IMG 20250830 WA0003

ಪಾವಗಡ : ವಿಜ್ಞಾನ ವಿಚಾರಗೋಷ್ಠಿ. ರಾಜ್ಯಮಟ್ಟಕ್ಕೆ ಆಯ್ಕೆ…!

ವಿಜ್ಞಾನ ವಿಚಾರಗೋಷ್ಠಿ. ರಾಜ್ಯಮಟ್ಟಕ್ಕೆ ಆಯ್ಕೆ. ಪಾವಗಡ: 2025 26 ನೇ ಸಾಲಿನ ಜಿಲ್ಲಾ ಹಂತದ ವಿಜ್ಞಾನ ವಿಚಾರಗೋಷ್ಠಿ ವಿಜ್ಞಾನ ನಾಟಕ ಸ್ಪರ್ಧೆಯನ್ನು ಮಧುಗಿರಿ ಯ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ,ಯ ಆವರಣದಲ್ಲಿ ಶುಕ್ರವಾರ ಏರ್ಪಡಿಸಿದ್ದು. ಪಾವಗಡ ಪಟ್ಟಣದ ವಿ ಎಸ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳಾದ ಸಾಯಿ ವೆಂಕಟ್ ಮತ್ತು ಚೇತನ್ ಎಂಬ ವಿದ್ಯಾರ್ಥಿಗಳು ಮಧುಗಿರಿಯ ಡಯಟ್ ನಲ್ಲಿ ಏರ್ಪಡಿಸಿದ್ದ ಜಿಲ್ಲಾ ವಿಜ್ಞಾನ ವಿಚಾರಗೋಷ್ಠಿಯಲ್ಲಿ ಕ್ವಾಂಟಮ್ ಯುಗವು ಸಂಭಾವ್ಯತೆಗಳು ಮತ್ತು ಪ್ರಯೋಜನಗಳ ಶೀರ್ಷಿಕೆಯಿಂದ ಪ್ರಾರಂಭವಾಗುತ್ತದೆ ಎಂಬ ವಿಜ್ಞಾನ […]

Continue Reading
IMG 20250815 WA0010

ಪಾವಗಡ : ತಾಲ್ಲೂಕಿನ ಅಭಿವೃದ್ಧಿಗೆ ಸಾಕಷ್ಟು ಯೋಜನೆಗಳು….!

ತಾಲ್ಲೂಕಿನ ಅಭಿವೃದ್ಧಿಗೆ ಸಾಕಷ್ಟು ಯೋಜನೆಗಳನ್ನು ರೂಪಿಸಲಾಗಿದೆ.ಶಾಸಕ ಎಚ್. ವಿ ವೆಂಕಟೇಶ್. ಪಾವಗಡ: ತಾಲ್ಲೂಕಿನ ಸರ್ವತೋಮುಖ ಅಭಿವೃದ್ಧಿಗೆ ಹಲವಾರು ಯೋಜನೆಗಳನ್ನು ಜಾರಿಗೊಳಿಸಲಾಗಿದೆ ಎಂದು ಶಾಸಕ ಹೆಚ್ ವಿ ವೆಂಕಟೇಶ್ ತಿಳಿಸಿದರು. ಪಟ್ಟಣದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ 79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ತಾಲೂಕಿನಲ್ಲಿ ನಾಲ್ಕು ಕೆ.ಪಿ.ಎಸ್. ಸಿ ಶಾಲೆಗಳು ಆರಂಭವಾಗಲಿವೆ ಎಂದು, ಸರ್ಕಾರಿ ಶಾಲೆಗಳನ್ನು ಮೇಲ್ದರ್ಜೆಗೆ ತರಲು ಪ್ರಯತ್ನ ಮಾಡುವುದಾಗಿ, ಮಕ್ಕಳು ಶಾಲೆಗಳಿಗೆ ಹೋಗಲು ಬಸ್ ವ್ಯವಸ್ಥೆಯನ್ನು […]

Continue Reading
IMG 20250810 104632

Karnataka : ಬೆಂಗಳೂರಿನಲ್ಲಿ ಪ್ರಧಾನಿ ಮೋದಿ‌ ಕಾರ್ಯಕ್ರಮಗಳ ನೇರಪ್ರಸಾರ – Live

ಮೂರು ವಂದೇ ಭಾರತ್ ರೈಲು ಗಳ ಉದ್ಘಾಟನೆ.. * ಬೆಂಗಳೂರು ಮೆಟ್ರೋದ ಹಳದಿ ಮಾರ್ಗವನ್ನು ಉದ್ಘಾಟನೆ *  ಬೆಂಗಳೂರು ಮೆಟ್ರೋದ ಮೂರನೇ ಹಂತಕ್ಕೆ ಶಂಕುಸ್ಥಾಪನೆ  * ಸಾರ್ವಜನಿಕ ಕಾರ್ಯಕ್ರಮ.. ಬೆಂಗಳೂರು : ಇಂದು  ಜನರೊಂದಿಗೆ ಇರಲು ಎದುರು ನೋಡುತ್ತಿದ್ದೇನೆ. ಸಂಪರ್ಕವನ್ನು ಸುಧಾರಿಸುವ ಮೂರು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳಿಗೆ ಕೆ ಎಸ್ ಆರ್ ರೈಲು ನಿಲ್ದಾಣದಿಂದ ಹಸಿರು ನಿಶಾನೆ ತೋರಿಸಲಾಗುವುದು. ಬೆಂಗಳೂರು ನಗರದ ಮೂಲಸೌಕರ್ಯವನ್ನು ಹೆಚ್ಚಿಸಲು, ಬೆಂಗಳೂರು ಮೆಟ್ರೋದ ಹಳದಿ ಮಾರ್ಗವನ್ನು ಉದ್ಘಾಟಿಸಲಾಗುವುದು. ಬೆಂಗಳೂರು ಮೆಟ್ರೋದ […]

Continue Reading
IMG 20250807 WA0010

ಪಾವಗಡ: ವರಮಹಾಲಕ್ಷ್ಮೀ ಹಬ್ಬದ ಆಚರಣೆ ವೇಳೆ ಹಣ, ಬೆಲೆಬಾಳುವ ಆಭರಣಗಳ ಬಗ್ಗೆ ಎಚ್ಚರ….!

ಪಾವಗಡ: ವರಮಹಾಲಕ್ಷ್ಮೀ ಹಬ್ಬವನ್ನು ಆಚರಿಸುವಾಗ ಹಣ, ಬೆಲೆಬಾಳುವ ಆಭರಣಗಳ ಬಗ್ಗೆ ಎಚ್ಚರದಿಂದ ಇರಬೇಕೆಂದು ಪಾವಗಡ ಪಟ್ಟಣದ ಪೊಲೀಸ್ ಠಾಣೆಯ ಸಿ.ಪಿ.ಐ ಸುರೇಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ದೇವರ ಮೂರ್ತಿಗೆ ಬೆಲೆ ಬಾಳುವ ಆಭರಣಗಳನ್ನು ತೊಡಿಸುವುದು ಮತ್ತು ದೇವರ ಮುಂದೆ ಹಣದ ಕಂತೆಗಳನ್ನು ಇಟ್ಟು ತೋರಿಕೆ ರೀತಿಯಲ್ಲಿ ಪೂಜೆ ಮಾಡುವುದರಿಂದ ನಿಮ್ಮ ಮನೆಗೆ ಹಬ್ಬಕ್ಕೆ ಬರುವ ಜನರಿಗೆ ನಿಮ್ಮ ಮನೆಯಲ್ಲಿ ಹೆಚ್ಚಿನ ಆಭರಣ, ನಗದು ಇರುವುದು ತಿಳಿಯುವುದರಿಂದ ಅವುಗಳ ಸುರಕ್ಷತೆಯ ಬಗ್ಗೆ ಎಚ್ಚರ ವಹಿಸ […]

Continue Reading
IMG 20250806 WA0067 scaled

ಪಾವಗಡ : ಜೆಡಿ (ಎಸ್ ) – ದ್ವೇಷದ ರಾಜಕಾರಣ ಸಲ್ಲದು…!

ದ್ವೇಷದ ರಾಜಕಾರಣ ಸಲ್ಲದು. ಮಾಜಿ ಶಾಸಕ ಕೆ.ಎಂ ತಿಮ್ಮ ರಾಯಪ್ಪ ಪಾವಗಡ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಅಭಿವೃದ್ಧಿ ಕೆಲಸಗಳ ಕಡೆ ಗಮನ ಹರಿಸದೆ ಬರಿ ದ್ವೇಷದ ರಾಜಕಾರಣ ಮಾಡುತ್ತಾ ಬಂದಿದೆ ಎಂದು ಮಾಜಿ ಶಾಸಕ ತಿಮ್ಮ ರಾಯಪ್ಪ ಕಾಂಗ್ರೆಸ್ ಸರ್ಕಾರವನ್ನುಲೇವಡಿ ಮಾಡಿದರು. ಪಟ್ಟಣದಲ್ಲಿ ಬುಧವಾರ ಜೆಡಿಎಸ್ ಪಕ್ಷದ ವತಿಯಿಂದ ಪುರಸಭೆ ಮತ್ತು ರಾಜ್ಯ ಸರ್ಕಾರದ ವಿರುದ್ಧ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿ ಪುರಸಭೆಯ ಅಧ್ಯಕ್ಷ ಸುದೇಶ್ ಬಾಬುರವರಿಗೆ ಮನವಿ ಪತ್ರ ಸಲ್ಲಿಸಿ ಅವರು ಮಾತನಾಡಿದರು. 2007ರಲ್ಲಿ […]

Continue Reading
IMG 20250805 WA0012

ಪಾವಗಡ: ಹೋಬಳಿ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ….!

ಹೋಬಳಿ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ. ಪಾವಗಡ: ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಕಸಬಾ ಗ್ರಾಮಾಂತರ ಹೋಬಳಿ ಮಟ್ಟದ ಪ್ರೌಢಶಾಲಾ ವಿಭಾಗದ ಕ್ರೀಡಾಕೂಟಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ರೇಣುಕಮ್ಮ ಮಂಗಳವಾರ ಚಾಲನೆ ನೀಡಿದರು. ಕ್ರೀಡಾಕೂಟ ಉದ್ಘಾಟಿಸಿದ ಮಾತನಾಡಿ,ಕ್ಷೇತ್ರ ಶಿಕ್ಷಣಾಧಿಕಾರಿ ರೇಣುಕಮ್ಮ ಮಾತನಾಡಿ. ವಿದ್ಯಾರ್ಥಿಗಳಲ್ಲಿ ದಿನನಿತ್ಯದ ದೈನಂದಿನ ಚಟುವಟಿಕೆಗಳ ಜೊತೆಗೆ ಕ್ರೀಡಾ ಆಸಕ್ತಿ ಮೈಗೂಡಿಸಿಕೊಳ್ಳಬೇಕೆಂದು ಸಲಹೆ ನೀಡಿದರು. ವಿದ್ಯಾರ್ಥಿ ಜೀವನದಿಂದಲ್ಲೇ ಕ್ರೀಡಾ ಚಟುವಟಿಕೆಗಳಲ್ಲಿ ತೋಡಗಿಸಿಕೊಳ್ಳುವ ಮೂಲಕ ಸಾಧನೆ ಮಾಡಬೇಕು ಎಂದರು. ಕ್ರೀಡಾಕೂಟದಲ್ಲಿ ಭಾಗವಹಿಸುವಂತಹ ಎಲ್ಲಾ ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ಕ್ರೀಡೆಗಳನ್ನು ಆಡಿ ತಾಲೂಕು, […]

Continue Reading
IMG 20250721 WA0040

ಪಾವಗಡ : ಹಿಂದುಳಿದ ತಾಲ್ಲೂಕಾಗಿದ್ದ ಪಾವಗಡದ ಚಿತ್ರಣ ಬದಲಾಗಲು ಕಾಂಗ್ರೆಸ್ ಸರ್ಕಾರವೇ ಕಾರಣ….!

*ಕರ್ನಾಟಕದಲ್ಲಿ ಜೆಡಿಎಸ್ ಪಕ್ಷದ ಶಕ್ತಿ ಕುಂದುತ್ತಿದೆ* *ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳು , ಬಿಜೆಪಿ ಹಾಗೂ ಜೆಡಿಎಸ್ ನ್ನು ಕಂಗೆಡಿಸಿದೆ* *ಹಿಂದುಳಿದ ತಾಲ್ಲೂಕಾಗಿದ್ದ ಪಾವಗಡದ ಚಿತ್ರಣ ಬದಲಾಗಲು ಕಾಂಗ್ರೆಸ್ ಸರ್ಕಾರವೇ ಕಾರಣ* *17.50 ಲಕ್ಷ ಜನರ ಆರೋಗ್ಯ ಖಾತ್ರಿಪಡಿಸುವ ಶುದ್ಧ ಕುಡಿಯುವ ನೀರಿನ ಯೋಜನೆ ಉದ್ಘಾಟಿಸಿದ ಸಿಎಂ* ತುಮಕೂರು(ಪಾವಗಡ)ಜುಲೈ 21: ತುಂಗಭದ್ರಾ ಜಲಾಶಯದ ಹಿನ್ನರಿನಿಂದ ಪಾವಗಡ ತಾಲ್ಲೋಕು ಮತ್ತು ಪಟ್ಟಣ ವ್ಯಾಪ್ತಿಯ ಶುದ್ಧ ಕುಡಿಯುವ ನೀರಿನ ಯೋಜನೆಯು ಸುಮಾರು 17.50 ಲಕ್ಷ ಜನರ ಆರೋಗ್ಯವನ್ನು ಕಾಪಾಡುವ ಉತ್ತಮ […]

Continue Reading
IMG 20250711 WA0013

ಪಾವಗಡ : ಸರ್ಕಾರಿ ಕಚೇರಿಗಳಲ್ಲಿ ಅನಗತ್ಯವಾಗಿ ವಿಡಿಯೋ ಮಾಡುವ ಖಾಸಗಿ ವ್ಯಕ್ತಿಗಳ ಮೇಲೆ ಕ್ರಮ ಕ್ಕೆ ಆಗ್ರಹ….!

ಸರ್ಕಾರಿ ಕಚೇರಿಗಳಲ್ಲಿ ಅನಗತ್ಯವಾಗಿ ವಿಡಿಯೋ ಮಾಡುವ ಖಾಸಗಿ ವ್ಯಕ್ತಿಗಳ ಮೇಲೆ ಕ್ರಮವಹಿಸಿ. ಪಾವಗಡ: ಇತ್ತೀಚಿನ ದಿನಗಳಲ್ಲಿ ಆರ್.ಟಿ.ಐ., ಭ್ರಷ್ಟಚಾರ ನಿಗ್ರಹ ಮತ್ತು ಮುಂತಾದ ಹೆಸರಿನಲ್ಲಿ ಸರ್ಕಾರಿ ಕಛೇರಿಗಳಲ್ಲಿ ಸರ್ಕಾರಿ ನೌಕರರನ್ನು ಗುರಿಯಾಗಿಸಿಕೊಂಡು ವಿಡೀಯೋ ಮಾಡಿ ಸಾಮಾಜಿಕ ಜಾಲತಾಣ ದಲ್ಲಿ ಅಪ್ಲೋಡ್ ಮಾಡುತ್ತಿದ್ದು, ನೌಕರರಿಗೆ ಕಿರಿಕಿರಿ ಉಂಟುಮಾಡುತ್ತಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತಾಲ್ಲೂಕು ಘಟಕದ ಅಧ್ಯಕ್ಷ ಮತ್ತು ಪದಾಧಿಕಾರಿಗಳು ಶುಕ್ರವಾರ ತಹಶೀಲ್ದಾರ್ ಕಚೇರಿಗೆ ಮನವಿ ಪತ್ರ ಸಲ್ಲಿಸಿದರು. ಮನವಿ ಪತ್ರ ಸಲ್ಲಿಸಿದ ನಂತರ ನೌಕರ […]

Continue Reading
IMG 20250711 WA0004

ಪಾವಗಡ : ಸಬ್ ರಿಜಿಸ್ಟಾರ್ ರಾಧಮ್ಮ ಎತ್ತಂಗಡಿ….!

ಉಪನೋಂದಣಾಧಿಕಾರಿಗಳ ವಿರುದ್ಧ ತಾಲ್ಲೂಕು ರೈತ ಸಂಘದ ವತಿಯಿಂದ ಪ್ರತಿಭಟನೆ. ಪಾವಗಡ:ತಾಲ್ಲೂಕು ಉಪನೋಂದಣಾಧಿಕಾರಿಯ ಕಾರ್ಯವೈಖರಿಯನ್ನು ಖಂಡಿಸಿ ತಾಲೂಕು ರೈತ ಸಂಘದ ನೇತೃತ್ವದಲ್ಲಿ ಗುರುವಾರ ಉಪನೋಂದಣಾಧಿಕಾರಿಗಳ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಉದ್ದೇಶಿಸಿ ತಾಲೂಕು ರೈತ ಸಂಘದ ಅಧ್ಯಕ್ಷ ಜಿ ನರಸಿಂಹ ರೆಡ್ಡಿ ಮಾತನಾಡಿ. ತಾಲ್ಲೂಕು ಉಪನೋಂದಣಾಧಿಕಾರಿಗಳು ಬರೀ ಹಣವಂತರ ಪರವಾಗಿ ಕೆಲಸವನ್ನು ಮಾಡುತ್ತಾರೆ, ವಿನ:ಹ ಸಾರ್ವಜನಿಕರ ಪರವಾಗಿ ಕೆಲಸ ಮಾಡುವುದಿಲ್ಲ ಎಂದು ಆರೋಪಿಸಿದರು. ಸಾರ್ವಜನಿಕರು ಕೆಲಸದ ನಿಮಿತ್ತ ಇಲಾಖೆಗೆ ಭೇಟಿ ನೀಡಿದಾಗ ಇಲ್ಲಸಲ್ಲದ ಕಾನೂನುಗಳನ್ನು ಹೇಳಿ ಕೆಲಸ […]

Continue Reading