IMG 20230220 WA0198

ಪಾವಗಡ: ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಸಾರ್ವಜನಿಕರ ಮನವಿ…!

ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಸಾರ್ವಜನಿಕರ ಮನವಿ.ಪಾವಗಡ : ಸರ್ಕಾರದ ಪ್ರತಿಷ್ಠಿತ ಯೋಜನೆಯಾದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಎಂಬ ಕಾರ್ಯಕ್ರಮವು ತಾಲೂಕಿನ ಚಿಕ್ಕನಾಯಕನಹಳ್ಳಿಯಲ್ಲಿ ಗ್ರಾಮದಲ್ಲಿ ಸೋಮವಾರ ನಡೆಯಿತು.ಗ್ರಾಮದಲ್ಲಿ ಸರಿಯಾದ ರಸ್ತೆ ಇಲ್ಲ, ಶುದ್ಧ ಕುಡಿಯುವ ನೀರಿನ ಘಟಕ ಹಾಳಾಗಿದೆ, ಫ್ಲೋರೈಡ್ ನೀರನ್ನು ಕುಡಿಯುವಂತಹ ಪರಿಸ್ಥಿತಿ ಉಂಟಾಗಿದೆ ಎಂದು ಗ್ರಾಮಸ್ಥರು ಕಾರ್ಯಕ್ರಮದಲ್ಲಿ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರು..ತಾಲ್ಲೂಕು ಕೇಂದ್ರ ಸೇರಿದಂತೆ ವಿವಿದ ಪ್ರದೇಶಗಳಿಂದ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳು ಹಾಳಾಗಿವೆ.ತಾಲೂಕು ಕೇಂದ್ರದಿಂದ ಹಳ್ಳಿಗೆ ಸಂಪರ್ಕ ಮಾಡುವ ರಸ್ತೆಗಳು ಉತ್ತಮವಾಗಿಲ್ಲವೆಂದು, ಅಸಮರ್ಪಕ […]

Continue Reading
IMG 20230219 WA0033

ಪಾವಗಡ:ಶ್ರದ್ಧೆ, ನಿರಂತರ ಅಧ್ಯಯನದಿಂದ ಏನನ್ನು ಬೇಕಾದರೂ ಸಾಧಿಸಬಹುದು…!

ಶ್ರದ್ಧೆ, ನಿರಂತರ ಅಧ್ಯಯನದಿಂದ ಏನನ್ನು ಬೇಕಾದರೂ ಸಾಧಿಸಬಹುದು. ಹೆಚ್. ವಿ ಕುಮಾರಸ್ವಾಮಿ ಪಾವಗಡ : ಪಟ್ಟಣದ ಶ್ರೀ ವೆಂಕಟೇಶ್ವರ ಆಂಗ್ಲ ಮಾಧ್ಯಮ ಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನಲ್ಲಿ 16ನೇ ಶಾಲಾ ವಾರ್ಷಿಕೋತ್ಸವ ಸಮಾರಂಭ ಏರ್ಪಡಿಸಲಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿ ಶ್ರೀ ವೆಂಕಟೇಶ್ವರ ಸಂಸ್ಥೆಯ ಕಾರ್ಯದರ್ಶಿಯಾದ ಎಚ್ ಡಿ ಕುಮಾರಸ್ವಾಮಿ ಮಾತನಾಡಿ. ಶಾಲೆಯು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಿಕೊಳ್ಳಲು ಇರುವ ಕೇಂದ್ರ.ವಿದ್ಯಾರ್ಥಿಗಳು ಶಾಲೆಯಲ್ಲಿ ಜ್ಞಾನಾರ್ಜನೆ ಪಡೆದು ಉನ್ನತ ಮಟ್ಟಕ್ಕೆ ಹೋಗಲು ಬೇಕಾಗುವ ಎಲ್ಲಾ ಅವಕಾಶಗಳನ್ನು ತಮ್ಮ ಸಂಸ್ಥೆಯಲ್ಲಿ ಕಲ್ಪಿಸಲಾಗಿದೆ ಎಂದರು. […]

Continue Reading
15tmk02

Tumkur:ಜೆಡಿಎಸ್ ನಿಂದ ಬಿಜೆಪಿಗೆ ಸಾಮೂಹಿಕ ವಲಸೆ…!

ತುಮಕೂರು ಗ್ರಾಮಾಂತರ: ಜೆಡಿಎಸ್ ನಿಂದ ಬಿಜೆಪಿಗೆ ಸಾಮೂಹಿಕ ವಲಸೆ ತುಮಕೂರು: ತುಮಕೂರು ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ನ ಘಟಾನುಘಟಿ ಮುಖಂಡರು ಸಾಮೂಹಿಕವಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಮ್ಮುಖದಲ್ಲಿ ಬಿಜೆಪಿಗೆ ಸೇರಿದರು. ಮಾಜಿ ಶಾಸಕ ಬಿ.ಸುರೇಶಗೌಡ ಇದ್ದರು. ಇಷ್ಟು ದೊಡ್ಡ ಪ್ರಮಾಣದ ನಾಯಕರ ವಲಸೆ ತುಮಕೂರು ರಾಜಕಾರಣದಲ್ಲಿ ಇದೇ ಮೊದಲು. ಜೆಡಿಎಸ್ ಬಹುತೇಕ ತನ್ನ ಎಲ್ಲ ಮುಖಂಡರನ್ನು ಕಳೆದುಕೊಂಡಂತಾಗಿದೆ. ತುಮಕೂರು ಗ್ರಾಮಾಂತರದಲ್ಲಿ ಸುರೇಶ್ ಗೌಡ ಗೆಲುವಿಗೆ ಶ್ರಮಿಸಲು ಸಿಎಂ ಸೂಚನೆ ಬೆಂಗಳೂರು: ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಮಾಜಿ ಶಾಸಕ ಸುರೇಶ್ ಗೌಡ ಉತ್ತಮ‌ ಕೆಲಸ ಮಾಡಿದ್ದು, ಮುಂಬರುವ ಚುನಾವಣೆಯಲ್ಲಿ ಅವರ ಗೆಲುವಿಗೆ ಶ್ರಮಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸೂಚಿಸಿದರು.ತಮ್ಮನ್ನು ಭೇಟಿ ಮಾಡಿದ ಸುರೇಶಗೌಡ ನೇತೃತ್ವದ ತುಮಕೂರು ಗ್ರಾಮಾಂತರ ಕ್ಷೇತ್ರದ ಮುಖಂಡರಿಗೆ ಸೂಚನೆ ನೀಡಿದ ಮುಖ್ಯಮಂತ್ರಿ ಗಳು, ಸುರೇಶ್ ಗೌಡ ಒಳ್ಳೆಯ ಕೆಲಸಗಾರರಾಗಿದ್ದಾರೆ.ಅವರು ಸದಾ ಜನರ ಪರವಾಗಿ ಕೆಲಸ ಮಾಡುವ ವ್ಯಕ್ತಿಯಾಗಿದ್ದು, ಕೆಲಸದ […]

Continue Reading
IMG 20230215 WA0004

JD(S) :ಸ್ತ್ರೀ ಶಕ್ತಿ ಸಂಘಗಳ ಸಂಪೂರ್ಣ ಸಾಲ ಮನ್ನಾ…?

ಶಕ್ತಿ ಸಂಘಗಳಸಂಪೂರ್ಣ ಸಾಲ ಮನ್ನಾ ಮಧುಗಿರಿ : ಈ ಹಿಂದಿನ ಮೈತ್ರಿ ಸರ್ಕಾರವು 14 ತಿಂಗಳ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿಯವರು ರಾಜ್ಯದ ರೈತರ 26 ಸಾವಿರ ಕೋಟಿ ಸಾಲ ಮನ್ನಾ ಮಾಡುವ ಮೂಲಕ ರೈತರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ ಎಂದು ರಾಜ್ಯ ಯುವ ಜೆಡಿಎಸ್ ಯುವ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು. ಪಟ್ಟಣದ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಭಾನುವಾರ ಸಂಜೆ ಕರುನಾಡ ವಿಜಯ ಸೇನೆ ವತಿಯಿಂದ ಹಮ್ಮಿಕೊಂಡಿದ್ದ ಮಧುಗಿರಿ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿಮಾತನಾಡಿದ ಅವರು. ಮುಂಬರುವ […]

Continue Reading
IMG 20230214 WA0049

ಮಧುಗಿರಿ : ಪುರವರ ಗ್ರಾ.ಪಂ.ಗೆ ನೂತನ ಅಧ್ಯಕ್ಷ ರ ಆಯ್ಕೆ…!

ಮಧುಗಿರಿ : ತಾಲೂಕಿನ ಪುರವರ ಹೋಬಳಿ ಪುರವರ ಗ್ರಾ.ಪಂ.ಗೆವಿಜಯಲಕ್ಷ್ಮೀಯವರು ಅಧ್ಯಕ್ಷೆಯಾಗಿಆಯ್ಕೆಯಾಗಿದ್ದಾರೆಂದು ತಹಶೀಲ್ದಾರ್ ಹಾಗೂ ಚುನಾವಣಾಧಿಕಾರಿ ಸಿಗಬತ್ ವುಲ್ಲಾ ತಿಳಿಸಿದರು. ತಾಲೂಕಿನ ಪುರವರ ಗ್ರಾ.ಪಂ.ನಲ್ಲಿ ನಡೆದಚುನಾವಣೆಯಲ್ಲಿ ಭಾಗವಹಿಸಿದ 15 ಜನಸದಸ್ಯ ಬಲದ. ಪುರವರ ಗ್ರಾಮ ಪಂಚಾಯಿತಿಯಅಧ್ಯಕ್ಷ ಸ್ಥಾನದ ಚುನಾವಣೆ ಪ್ರಕ್ರಿಯೆ ನಡೆಸಿ ಮಾತನಾಡಿದ ಅವರು ಎರಡನೇ ಅವಧಿಗೆ ಅಧ್ಯಕ್ಷರ ಚುನಾವಣೆ ಘೋಷಣೆಯಾದ ಹಿನ್ನಲೆಯಲ್ಲಿ ಅಧ್ಯಕ್ಷ ಸ್ಥಾನವು ಸಾಮಾನ್ಯ ಮಹಿಳಾ ಸ್ಥಾನಕ್ಕೆ ಮೀಸಲಾಗಿದ್ದು. ನಾಗಮ್ಮ , ವಿಜಯಲಕ್ಷ್ಮೀ ಹಾಗೂ ಅಂಬಿಕಾರವರುಗಳು ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದ್ದರು. ಅಧ್ಯಕ್ಷ ಸ್ಥಾನದ ಮೂವರು ಆಕ್ಷಾಂಕ್ಷಿಗಳು […]

Continue Reading
IMG 20230211 WA0046

ಪಾವಗಡ:ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸುತ್ತಿರುವ ಮಾದರಿ ಯುವಕ…!

ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸುತ್ತಿರುವ ಮಾದರಿ ಯುವಕ ನಿಸ್ವಾರ್ಥ ಸೇವೆಯಲ್ಲಿ ನವೀನ್ ಕಿಲಾರ್ಲಹಳ್ಳಿ ಇಂದಿನ ಆಧುನಿಕ ಜಗತ್ತಿನಲ್ಲಿ ನಾನು ನಂದು , ನನ್ನ ಕುಟುಂಬ ಎಂಬ ಸ್ವಾರ್ಥದ ಬದುಕಿನಲ್ಲಿಯೇ ಕಾಲ ಕಳೆಯೋ ಜನರ ನಡುವೆ ಇಲ್ಲೋರ್ವ ಯುವಕನ ಸೇವಾ ಕಾರ್ಯ ಕಂಡರೆ ನಿಜಕ್ಕೂ ಪ್ರತಿಯೊಬ್ಬರೂ ಶಹಬ್ಬಾಸ್ ಎನ್ನಲೇ ಬೇಕು. ಹೌದು..!ಇಷ್ಟಕ್ಕೂ ಯಾರೀತ ಏನು ಅಂತ ಸೇವೆ ಮಾಡ್ತಿದ್ದಾನೆ ಅನ್ನುವ ಕಲ್ಪನೆ ನಿಮ್ಮಲ್ಲಿ ಮೂಡಿರಬೇಕು.ಅದಕ್ಕುತ್ತರ ಮುಂದೆ ಓದಿ. ಇತ್ತೀಚಿಗೆ ಶಾಲಾ ಕಾಲೇಜುಗಳ ಹದಿಹರೆಯದ ಮಕ್ಕಳ ಮಾನಸಿಕ ಸ್ಥಿತಿ ಬದಲಾಗುತ್ತಿರುವುದು ಯಕ್ಷ […]

Continue Reading
IMG 20230211 WA0036

ಪಾವಗಡ:ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ 22 ವರ್ಷ ನಂತರ ಮತ್ತೆ ಒಂದಾದ ಜೋಡಿ…!

ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ 22 ವರ್ಷ ನಂತರ ಮತ್ತೆ ಒಂದಾದ ಜೋಡಿ.ಪಾವಗಡ: ವಿವಿಧ ಕಾರಣಗಳಿಂದ 22 ವರ್ಷಗಳ ಹಿಂದೆ ಬೇರೆ–ಬೇರೆಯಾಗಿದ್ದ ದಂಪತಿಗಳು ಮತ್ತೊಮ್ಮೆ ಒಂದಾಗಿರುವ ಘಟನೆ ಶನಿವಾರ ಪಟ್ಟಣದ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ನಡೆದಿದೆ.ತಾಲ್ಲೂಕಿನ ಹುಲಿಬೆಟ್ಟ ತಾಂಡದ ಚಿಟ್ಟಿಬಾಯಿ, ಶಿರಾದ ನಾಗರಾಜ ನಾಯ್ಕ ಪಟ್ಟಣದ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ವಿವಾಹ ವಿಚ್ಚೇದನಕ್ಕಾಗಿ ಪ್ರಕರಣ ದಾಖಲಿಸಿದ್ದರು,ಶನಿವಾರ ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ ಹಿರಿಯ ಸಿವಿಲ್ ನ್ಯಾಯಾದೀಶರಾದ ಎಂ.ಎಸ್ ಹರಿಣಿ ಮದ್ಯಸ್ಥಿಕೆಯಲ್ಲಿ ಪ್ರಕರಣ ಇತ್ಯರ್ಥವಾಗಿದ್ದು, ನ್ಯಾಯಾಧೀಶರ ಸಮ್ಮುಖದಲ್ಲಿ ನಡೆದ […]

Continue Reading
IMG 20230210 WA0037

ಮಧುಗಿರಿ: ಸರ್ಕಾರಿ ನೌಕರರ ನೂತನ ಅಧ್ಯಕ್ಷರ ಪದಗ್ರಹಣ….!

ಮಧುಗಿರಿ. ಸರ್ಕಾರಿ ನೌಕರರ ನೂತನ ಅಧ್ಯಕ್ಷರ ಪದಗ್ರಹಣ ಹಾಗೂ ನಿವೃತ್ತ ಸರ್ಕಾರಿ ನೌಕರರಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮ. ವಿಧ್ಯಾವಂತರಾನ್ನಾಗಿ ಸೃಷ್ಟಿಸುವ ಶಕ್ತಿ ಶಿಕ್ಷಕರಿಗಿದೆ ಎಂದು ಎಲೆರಾಂಪುರದ ಕುಂಚಿಟಿಗ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ಡಾ.ಹನುಮಂತನಾಥಸ್ವಾಮೀಜಿ ತಿಳಿಸಿದರು.ಪಟ್ಟಣದ ಮಾಲಿ ಮರಿಯಪ್ಪ ರಂಗಮಂದಿರದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ನೂತನ ಅಧ್ಯಕ್ಷರ ಪದಗ್ರಹಣ, ಪ್ರತಿಭಾ ಪುರಸ್ಕಾರ ಮತ್ತು ಶೈಕ್ಷಣಿಕ ಕಾರ್ಯಾಗಾರದಲ್ಲಿ ನಿವೃತ್ತ ನೌಕರರಿಗೆ ಸನ್ಮಾನ ಸಮಾರಂಭದ ಕಾರ್ಯಕ್ರಮದಲ್ಲಿ.ದಿವ್ಯ ಸಾನಿದ್ಯವಹಿಸಿ ಮಾತನಾಡಿದ ಶ್ರೀಗಳು ಜಗತ್ತನ್ನು ಆಳುವ ನಾಯಕನನ್ನು ಸೃಷ್ಟಿಸಿದರೂ ಶಿಕ್ಷಕರು ತ್ಯಾಗಮಯಿಗಳಾಗುತ್ತಾರೆ. […]

Continue Reading
IMG 20230209 WA0002

ಕೊರಟಗೆರೆ: ಸರ್ಕಾರಿ ಶಾಲಾ ಮಕ್ಕಳ ದುಸ್ಥಿತಿ….!

ಕೊರಟಗೆರೆ : ಶಾಲಾ ವಿಧ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ವಿದ್ಯಾರ್ಥಿವೇತನ , ಸಮವಸ್ತ್ರ. ಹಾಗೂ ಷೂಗಳನ್ನು ವಿತರಿಸಲು ಬಿಜೆಪಿ ಸರ್ಕಾರ ಕ್ರಮ ಕೈಗೊಂಡಿಲ್ಲ .ಎಂದು ಕೊರಟಗೆರೆ ಶಾಸಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಆರೋಪಿಸಿದರು. ಅವರು ತಾಲೂಕಿನ ಪುರವರ ಹೋಬಳಿಯ ರಘುನಹಳ್ಳಿಯಲ್ಲಿ 14 ಲಕ್ಷ ರೂ ವೆಚ್ಚದ ಶಾಲಾ ಕಟ್ಟಡ ನಿರ್ಮಾಣ ಹಾಗೂ ವಿವಿಧ ಕಾಮಗಾರಿಗಳಿಗೆ ಗುದ್ದಲಿಪೂಜೆ ಮಾಡಿ ಮಾತನಾಡಿದರು. ಇತ್ತೀಚೆಗೆ ಕೇಂದ್ರ ಸರಕಾರ ಮಂಡಿಸಿದ ಬಜೆಟ್ ದೇಶದ ಜನರಿಗೆ ಪೂರಕವಾಗಿಲ್ಲ .ಮತ್ತೊಂದು ಬಜೆಟ್ ಮಂಡಿಸುವ ಅವಕಾಶವಿದೆ. ಕೇಂದ್ರದಲ್ಲಿ […]

Continue Reading
IMG 20230208 WA0062

ಪಾವಗಡ: ನರೇಗಾ ಯೋಜನೆಯಲ್ಲಿ ಅವ್ಯವಹಾರ,ಪ್ರತಿಭಟನೆ

ನರೇಗಾ ಯೋಜನೆಯಲ್ಲಿ ಅವ್ಯವಹಾರ,ಪ್ರತಿಭಟನೆ  . ಪಾವಗಡ: ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ನರೇಗಾದಲ್ಲಿ  ಅವ್ಯವಹಾರವಾಗಿದೆ ಎಂದು ತಾಲೂಕಿನ ಕನ್ನಮೇಡಿ ಗ್ರಾಮ ಪಂಚಾಯಿತಿ ಕಚೇರಿ ಬಳಿ ಕೂಲಿ ಕಾರ್ಮಿಕರು ಬುಧುವಾರ ಧರಣಿ ಸತ್ಯಾಗ್ರಹ ನಡೆಸಿದರು.    ನರೇಗಾ ಯೋಜನೆ ಅಡಿ ಕೆಲಸ ಮಾಡಿದ ತಮಗೆ ಇದುವರೆಗೂ ತಮ್ಮ ಖಾತೆಗೆ ಕೂಲಿ ಹಣ ಸಂದಾಯವಾಗಿಲ್ಲ, ಈ ಬಗ್ಗೆ ಅಧಿಕಾರಿಗಳನ್ನು ಕೇಳಿದರೆ ಉತ್ತರ ನೀಡುತ್ತಿಲ್ಲ ಎಂದು, ಕಾರ್ಮಿಕರು ತಮ್ಮ ಅಸಹಾಯಕತೆಯನ್ನು ತೋಡಿಕೊಂಡಿರು. ನರೇಗಾ ಯೋಜನೆಯ ಅಡಿ ಪ್ರಭಾವಿಗಳಿಗೆ   ವಿವಿಧ ಕಾಮಗಾರಿಗಳನ್ನು ಹಾಕಿ ಕೊಡಲಾಗುತ್ತಿದೆ. […]

Continue Reading