IMG 20221111 WA0107

ಪಾವಗಡ:535 ನೇ ಕನಕ ಜಯಂತಿ ಆಚರಣೆ…!

ಅದ್ದೂರಿಯಾಗಿ ನಡೆದ 535 ನೇ ಕನಕ ಜಯಂತಿ. ಪಾವಗಡ.. ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಕನಕದಾಸರ ಜಯಂತಿ ಅಂಗವಾಗಿ ಅದ್ದೂರಿ ಮೆರವಣಿಗೆ ಮಾಡಲಾಯಿತು. ಕನಕದಾಸರ ಭಾವಚಿತ್ರಕ್ಕೆ ಹೂವಿನ ಮಾಲೆ ಹಾಕಿ ಟ್ರ್ಯಾಕ್ಟರ್ ನಲ್ಲಿ ಮೆರವಣಿಗೆ ಮಾಡಲಾಯಿತು. ಸಾವಿರಾರು ಕುರುಬ ಜನಾಂಗದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಪಟ್ಟಣದ ವೇಣುಗೋಪಾಲ ಸ್ವಾಮಿ ದೇವಾಲಯದಿಂದ ರೊಪ್ಪಕ್ಕೆ ಹೋಗಿ ರೊಪ್ಪದಿಂದ ತುಮಕೂರು ರಸ್ತೆಯಲ್ಲಿರುವ ಕನಕದಾಸರ ಪ್ರತಿಮೆಯ ಬಳಿ ಜಾತ ಸಮಾಪ್ತಿಗೊಂಡಿತು.. ರಸ್ತೆಗಳೆಲ್ಲವೂ ಜನರಿಂದ ತುಂಬಿ ತುಳುಕುತ್ತಿದ್ದವು. ಪುಷ್ಪಾಲಂಕೃತಗೊಂಡ ತೆರದ ವಾಹನದಲ್ಲಿ ಕನಕದಾಸರ ಭಾವಚಿತ್ರವನ್ನು ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು. […]

Continue Reading
IMG 20221109 WA0005

ಮಧುಗಿರಿ:ಚಿಕ್ಕದಾಳವಾಟ ಗ್ರಾಮ ಪಂಚಾಯಿತಿ ಅಧ್ಯಕ್ಷರ ಅವಿರೋಧ ಆಯ್ಕೆ….!

ಚಿಕ್ಕದಾಳವಾಟ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಶಂಕರ್ ಪ್ರಜ್ವಲ್….. ಮಧುಗಿರಿ ತಾಲೂಕು ಐಡಿ ಹಳ್ಳಿ ಹೋಬಳಿ ಚಿಕ್ಕದಾಳವಾಟ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆಯಿಂದ ತೆರವುಕೊಂಡಿತ್ತು. ಇಂದು ನಡೆದ ಗ್ರಾಮ ಪಂಚಾಯಿತಿ ಅಧ್ಯಕ್ಷರ ಚುನಾವಣೆಗೆ ಯಾರೂ ಕೂಡ ನಾಮಪತ್ರ ಸಲ್ಲಿಸದೆ ಒಬ್ಬರೇ ಅಭ್ಯರ್ಥಿಯಾದ ಶಂಕರ್ ಪ್ರಜ್ವಲ್ ಅವರು ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿರುವುದರಿಂದ ಶಂಕರ್ ಪ್ರಜ್ವಲ್ ಅವಿರೋಧವಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿಯಾಗಿ. ತಹಶೀಲ್ದಾರ್ ಟಿ. ಜಿ .ಸುರೇಶ ಆಚಾರ್ ಘೋಷಣೆ […]

Continue Reading
IMG 20221106 WA0002

ಮಧುಗಿರಿ:ಕುಂದುಕೊರತೆಗಳ ಸಭೆ ಬಹಿಷ್ಕಾರ….!

ಮಧುಗಿರಿ: ಸರ್ಕಾರದ ಆದೇಶದಂತೆ ಕಂದಾಯ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆಗಳಿಂದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಗಳ ಕುಂದು ಕೊರತೆಯ ಸಭೆಯು ದಲಿತ ಸಂಘಟನೆಗಳ ಮುಖಂಡರುಗಳಿಂದ ಬಹಿಷ್ಕಾರ… ಮಧುಗಿರಿ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ದಿನಾಂಕ 5.12.2022 ರಂದು ಸರ್ಕಾರದ ಆದೇಶದಂತೆ ಕಂದಾಯ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆಗಳಿಂದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಕುಂದು ಕೊರತೆಗಳ ಸಭೆ ಕರೆಯಲಾಗಿತ್ತು. ಸಭೆಯು ಆರಂಭವಾಗುವ ಮುನ್ನ ಇಂದಿನ ಸಭೆಯ ನಡುವಳಿಯಲ್ಲಿ ಚರ್ಚೆ ಮಾಡಿರುವ ವಿಷಯಗಳ ಬಗ್ಗೆ ಮಾತನಾಡಬೇಕಾದರೆ […]

Continue Reading
Screenshot 2022 11 05 18 55 44 940

ಪಾವಗಡ: ಪುರಸಭೆ ಸದಸ್ಯ ನ ಬಂಧನ….!

ಒಂದೇ ನಿವೇಶನ ಇಬ್ಬರಿಗೆ ಮಾರಾಟ ಪಾವಗಡ. ಪುರಸಭೆಯ. ಕಾಂಗ್ರೆಸ್ ಪಕ್ಷದ ಸದಸ್ಯನ ಬಂಧನ.. . ಪಾವಗಡ: ಒಂದೇ ನಿವೇಶನವನ್ನು ಇಬ್ಬರಿಗೆ ಮಾರಾಟ ಮಾಡಿದ ಪ್ರಕರಣದಲ್ಲಿ ಪಟ್ಟಣದ ಪುರಸಭೆಯ ಸದಸ್ಯ ಬಾಲಸುಬ್ರಮಣ್ಯಂರನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ.                      ಪಟ್ಟಣದ 7 ನೇ ವಾರ್ಡ್ ಪುರಸಭೆ ಸದಸ್ಯ ಬಾಲಸುಬ್ರಹ್ಮಣ್ಯಂ ಬಂಧಿತ ಆರೋಪಿ.                  ಆರೋಪಿ ಬಾಲಸುಬ್ರಮಣ್ಯಂ ರೊಪ್ಪ […]

Continue Reading
IMG 20221104 WA0056

ಮಧುಗಿರಿ:ಸೋಮಪ್ಪ ಕಡಕೋಳರವರ ವರ್ಗಾವಣೆ ವಿರೋಧಿಸಿ ದಲಿತ ಪರ ಸಂಘಟನೆಗಳ ಮನವಿ…!

ಉಪವಿಭಾಗಾಧಿಕಾರಿಗಳಾದ ಸೋಮಪ್ಪ ಕಡಕೋಳರವರ ವರ್ಗಾವಣೆ ವಿರೋಧಿಸಿ ದಲಿತ ಪರ ಸಂಘಟನೆಗಳ ಪದಾಧಿಕಾರಿಗಳು ಶಾಸಕರಿಗೆ ಮನವಿ…… ಮಧುಗಿರಿ ತಾಲೂಕಿನಲ್ಲಿ ಉಪವಿಭಾಗಾಧಿಕಾರಿಗಳಾಗಿ ಸೋಮಪ್ಪ ಕಡಕೋಳ ರವರು ದಕ್ಷ ಹಾಗು ಪ್ರಾಮಾಣಿಕ ಅಧಿಕಾರಿಯಾಗಿ ಸೇವೆ ಸಲ್ಲಿಸಿಕೊಂಡು ಬಂದಿದ್ದಾರೆ ಅವರನ್ನು ಏಕಾಏಕಿ ವರ್ಗಾವಣೆ ಮಾಡಿರುವುದು ನಮಗೆ ತುಂಬಾ ನೋವಿನ ಸಂಗತಿಯಾಗಿದೆ ಎಂದು .ಮಧುಗಿರಿ ತಾಲೂಕಿನ ಶಾಸಕರಾದ ಎಂ.ವಿ. ವೀರಭದ್ರಯ್ಯನವರಿಗೆ ದಲಿತ ಪರ ಸಂಘಟನೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಮನವಿ ಪತ್ರವನ್ನು ಕೊಟ್ಟು ಉಪವಿಭಾಗಾಧಿಕಾರಿಗಳ ವರ್ಗಾವಣೆಯನ್ನು ರದ್ದು ಪಡಿಸುವಂತೆಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಅವರಹತ್ತಿರ ಮಾತನಾಡಿ […]

Continue Reading
IMG 20221104 WA0021

ಮಧುಗಿರಿ:ಸಭೋದಯ ಸಮಾವೇಶ ಕಾರ್ಯಕ್ರಮದ ಪೂರ್ವಭಾವಿ ಸಭೆ…!

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುವ ಸಭೋದಯ ಸಮಾವೇಶ ಕಾರ್ಯಕ್ರಮದ ಪೂರ್ವಭಾವಿ ಸಭೆ. ಮಧುಗಿರಿ ಪಟ್ಟಣದ ಎಂ.ಎನ್‌. ಕೆ .ಸಮುದಾಯ ಭವನದಲ್ಲಿ ಆರನೇ ತಾರೀಖು.ನಡೆಯುವ ಎಂ .ಮಲ್ಲಿಕಾರ್ಜುನ ಖರ್ಗೆಯವರ ಸ್ವಾಗತಿಸುವ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಉದ್ಘಾಟನೆಯನ್ನು ಮಾಡಿ ಮಾತನಾಡಿದ ಕೆಪಿಸಿಸಿ ಉಪಾಧ್ಯಕ್ಷರಾದ ಕೆ ಎನ್ ರಾಜಣ್ಣನವರು ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ಸಿನ ಅಧ್ಯಕ್ಷರಾದ ನಂತರ ಪ್ರಪ್ರಥಮ ಬಾರಿಗೆ ರಾಜ್ಯಕ್ಕೆ ಆಗಮಿಸುತ್ತಿರುವುದರಿಂದ ಅರಮನೆ ಮೈದಾನದಲ್ಲಿ ನಡೆಯುವ ಅಭಿನಂದನಾ ಕಾರ್ಯಕ್ರಮಕ್ಕೆ ಮಧುಗಿರಿ ಕೊರಟಗೆರೆ ಪಾವಗಡ ಈ ಮೂರು ತಾಲೂಕುಗಳಿಂದ ಅತಿಹೆಚ್ಚಿನ ಸಂಖ್ಯೆಯಲ್ಲಿ […]

Continue Reading
DSC 0805 scaled

ತುಮಕೂರು:ಕನ್ನಡ ಭಾಷೆ ನಮಗೆ ವಿಶಾಲವಾದ ಸಂಸ್ಕಾರ ನೀಡಿದೆ…!

ಕನ್ನಡ ಭಾಷೆ ನಮಗೆ ವಿಶಾಲವಾದ ಸಂಸ್ಕಾರ ನೀಡಿದೆ : ಆರಗ ಜ್ಞಾನೇಂದ್ರತುಮಕೂರು(ಕ.ವಾ)ನ.01: ಮಾತೃ ಭಾಷೆಯಲ್ಲೇ ವೈದ್ಯಕೀಯ ಶಿಕ್ಷಣ, ಇಂಜಿನಿಯರಿಂಗ್ ಶಿಕ್ಷಣ, ಜ್ಞಾನ-ವಿಜ್ಞಾನಗಳನ್ನು ನೀಡಬೇಕು ಎಂಬ ನಿಟ್ಟಿನಲ್ಲಿ ಸರ್ಕಾರ ಚಿಂತಿಸುತ್ತಿದೆ. ಈ ಮಟ್ಟಕ್ಕೆ ಕನ್ನಡ ಭಾಷೆಯನ್ನು ಬೆಳೆಸುವ, ಪರಿವರ್ತಿಸುವ ಕೆಲಸ ಭಾಷಾ ತಜ್ಞರಿಂದ ಆಗಬೇಕಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಆರಗ ಜ್ಞಾನೇಂದ್ರ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಮುಖ್ಯ ಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರು ಕಳೆದ ಅಧಿವೇಶನದಲ್ಲಿ ಸಮಗ್ರ ಕನ್ನಡ ಭಾಷೆಯ ಅಭಿವೃದ್ಧಿಗೆ […]

Continue Reading
IMG 20221101 WA0130

ಪಾವಗಡ: ವಿಜೃಂಭಣೆಯಿಂದ ನಡೆದ 67ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ….!

ತಾಲೂಕಿನಾದ್ಯಂತ ವಿಜೃಂಭಣೆಯಿಂದ ನಡೆದ  67ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ.    ಪಾವಗಡ..ಮಂಗಳವಾರ ಪಟ್ಟಣದ  ತಾಲೂಕು ಕ್ರೀಡಾಂಗಣದಲ್ಲಿ  ಕನ್ನಡ ರಾಜ್ಯೋತ್ಸವ ಸಮಿತಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.                             ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶಾಸಕ ವೆಂಕಟರವಣಪ್ಪ ಮಾತನಾಡಿ, ಪಾವಗಡ ಆಂಧ್ರಪ್ರದೇಶದ ಗಡಿಯನ್ನು ಹಂಚಿಕೊಂಡಿದ್ದು  ಇತ್ತೀಚೆಗೆ ತಾಲ್ಲೂಕು ಅಭಿವೃಧ್ಧಿಯತ್ತ ಸಾಗುತ್ತಿದೆ. ತಾಲೂಕಿನ ಅಭಿವೃದ್ಧಿಗೆ ಎತ್ತಿನಹೊಳೆ, ತುಂಗಭದ್ರಾ, ಭದ್ರಾ ಮೇಲ್ದಂಡೆ ಯೋಜನೆಗಳು ತುಂಬಾ ಸಹಾಯಕವಾಗಿವೆ  […]

Continue Reading
IMG 20221101 WA0076

ಮಧುಗಿರಿ-೬೭ ನೇ ಕನ್ನಡ ರಾಜ್ಯೋತ್ಸವ ಆಚರಣೆ…!

ತಾಲ್ಲೂಕು ಆಡಳಿತ ಮಂಡಳಿ ಮತ್ತು ವಿವಿಧ ಕನ್ನಡ ಪರ ಸಂಘಟನೆಗಳ. ವತಿಯಿಂದ 67ನೇ ಕನ್ನಡ ರಾಜ್ಯೋತ್ಸವ ವಿಜೃಂಭಣೆಯಿಂದ ಆಚರಿಸಲಾಯಿತು…… ಮಧುಗಿರಿ ಪಟ್ಟಣದ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಹಾಗೂ ವಿವಿಧ ಕನ್ನಡ ಪರ ಸಂಘಟನೆಗಳ ವತಿಯಿಂದ 67ನೇ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಕಾರ್ಯಕ್ರಮವನ್ನು ಧ್ವಜಾರೋಹಣ ಮಾಡಿ.ಮಾತನಾಡಿದ ಉಪ ವಿಭಾಗಾಧಿಕಾರಿಗಳಾದ ಸೋಮಪ್ಪ ಕಡಕೋಳರವರು.ಅರಂಕುಶ ವಿಟ್ಟೊಡೆ.ನೆನವುದೆನ್ನ ಮನಂ ಬನವಾಸಿ ದೇಶ ಮಂ. ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು. ಬದುಕು ಬಲುಹೀನ ನಿಧಿಯ ಸದಾಭಿಮಾನದ ಗೂಡು.ಎಲ್ಲಾದರೂ ಇರು. […]

Continue Reading
IMG 20221031 WA0004

ಆನೇಕಲ್: ಗ್ರಾಮ ಪಂಚಾಯತಿ ಉಪ ಚುನಾವಣೆ ಫಲಿತಾಂಶ ಪ್ರಕಟ…!

ಆನೇಕಲ್:ಬ್ಯಾಗಡದೇನಹಳ್ಳಿ ಗ್ರಾ. ಪಂ ಕೆಂಪವಡೇರಹಳ್ಳಿ- ದೊಡ್ಡ ಹಾಗಡೆ ಹಾಗೂ ಯಲ್ಲಮ್ಮನ ಪಾಳ್ಯ ಸದಸ್ಯ ನಿಧನದಿಂದ ತೆರವಾದ ಸ್ಥಾನಕ್ಕೆ ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು ಬಿಜೆಪಿ ಬೆಂಬಲಿತ ಅಭ್ಯರ್ಥಿ ಭರ್ಜರಿ ಗೆಲುವು ದಾಖಲಿಸಿದ್ದಾರೆಪರಿಶಿಷ್ಟ ಮೀಸಲು ಕ್ಷೇತ್ರ (ಎಸ್ ಸಿ) ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ರಾಮಸ್ವಾಮಿ ಹಾಗೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಧನಂಜಯ್ ಸ್ಪರ್ಧಿಸಿದ್ದರು.ಬಿಜೆಪಿ ಬೆಂಬಲಿತ ಅಭ್ಯರ್ಥಿ ರಾಮಸ್ವಾಮಿ ಅವರು ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಧನಂಜಯ್ ವಿರುದ್ಧ 145 ಮತಗಳ ಅಂತರದ ಗೆಲುವು ದಾಖಲಿಸಿದ್ದಾರೆಚಲಾಯಿತ […]

Continue Reading