DSC9945 scaled

ತುಮಕೂರು : ಮಳೆ ಹಾನಿ : ಜಂಟಿ ಸಮೀಕ್ಷೆ ನಡೆಸಿ ಶೀಘ್ರ ಪರಿಹಾರ ನೀಡಲು ಸೂಚನೆ….!

ಮಳೆ ಹಾನಿ : ಜಂಟಿ ಸಮೀಕ್ಷೆ ನಡೆಸಿ ಶೀಘ್ರ ಪರಿಹಾರ ನೀಡಲು ಜಿಲ್ಲಾಧಿಕಾರಿ ಸೂಚನೆ ತುಮಕೂರು(ಕ.ವಾ.)ಡಿ.3: ಜಿಲ್ಲೆಯಲ್ಲಿ ಮಳೆಯಿಂದಾಗಿ ಜನ-ಜಾನುವಾರು, ಮನೆ ಸೇರಿದಂತೆ ಬೆಳೆ ಹಾನಿ ಸಂಭವಿಸಿದಲ್ಲಿ ಕೃಷಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ ಹಾನಿ ಗೊಳಗಾದವರಿಗೆ ಶೀಘ್ರವಾಗಿ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿ ಮಂಗಳವಾರ ಜಿಲ್ಲೆಯ ಉಪವಿಭಾಗಾಧಿಕಾರಿಗಳು ಹಾಗೂ ಎಲ್ಲಾ ತಾಲೂಕಿನ ತಹಶೀಲ್ದಾರರೊಂದಿಗೆ ಸಭೆ ನಡೆಸಿ ಮಾತನಾಡಿದ […]

Continue Reading
IMG 20241202 WA0003

ತುಮಕೂರು : ತಲಾದಾಯ ಹೆಚ್ಚಳದಲ್ಲಿ ರಾಜ್ಯ ನಂಬರ್ ಒನ್….!

ಟೀಕಾಕಾರರಿಗೆ ಉತ್ತರ ನೀಡುತ್ತೇವೆ – ಕೆ.ಎನ್. ರಾಜಣ್ಣ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ – ಪರಂ ಮನವಿ ತಲಾದಾಯ ಹೆಚ್ಚಳದಲ್ಲಿ ರಾಜ್ಯ ನಂಬರ್ ಒನ್ :  ಮುಖ್ಯಮಂತ್ರಿ ಸಿದ್ದರಾಮಯ್ಯ ತುಮಕೂರು(ಕ.ವಾ.)ಡಿ.2: ದೇಶದ ತಲಾದಾಯ(ಜಿಡಿಪಿ) ಹೆಚ್ಚಳದಲ್ಲಿ ಕರ್ನಾಟಕ ರಾಜ್ಯವು ನಂಬರ್ ಒನ್ ಸ್ಥಾನದಲ್ಲಿದೆಯಲ್ಲದೆ, ವಿದೇಶಿ ಬಂಡವಾಳ ಆಕರ್ಷಣೆ ಮತ್ತು ಕೇಂದ್ರಕ್ಕೆ ತೆರಿಗೆ ಪಾವತಿಸುವುದರಲ್ಲಿಯೂ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಜಿಲ್ಲಾಡಳಿತದ ವತಿಯಿಂದ ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಸೋಮವಾರ ಆಯೋಜಿಸಲಾಗಿದ್ದ ವಿವಿಧ ಅಭಿವೃದ್ಧಿ […]

Continue Reading
IMG 20241202 WA0018

ಪಾವಗಡ : ಅಕ್ಷರ ದಾಸೋಹ ಜಿಲ್ಲಾ ಅಧಿಕಾರಿ ಕರ್ತವ್ಯ ನಿರ್ಲಕ್ಷ….!

ಅಕ್ಷರ ದಾಸೋಹ ಜಿಲ್ಲಾ ಅಧಿಕಾರಿ ಕರ್ತವ್ಯ ನಿರ್ಲಕ್ಷ. ಪಾವಗಡ : ತಾಲ್ಲೂಕಿನ ನಿಡಗಲ್ ಹೋಬಳಿ ಕೊಣನಕುರಿಕೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಮಕ್ಕಳು ನ 29 ರಂದು ಬಿಸಿ ಊಟ ಸೇವಿಸಿದ ನಂತರ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿ ಇಂದಿಗೆ ನಾಲ್ಕು ದಿನ ಕಳೆದಿದೆ. ಘಟನೆ ನಡೆದ ನಂತರ ಡಿ ಡಿ ಪಿ ಐ ಗಿರಿಜಾ, ಶಿಕ್ಷಣ ಅಧಿಕಾರಿ ರಾಜಣ್ಣ ಮಾತ್ರ ಭೇಟಿ ನೀಡಿದ್ದು. ಅಕ್ಷರ ದಾಸೋಹದ ಜಿಲ್ಲಾ ಮಟ್ಟದ ಅಧಿಕಾರಿ ಘಟನೆ ನಡೆದ ಸ್ಥಳಕ್ಕೆ […]

Continue Reading
IMG 20241202 WA0007

ತುಮಕೂರು : ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಚಾಲನೆ…!

*ಬ್ಯಾಟಿಂಗ್ ಆಡುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಚಾಲನೆ ನೀಡಿದ ಸಿ.ಎಂ.ಸಿದ್ದರಾಮಯ್ಯ* ತುಮಕೂರು ಡಿ 2: ಈ ಪ್ರದೇಶದಲ್ಲಿ ಅಂತಾರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣ ಆಗುವುದರಿಂದ ಜಿಲ್ಲೆಯ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಬ್ಯಾಟಿಂಗ್ ಆಡುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದರು. ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕಾಗಿ ಒಟ್ಟು 50 ಎಕರೆ ಜಾಗವನ್ನು ಕರ್ನಾಟಕ ಕ್ರಿಕೆಟ್ ಸಂಸ್ಥೆಗೆ ನೀಡಿದ್ದೇವೆ. ಇದು ಜಿಲ್ಲೆಯ ಆರ್ಥಿಕ ಬೆಳವಣಿಗೆ ಮತ್ತು […]

Continue Reading
IMG 20241129 WA0011

ಪಾವಗಡ : ಬಿಸಿ ಊಟ ಸೇವಿಸಿದ ಶಾಲಾ ಮಕ್ಕಳು ಅಸ್ವಸ್ಥ ಆಸ್ಪತ್ರೆಗೆ ದಾಖಲು….!

ಬಿಸಿ ಊಟ ಸೇವಿಸಿದ ಶಾಲಾ ಮಕ್ಕಳು ಅಸ್ವಸ್ಥ ಆಸ್ಪತ್ರೆಗೆ ದಾಖಲು. ಪಾವಗಡ: ತಾಲ್ಲೂಕಿನ ನಿಡಗಲ್ ಹೋಬಳಿಯ ಕೊಣನಕುರಿಕೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಮಕ್ಕಳು ಮಧ್ಯಾಹ್ನ ದ ಬಿಸಿ ಊಟ ದ ನಂತರ ಕೆಲವು ಮಕ್ಕಳಲ್ಲಿ ವಾಂತಿ, ಹೊಟ್ಟೆ ನೊವು, ಕಾಣಿಸಿಕೊಂಡು ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಾಲೆಯಲ್ಲಿ ಕೆಲ ಮಕ್ಕಳು ವಾಂತಿ ಮಾಡಿಕೊಂಡ ನಂತರ ಗಾಬರಿಗೊಂಡ ಶಿಕ್ಷಕರು ಕ್ಷೇತ್ರ ಶಿಕ್ಷಣಾಧಿಕಾರಿ ಇಂದ್ರಾಣಮ್ಮನಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದ ನಂತರ ಪೋಷಕರು 40 ಜನ […]

Continue Reading
IMG 20241125 WA0009

ಪಾವಗಡ : ಸರ್ಕಾರದಿಂದ ಬರುವ ಸೌಲಭ್ಯಗಳನ್ನು ಅಂಗನವಾಡಿ ಕೇಂದ್ರಗಳು ಸರಿಯಾಗಿ ಬಳಸಿಕೊಳ್ಳಬೇಕು- ನ್ಯಾಯ ಮೂರ್ತಿ ವಿ.ಮಾದೇಶ್.

ಸರ್ಕಾರದಿಂದ ಬರುವ ಸೌಲಭ್ಯಗಳನ್ನು ಅಂಗನವಾಡಿ ಕೇಂದ್ರಗಳು ಸರಿಯಾಗಿ ಬಳಸಿಕೊಳ್ಳಬೇಕು. ನ್ಯಾಯ ಮೂರ್ತಿ ವಿ.ಮಾದೇಶ್. ಪಾವಗಡ : ಬಾಲ್ಯಾವಸ್ಥೆಯಲ್ಲಿ ಮಕ್ಕಳ ಬೆಳವಣಿಗೆಗೆ ಅವಶ್ಯಕತೆವಾದ ಪೌಷ್ಟಿಕ ಆಹಾರವನ್ನು ಸರ್ಕಾರ ಅಂಗನವಾಡಿಗಳಿಗೆ ಒದಗಿಸುತ್ತಿದ್ದು ಅವುಗಳನ್ನು ಅಂಗನವಾಡಿ ಕೇಂದ್ರಗಳು ಸಮರ್ಪಕವಾಗಿ ಬಳಸಿಕೊಳ್ಳಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶ ವಿ ಮಾದೇಶ್ ತಿಳಿಸಿದರು. ಪಟ್ಟಣದ ತಹಶೀಲ್ದಾರ್ ಕಚೇರಿ ಹತ್ತಿರವಿರುವ ಅಂಬೇಡ್ಕರ್ ಭವನದಲ್ಲಿ, ತಾಲ್ಲೂಕು ಕಾನೂನು ಸೇವಾ ಸಮಿತಿ ಮತ್ತು ಶಿಶು ಅಭಿವೃದ್ಧಿ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಮಕ್ಕಳ ದಿನಾಚರಣೆ ಮತ್ತು ಅಂತರಾಷ್ಟ್ರೀಯ ಮಹಿಳಾ ದೌರ್ಜನ್ಯ ವಿರೋಧಿ […]

Continue Reading
IMG 20241125 WA0008

ಪಾವಗಡ : ಚಿರತೆ ಸೆರೆ. ನಿಟ್ಟಿಸಿರು ಬಿಟ್ಟ ಬಡಾವಣೆವಾಸಿಗಳು….!

ಚಿರತೆ ಸೆರೆ. ನಿಟ್ಟಿಸಿರು ಬಿಟ್ಟ ಬಡಾವಣೆವಾಸಿಗಳು. ಪಾವಗಡ : ಕಳೆದ 3 ತಿಂಗಳಿಂದ ಪಟ್ಟಣದ ಹೊರವಲಯದ ಹೌಸಿಂಗ್ ಬೋರ್ಡ್ ಸುತ್ತಮುತ್ತಲಿನ ಬಡಾವಣೆಗಳಲ್ಲಿ ರಾತ್ರಿ ಹೊತ್ತು ಕಾಣಿಸಿಕೊಳ್ಳುತ್ತಿದ್ದ ಚಿರತೆ ಕೊನೆಗೆ ಭಾನುವಾರ ರಾತ್ರಿ ಬೋನಿಗೆ ಬಿದ್ದಿದೆ. ಕಳೆದ ಎರಡು ಮೂರು ತಿಂಗಳಿಗಳಿಂದ ಹೌಸಿಂಗ್ ಬೋರ್ಡ್ ಸುತ್ತಮುತ್ತಲಿನ ಬಡಾವಣೆಗಳಲ್ಲಿ ರಾತ್ರಿ ವೇಳೆ ಬೀದಿ ನಾಯಿಗಳ ಮೇಲೆ ದಾಳಿ ಮಾಡುತ್ತಿರುವುದು ಸಿಸಿ ಕ್ಯಾಮೆರಾ ಗಳಲ್ಲಿ ಸೆರೆಯಾಗಿದ್ದು. ಚಿರತೆಯನ್ನು ಹಿಡಿಯುವಂತೆ ಬಡಾವಣೆ ನಿವಾಸಿಗಳು ಅರಣ್ಯ ಇಲಾಖೆ ಸಿಬ್ಬಂದಿಗಳಿಗೆ ಮನವಿ ಮಾಡಿದ್ದರು. ಜನರ ಮನವಿಯನ್ನು […]

Continue Reading
IMG 20241124 WA0006 scaled

ಪಾವಗಡ : ಅದ್ದೂರಿಯಾಗಿ ನಡೆದ ಕನಕ ಜಯಂತಿ..!

ಅಪ್ಪಾಜಿ ಹಳ್ಳಿ ಗ್ರಾಮದಲ್ಲಿ ಅದ್ದೂರಿಯಾಗಿ ನಡೆದ ಕನಕ ಜಯಂತಿ. ಪಾವಗಡ : ತಾಲ್ಲೂಕಿನ ನಾಗಲಮಡಿಕೆ ಹೋಬಳಿಯ ಅಪ್ಪಾಜಿ ಹಳ್ಳಿ ಗ್ರಾಮದಲ್ಲಿ ಶನಿವಾರ ಅದ್ದೂರಿಯಾಗಿ ಕನಕ ಜಯಂತಿಯನ್ನು ಆಚರಿಸಲಾಯಿತು. ಕನಕ ಜಯಂತಿಯ ಅಂಗವಾಗಿ ದೂರದ ಊರುಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ , ಮತ್ತು ಕೆಲಸಕ್ಕಾಗಿ ಹೋದವರು ಕನಕ ಜಯಂತಿ ಅಂಗವಾಗಿ ಊರಿಗೆ ಆಗಮಿಸಿ ಜಯಂತಿಯಲ್ಲಿ ಪಾಲ್ಗೊಂಡಿದ್ದರು. ಕನಕ ಜಯಂತಿ ಅಂಗವಾಗಿ ಊರಿನಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು ಸಿಂಗಾರ ಗೊಳಿಸಿದ ಟ್ರಾಕ್ಟರ್‌ನಲ್ಲಿ ಕನಕದಾಸರ ಭಾವಚಿತ್ರಕ್ಕೆ ಪೂಜೆ ಮಾಡಿ ಊರಿನ ಪ್ರಮುಖ ರಸ್ತೆಗಳಲ್ಲಿ […]

Continue Reading
IMG 20241124 WA0004

ಪಾವಗಡ : ಶಾಂತಿಯುತವಾಗಿ ನಡೆದ ಗ್ರಾಮ ಪಂಚಾಯತಿಗಳ ಉಪ ಚುನಾವಣೆ….!

ಶಾಂತಿಯುತವಾಗಿ ನಡೆದ ಗ್ರಾಮ ಪಂಚಾಯತಿಗಳ ಉಪ ಚುನಾವಣೆ. ಪಾವಗಡ: ತಾಲ್ಲೂಕಿನ ಮೂರು ಗ್ರಾಮ ಪಂಚಾಯಿತಿಗಳ ಕ್ಷೇತ್ರಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿದ್ದ ನಾಲ್ಕು ಗ್ರಾಮಗಳಿಗೆ ಉಪ ಚುನಾವಣೆ ಶನಿವಾರ ಶಾಂತವಾದ ರೀತಿಯಲ್ಲಿ ಮತದಾನ ಮತದಾನ ನಡೆಯಿತು. ಬ್ಯಾಡನೂರು ಗ್ರಾಮ ಪಂಚಾಯಿತಿಯ ಬ್ಯಾಡನೂರು. ಕಾಮನದುರ್ಗ ಗ್ರಾಮ ಪಂಚಾಯಿತಿಯ ಸೂಲನಾಯಕನಹಳ್ಳಿ, ವದನಕಲ್ಲು ಗ್ರಾಮ ಪಂಚಾಯಿತಿಯ.ಕ್ಯಾತಗಾನಹಳ್ಳಿ ಮತ್ತು ಕೊಡಮಡಗು ಗ್ರಾಮ ಪಂಚಾಯಿತಿಯ ಕಡಮಲಕುಂಟೆ ಕ್ಷೇತ್ರಗಳಿಗೆ ಶಾಂತಿಯುತವಾಗಿ ಮತದಾನ ನಡೆದಿದೆ ಈ ಉಪಚುನಾವಣೆ ಬೆಳಿಗ್ಗೆ 07 ರಿಂದ ಸಂಜೆ 05 ಗಂಟೆಯ ವರೆಗೆ ಮತದಾನ […]

Continue Reading
IMG 20241117 WA0004

ಪಾವಗಡ : ಪೊಲೀಸರ ಕಿರಕುಳ : ದಯಾಮರಣ ಕೊಡಸಿ ಸ್ವಾಮಿ….!

 ಗೃಹಸಚಿವರ ಜಿಲ್ಲೆಯಲ್ಲಿ ಸಾಮಾನ್ಯರಿಗಿಲ್ಲ ರಕ್ಷಣೆ ವೈ ಎನ್‌ ಹೊಸಕೋಟೆ ಪೊಲೀಸರ ಅಟ್ಟಹಾಸ ಸಿವಿಲ್‌ ವ್ಯಾಜ್ಯದಲ್ಲಿ ಪೊಲೀಸರಿಗೆ ಏನು ಕೆಲಸ ಸೆಟಲ್ ಮೆಂಟ್‌ ಅಡ್ಡೆಯಾದ ಪೊಲೀಸ್‌ ಠಾಣೆ ದಯಾಮರಣ ಕೊಡಸಿ ಸ್ವಾಮಿ –  ನೊಂದ ಕುಟುಂಬದ ಆಕ್ರಂದನ…..! ಬೆಂಗಳೂರು : ಪಾವಗಡ ತಾಲ್ಲೂಕಿನ ವೈ ಎನ್‌ ಹೋಸಕೋಟೆ ಕೆಲ ಪೊಲೀಸರ ಅಟ್ಟಹಾಸಕ್ಕೆ ಸಾಮಾನ್ಯ ಜನ ನರಳಿ ಹೋಗುತ್ತಿದ್ದಾರೆ. ವಸೂಲಿ / ಸೆಟಲ್‌ ಮೆಂಟ್‌ ಅಡ್ಡೆಯಾಗಿಗೆ ಪೊಲೀಸ್‌ ಠಾಣೆಗೆ  ಹಣವಂತರು – ಬಲಾಢ್ಯರು ಪೆನ್ನು – ಪೇಪರ್‌ ಇದೆ ಎಂದು […]

Continue Reading