IMG 20221222 WA0017

ಪಾವಗಡ:ಬೈಪಾಸ್ ರಸ್ತೆ ನಿರ್ಮಿಸುವಂತೆ ಆಗ್ರಹ…!

ಪಟ್ಟಣದ ಪರಧಿಯಲ್ಲಿ ಅಪಘಾತಗಳನ್ನು ತಡೆಯಲು ಬೈಪಾಸ್ ರಸ್ತೆ ನಿರ್ಮಿಸುವಂತೆ ಆಗ್ರಹ… ಪಾವಗಡ: ಪಟ್ಟಣದಲ್ಲಿ ದಿನೇ ದಿನೇ ವಾಹನಗಳ ಓಡಾಟ ಹೆಚ್ಚಾಗಿದ್ದು ರಸ್ತೆ ಅಪಘಾತಗಳು ಸಹ ಹೆಚ್ಚಾಗಿವೆ , ವಾಹನಗಳ ಅಪಘಾತ ತಡೆಯುವ ನಿಟ್ಟಿನಲ್ಲಿ ಪಾವಗಡ ಪಟ್ಟಣಕ್ಕೆ ಬೈ – ಪಾಸ್ ರಸ್ತೆ ನಿರ್ಮಾಣ ಮಾಡುವಂತೆ ಒತ್ತಾಯಿಸಿ ವೆಂಕಟಾಪುರ ಪಂಚಾಯತಿಯ ಶ್ರೀನಿವಾಸ ಪುರ ಗ್ರಾಮದ ಯುವಕ ಶ್ರೀನಿವಾಸ್ ಟೊಲ್ ಗೇಟ್ ಬಳಿಯಿರುವ ಅಂಬೇಡ್ಕರ್ ವೃತ್ತದ ಬಳಿ ಧರಣಿ ಸತ್ಯಾಗ್ರಹ ಅಮರಣಾಂತ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದರು . ಧರಣಿ ನಿರತ […]

Continue Reading
IMG 20221221 WA0003

ಮಧುಗಿರಿ:ಅಕ್ರಮ ನೇಮಕಾತಿ ರದ್ದು ಪಡಿಸದಿದ್ದರೆ ಪಿಡಿಒ ಅವರನ್ನು ಅವಮಾನತ್ತು ಮಾಡಿ…?

ಅಕ್ರಮ ನೇಮಕಾತಿ ರದ್ದು ಪಡಿಸದಿದ್ದರೆ ಪಿಡಿಒ ಅವರನ್ನು ಅವಮಾನತ್ತು ಮಾಡಿ ಎಂದು ಹೇಳಿದ ಮುಖ್ಯ ಕಾರ್ಯನಿರ್ವಹಣಾಧಿಕಾರಿ…… ಮಧುಗಿರಿ. ಪಟ್ಟಣದ ಸಾಮರ್ಥ್ಯ ಸೌಧದಲ್ಲಿ ದಿನಾಂಕ 20.12.2022ರಂದು ತುಮಕೂರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಡಾ. ವಿದ್ಯಾಕುಮಾರಿ ನೇತೃತ್ವದಲ್ಲಿ ಸಾರ್ವಜನಿಕ ಕುಂಬಿ ಕೊರತೆಗಳ ಸಭೆ ನಡೆಸಲಾಯಿತು. ಸಭೆಯಲ್ಲಿ ತಾಲೂಕಿನ ಗ್ರಾಮ ಪಂಚಾಯಿತಿಗಳ ಪಿಡಿಒಗಳ ಮೇಲೆ ಸರಣಿ ಸಮಸ್ಯೆಗಳು ಸಾರ್ವಜನಿಕರು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಮನವಿ ಮನವಿ ಸಲ್ಲಿಸಿದಾಗ ತಕ್ಷಣ ಆ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಪಿಡಿಒಗಳನ್ನು ಕರೆಯಿಸಿ ಸ್ಥಳದಲ್ಲಿಯೇ ಕೆಲವು ಸಮಸ್ಯೆಗಳನ್ನು […]

Continue Reading
DSC 0662

ತುಮಕೂರು :ತಿಂಗಳ ಮೊದಲ ಶನಿವಾರ ಸ್ವಚ್ಛತಾ ದಿನ…!

ತಿಂಗಳ ಮೊದಲ ಶನಿವಾರ ಸ್ವಚ್ಛತಾ ದಿನ-ಜಿಲ್ಲಾಧಿಕಾರಿ ವೈ.ಎಸ್.ಪಾಟೀಲತುಮಕೂರು(ಕ.ವಾ.) ಡಿ.19: ಇನ್ನು ಮುಂದೆ ಪ್ರತಿ ತಿಂಗಳ ಮೊದಲ ಶನಿವಾರದ ದಿನವನ್ನು ‘ಸ್ವಚ್ಛತಾ ದಿನ’ವೆಂದು ಪರಿಗಣಿಸಿ, ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳು, ಆಸ್ಪತ್ರೆಗಳು, ಸ್ಥಳೀಯ ಸಂಸ್ಥೆಗಳು, ವಿದ್ಯಾ ಸಂಸ್ಥೆಗಳು ಸೇರಿದಂತೆ ಎಲ್ಲಾ ಸರ್ಕಾರಿ ಕಟ್ಟಡಗಳ ಆವರಣಗಳನ್ನು ಶುಚಿಗೊಳಿಸುವಂತೆ ಮತ್ತು ಈ ಮೂಲಕ ಕಚೇರಿ ಪರಿಸರದ ಸ್ವಚ್ಛತೆಗೆ ಒತ್ತು ನೀಡುವಂತೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ಅಧಿಕಾರಿಗಳಿಗೆ ಕರೆ ನೀಡಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಜಿಲ್ಲಾ/ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿ […]

Continue Reading
IMG 20221215 WA0047

ವೈ ಎನ್ ಹೊಸಕೋಟೆ ಹೋಬಳಿ 2 ನೇ ವಿಕೇಟ್ ಪತನ: ಸಿದ್ದಾಪುರ ಗ್ರಾಮ ಪಂಚಾಯತಿ ಪಿಡಿಒ ಅಮಾನತ್ತು….!

ವೈ ಎನ್ ಹೊಸಕೋಟೆ ಹೋಬಳಿ 2 ನೇ ವಿಕೇಟ್ ಪತನ: ಸಿದ್ದಾಪುರ ಗ್ರಾಮ ಪಂಚಾಯತಿ ಪಿಡಿಒ ಅಮಾನತ್ತು… ಪಾವಗಡ:- ವೈ ಎನ್ ಹೊಸಕೋಟೆ ಹೋಬಳಿ ಸಿದ್ದಾಪುರ ಗ್ರಾಮ ಪಂಚಾಯತಿ ಯ ಅಭಿವೃದ್ಧಿ ಅಧಿಕಾರಿ ( ಪಿಡಿಒ) ಶ್ರೀರಾಮಪ್ಪ ಅವರು ಕರ್ತವ್ಯಲೋಪವೆಸಗಿರುವುದು ಕಂಡುಬಂದ ಹಿನ್ನಲೆಯಲ್ಲಿ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕಾಧಿಕಾರಿ ಕೆ.ವಿಧ್ಯಾಕುಮಾರಿ ಅವರು ಅಮಾನತು ಮಾಡಿದ್ದಾರೆ. ಇದರೊಂದಿಗೆ ವೈ ಎನ್ ಹೊಸಕೋಟೆ ಹೋಬಳಿಯ ಎರಡನೇ ಪಿಡಿಒ ಅಮಾನತ್ತು ಅದಂತೆ ಆಗಿದೆ ಈ ಹಿಂದೆ ವೈ ಎನ್ ಹೊಸಕೋಟೆಯ ಗ್ರಾಮಪಂಚಾಯತಿ ಪಿಡಿಒ […]

Continue Reading
IMG 20221210 WA0019

ಮಧುಗಿರಿ: ಅಮೃತ ಜ್ಯೋತಿ ಯೋಜನೆ ಸದುಪಯೋಗ ಪಡಿಸಿಕೊಳ್ಳಲು ಕರೆ….!

ಮಧುಗಿರಿ: ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಅಮೃತ ಜ್ಯೋತಿ ಯೋಜನೆ ಯನ್ನು ಸದುಪಯೋಗಪಡಿಸಿಕೊಳ್ಳಲು ಬೆಸ್ಕಾಂಶಾಖಾಧಿಕಾರಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಗ್ರಾಹಕರಿಗೆ ಕರೆ ನೀಡಿದ್ದಾರೆ… ಮಧುಗಿರಿ ತಾಲೂಕುಐ.ಡಿ. ಹಳ್ಳಿ ಹೋಬಳಿಯ ಐ ಡಿ ಹಳ್ಳಿ ಗ್ರಾಮದ ಬೆಸ್ಕಾಂ ಇಲಾಖೆಯ ಶಾಖಾಧಿಕಾರಿ ಆದ ಪಿ. ಎಸ್.ವೀರೇಂದ್ರ ಕುಮಾರ್ ಮಾತನಾಡಿ. ಐ.ಡಿ. ಹಳ್ಳಿ ಶಾಖ ವ್ಯಾಪ್ತಿಯ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಎಲ್ಲಾ ಗೃಹಬಳಕೆಯ ಗ್ರಾಹಕರಲ್ಲಿ ವಿನಂತಿಸಿಕೊಳ್ಳುವುದೇನೆಂದರೆ ಸರ್ಕಾರದ ಅಮೃತ್ ಜ್ಯೋತಿ ಯೋಜನೆಯ. ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ವಿದ್ಯುತ್ ಬಳಕೆಯ […]

Continue Reading
DSC 8388

Tumkur:ರೈತರಿಗೆ ಉತ್ತಮ ಗುಣಮಟ್ಟದ ಗೊಬ್ಬರ, ಬಿತ್ತನೆ ಬೀಜ ಪೂರೈಸಲು ಅಧಿಕಾರಿಗಳಿಗೆ ಸೂಚನೆ…!

ರೈತರಿಗೆ ಉತ್ತಮ ಗುಣಮಟ್ಟದ ಗೊಬ್ಬರ, ಬಿತ್ತನೆ ಬೀಜ ಪೂರೈಸಲು ಅಧಿಕಾರಿಗಳಿಗೆ ಸಚಿವ ಆರಗ ಜ್ಞಾನೇಂದ್ರ ಸೂಚನೆತುಮಕೂರು (ಕರ್ನಾಟಕ ವಾರ್ತೆ) ಡಿ.9: ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿ ಎಲ್ಲಾ ಕೆರೆ-ಕಟ್ಟೆಗಳು ತುಂಬಿದ್ದು, ರೈತರಿಗೆ ಸಕಾಲದಲ್ಲಿ ಉತ್ತಮ ಗುಣಮಟ್ಟದ ಗೊಬ್ಬರ, ಬಿತ್ತನೆ ಬೀಜ ಪೂರೈಸಬೇಕು. ಕೃಷಿ ಹಾಗೂ ತೋಟಗಾರಿಕೆ ಅಧಿಕಾರಿಗಳು ಹಳ್ಳಿಗಳಿಗೆ ತೆರಳಿ ರೈತರನ್ನು ಭೇಟಿ ಮಾಡಿ ರೈತರಿಗೆ ಉಪಯೋಗವಾಗುವಂತಹ ಇಲಾಖಾ ಮಾಹಿತಿಗಳನ್ನು ನೀಡಬೇಕು ಎಂದು ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಆರಗ ಜ್ಞಾನೇಂದ್ರ ಅವರು ಅಧಿಕಾರಿಗಳಿಗೆ ಸೂಚಿಸಿದರು.ಅವರಿಂದು […]

Continue Reading
IMG 20221209 WA0008

ತುಮಕೂರು:Dr ಬಿ ಆರ್ ಅಂಬೇಡ್ಕರ್ ವಸತಿ ಶಾಲೆಯ ಕಟ್ಟಡ ಉದ್ಘಾಟನೆ…!

ಸ್ವಾಭಿಮಾನ, ಸಮಾನತೆ ಹಾಗೂ ಜ್ಞಾನ ಗಳಿಸಲು, ಶಿಕ್ಷಣ ಪ್ರಮುಖ ಸಾಧನ: ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ. ಕೊರಟಗೆರೆ, ಡಿಸೆಂಬರ್ ೦೯ ಸಮಾಜದಲ್ಲಿ ಸ್ವಾಭಿಮಾನ, ಸಮಾನತೆ ಹಾಗೂ ಜ್ಞಾನ ಗಳಿಸಿಕೊಳ್ಳಲು , ಶಿಕ್ಷಣದಂತ ಬೇರೆಯಾದ ಅಸ್ತ್ರ ಇನ್ನೊಂದಿಲ್ಲ, ಎಂದು ಗೃಹ ಸಚಿವರೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ, ಶ್ರೀ ಆರಗ ಜ್ಞಾನೇಂದ್ರ ರವರು ಅಭಿಪ್ರಾಯ ಪಟ್ಟಿದ್ದಾರೆ. ಸಚಿವರು ಇಂದು, ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಕೊಳಾಲ ಗ್ರಾಮದಲ್ಲಿ, ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ನೂತನವಾಗಿ ನಿರ್ಮಿಸಲಾಗಿರುವ ಕಟ್ಟಡ […]

Continue Reading
IMG 20221207 WA0013 1

ತುಮಕೂರು: ಕಾಂಗ್ರೆಸ್ ಕರ್ನಾಟಕದಲ್ಲಿ ಸಂಪೂರ್ಣವಾಗಿ ನೆಲಕಚ್ಚಲಿದೆ…!

ಕಾಂಗ್ರೆಸ್ ಕರ್ನಾಟಕದಲ್ಲಿ ಸಂಪೂರ್ಣವಾಗಿ ನೆಲಕಚ್ಚಲಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿತುಮಕೂರು, ಡಿಸೆಂಬರ್ 07: ಕಾಂಗ್ರೆಸ್ ಕರ್ನಾಟಕದಲ್ಲಿ ಸಂಪೂರ್ಣವಾಗಿ ನೆಲಕಚ್ಚುವುದು ನೂರಕ್ಕೆ ನೂರು ಸತ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕುಣಿಗಲ್ ನಲ್ಲಿ ಭಾಜಪ ಹಮ್ಮಿಕೊಂಡಿದ್ದ ಜನಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಕರ್ನಾಟಕದಲ್ಲಿ ಅತಿ ಹೆಚ್ಚು ಆಡಳಿತ ಮಾಡಿರುವುದು ಕಾಂಗ್ರೆಸ್ ಸರ್ಕಾರ. ಕಾಂಗ್ರೆಸ್ ಸರ್ಕಾರ ಜನರನ್ನು ಮರಳು ಮಾಡಿ, ಕೇವಲ ತಮ್ಮ ಅಧಿಕಾರ ಉಳಿಸಿಕೊಳ್ಳುವ ಸಲುವಾಗಿ ಜನರನ್ನು ದಾರಿತಪ್ಪಿಸುವ ಕೆಲಸವನ್ನು ನಿರಂತರವಾಗಿ ಮಾಡಿಕೊಂಡು ಬಂದಿದೆ. ಭಾಜಪ […]

Continue Reading
IMG 20221207 WA0012

ತುಮಕೂರು:ದೊಡ್ಡ ಪ್ರಮಾಣದ ಔದ್ಯೋಗೀಕರಣ…!

ತುಮಕೂರಿನಲ್ಲಿ ದೊಡ್ಡ ಪ್ರಮಾಣದ ಔದ್ಯೋಗೀಕರಣ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತುಮಕೂರು, ಡಿಸೆಂಬರ್ 07 : ತುಮಕೂರಿನಲ್ಲಿ 1000 ಎಕರೆ ಪ್ರದೇಶದಲ್ಲಿ ಕೈಗಾರಿಕಾ ಟೌನ್ ಶಿಪ್ ಬರಲಿದ್ದು, ಇಲ್ಲಿ ದೊಡ್ಡ ಪ್ರಮಾಣದ ಔದ್ಯೋಗೀಕರಣ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತುಮಕೂರಿನ ಗೂಳೂರಿನಲ್ಲಿ ಇರುವ ಭಾರತೀಯ ಜನತಾ ಪಾರ್ಟಿಯ ನೂತನ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದರು. ತುಮಕೂರು ಜಿಲ್ಲೆ ಬೆಂಗಳೂರು ನಂತರ ಅಭಿವೃದ್ದಿಯಾಗುತ್ತಿದೆ. ಇಲ್ಲಿ 1000 ಎಕರೆ ಪ್ರದೇಶದಲ್ಲಿ ಕೈಗಾರಿಕಾ ಟೌನ್ ಶಿಪ್ ಬರಲಿದೆ. […]

Continue Reading
1670379321206 IMG 20221206 WA0062

ಪಾವಗಡ:ಕನ್ನಡ ರಾಜ್ಯೋತ್ಸವದ ಆಚರಣೆ…!

ರಾಮಯ್ಯನಪಾಳ್ಯದಲ್ಲಿ ವಿಜೃಂಭಣೆಯಿಂದ ನಡೆದ ಕನ್ನಡ ರಾಜ್ಯೋತ್ಸವದ ಆಚರಣೆ… ಪಾವಗಡ: ಕನ್ನಡ ನಾಡು ನುಡಿ, ಸಂಸ್ಕೃತಿಗೆ ನಿಜವಾದ ಅರ್ಥವನ್ನು ಕೊಡುವ ರೀತಿಯಲ್ಲಿ ತಾಲ್ಲೂಕಿನ ರಾಮಯ್ಯನಪಾಳ್ಯದಲ್ಲಿ ಸೋಮವಾರ ಕನ್ನಡ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು…..    ರಾಮಯ್ಯನಪಾಳ್ಯದ ಸರ್ಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ಧ್ವಜಾರೋಹಣ ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.                                        ಕೆ.ಟಿ.ಹಳ್ಳಿ, ದೇವಲಕೆರೆ, […]

Continue Reading