DSC 5266 scaled

ಕೇಂದ್ರ ಚುನಾವಣಾ ಆಯೋಗ ತಂಡದ ತುಮಕೂರು ಜಿಲ್ಲಾ ಭೇಟಿ ಕಾರ್ಯಕ್ರಮ

ಕೇಂದ್ರ ಚುನಾವಣಾ ಆಯೋಗ ತಂಡದ ತುಮಕೂರು ಜಿಲ್ಲಾ ಭೇಟಿ ಕಾರ್ಯಕ್ರಮ ತುಮಕೂರು (ಕ.ವಾ.) ನ.23: ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ-2023ರ ಹಿನ್ನೆಲೆಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕೇಂದ್ರ ತಂಡ ಇಂದು ತುಮಕೂರು ಜಿಲ್ಲೆಗೆ ಆಗಮಿಸಿ ಪರಿಶೀಲನೆ ನಡೆಸಿತು.ಭಾರತದ ಚುನಾವಣಾ ಆಯೋಗದ ನಿರ್ದೇಶನಗಳನ್ನು ಪಾಲಿಸುತ್ತಿದ್ದಾರಾ ಎಂಬುದನ್ನು ತುಮಕೂರು ಗ್ರಾಮಾಂತರ ಮತ್ತು ತುಮಕೂರು ನಗರ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಬಿಎಲ್‍ಓ ಸೂಪರ್‍ವೈಸರ್‍ಗಳ ಕಾರ್ಯವೈಖರಿ ಪರಿಶೀಲಿಸಲಾಯಿತು.ಬಿಎಲ್‍ಓಗಳು ಪ್ರತಿ ಮನೆ-ಮನೆಗೂ ಭೇಟಿ ನೀಡಿ ಇತ್ತೀಚೆಗೆ ಪ್ರಚುರಪಡಿಸಿದ ಕರಡು ಮತದಾರರ ಪಟ್ಟಿ […]

Continue Reading
IMG 20221122 WA0028

ಮಧುಗಿರಿ: ಬೆಸ್ಕಾಂ ಇಲಾಖೆಯ ಅಧಿಕಾರಿಗಳ ನಿರ್ಲಕ್ಷತನಕ್ಕೆ ಬಡ ಕುಟುಂಬದ ಮಹಿಳೆ ಹಾಗೂ ಸೀಮೆ ಹಸು ಸಾವು…!

ಬೆಸ್ಕಾಂ ಇಲಾಖೆಯ ಅಧಿಕಾರಿಗಳ ನಿರ್ಲಕ್ಷತನಕ್ಕೆ ಬಡ ಕುಟುಂಬದ ಮಹಿಳೆ ಹಾಗೂ ಸೀಮೆ ಹಸುಸಾವು… ಮಧುಗಿರಿ ತಾಲೂಕು ಮಿಡಿಗೇಶಿ ಹೋಬಳಿ ಲಕ್ಲಹಟ್ಟಿಗ್ರಾಮದ ವಾಸಿಯಾದ ಸುಮಾರು 45 ವರ್ಷ ವಯಸ್ಸುಳ್ಳ ರತ್ನಮ್ಮ ಕೋಂ ಸಿದ್ದಣ್ಣ ಎಂಬ ಮಹಿಳೆಯು ಪ್ರತಿನಿತ್ಯದಂತೆ ಹಸುಗಳನ್ನು ಮೇಯಿಸಲು ಹೋಗುತ್ತಿದ್ದಳು. ಅದರಂತೆ ಇಂದು ಹಸುವು ಉಗರಡ್ಡಿ ಎಂಬುವವರಜಮೀನಿನಲ್ಲಿ ಮೇಯುತಿದ್ದಾಗ ಹಸುವಿನ ವಿದ್ಯುತ್ ಸರಬರಾಜು ತಂತಿಯೋ ಕೆಳಗಡೆ ಬಿದ್ದು ಸೀಮೆ ಹಸುವಿನ ಕಾಲಿಗೆ ಸಿಕ್ಕಿಕೊಂಡು ಜೋರಾಗಿ ಹಸು ಚೀರಾಟಗೊಂಡಾಗ. ರತ್ನಮ್ಮ ಎಂಬವರುಓಡಿ ಹೋಗಿ ಹಸುವಿನ ಕಾಲಿಗೆ ಸಿಕ್ಕಿಕೊಂಡಿರುವ ವಿದ್ಯುತ್ […]

Continue Reading
IMG 20221120 WA0024

ಆನೇಕಲ್ : ಭಾರತಿ ಶಾಲೆ 2001-02ನೇ ಸಾಲಿನ ವಿದ್ಯಾರ್ಥಿಗಳಿಂದ ಗುರುವಂದನ ಕಾರ್ಯಕ್ರಮ…!

ಆನೇಕಲ್ : ಕತ್ತಲನ್ನು ಓಡಿಸುವ ಶಕ್ತಿಯೇ ಗುರು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಆದೂರು ಪ್ರಕಾಶ್ ಹೇಳಿದರು – ಭಾರತಿ ಶಾಲೆಯ 2001 2002ನೇ ಸಾಲಿನ ವಿದ್ಯಾರ್ಥಿಗಳು ಏರ್ಪಡಿಸಿದ್ದ ಗುರುವಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ಭೌತಿಕ ಶರೀರ ಸಂಪತ್ತು ನಶ್ವರ ಆದರೆ ಗುರು ಕಲಿಸಿದ ವಿದ್ಯೆಯು ಅಮರತ್ವದೆಡೆಗೆ ಕೊಂಡೊಯ್ಯುತ್ತದೆ ವ್ಯಕ್ತಿಯ ಜೀವನದಲ್ಲಿ ಗುರು ಪ್ರವೇಶವಾಗದಿದ್ದರೆ ಅವನ ಬದುಕು ಅಪೂರ್ಣವಾಗುತ್ತದೆ ಎಂದು ತಿಳಿಸಿದೆ.ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ವಹಿಸಿದ್ದ ರಾಜಾಪುರದ ಡಾ. ರಾಜೇಶ್ವರ ಶಿವಾಚಾರ್ಯ ಸ್ವಾಮಿಗಳು ಮಾತನಾಡಿ ಗುರು […]

Continue Reading
IMG 20221120 WA0010

ಆನೇಕಲ್ : ಕನ್ನಡ ಜಾಗೃತಿ ವೇದಿಕೆಯಿಂದ ಕನ್ನಡ ರಾಜ್ಯೋತ್ಸವ….!

ಆನೇಕಲ್ : ಕನ್ನಡ ಜಾಗೃತಿ ವೇದಿಕೆಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಯುವ ಜನೋತ್ಸವ ಮತ್ತು ಯುವ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಕನ್ನಡ ಜಾಗೃತಿ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ಮಂಜುನಾಥ ದೇವ ಮಾತನಾಡಿ ನೆಲ,ಜಲ,ನಾಡು, ನುಡಿ ವಿಚಾರದಲ್ಲಿ ರಾಜಕೀಯ ಸಲ್ಲದು. ಉದ್ಯೋಗ, ಶಿಕ್ಷಣ ಕನ್ನಡಿಗರಿಗೆ ದೊರೆಯುವಂತಾಗಬೇಕು. ಸರೋಜಿನಿ ಮಹಿಷಿ ವರದಿ ಜಾರಿಯಾಗಬೇಕು. ನಿರಂತರವಾಗಿ ಕನ್ನಡ ಜಾಗೃತಿ ವೇದಿಕೆಯು ಕನ್ನಡಿಗರ ಜಾಗೃತಿಗಾಗಿ ಹೋರಾಟ ನಡೆಸಿದೆ. ಯುವ ಸಮುದಾಯದಲ್ಲಿ ಕನ್ನಡ ಪ್ರಜ್ಞೆಯನ್ನು ಮೂಡಿಸಲು ಯುವ ಜನೋತ್ಸವವನ್ನು ಆಯೋಜಿಸಲಾಗಿದೆ ಎಂದರು.ಕನ್ನಡ ಚಳವಳಿ […]

Continue Reading
IMG 20221118 WA0027

ಪಾವಗಡ:ಶಿಸ್ತುಬದ್ಧ ಅಧ್ಯಯನದಿಂದ ಉನ್ನತ ಹುದ್ದೆಗಳನ್ನು ಅಲಂಕರಿಸಬಹುದು..!

ಶಿಸ್ತುಬದ್ಧ ಅಧ್ಯಯನದಿಂದ ಉನ್ನತ ಹುದ್ದೆಗಳನ್ನು ಅಲಂಕರಿಸಬಹುದು… ಶಾಸಕ ವೆಂಕಟರಮಣಪ್ಪ    ಪಾವಗಡ: ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು ಎಂಬ ನಾಣ್ನುಡಿಯಂತೆ ವಿದ್ಯಾರ್ಥಿ ದೆಸೆಯಲ್ಲಿಯೇ ವಿದ್ಯಾರ್ಥಿಗಳು ಕಠಿಣ ಪರಿಶ್ರಮ, ನಿರಂತರ ಅಧ್ಯಯನದಿಂದ ಸಮಾಜದಲ್ಲಿನ ಉನ್ನತ ಹುದ್ದೆಗಳನ್ನು ಅಲಂಕರಿಸಬಹುದು ಎಂದು ಶಾಸಕರ ವೆಂಕಟರಮಣಪ್ಪ ತಿಳಿಸಿದರು.    ಪಟ್ಟಣದ ಸರ್ಕಾರಿ  ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಶುಕ್ರವಾರ  ಹಮ್ಮಿಕೊಳ್ಳಲಾದ  ಶಾಲಾ ಕಾಲೇಜುಗಳಲ್ಲೊಂದು ಜಾಗೃತಿ   ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ತಾಂತ್ರಿಕ ಯುಗದಲ್ಲಿ ಓದಿನ ಜೊತೆಗೆ ಮೌಲ್ಯಗಳನ್ನು ರೂಪಿಸಿಕೊಳ್ಳುವುದು ಅತ್ಯಗತ್ಯ ಎಂದರು. ಶಿಕ್ಷಕರ […]

Continue Reading
IMG 20221117 WA0028

ಆನೇಕಲ್ :66 ನೇ ಕರ್ನಾಟಕ ರಾಜ್ಯೋತ್ಸವ ಅಚರಣೆ.

ಆನೇಕಲ್: ಕನ್ನಡ ಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷರಾದ ಕೆ.ಮಂಜುನಾಥ್ ದೇವ ಇವರ ಸಂಯುಕ್ತಾಶ್ರಯದಲ್ಲಿ ದಿನಾಂಕ19/11/2022 ರ ಶನಿವಾರ ಬೆಳಗ್ಗೆ 10.30ಕ್ಕೆ ಆನೇಕಲ್ ನಗರದ ಎ.ಎಸ್.ಬಿ ಕಾಲೇಜು ಆಟದ ಮೈದಾನದಲ್ಲಿ 66 ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ, ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ ಹಾಗೂ ನಾಡಿನ ಯುವಕರಲ್ಲಿ ಕನ್ನಡ ನಾಡು ನುಡಿ ನೆಲ ಜಲ ಭಾಷೆ ಹೋರಾಟ ಮತ್ತು ಇತಿಹಾಸದ ಬಗ್ಗೆ ಜಾಗೃತಿ ಮೂಡಿಸಲು ದೊಡ್ಡ ಮಟ್ಟದಲ್ಲಿ ಆಯೋಜಿಸಲಾಗಿದೆ. ಶನಿವಾರ ಬೆಳಿಗ್ಗೆ 10.30 ಕ್ಕೆ ಕನ್ನಡ ಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ […]

Continue Reading
DSC 3599

Tumkur:ಪ್ರತಿ ಪಂಚಾಯತಿಯಲ್ಲಿ ‘ಅಮೃತ ಸರೋವರ’ ನಿರ್ಮಾಣಕ್ಕೆ ಸೂಚನೆ…!

ಜಿಲ್ಲೆಯ ಪ್ರತಿ ಪಂಚಾಯತಿಯಲ್ಲಿ ‘ಅಮೃತ ಸರೋವರ’ ನಿರ್ಮಾಣಕ್ಕೆ ಸೂಚನೆತುಮಕೂರು(ಕ.ವಾ.) ನ.16: ಜಿಲ್ಲೆಯ ಪ್ರತಿ ಗ್ರಾಮ ಪಂಚಾಯತಿಯಲ್ಲಿ ‘ಅಮೃತ ಸರೋವರ’ಗಳನ್ನು ನಿರ್ಮಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ಹಾಗೂ ದಿಶಾ ಸಮಿತಿ ಅಧ್ಯಕ್ಷ ಎ.ನಾರಾಯಣಸ್ವಾಮಿ ತಿಳಿಸಿದರು.ಜಿಲ್ಲಾ ಪಂಚಾಯತಿಯಲ್ಲಿಂದು ಜರುಗಿದ ದಿಶಾ ಸಮಿತಿ ಸಭೆಯ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಒಂದು ಹನಿ ನೀರೂ ಸಹ ವ್ಯರ್ಥವಾಗಬಾರದೆನ್ನುವ ಉದ್ದೇಶದಿಂದ ಪ್ರಧಾನ ಮಂತ್ರಿಗಳ ಆಶಯವಾದ ‘ಅಮೃತ ಸರೋವರ’ ನಿರ್ಮಾಣ ಕಾರ್ಯವನ್ನು […]

Continue Reading
IMG 20221116 WA0049

ಪಾವಗಡ:ಕೆಎಸ್ಆರ್ ಟಿಸಿ ಬಸ್ – ಬೈಕ್ ಡಿಕ್ಕಿ ವ್ಯಕ್ತಿ ಸಾವು…!

ಕೆಎಸ್ಆರ್ ಟಿಸಿ ಬಸ್ ಡಿಕ್ಕಿ ವ್ಯಕ್ತಿ ಸಾವು ಪಾವಗಡ.. ಕೆಎಸ್ಆರ್ ಟಿಸಿ ಬಸ್ ಬೈಕ್ ಡಿಕ್ಕಿ ಹೊಡೆದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ತಾಲೂಕಿನ ತಿಮ್ಮಾಪುರ ಗೇಟ್ ಬಳಿ ಬುಧವಾರ ನಡೆದಿದೆ. ತಾಲೂಕಿನ ಚಿಕ್ಕನಾಯಕನಹಳ್ಳಿ ಗ್ರಾಮದ ಪವನ್ ಕುಮಾರ್ (25) ಮೃತ ದುರ್ದೈವಿ. ತಿಮ್ಮಮ್ಮನ ಹಳ್ಳಿ ಕಡೆಯಿಂದ ಪಟ್ಟಣಕ್ಕೆ ದ್ವಿಚಕ್ರ ವಾಹನದಲ್ಲಿ ಬರುವಾಗ ಕರ್ನಾಟಕ ರಸ್ತೆ ಸಾರಿಗೆ ಬಸ್ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುತ್ತಾರೆ.ಪಾವಗಡ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪತಿಯ ಸಾವಿನಿಂದ ಮನನೊಂದ ಪತ್ನಿ […]

Continue Reading
IMG 20221116 WA0024

ತುಮಕೂರು:ಸರ್ಕಾರಿ ಆಸ್ಪತ್ರೆಗಳಲ್ಲಿ ಸಿ-ಸೆಕ್ಷನ್‌ ಹೆರಿಗೆಗೆ ಕಡಿವಾಣ, ಸಮಿತಿ ರಚನೆ…!

ತುಮಕೂರು ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಸಿ-ಸೆಕ್ಷನ್‌ ಹೆರಿಗೆಗೆ ಕಡಿವಾಣ, ಸಮಿತಿ ರಚನೆ: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಇದೇ ತಿಂಗಳು ನಮ್ಮ ಕ್ಲಿನಿಕ್‌ಗಳ ಕಾರ್ಯಾರಂಭ, ಡಯಾಲಿಸಿಸ್‌ಗೆ ಹೊಸ ಟೆಂಡರ್‌ ಮೃತ ಮಹಿಳೆಯ ಪುತ್ರಿಗೆ ಆರೋಗ್ಯ ಇಲಾಖೆಯಿಂದ 10 ಲಕ್ಷ ರೂ. ನೆರವು ತುಮಕೂರು, ನವೆಂಬರ್‌ 16, ಬುಧವಾರ ತುಮಕೂರು ಜಿಲ್ಲೆಯ ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆಗಳಲ್ಲಿ ಸಿ-ಸೆಕ್ಷನ್‌ ಹೆರಿಗೆ ಕುರಿತು ನಿಗಾ ವಹಿಸಲು ಸಮಿತಿ ರಚಿಸಲಾಗುವುದು. ಸಿ-ಸೆಕ್ಷನ್‌ ಹೆರಿಗೆ ಹೆಚ್ಚಳಕ್ಕೆ ಕಡಿವಾಣ ಹಾಕಲಾಗುವುದು ಎಂದು ಆರೋಗ್ಯ […]

Continue Reading
IMG 20221116 WA0000

ಆನೇಕಲ್:ಕನ್ನಡ ಕೊರಳ ಭಾಷೆಯಲ್ಲ ಕರುಳ ಭಾಷೆಯಾಗಿದೆ….!

ಕನ್ನಡ ಕೊರಳ ಭಾಷೆಯಲ್ಲ ಕರುಳ ಭಾಷೆಯಾಗಿದೆ ಎಂದು ವಣಕನಹಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಶ್ರೀನಿವಾಸ್ ಹೇಳಿದರು. ಅವರು ವಣಕನಹಳ್ಳಿ ಸರ್ಕಾರಿ ಪ್ರಾಥಮಿಕ ಪಾಠಶಾಲೆಯಲ್ಲಿ ಹಮ್ಮಿಕೊಂಡಿದ್ದ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಅವರ ಉಪನ್ಯಾಸ ಕಾರ್ಯಕ್ರಮವನ್ನು ಕುರಿತು ಮಾತನಾಡುತ್ತ ಕನ್ನಡವನ್ನ ಎಲ್ಲಾ ಕಡೆ ಪಸರಿಸಿ ಬಳಸಬೇಕು ಆಗಲೇ ಕನ್ನಡ ಉಳಿಯಲಿಕ್ಕೆ ಸಾಧ್ಯ ಎಂದು ಹೇಳಿದರುಉಪನ್ಯಾಸವನ್ನು ನೀಡಿದ ಗುಮ್ಮಳಾಪುರ ಶಾಲೆಯ ಸಹಾಯಕ ಮುಖ್ಯೋಪಾಧ್ಯಾಯರಾದ ರವಿಚಂದ್ರ ಮಾತನಾಡಿ ಮಾಸ್ತಿಯವರು ಸಾಹಿತ್ಯ ಕ್ಷೇತ್ರದ ಬಹುದೊಡ್ಡ ಆಸ್ತಿಯಾಗಿದ್ದರು ಎಲ್ಲಾ ಕಷ್ಟಗಳನ್ನು ಅನುಭವಿಸಿ ಸಾಹಿತ್ಯ ಕ್ಷೇತ್ರದಲ್ಲಿ ಗಟ್ಟಿಯಾಗಿ […]

Continue Reading