ತುಮಕೂರು : ಮಳೆ ಹಾನಿ : ಜಂಟಿ ಸಮೀಕ್ಷೆ ನಡೆಸಿ ಶೀಘ್ರ ಪರಿಹಾರ ನೀಡಲು ಸೂಚನೆ….!
ಮಳೆ ಹಾನಿ : ಜಂಟಿ ಸಮೀಕ್ಷೆ ನಡೆಸಿ ಶೀಘ್ರ ಪರಿಹಾರ ನೀಡಲು ಜಿಲ್ಲಾಧಿಕಾರಿ ಸೂಚನೆ ತುಮಕೂರು(ಕ.ವಾ.)ಡಿ.3: ಜಿಲ್ಲೆಯಲ್ಲಿ ಮಳೆಯಿಂದಾಗಿ ಜನ-ಜಾನುವಾರು, ಮನೆ ಸೇರಿದಂತೆ ಬೆಳೆ ಹಾನಿ ಸಂಭವಿಸಿದಲ್ಲಿ ಕೃಷಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ ಹಾನಿ ಗೊಳಗಾದವರಿಗೆ ಶೀಘ್ರವಾಗಿ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿ ಮಂಗಳವಾರ ಜಿಲ್ಲೆಯ ಉಪವಿಭಾಗಾಧಿಕಾರಿಗಳು ಹಾಗೂ ಎಲ್ಲಾ ತಾಲೂಕಿನ ತಹಶೀಲ್ದಾರರೊಂದಿಗೆ ಸಭೆ ನಡೆಸಿ ಮಾತನಾಡಿದ […]
Continue Reading