪಾವಗಡ: ಪ್ರಾಥಮಿಕ ಶಿಕ್ಷಣಕ್ಕೆ ಹೆಚ್ಚು ಒತ್ತು…!

ಪ್ರಾಥಮಿಕ ಶಿಕ್ಷಣಕ್ಕೆ ಹೆಚ್ಚು ಒತ್ತು….! ಪಾವಗಡ: ತಾಲ್ಲೂಕಿನ ವೈ.ಎನ್.ಹೊಸಕೋಟೆ ಗ್ರಾಮದ ಶ್ರೀ ಚೌಡೇಶ್ವರಿ ಶಿಕ್ಷಣ ಸಂಸ್ಥೆಯು 20 ವರ್ಷಗಳಿಂದ ನಿರಂತರ ಸೇವೆ ಸಲ್ಲಿಸುತ್ತಿದ್ದು, ಪ್ರಾಥಮಿಕ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿದೆ ಎಂದು ಸಂಸ್ಥೆಯ ಅಧ್ಯಕ್ಷ ಟಿ.ಉಮೇಶ್ ತಿಳಿಸಿದರು. ಶಾಲೆಯಲ್ಲಿ ಹಮ್ಮಿಕೊಂಡಿದ್ದ 20ನೇ ವಾರ್ಷಿಕೋತ್ಸವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಯ ಶೈಕ್ಷಣಿಕ ಪ್ರಗತಿಗೆ ಮೂಲಭೂತ ಶಿಕ್ಷಣ ಅತ್ಯಗತ್ಯ. ಪ್ರಾಥಮಿಕ ಹಂತದಲ್ಲಿ ಕಲಿತ ಕಲಿಕೆಯು ಇಡೀ ಜೀವಮಾನದ ಕಲಿಕೆಯ ಮೇಲೆ ಗಾಡ ಪ್ರಭಾವ ಬೀರುತ್ತದೆ. ಹಾಗಾಗಿ ಮೊದಲ ಹಂತದ ಕಲಿಕೆಗೆ […]

Continue Reading
IMG 20230227 WA0000

ಪಾವಗಡ: ರಾಯಪ್ಪ (ತಿಮ್ಮರಾಯಪ್ಪ) – ರಮಣಪ್ಪ(ವೆಂಕಟರಮಣಪ್ಪ) ಶೀಘ್ರದಲ್ಲೇ ಮನೆಗೆ – ಗಾಲಿ ಮಾತು…!

ಪಾವಗಡ : ತಾಲೂಕನ್ನು ಅಭಿವೃದ್ಧಿಪಡಿಸುವಲ್ಲಿ ಹಾಲಿ ಮತ್ತು ಮಾಜಿ ಶಾಸಕರ ಕೊಡುಗೆ ಶೂನ್ಯವೆಂದು, ರಾಯಪ್ಪ (ತಿಮ್ಮರಾಯಪ್ಪ) ಮತ್ತು ರಮಣಪ್ಪ ವೆಂಕಟರಮಣಪ್ಪ) ನನ್ನು ಶೀಘ್ರವೇ ಮನೆಗಳಿಗೆ ಕಳುಹಿಸಿಕೊಡಲಾಗುವುದೆಂದು ಮಾಜಿ ಸಚಿವ ಮತ್ತು ಕೆಆರ್ ಪಿಪಿ ಪಕ್ಷದ ಅಧ್ಯಕ್ಷ ಗಾಲಿ ಜನಾರ್ಧನ ರೆಡ್ಡಿ ಗುಡುಗಿದರು. ಪಟ್ಟಣದ ಗುರುಭವನ ಮೈದಾನದಲ್ಲಿ ಭಾನುವಾರ ನಡೆದ ಬಹಿರಂಗ ಸಭೆ ಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಮತ್ತು ಜೆಡಿಎಸ್ ಒಳ ಒಪ್ಪಂದಗಳಿಂದಾಗಿ, ತಾಲೂಕು ಅಭಿವೃದ್ಧಿಯಾಗಿಲ್ಲ ಎಂದರು. ತಾಲೂಕಿನಲ್ಲಿ ಬದಲಾವಣೆಯ ಗಾಳಿ ಜೋರಾಗಿ ಬೀಸಿದ್ದು, ಜನರು ಬದಲಾವಣೆ […]

Continue Reading
FB IMG 1677424452600

ಪಾವಗಡ: ತಾಲೂಕಿನ ಅಭಿವೃದ್ಧಿಗಾಗಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಬೆಂಬಲಿಸಿ…!

ತಾಲೂಕಿನ ಅಭಿವೃದ್ಧಿಗಾಗಿ ನಾಗೇಂದ್ರ ಕುಮಾರ್ ರನ್ನು ಗೆಲ್ಲಿಸಿ . ಗಾಲಿ ಜನಾರ್ದನ್ ರೆಡ್ಡಿ.ಪಾವಗಡ : ತಾಲೂಕನ್ನು ಅಭಿವೃದ್ಧಿಪಡಿಸುವಲ್ಲಿ ಹಾಲಿ ಮತ್ತು ಮಾಜಿ ಶಾಸಕರ ಕೊಡುಗೆ ಶೂನ್ಯ ವೆಂದು, ರಾಯಪ್ಪ (ತಿಮ್ಮ ರಾಯಪ್ಪ)ಮತ್ತು ರಮಣಪ್ಪ( ವೆಂಕಟರಮಣಪ್ಪ) ನನ್ನು ಶೀಘ್ರವೇ ಮನೆಗಳಿಗೆ ಕಳುಹಿಸಿಕೊಡಲಾಗುವುದೆಂದು, ಪಟ್ಟಣದ ಗುರುಭವನ ಮೈದಾನದಲ್ಲಿ ಭಾನುವಾರ ನಡೆದ ಬಹಿರಂಗ ಸಭೆಉದ್ದೇಶಿಸಿ, ಕಲ್ಯಾಣ ರಾಜ್ಯ ಪ್ರಗತಿಪಕ್ಷದ ಸ್ಥಾಪಕ ಗಾಲಿ ಜನಾರ್ದನ್ ರೆಡ್ಡಿ ಮಾತನಾಡಿದರು,ಹಾಲಿ ಶಾಸಕರಾದ ವೆಂಕಟರಮಣಪ್ಪ, ಮಾಜಿ ಶಾಸಕರಾದ ತಿಮ್ಮರಾಯಪ್ಪ ತಾಲೂಕನ್ನು ಅಭಿವೃದ್ಧಿಪಡಿಸುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ.ಕಾಂಗ್ರೆಸ್ ಮತ್ತು ಜೆಡಿಎಸ್ […]

Continue Reading
IMG 20230226 WA0019

ಮಧುಗಿರಿ: ಜನಪರ
ಯೋಜನೆಗಳ ಜಾರಿಗಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸ

ಜನಪರಯೋಜನೆಗಳ ಜಾರಿಗಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸ ಮಧುಗಿರಿ: ರಾಜ್ಯದಲ್ಲಿ ಜನಪರಯೋಜನೆಗಳ ಜಾರಿಗಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕೆಂದು ಕೆಪಿಸಿಸಿ ಉಪಾಧ್ಯಕ್ಷರಾದ ಕೆ.ಎನ್ ರಾಜಣ್ಣ ಕರೆ ನೀಡಿದರು. ಅವರು ತಾಲೂಕಿನ ಐಡಿಹಳ್ಳಿ ಹೋಬಳಿ ದೊಡ್ಡ ಯ ಲ್ಕೂರು ಗ್ರಾಮ ಪಂಚಾಯಿತಿ ಯರಮಲ್ಲನಹಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಕಾಯಕರ್ತರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ರಾಜ್ಯದಲ್ಲಿ ಮೂರುವರೆ ವರ್ಷ ಅಧಿಕಾರ ನಡೆಸಿದ ಬಿಜೆಪಿ ಸರಕಾರವು ಜನಪರವಾದ ಕೊಡುಗೆಗಳನ್ನು ನೀಡಿಲ್ಲಾ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ರವರಿಗೆ ಇಲ್ಲಾ ಸಲ್ಲಾದ ತೊಂದರೆಗಳನ್ನು ನೀಡುತ್ತಿರುವುದೇ ಇವರ ಸಾಧನೆಯಾಗಿದೆ. […]

Continue Reading
IMG 20230223 WA0039

ಪಾವಗಡ:ಸರ್ಕಾರಿ ಅಧಿಕಾರಿಗಳು ಪ್ರಾಮಾಣಿಕತೆಯಿಂದ, ನಿಷ್ಠೆಯಿಂದ ಕೆಲಸ ಮಾಡಿ…!

ಸರ್ಕಾರಿ ಅಧಿಕಾರಿಗಳು ಪ್ರಾಮಾಣಿಕತೆಯಿಂದ, ನಿಷ್ಠೆಯಿಂದ ಕೆಲಸ ಮಾಡಿ.ಲೋಕಾಯುಕ್ತ ಜಿಲ್ಲಾ ಎಸ್ ಪಿ ವಾಲಿ ಭಾಷಾ. ಪಾವಗಡ : ಸರ್ಕಾರಿ ಅಧಿಕಾರಿಗಳು ಸಾರ್ವಜನಿಕರನ್ನು ವಿನಾಕಾರಣ ಅಲಿಸದೆ, ನಿಷ್ಠೆಯಿಂದ ಪ್ರಾಮಾಣಿಕವಾಗಿ ಕೆಲಸ ಮಾಡಬೇಕೆಂದು ಪಟ್ಟಣದ ತಾಲೂಕು ಪಂಚಾಯಿತಿಯ ಸಭಾಂಗಣದಲ್ಲಿ ಬುಧುವಾರ ಹಮ್ಮಿಕೊಳ್ಳಲಾಗಿದ್ದ ಸಾರ್ವಜನಿಕರ ಕುಂದು ಕೊರತೆ ಸಭೆಯಲ್ಲಿ ಮಾತನಾಡಿದರು,ಮಾನವ ಸೇವೆಯೇ ಮಾಧವ ಸೇವೆ ಎಂಬಂತೆ, ಸಾರ್ವಜನಿಕರು ಅಧಿಕಾರಿಗಳ ಬಳಿ ಸಮಸ್ಯೆಯನ್ನು ಹೇಳಿಕೊಂಡು ಬಂದರೆ ಅದಕ್ಕೆ ಪರಿಹಾರ ಹುಡುಕಿ ಕೊಡುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು ಎಂದರು.ಸರ್ಕಾರಿ ಅಧಿಕಾರಿಗಳು ಸಾರ್ವಜನಿಕರಿಗೆ ಪದೇಪದೇ ಅಲೆದಾಡಿಸುವ […]

Continue Reading
IMG 20230223 WA0027

ಪಾವಗಡ:ತಾಲ್ಲೂಕಿನ ಅಭಿವೃದ್ಧಿಗೆ ಪೂರಕವಾದ ವಿಶೇಷ ಪ್ರಣಾಳಿಕೆ…!

ತಾಲ್ಲೂಕಿನ ಅಭಿವೃದ್ಧಿಗೆ ಪೂರಕವಾದ ವಿಶೇಷ ಪ್ರಣಾಳಿಕೆ ಪ್ರಕಟಿಸಲಾಗುವುದು. ನಾಗೇಂದ್ರ ಕುಮಾರ್ ಪಾವಗಡ: ಪಟ್ಟಣದ ತುಮಕೂರು ರಸ್ತೆಯಲ್ಲಿರುವ ಜನಸೇವಾ ಕಚೇರಿಯಲ್ಲಿ ಗುರುವಾರ ನಡೆದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ , ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಆಕಾಂಕ್ಷಿ ಅಭ್ಯರ್ಥಿ ನೇರಳೆಕುಂಟೆ ನಾಗೇಂದ್ರ ಮಾತನಾಡಿ,ಇದೇ ತಿಂಗಳ ಫೆಬ್ರವರಿ 26ರಂದು ಪಟ್ಟಣದ ಗುರುಭವನದ ಮೈದಾನದಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಬಹಿರಂಗ ಸಭೆ ನಡೆಯಲಿದೆ ಎಂದುರು.ಗಾಲಿ ಜನಾರ್ಧನರೆಡ್ಡಿ ಪಾವಗಡಕ್ಕೆ ಆಗಮಿಸಿ ಭಾನುವಾರ ಬೆಳಿಗ್ಗೆ ಕಣಿವೇನಹಳ್ಳಿ ಗೇಟ್ ಬಳಿಯ ಅಭಯ ಸುಬ್ರಹ್ಮಣ್ಯ ಸ್ವಾಮಿ ದೇಗುಲದಲ್ಲಿ […]

Continue Reading
IMG 20230223 WA0030

ಮಧುಗಿರಿ:ತಾಡಿಗ್ರಾಮ ಅಭಿವೃದ್ಧಿಗೆ 2.6 ಕೋಟಿ…!

ತಾಡಿಗ್ರಾಮ ಅಭಿವೃದ್ಧಿಗೆ 2.6 ಕೋಟಿ ಶಾಸಕ ವೀರಭದ್ರಯ್ಯ ಮಧುಗಿರಿ : ಗಡಿ ಭಾಗದ ಗ್ರಾಮವಾದ ತಾಡಿ ಗ್ರಾಮದ ಅಭಿವೃದ್ಧಿಗಾಗಿ 2.6 ಕೋಟಿ ಅನುದಾನ ನೀಡಿದ್ದು ಅಭಿವೃದ್ಧಿಯಲ್ಲಿ ಹಿಂದೆ ಬಿದ್ದಿಲ್ಲ ಎಂದು ಶಾಸಕ ಎಂ.ವಿ. ವೀರಭದ್ರಯ್ಯ ತಿಳಿಸಿದರು. ತಾಲೂಕಿನ ಕೊಡಿಗೇನಹಳ್ಳಿ ಹೋಬಳಿ.ಸೂರನಾಗೇನಹಳ್ಳಿ 20 ಲಕ್ಷ, ಐ.ಡಿ.ಹ ಳ್ಳಿ. ಹೋಬಳಿ ತಾಡಿ ಗ್ರಾಮದಲ್ಲಿ 40ಲಕ್ಷ, ಸಿದ್ದಾಪುರದಲ್ಲಿ 20 ಲಕ್ಷ ಸೇರಿ ಒಟ್ಟು 1.2 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ತಾಡಿಯಲ್ಲಿ ಮಾತನಾಡಿದ ಅವರು, ಇದೇ ಗ್ರಾಮದಲ್ಲಿ ರಸ್ತೆ, […]

Continue Reading
IMG 20230222 WA0007

ಪಾವಗಡ: ಪಟ್ಟಣದ ಪ್ರತಿ ವಾರ್ಡಿನಲ್ಲಿ ಪಂಚರತ್ನ ಕಾರ್ಯಕ್ರಮ ದ ಅರಿವು…!

ಪಟ್ಟಣದ ಪ್ರತಿ ವಾರ್ಡಿನಲ್ಲಿ ಪಂಚರತ್ನ ಕಾರ್ಯಕ್ರಮ ದ ವಿವರವನ್ನು ತಿಳಿಸುವ ಕಾರ್ಯ ಮಾಡಲಾಗುತ್ತದೆ . ಮಾಜಿ ಶಾಸಕ ತಿಮ್ಮರಾಯಪ್ಪ ಪಾವಗಡ : ಪಟ್ಟಣದ ಬನಶಂಕರಿಯ ಬಡಾವಣೆಯಲ್ಲಿ ಬುಧವಾರ ಜೆಡಿಎಸ್ ನಗರ ಘಟಕ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಭೆಯನ್ನುಸಭೆಯನ್ನು ಉದ್ದೇಶಿಸಿ ಮಾಜಿ ಶಾಸಕ ತಿಮ್ಮರಾಯಪ್ಪ ಮಾತನಾಡಿ,ಜೆಡಿಎಸ್ ಪಕ್ಷ ರೈತರ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿದ ಪಕ್ಷವಾಗಿದೆ ಎಂದು,ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಅಧಿಕಾರದ ಅವಧಿಯಲ್ಲಿ ರೈತರ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ರೈತರನ್ನು ಸಂಕಷ್ಟಗಳಿಂದ ಪಾರು ಮಾಡಲು , ರೈತರ […]

Continue Reading
IMG 20230220 WA0048

ಮಧುಗಿರಿ: ಎರಡು ಸಾವಿರ ಕೋಟಿಯಷ್ಟು ಸಾಲಮನ್ನಾದ ಹಣ ಸರ್ಕಾರದಿಂದ ಡಿಸಿಸಿ ಬ್ಯಾಂಕಿಗೆ ಬಾಕಿ….!

ಮಧುಗಿರಿ : 2 ಸಾವಿರ ಕೋಟಿಯಷ್ಟು ಸಾಲಮನ್ನಾದ ಹಣಸರ್ಕಾರದಿಂದ ಡಿಸಿಸಿ ಬ್ಯಾಂಕಿಗೆ ಇನ್ನೂ ಬರಬೇಕಿದೆ ಎಂದು ಮಾಜಿಶಾಸಕ ಕೆ.ಎನ್.ರಾಜಣ್ಣ ತಿಳಿಸಿದರು.ತಾಲೂಕಿನ ಕೊಡಿಗೇನಹಳ್ಳಿ ಹೋಬಳಿಯಯಾಕಾರ್ಲಹಳ್ಳಿಯಲ್ಲಿ ಗ್ರಾಮದಲ್ಲಿ ಸ್ನೇಹ ಜೀವಿ ಬಳಗದವತಿಯಿಂದ ಆಯೋಜಿಸಿದ್ದ ಜೆಡಿಎಸ್ ನಿಂದಕಾಂಗ್ರೆಸ್‍ಗೆ ಸೇರ್ಪಡೆಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ. ಅವರುಜಿಲ್ಲೆಯ ರೈತರಿಗೆ ಮನ್ನಾವಾದ 53 ಕೋಟಿ ರೂಗಳು ಸಾಲಮನ್ನಾದ ಹಣ ಬರಬೇಕಿದೆ. ಕೊಟ್ಟ ಸಾಲ ಸರ್ಕಾರ ನೀಡಿಲ್ಲ. ಅದುರೈತರ ಠೇವಣಿ ಹಣದಿಂದ ನೀಡಿದ್ದೇವೆ.ಕಳೆದ ಅವಧಿಯಲ್ಲಿ ಶಾಸಕನಾಗಿ ಕ್ಷೇತ್ರದ ಅಭಿವೃದ್ಧಿಗೆಸಾಕಷ್ಟು ಅನುದಾನ ತಂದಿದ್ದು ನನ್ನ ಅವಧಿ ಹಾಗೂ ಈಗಿನಅವಧಿಯ ಅಭಿವೃದ್ಧಿಯ […]

Continue Reading