IMG 20230206 WA0069

ಮಧುಗಿರಿ:1.20 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಚಾಲನೆ…!

ಮಧುಗಿರಿ : ಮುಂದಿನ ದಿನಗಳಲ್ಲಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ರೈತಪರ ಸರ್ಕಾರ ಅಧಿಕಾರಕ್ಕೆ ಬರಲಿದ್ದು ಪಂಚರತ್ನ ಯೋಜನೆ ಅನುಷ್ಠಾನಗೊಂಡು ನಾಡಿನ ಜನರಿಗೆ ಅನುಕೂಲವಾಗಲಿದೆ ಎಂದು ಶಾಸಕ ಎಂ.ವಿ.ವೀರಭದ್ರಯ್ಯ ತಿಳಿಸಿದರು. ತಾಲೂಕಿನ ಮಿಡಿಗೇಶಿ ಹೋಬಳಿಯ ರೆಡ್ಡಿಹಳ್ಳಿಯಲ್ಲಿ ನೂತನ ಗ್ರಾ.ಪಂ.ಕಟ್ಟಡ, ಸತ್ತಿಗೇನಹಳ್ಳಿ ಹಾಗೂ ಬೆನಕನಹಳ್ಳಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಮತ್ತು ಅಂಬೇಡ್ಕರ್ ಭವನ, ಲಕ್ಲಿಹಟ್ಟಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವಸೇತುವೆ ಕಾಮಗಾರಿ ಸೇರಿದಂತೆ. ಕಡಗತ್ತೂರಿನಲ್ಲಿ ಸೇತುವೆಯ ಒಟ್ಟು 1.20 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ನಾಡಿನಲ್ಲಿ […]

Continue Reading
05.ynh .01 scaled

ಪಾವಗಡ: ಕಳಪೆ ಬೀಜ ಮಾರಾಟ- ಸಂಕಷ್ಟದಲ್ಲಿ ಅನ್ನದಾತ…!

ಕಳಪೆ ಬೀಜ ಮಾರಾಟ : ರೈತರ ಆಕ್ರೋಶವೈ.ಎನ್.ಹೊಸಕೋಟೆ : ಕಲಬೆರಕೆ ಬಿತ್ತನೆ ಬೀಜ ನೀಡಿದ ಪರಿಣಾಮ ಫಸಲು ಕಲಬೆರಕೆಯಾಗಿ ಮಾರಾಟವಾಗದೆ ನಷ್ಟ ಸಂಭವಿಸಿದೆ ಎಂದು ತಿಪ್ಪಗಾನಹಳ್ಳಿಯ ರೈತ ಚಿರಂಜೀವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.YNH ಹೋಬಳಿ ಕೇಂದ್ರದ ಭಾಗಲಕ್ಷ್ಮಿ ಏಜೆನ್ಸೀಸ್‍ನಲ್ಲಿ ರೈತ ಈರುಳ್ಳಿ ಬೀಜ ಖರೀದಿಸಿ ಬಿತ್ತನ ಮಾಡಿದ್ದಾರೆ. ಪಸ್ತುತ ಫಸಲು ಕಟಾವಿಗೆ ಬಂದಿದೆ. ಕಟಾವು ಮಾಡಿ ನೋಡಿದಾಗ ಫಸಲಿನಲ್ಲಿ ಜಾತಿಗೊಂದು ತಳಿಗೊಂದು ಈರುಳ್ಳಿ ಇರುವುದು ಕಂಡುಬಂದಿದೆ. ಇದನ್ನು ಕಂಡ ವ್ಯಾಪಾರಸ್ಥರು ಯಾರೊಬ್ಬರೂ ಫಸಲನ್ನು ಖರೀದಿ ಮಾಡುತ್ತಿಲ್ಲ. ಇದರಿಂದ ನಮಗೆ […]

Continue Reading
IMG 20230205 WA0054

ಮಧುಗಿರಿ:ಪಕ್ಷಾತೀತಾವಾಗಿ ಸೌಲಭ್ಯಗಳನ್ನು ಆರ್ಹ ಜನರಿಗೆ ಪ್ರಮಾಣಿಕವಾಗಿ ತಲುಪಿಸಿದ್ದೇನೆ….!

ಮಧುಗಿರಿ : ಪಕ್ಷಾತೀತಾವಾಗಿ ಸೌಲಭ್ಯಗಳನ್ನು ಆರ್ಹ ಜನರಿಗೆ ಪ್ರಮಾಣಿಕವಾಗಿ ತಲುಪಿಸಿದ್ದೇನೆ ಇದರಲ್ಲಿ ಯಾವುದೇ ರೀತಿಯ ರಾಜಕೀಯ ಉದ್ದೇಶ ಹೊಂದಿರಲ್ಲಿಲ್ಲವೆಂದು ಮಾಜಿ ಶಾಸಕರಾದ ಕೆ.ಎನ್.ರಾಜಣ್ಣ ತಿಳಿಸಿದರು. ಅವರು ಐ ಡಿ ಹಳ್ಳಿ ಹೋಬಳಿಯ ಚೆನ್ನ ಮಲ್ಲೇನಹಳ್ಳಿಯಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದರು. ಮಾಜಿ ಮುಖ್ಯಮಂತ್ರಿ ಸಿದ್ದ ರಾಮಯ್ಯ ನವರು ರಾಜ್ಯದ ಎಲ್ಲಾ ವರ್ಗದವರ ಅನೂಕೂಲಕ್ಕಾಗಿ ಅನ್ನ ಭಾಗ್ಯ ಯೋಜನೆಯನ್ನು ರಾಜ್ಯದಲ್ಲಿ ಜಾರಿ ಮಾಡಿದರು. ನನ್ನ ಅಧಿಕಾರಾವಧಿಯಲ್ಲಿ ಬರಗಾಲ ಪೀಡಿತ ಪ್ರದೇಶವಾದ ಈ ತಾಲೂಕಿನ ಸರ್ಕಾರಿ ನೌಕರರನ್ನು ಹೊರತು […]

Continue Reading
IMG 20230205 WA0031

ಕರ್ನಾಟಕ ರಣಧೀರರ ವೇದಿಕೆಯ ನೂತನ ಕೇಂದ್ರ ಕಚೇರಿ ಉದ್ಘಾಟನೆ

ಕರ್ನಾಟಕ ರಣಧೀರರ ವೇದಿಕೆಯ ನೂತನ ಕೇಂದ್ರ ಕಚೇರಿ ಉದ್ಘಾಟನೆ ಶ್ರೀ ಶ್ರೀ ಸಿದ್ದಲಿಂಗ ಮಹಾ ಸ್ವಾಮೀಜಿ ರವರ ದಿವ್ಯ ಸಾನಿಧ್ಯದಲ್ಲಿ ಕೇಂದ್ರ ಕಚೇರಿ ಉದ್ಘಾಟನೆ. ನೆಲಮಂಗಲ : ನಗರಸಭೆ ವ್ಯಾಪ್ತಿಯಲ್ಲಿ ಬರುವ ಜಕ್ಕಸಂದ್ರದ ಬ್ರಹ್ಮಣರ ಬೀದಿಯಲ್ಲಿ ಕರ್ನಾಟಕ ರಣಧೀರ ವೇದಿಕೆಯ ನೂತನ ಕೇಂದ್ರ ಕಚೇರಿಯನ್ನು ಸಂಘಟನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಕೆ ಆರ್ ಶಂಕರ್ ಗೌಡ್ರು ನೇತೃತ್ವದಲ್ಲಿ ಉದ್ಘಾಟನೆ ಮಾಡಲಾಯಿತು.. ಇದೇ ಸಂದರ್ಭದಲ್ಲಿ ನಾಡಿನ ಒಳಿತಿಗಾಗಿ ನಾಡ ದೇವತೆಯಾದ ಶ್ರೀ ಭುವನೇಶ್ವರಿ ದೇವಿಗೆ ವಿವಿಧ ರೀತಿಯ ಪೂಜಾ ಕೈಂಕರ್ಯಗಳೊಂದಿಗೆ […]

Continue Reading
IMG 20230203 WA0008

ಪಾವಗಡ:ತಂಬಾಕು ನಿಯಂತ್ರಣ ಕಾಯ್ದೆ ಕುರಿತು ಜಾಗೃತಿ ಕಾರ್ಯಕ್ರಮ..!

ತಂಬಾಕು ನಿಯಂತ್ರಣ ಕಾಯ್ದೆ ಕುರಿತು ಜಾಗೃತಿ ಕಾರ್ಯಕ್ರಮ.ಪಾವಗಡ. ಪಟ್ಟಣದ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಆರೋಗ್ಯ ಇಲಾಖೆಯು ಶುಕ್ರವಾರ ತಂಬಾಕು ನಿಯಂತ್ರಣ ಕಾಯ್ದೆಯ ಜಾಗೃತಿ ಮೂಡಿಸುವ ಸಲುವಾಗಿ ಗುಲಾಬಿ ಆಂದೋಲನ ಕಾರ್ಯಕ್ರಮಕ್ಕೆ ತಹಶೀಲ್ದಾರ್ ವರದರಾಜು ಚಾಲನೆ ನೀಡಿದರು.ಕಾರ್ಯಕ್ರಮ ಉದ್ದೇಶಿಸಿ ತಹಶೀಲ್ದಾರ್ ವರದರಾಜ ಮಾತನಾಡಿ, ಸಾರ್ವಜನಿಕರಿಗೆ ತಂಬಾಕು ಕಡಿಮೆ ಬಳಸುವಂತೆ ಗುಲಾಬಿ ಹೂಗಳನ್ನು ನೀಡುವ ಮೂಲಕ ಜಾಗೃತಿ ಉಂಟು ಮಾಡುವುದು ಒಂದು ವಿನೂತನ ಕಾರ್ಯಕ್ರಮವಾಗಿದೆ ಎಂದು, ತಂಬಾಕಿನಿಂದ ಹಲವಾರು ಆರೋಗ್ಯ ಸಮಸ್ಯೆಗಳು ಉಂಟಾಗುತ್ತದೆ, ಸಾರ್ವಜನಿಕರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ […]

Continue Reading
30.ynh .01 scaled

ಪಾವಗಡ: ವೈ ಎನ್ ಹೊಸಕೋಟೆ ಗ್ರಾಮಪಂಚಾಯತಿ ನೂತನ ಅಧ್ಯಕ್ಷರ ಆಯ್ಕೆ…!

ನೂತನ ಅಧ್ಯಕ್ಷರ ಆಯ್ಕೆವೈ.ಎನ್.ಹೊಸಕೋಟೆ : ಗ್ರಾಮದ ಗ್ರಾಮಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ಶ್ರೀಮತಿ ಲೀಲಾವತಿ ತಿಪ್ಪೇಸ್ವಾಮಿಯವರು ಸೋಮವಾರ ಅವಿರೋದವಾಗಿ ಆಯ್ಕೆಯಾದರು.ರಾಜಿನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಸೋಮವಾರ ಚುನಾವಣೆ ನಡೆಯಿತು, ಜೆಡಿಎಸ್ ಬೆಂಬಲಿತ ಸದಸ್ಯೆ ಲೀಲಾವತಿ ಒಬ್ಬರು ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ತಹಶೀಲ್ದಾರ್ ವರದರಾಜು ತಿಳಿಸಿದರು . ವೈ ಎನ್ ಹೊಸಕೋಟೆ ಗ್ರಾಮ ಪಂಚಯತಿ ಅಧ್ಯಕ್ಷ ಸ್ಥಾನ ಎಸ್ ಟಿ ಮಹಿಳೆಗೆ ಮೀಸಲಾಗಿತ್ತು, ಜೆಡಿ ಎಸ್ ಬೆಂಬಲಿತ ಮೂರು ಅಭ್ಯರ್ಥಿಗಳು ಚುನಾವಣೆಯಲ್ಲಿ ಗೆಲವು ಸಾದಿಸಿದ್ದರಿಂದ ಮೂವರಿಗೆ […]

Continue Reading
IMG 20230129 WA0008

ಪಾವಗಡ: ಸ್ಮಶಾನ ಕ್ಕಾಗಿ ‘ಶವ’ವಿಟ್ಟು ಪ್ರತಿಭಟನೆ…!

ಪಾವಗಡ: ತಾಲೂಕಿನ ರೊಪ್ಪ ಗ್ರಾಮದಲ್ಲಿ ಮಧ್ಯಾಹ್ನ ರಂಗಪ್ಪ ಎನ್ನುವ ಅನಾಥ ವ್ಯಕ್ತಿ ಸಾವನ್ನಪ್ಪಿದ್ದು ಸತ್ತ ವ್ಯಕ್ತಿಯನ್ನು ಹೂಳಲು ಸ್ಮಶಾನ ವ್ಯವಸ್ಥೆ ಇಲ್ಲದಿರುವುದರಿಂದ ಸಂಜೆಯ ವೇಳೆಗೆ ಸಾವಿರ ಜನರು ಸೇರಿ ಪಾವಗಡ ಪೆನುಗೊಂಡ ಮುಖ್ಯ ರಸ್ತೆ ಬಂದ್ ಮಾಡಿ , ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಿಂದಾಗಿ ಸಂಚಾರ ವ್ಯವಸ್ಥೆ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿತ್ತು, ಸ್ಥಳಕ್ಕೆ ಪೊಲೀಸ್ ಸಿಬ್ಬಂದಿಗಳು, ತಹಶೀಲ್ದಾರ್ ಕಚೇರಿಯ ಸಿಬ್ಬಂದಿಗಳು ಸ್ಥಳಕ್ಕೆ ಬಂದು ಪ್ರತಿಭಟನೆ ಕೈಬಿಡುವಂತೆ ಮನವೊಲಿಸಿದರು .ತಮ್ಮ ಊರಿಗೆ ಸ್ಮಶಾನ ಇಲ್ಲವೆಂದು ವ್ಯವಸ್ಥೆ ಕಲ್ಪಿಸಿ ಕೊಡಬೇಕಾಗಿ ಪ್ರತಿಭಟನಾ ನಿರತರು […]

Continue Reading
IMG 20230127 WA0009

ಮಾಧುಗಿರಿ: ಸರ್ಕಾರಿ ಶಾಲೆ ವಾರ್ಷಿಕೋತ್ಸವ ಸಮಾರಂಭ….!

ಶಾಲಾ ವಾರ್ಷಿಕೋತ್ಸವ ಸಮಾರಂಭ ಕಾರ್ಯಕ್ರಮ …. ಮಧುಗಿರಿ. ಪಟ್ಟಣದ ಕೆ. ಆರ್. ಬಡಾವಣೆ ಸರ್ಕಾರಿ ಪ್ರೌಢಶಾಲೆಯಲ್ಲಿ ಇಂದು ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ನೃತ್ಯ ಪ್ರದರ್ಶನಗಳನ್ನು ಪ್ರದರ್ಶಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಈ ಹಿಂದೆ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಹಾಗೂ ವರ್ಗಾವಣೆಗೊಂಡ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮವನ್ನು ಸಹ ಹಮ್ಮಿಕೊಳ್ಳಲಾಗಿತ್ತು ಹಾಗೂ ಶಾಲೆಯಲ್ಲಿ ಶೈಕ್ಷಣಿಕವಾಗಿ ಉತ್ತಮ ನಿರ್ವಹಣೆ ತೋರುತ್ತಿರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹದಾಯಕ ಬಹುಮಾನವನ್ನು ನೀಡಲಾಯಿತು. ಶಾಲೆಯಲ್ಲಿ […]

Continue Reading
IMG 20230127 WA0011

ಪಾವಗಡ: ನೀರಿಗೆ ಬಿದ್ದು ವ್ಯಕ್ತಿ ಸಾವು…!

ಪಾವಗಡ: ವ್ಯಕ್ತಿಯೊಬ್ಬ ನೀರಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ತಾಲೂಕಿನ ನಾಗಲಮಡಿಕೆ ಗ್ರಾಮದಲ್ಲಿ ನಡೆದಿದೆ.ನಾಗಲ ಮಡಿಕೆ ಗ್ರಾಮದ ನಾರಾಯಣಪ್ಪ(36) ಮೃತ ದುರ್ದೈವಿಯಾಗಿದ್ದಾರೆ. ಮೃತ ನಾರಾಯಣಪ್ಪ ಶುಕ್ರವಾರ ಮಧ್ಯಾನ ಇಬ್ಬರು ಮಕ್ಕಳೊಂದಿಗೆ ನದಿ ಬಳಿ ಹೋಗಿದ್ದು, ಮಕ್ಕಳನ್ನು ನದಿ ಬಳಿಯೇ ಬಿಟ್ಟು ನೀರಿಗೆ ಧುಮುಕಿದ್ದಾರೆ.ಇದನ್ನು ಗಮನಿಸಿದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಅಗ್ನಿಶಾಮಕ ಸಿಬ್ಬಂದಿ ಮೃತ ದೇಹವನ್ನು ಹೊರ ತೆಗೆದಿದ್ದಾರೆ.ತಿರುಮಣಿ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದರು ವರದಿ: ಶ್ರೀನಿವಾಸಲು ಎ

Continue Reading
IMG 20230126 WA0196

ತಾಲೂಕಿನಾದ್ಯಂತ ಸರಳವಾಗಿ ನಡೆದ  ಗಣರಾಜ್ಯೋತ್ಸವ ಕಾರ್ಯಕ್ರಮ. ಪಾವಗಡ:  ತಾಲೂಕು ಆಡಳಿತ ಮತ್ತು ವಿವಿಧ ಇಲಾಖೆಗಳು ಜಂಟಿಯಾಗಿ 74ನೇ ಗಣರಾಜ್ಯೋತ್ಸವವನ್ನು ಪಟ್ಟಣದ ಸರ್ಕಾರಿ ಕ್ರೀಡಾಂಗಣದಲ್ಲಿ ಆಚರಿಸಲಾಯಿತು. .   ಶಾಸಕ ವೆಂಕಟರವಣಪ್ಪ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದರು.    ಪ್ರಪಂಚದಲ್ಲೆ ಅತಿ ದೊಡ್ಡ ಗಣತಂತ್ರ ವ್ಯವಸ್ಥೆಯನ್ನು ಹೊಂದಿರುವ ಭಾರತ ಎಲ್ಲಾ ಕ್ಷೇತ್ರದಲ್ಲೂ ಪ್ರಗತಿಯತ್ತ ಮುನ್ನಡೆಯುತ್ತಿದೆ,  ಇಂದಿನ ಮಕ್ಕಳಿಗೆ  ರಾಷ್ಟ್ರೀಯ ಹಬ್ಬಗಳ ಪ್ರಾಮುಖ್ಯತೆ ಏನು ಎಂಬುದನ್ನು ವಿವರಿಸಬೇಕು, ರಾಷ್ಟ್ರೀಯ ಹಬ್ಬಗಳು ಕೇವಲ ಸರ್ಕಾರಿ ಕಚೇರಿಗಳು  ಅಧಿಕಾರಿಗಳಿಗೆ ಸೀಮಿತವಾಗಬಾರದು ಎಂದು ಸಲಹೆ ನೀಡಿದರು. […]

Continue Reading