ಮಧುಗಿರಿ:ಕನ್ನಡದ ಅಸ್ತಿತ್ವಕ್ಕಾಗಿ ಹೋರಾಟ ಮಾಡಬೇಕಾದ ಪರಿಸ್ಥಿತಿ ಬಂದಿರುವುದು ವಿಪರ್ಯಾಸ…!

ಕನ್ನಡದ ಅಸ್ತಿತ್ವಕ್ಕಾಗಿ ಹೋರಾಟ ಮಾಡಬೇಕಾದ ಪರಿಸ್ಥಿತಿ ಬಂದಿರುವುದು ವಿಪರ್ಯಾಸ ಎಂದು ತುಮಕೂರು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆಏನ್ ರಾಜಣ್ಣ . …. ತಾಲೂಕಿನ ಕಸಬಾ ಹೋಬಳಿ ಬಸವನಹಳ್ಳಿ ಗ್ರಾಮದಲ್ಲಿ ಕನ್ನಡ ಜಾಗೃತಿ ವೇದಿಕೆ ವತಿಯಿಂದ ನಡೆದ ಕನ್ನಡ ರಾಜ್ಯೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡುತ್ತಾ ಬೆಂಗಳೂರಿನಲ್ಲಿ ಕನ್ನಡಿಗರು 32% ಇರುವುದು ನೋಡಿದರೆ ಬೆಂಗಳೂರಿನಲ್ಲಿ ಕನ್ನಡಿಗರು ಅಸ್ತಿತ್ವ ಕಳೆದುಕೊಳ್ಳುತ್ತಿದ್ದಾರೆ ಎಂಬ ಭಾವನೆ ಮೂಡುತಿದೆ ಕನ್ನಡಕ್ಕೆ ಮಾತೃಭಾಷೆ ಸ್ಥಾನಮಾನ ನೀಡಬೇಕು. ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಬೇಕು ಎಂದರು ಅವರು ಮಧುಗಿರಿ ಕ್ಷೇತ್ರದ […]

Continue Reading
1670252052084 5 ynh 01

ಪಾವಗಡ;ಜೆಡಿಎಸ್ ಗೆ ಬೆಂಬಲ ನೀಡಿ ಹೆಚ್ ಡಿ ಕೆ…!

ಜೆಡಿಎಸ್ ಗೆ ಬೆಂಬಲ್ ನೀಡಿ: ಹೆಚ್.ಡಿ.ಕುಮಾರಸ್ವಾಮಿವೈ ಎನ್ ಹೊಸಕೋಟೆ : ಕಾಂಗ್ರೆಸ್ ಮತ್ತು ಬಿಜೆಪಿ ಎರಡು ಪಕ್ಷಗಳ ಆಡಳಿತ ನೋಡಿದ್ದೀರಾ ಈ ಬಾರಿ ಪ್ರಾದೇಶಿಕ ಪಕ್ಷವಾದ ಜಾತ್ಯತೀತ ಜನತಾದಳಕ್ಕೆ ಬೆಂಬಲಿಸಿ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತಿಳಿಸಿದರು.ಗ್ರಾಮಕ್ಕೆ ಭಾನುವಾರ ಸಂಜೆ ಆಗಮಿಸಿ ಪಂಚರತ್ನ ರಥಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರುಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷಕ್ಕೆ ತಾವು ಸಂಪೂರ್ಣ ಬೆಂಬಲ ನೀಡಿದಲ್ಲಿ ಸ್ತ್ರೀ ಶಕ್ತಿ ಸಂಘಗಳ, ನೇಕಾರರ ಮತ್ತು ರೈತರ ಸಾಲ ಮನ್ನಾ ಮಾಡಲಾಗುವುದು. 65 […]

Continue Reading
IMG 20221204 WA0000

ಆನೇಕಲ್:ಸಂವಿಧಾನ ಪ್ರಜಾಪ್ರಭುತ್ವ ರಕ್ಷಣೆ – ವಿಚಾರ ಸಂಕಿರಣ

ಆನೇಕಲ್ ಡಿ.03: ಸಂವಿಧಾನ ಮತ್ತು ಪ್ರಜಾಪ್ರಭುತ್ವದ ರಕ್ಷಣೆಗಾಗಿ ಡಾ|| ಬಿ.ಆರ್.ಅಂಬೇಡ್ಕರ್ ರವರ 66ನೇ ಪರಿನಿಬ್ಬಾಣದ ದಿನದ ಅಂಗವಾಗಿ ಡಿಸೆಂಬರ್-06 ರಂದು ದಿ ಅಲುಮ್ನಿ ಸಭಾಂಗಣ ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜ್ ಕೆ.ಆರ್.ಸರ್ಕಲ್ ಬೆಂಗಳೂರಿನಲ್ಲಿ ನಡೆಯುವ ರಾಜ್ಯದ ದಲಿತ ಸಂಘಟನೆಗಳ ಸ್ವಾಭಿಮಾನಿ ಒಕ್ಕೂಟ ರಾಜ್ಯ ಸಮಿತಿ ವತಿಯಿಂದ ವಿಚಾರ ಸಂಕಿರಣ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು. ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪರಿವರ್ತನವಾದ) ರಾಜ್ಯ ಮುಖಂಡ ಎಂ ಗೋವಿಂದರಾಜು ಹೇಳಿದ್ದಾರೆ.ಇದು ಚಂದಾಪುರದ ಕೀರ್ತನ ಹೋಟೆಲ್ ನ ಸಭಾಂಗಣದಲ್ಲಿ ಸುದ್ದಿಗೋಷ್ಟಿ ನಡೆಸಿ ಈ […]

Continue Reading
IMG 20221130 WA0067

ವೈ.ಎನ್ ಹೊಸಕೋಟೆ: ಕೀಟನಾಶಕ  ಮಳಿಗೆಯ ಮೇಲೆ ಕೃಷಿ ಇಲಾಖೆ ಅಧಿಕಾರಿಗಳ ದಾಳಿ….!

ಕೀಟನಾಶಕ  ಮಳಿಗೆಯ ಮೇಲೆ ಕೃಷಿ ಇಲಾಖೆ ಅಧಿಕಾರಿಗಳ ದಾಳಿ.                                    ಪಾವಗಡ: ಸರ್ಕಾರದ ಪರವಾನಿಗೆ  ಪಡೆಯದೆ ಅಕ್ರಮವಾಗಿ ಕೀಟನಾಶಕಗಳ ಔಷಧಿಗಳನ್ನು ವಿಕ್ರಯಿಸುತ್ತಿರುವ ಮಳಿಗೆಯ ಮೇಲೆ ಕೃಷಿ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ತಾಲ್ಲೂಕಿನ ವೈ.ಎನ್.ಹೊಸಕೋಟೆಯಲ್ಲಿ ನಡೆದಿದೆ..                          […]

Continue Reading
IMG 20221128 WA0001

ಮಧುಗಿರಿ: ಬಿ.ಆರ್. ಅಂಬೇಡ್ಕರ್ ಪುತ್ತಳಿ ಲೋಕಾರ್ಪಣೆ…!

ಸಂವಿಧಾನ ಪಿತಾಮಹಾ.ಡಾಕ್ಟರ್ ಬಿ .ಆರ್. ಅಂಬೇಡ್ಕರ್ ಪುತ್ತಳಿ ಪ್ರತಿಷ್ಠಾಪನೆ ಹಾಗೂ ನಿರ್ವಹಣಾ ಸಮಿತಿ ವತಿಯಿಂದ ಲೋಕಾರ್ಪಣೆ ಕಾರ್ಯಕ್ರಮ ಮಧುಗಿರಿ ತಾಲೂಕು ಕೊಡಿಗೇನಹಳ್ಳಿ ಹೊಸ ವಿಚಾರವಿಚಾರ ಧಾರೆಗಳನ್ನು ಮಾನವತೆಯ ಒಳಿತಿಗೆ ಎಲ್ಲರೂ ಒಗ್ಗೂಡಿ ಪ್ರೀತಿ , ವಿಶ್ವಾಸ ಬೆಳಸಿಕೊಂಡು ಸಮಾಜ ನಿರ್ಮಾಣ ಮತ್ತು ಜನತೆಯ , ರಾಷ್ಟ್ರದ ಕಲ್ಯಾಣ ಬಯಸುವುದೇ ಸಂವಿಧಾನದ ಮೂಲ ದ್ಯೇಯೋದ್ಧೇಶವಾಗಿದೆ ಎಂದು ಮಾನವ ಬಂಧುತ್ವ ವೇದಿಕೆ ಅಧ್ಯಕ್ಷರು ಹಾಗೂ ಯಮನಕರಡಿ ಶಾಸಕ ಸತೀಶ್ ಜಾರಕಿಹೋಳಿ ತಿಳಿಸಿದರು. ತಾಲೂಕಿನ ಕೊಡಿಗೇನಹಳ್ಳಿಯಲ್ಲಿ ಸಂವಿಧಾನ ಪಿತಾಮಹಾ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ […]

Continue Reading
IMG 20221125 WA0062

ಪಾವಗಡ:ಎಲ್ಲಾ ಸಮುದಾಯಗಳ ಏಳಿಕೆಗಾಗಿ ಶ್ರಮಿಸಿ…!

ಎಲ್ಲಾ ಸಮುದಾಯಗಳ ಏಳಿಕೆಗಾಗಿ ಶ್ರಮಿಸಿ.  ಕೆ .ಎನ್ ರಾಜಣ್ಣ                                      ಪಾವಗಡ : ಸಮುದಾಯದಲ್ಲಿರುವ ಎಲ್ಲಾ ಜನರು ಕೇವಲ ತಮ್ಮ ತಮ್ಮ ಜನಾಂಗಕ್ಕೆ ಸೀಮಿತವಾಗದೆ, ಎಲ್ಲಾ ಸಮುದಾಯಗಳ ಅಭಿವೃದ್ಧಿಗೋಸ್ಕರ ಶ್ರಮವಹಿಸಿದ್ದಾಗ ಮಾತ್ರ ರಾಜ್ಯ ಮತ್ತು ದೇಶದ ಅಭಿವೃದ್ಧಿ ಸಾಧ್ಯ ಎಂದು  ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾದ ಕೆ. ಎನ್ ರಾಜಣ್ಣನವರು ತಿಳಿಸಿದರು. […]

Continue Reading
IMG 20221125 120549 scaled

ಆನೇಕಲ್:ಅತ್ತಿಬೆಲೆ ಗಡಿ ಗೋಪುರಕ್ಕೆ ಟಿಪ್ಪರ್ ಲಾರಿ ಡಿಕ್ಕಿ ಗೋಪುರ ಸರಿಪಡಿಸಲು ಆಗ್ರಹಿಸಿ ಪ್ರತಿಭಟನೆ…!

ಆನೇಕಲ್: ಅತ್ತಿಬೆಲೆಯ ಗಡಿಯಲ್ಲಿರುವ ಕರ್ನಾಟಕದ ಗಡಿ ಗೋಪುರ ಕಟ್ಟಡಕ್ಕೆ ಗುರುವಾರ ರಾತ್ರಿ ತಮಿಳುನಾಡಿನ ಹೊಸೂರು ಕಡೆಯಿಂದ ರಾಜ್ಯಕ್ಕೆ ಬರುತ್ತಿದ್ದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ‌‌ ಗಡಿ ಗೋಪುರ‌ ಹಾನಿಗೊಳಗಾಗಿದೆ. ಲಾರಿ ಚಾಲಕನ ಬೇಜವಾಬ್ದಾರಿಯಿಂದ ಗೋಪುರಕ್ಕೆ ಡಿಕ್ಕಿ ಯಾಗಿದೆ ಗಡಿ ಗೋಪುರದ ಒಂದು ಭಾಗದ ಕಟ್ಟಡ ಕೆಳಗೆ ಬಿದ್ದಿದೆ. ಶಿಥಿಲಗೊಂಡಿರುವ ಕರ್ನಾಟಕದ ಗಡಿ ಗೋಪುರದ ಕಟ್ಟಡವನ್ನು ಸರಿಪಡಿಸುವಂತೆ‌ ಆಗ್ರಹಿಸುವಂತೆ ಆಗ್ರಹಿಸಿ ಕನ್ನಡಪರ ಸಂಘಟನೆಗಳು ಇಂದು ಗಡಿ‌ಗೋಪುರದ‌ ಮುಂಭಾಗ ಪ್ರತಿಭಟನೆಯನ್ನು ನಡೆಸಿದರು. ರಾಷ್ಠೀಯ ಹೆದ್ದಾರಿ ಪ್ರಾದಿಕಾರದವರು ಮತ್ತು ರಾಜ್ಯ […]

Continue Reading
IMG 20221124 WA0022

ತುಮಕೂರು:ಕಾಂಗ್ರೆಸ್ ಪಕ್ಷದ ನೂತನ ಜಿಲ್ಲಾ ಅಧ್ಯಕ್ಷರಾಗಿ ಚಂದ್ರಶೇಖರ್ ಗೌಡ…

ತುಮಕೂರು ಜಿಲ್ಲೆ ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಚಂದ್ರಶೇಖರ್ ಗೌಡ… .ತುಮಕೂರು ಜಿಲ್ಲೆಗೆ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ವತಿಯಿಂದ ನೂತನ ಅಧ್ಯಕ್ಷರಾಗಿ ಚಂದ್ರಶೇಖರ ಗೌಡರನ್ನು ಆಯ್ಕೆ ಮಾಡಿ ಆದೇಶ ಹೊರಡಿಸಲಾಗಿದೆ. ಇವರು ಸಕ್ರಿಯವಾಗಿ ಕಾಂಗ್ರೆಸ್ ಪಕ್ಷದಲ್ಲಿ ಹಗಲಿರುಳು ದುಡಿದು ಪಕ್ಷ ಸಂಘಟನೆಯಲ್ಲಿ ತುಂಬಾ ಶ್ರಮವಹಿಸಿ ಕೆಲಸ ಮಾಡುತ್ತಿರುವುದರಿಂದ ಇವರ ಸೇವೆಯನ್ನು ಪರಿಗಣಿಸಿ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ತುಮಕೂರು ಜಿಲ್ಲೆಯ ಕಾಂಗ್ರೆಸ್ ಸಮಿತಿಗೆ ನೂತನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಎಲ್ಲಾ ಮುಖಂಡರುಗಳು ಕಾರ್ಯಕರ್ತರು ಇವರನ್ನು ಆಯ್ಕೆ […]

Continue Reading
IMG 20221123 WA0031

ಪಾವಗಡ:ಕರ್ನಾಟಕ ದರ್ಶನ ಶೈಕ್ಷಣಿಕ ಪ್ರವಾಸಕ್ಕೆ ಚಾಲನೆ…!

ಕರ್ನಾಟಕ ದರ್ಶನ ಶೈಕ್ಷಣಿಕ ಪ್ರವಾಸಕ್ಕೆ ಶಾಸಕ ವೆಂಕಟರಮಣಪ್ಪ ಚಾಲನೆ.                        ಪಾವಗಡ…  ವಿದ್ಯಾರ್ಥಿ ಜೀವನದಲ್ಲಿ ಶೈಕ್ಷಣಿಕ ಪ್ರವಾಸ ಕೈಗೊಳ್ಳುವುದರಿಂದ ರಾಜ್ಯದ ಸಾಂಸ್ಕೃತಿಕ ಮತ್ತು  ಚಾರಿತ್ರಿಕ ಅಂಶಗಳನ್ನು ತಿಳಿಯುವುದರ ಜೊತೆಗೆ ಸ್ಥಳದ ಇತಿಹಾಸವನ್ನು ತಿಳಿಯಬಹುದೆಂದು ಕರ್ನಾಟಕ ದರ್ಶನ ಶೈಕ್ಷಣಿಕ ಪ್ರವಾಸಕ್ಕೆ ಚಾಲನೆ ನೀಡಿ ಶಾಸಕ ವೆಂಕಟರಮಣಪ್ಪ ಮಾತನಾಡಿದರು..  ತಾಲ್ಲೂಕಿನ ಸರ್ಕಾರಿ ಶಾಲೆಗಳಲ್ಲಿ 8, 9 ಮತ್ತು 10ನೇ ತರಗತಿಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ […]

Continue Reading
IMG 20221123 WA0038

ಮಧುಗಿರಿ: ಕಾರ್ಯಕರ್ತರ ಒತ್ತಾಯದಿಂದ ಸ್ಪರ್ಧಿಸಲು ಒಪ್ಪಿದ ಶಾಸಕರು…!

* *ಕಾರ್ಯಕರ್ತರ ಒತ್ತಾಯ ಹಾಗೂ ಜೆಡಿಎಸ್ ಪಕ್ಷದ ಹೈಕಮಾಂಡ್ ಸೂಚನೆ ಮೇರೆಗೆ ನಾನೇ ಮುಂದಿನ ವಿಧಾನಸಭಾ ಚುನಾವಣೆಗೆ ಜೆಡಿಎಸ್ ಪಕ್ಷದಿಂದ ಸ್ಪರ್ಧಿಸುವ ಅಭ್ಯರ್ಥಿ …. ಮಧುಗಿರಿ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಇಂದು ಮುಂದಿನ 2023ರ ವಿಧಾನಸಭಾ ಚುನಾವಣೆಯ ಜೆಡಿಎಸ್ ಪಕ್ಷದಲ್ಲಿ ಇತ್ತೀಚಿನ ದಿನಗಳಲ್ಲಿ ತುಂಬಾ ಗೊಂದಲ ಉಂಟಾಗಿದ್ದು ಏಕೆಂದರೆ ಹಾಲಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಂ ವಿ ವೀರಭದ್ರಯ್ಯನವರು ನಾನು ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಯಾರು ಬೇಕಾದರೂ ಜೆಡಿಎಸ್ ಪಕ್ಷದಿಂದ ಸ್ಪರ್ಧೆ ಮಾಡಬಹುದೆಂದು ಹೇಳಿದ್ದರು. ಯಾಕೆ […]

Continue Reading