IMG 20220919 WA0010

ಕೊರಟಗೆರೆ:ಡಾ.ವಿಷ್ಣುವರ್ಧನ್ ರವರ 72 ನೇ ಜಯಂತೋತ್ಸವ ಆಚರಣೆ..!

*ಅಭಿಮಾನಿಗಳಿಂದ ಅಭಿನಯ ಭಾರ್ಗವ,ಸಾಹಸ ಸಿಂಹ ಡಾ.ವಿಷ್ಣುವರ್ಧನ್ ರವರ 72 ನೇ ಜಯಂತೋತ್ಸವ ಆಚರಣೆ…* ಕೊರಟಗೆರೆ : ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಜಟ್ಟಿ ಅಗ್ರಹಾರ ಗ್ರಾಮದಲ್ಲಿ ಡಾ. ವಿಷ್ಣುವರ್ಧನ್ ರವರ ಹುಟ್ಟುಹಬ್ಬವನ್ನು ಕೇಕ್ ಕಟ್ ಮಾಡುವುದರ ಮೂಲಕ ಆಚರಿಸಲಾಯಿತು. ಸಾಹಸ ಸಿಂಹ, ಅಭಿನಯ ಭಾರ್ಗವ, ಕೋಟಿಗೊಬ್ಬ ಹೀಗೆ ನಾನಾ ಬಿರುದುಗಳಿಂದ ಜನಪ್ರಿಯತೆ ಪಡೆದಿರುವ ಡಾ.ವಿಷ್ಣುವರ್ಧನ್ ಅವರ ಜನ್ಮದಿನವನ್ನು ಅಭಿಮಾನಿಗಳಿಂದ ಆಚರಿಸಲಾಯಿತು. ವಿಷ್ಣುವರ್ಧನ್ ದೈಹಿಕವಾಗಿ ಇಲ್ಲದಿದ್ದರೂ ಅಭಿಮಾನಿಗಳ ಮನದಲ್ಲಿ ಇನ್ನು ಜೀವಂತ. ವಿಷ್ಣು ನೆನಪಲ್ಲೇ ಅಭಿಮಾನಿಗಳು ಅದ್ದೂರಿಯಾಗಿ ಹುಟ್ಟುಹಬ್ಬ ಆಚರಿಸುತ್ತಿದ್ದಾರೆ. […]

Continue Reading
IMG 20220919 WA0012

ಮಧುಗಿರಿ:ಗೊಂದಿಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಅವಿರೋಧ ವಾಗಿ.ಆಯ್ಕೆ…!

*ಗೊಂದಿಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಅವಿರೋಧ ವಾಗಿ.ಆಯ್ಕೆ* ಮಧುಗಿರಿ ತಾಲೂಕಿನ ಪುರವರ ಹೋಬಳಿ ಗೊಂದಿಹಳ್ಳಿ ಗ್ರಾಮ ಪಂಚಾಯತಿಯ ಅಧ್ಯಕ್ಷರ ವಿರುದ್ಧ ಈ ಹಿಂದೆ ಅವಿಶ್ವಾಸ ನಿರ್ಣಯ ಕೈಗೊಳ್ಳಲಾಗಿತ್ತು. ಅವಿಶ್ವಾಸ ನಿರ್ಣಯದಲ್ಲಿ ಈ ಹಿಂದೆ ಇದ್ದಂತಹ ಅಧ್ಯಕ್ಷರಾದ ರಮ್ಯ ಕೃಷ್ಣಪ್ಪನವರು. ಅವಿಶ್ವಾಸ ನಿರ್ಣಯ ವಿಫಲಗೊಳಿಸುವಲ್ಲಿ ಯಶಸ್ವಿಯಾಗಲಿಲ್ಲ. ನಂತರ ಅಧ್ಯಕ್ಷರ ಚುನಾವಣೆಗೆ ದಿನಾಂಕ ನಿಗದಿಗೊಳಿಸಲಾಗಿತ್ತು ಅದರಂತೆಯೇ . ಅಧ್ಯಕ್ಷರ ಚುನಾವಣೆಗೆ ನಾಮಪತ್ರ ಸಲ್ಲಿಸಲು ದಿನಾಂಕ 19 .9 .2022. ನಿಗದಿ ಮಾಡಲಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ರಂಗನಾಥ್ ರವರು. ಬಿಟ್ಟರೆ […]

Continue Reading
IMG 20220919 WA0001

ಮಧುಗಿರಿ:ಶವ ಸಂಸ್ಕಾರ ಮಾಡಲು ಸ್ಥಳವಿಲ್ಲದೆ ರಸ್ತೆಯಲ್ಲಿ ಶವವನ್ನು ಇಟ್ಟು ಪ್ರತಿಭಟಿಸಿದ ಗ್ರಾಮಸ್ಥರು…!

*ಶವ ಸಂಸ್ಕಾರ ಮಾಡಲು ಸ್ಥಳವಿಲ್ಲದೆ ರಸ್ತೆಯಲ್ಲಿ ಶವವನ್ನು ಇಟ್ಟು ಪ್ರತಿಭಟಿಸಿದ ಗ್ರಾಮಸ್ಥರು*…. ಮಧುಗಿರಿ ತಾಲೂಕಿನ ಬಿಜವರ ಗ್ರಾಮದಲ್ಲಿ ದಲಿತ ಮಹಿಳೆಯಾದ ಸುಮಾರು 75 ವರ್ಷ ವಯಸ್ಸುಳ್ಳಹನುಮಕ್ಕ ಅನಾರೋಗ್ಯದಿಂದ ಮೃತಪಟ್ಟಿರುತ್ತಾರೆ ಮೃತ ದೇಹದ ಅಂತ್ಯ ಸಂಸ್ಕಾರ ಮಾಡಲು ಗ್ರಾಮದಲ್ಲಿ ಸ್ಥಳಾವಕಾಶವಿಲ್ಲದೆ ಹಾಗೂ ಸರ್ಕಾರಿ ರುದ್ರ ಭೂಮಿ ಇಲ್ಲದೆ ಇರುವದರಿಂದ ಗ್ರಾಮಸ್ಥರು ಹನುಮಕ್ಕನ ಮೃಹ ದೇಹ ಅಂತ್ಯ ಸಂಸ್ಕಾರ ಮಾಡಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ ಗ್ರಾಮಸ್ಥರು ಹಲವಾರು ಬಾರಿ ತಾಲೂಕ್ ಆಡಳಿತಕ್ಕೆ ಮನವಿ ಸಲ್ಲಿಸಿದರು ಕೂಡ ಅಧಿಕಾರಿಗಳು ತಲೆಕೆಡಿಸಿಕೊಳ್ಳದೆ ಬೇಜವಾಬ್ದಾರಿತನ […]

Continue Reading
IMG 20220917 WA00391

ಪಾವಗಡ:ಅಕ್ರಮ ಮಧ್ಯ ಮಾರಾಟ ವನ್ನು ತಡೆಯುವಂತೆ ಮನವಿ…!

ಅಕ್ರಮ ಮಧ್ಯ ಮಾರಾಟ ವನ್ನು ತಡೆಯುವಂತೆ ಶಾಸಕ ವೆಂಕಟರಮಣಪ್ಪನವರಿಗೆ ಮಹಿಳೆಯರು ಮನವಿ.                ಪಾವಗಡ:   ತಾಲೂಕಿನ ಬಹುತೇಕ ಹಳ್ಳಿಗಳಲ್ಲಿ ಮಧ್ಯವು ಎಗ್ಗಿಲ್ಲದೆ ಎಲ್ಲಂದರಲ್ಲಿ ಮಾರಾಟವಾಗುತ್ತಿದ್ದು,   ಗ್ರಾಮೀಣ ಭಾಗದ ಜನತೆ ಮಧ್ಯ ವ್ಯಸನಿಗಳಾಗಿ  ಮಹಿಳೆಯರ ಮೇಲೆ ಕುಡಿದ ಅಮಲಿನಲ್ಲಿ , ಕಿರುಕುಳ, ದೌರ್ಜನ್ಯ, ಕಳವು ಪ್ರಕರಣಗಳು ಹೆಚ್ಚುತ್ತಿವೆ ಎಂದು ಕರೆಕ್ಯಾತನಹಳ್ಳಿ, ,  ಗ್ರಾಮದ ಮಹಿಳೆಯರು ಶಾಸಕ ವೆಂಕಟರವಣಪ್ಪ ಅವರಿಗೆ ದೂರು ನೀಡಿದರು.  ಕರ್ನಾಟಕ ಸರ್ಕಾರದ  ಪ್ರತಿಷ್ಠಿತ ಯೋಜನೆಯಾದ ಜಿಲ್ಲಾಧಿಕಾರಿಗಳ ನಡೆ, […]

Continue Reading
1663408677824

ತುಮಕೂರು:ಗ್ರಾಮದ ಸಮಸ್ಯೆಗಳ ಮುಕ್ತ ಚರ್ಚೆಗೆ ಉತ್ತಮ ವೇದಿಕೆ…!

ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ: ಗ್ರಾಮದ ಸಮಸ್ಯೆಗಳ ಮುಕ್ತ ಚರ್ಚೆಗೆ ಉತ್ತಮ ವೇದಿಕೆತುಮಕೂರು(ಕ.ವಾ)ಸೆ.17: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮವು ಜನಪರ ಹಾಗೂ ಪಾರದರ್ಶಕತೆಯಿಂದ ಕೂಡಿದ್ದು, ಗ್ರಾಮದ ಸಮಸ್ಯೆಗಳ ಬಗ್ಗೆ ನೇರವಾಗಿ, ಮುಕ್ತವಾಗಿ ಚರ್ಚಿಸಲು ಉತ್ತಮ ವೇದಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದರು.ತಿಪಟೂರು ತಾಲ್ಲೂಕು ಹೊನ್ನವಳ್ಳಿ ಹೋಬಳಿ ಮಣಕಿಕೆರೆ ಗ್ರಾಮಪಂಚಾಯತಿ ವ್ಯಾಪ್ತಿಯ ಹಾಲೇನಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಈ ಕಾರ್ಯಕ್ರಮದಡಿ […]

Continue Reading
IMG 20220917 WA0055

ಮಧುಗಿರಿ: ಪ್ರಧಾನಿ ನರೇಂದ್ರ ಮೋದಿ ರವರ 72ನೇ ಜನ್ಮದಿನ ಆಚರಣೆ…!

ಪ್ರಧಾನಿ ನರೇಂದ್ರ ಮೋದಿ ರವರ 72ನೇ ಜನ್ಮದಿನದ ಅಂಗವಾಗಿ ಮಧುಗಿರಿ ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ಸಾರ್ವಜನಿಕ ಆಸ್ಪತ್ರೆಯಲ್ಲಿ ಹಣ್ಣು ಹಂಪಲುಗಳ ಕಿಟ್ಟು. ವಿತರಣಾ ಕಾರ್ಯಕ್ರಮ. … ಮಧುಗಿರಿ ತಾಲೂಕು ಬಿಜೆಪಿ ಮಂಡಲದ ವತಿಯಿಂದ ಮಧುಗಿರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ತಿರುವ ರೋಗಿಗಳಿಗೆ ಹಣ್ಣು ಹಂಪಲುಗಳ ಕಿಟ್ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರಧಾನಿ ನರೇಂದ್ರ ಮೋದಿಯವರ 72ನೇ ಜನುಮದಿನದ ಅಂಗವಾಗಿ ರೋಗಿಗಳಿಗೆ ಹಣ್ಣು ಹಂಪಲುಗಳನ್ನು ವಿತರಿಸಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷರಾದ ಬಿ.ಕೆ .ಮಂಜುನಾಥ್ ರವರು ಮಾತನಾಡಿ […]

Continue Reading
15 ynh 01

ಪಾವಗಡ: ಸಂಘಟನಾ ಶಕ್ತಿಯಿಂದ ಪ್ರಗತಿ ಸಾಧ್ಯ…!

ಸಂಘಟನಾ ಶಕ್ತಿಯಿಂದ ಪ್ರಗತಿ ಸಾಧ್ಯವೈ.ಎನ್.ಹೊಸಕೋಟೆ ; ಸಮುದಾಯಗಳು ಸಂಘಟನಾ ಶಕ್ತಿಯನ್ನು ಹೊಂದಿದರೆ ಪ್ರಗತಿ ಸಾದ್ಯವಾಗುತ್ತದೆ ಎಂದು ಸ್ಥಳೀಯ ವಿಶ್ವಕರ್ಮ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಆದಿನಾರಾಯಣ ಚಾರಿ ತಿಳಿಸಿದರು.ಗ್ರಾಮದ ಚಂದ್ರಮೌಳೇಶ್ವರ ಸ್ವಾಮಿ ದೇವಾಲಯದಲ್ಲಿ ವಿಶ್ವಕರ್ಮ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ 5 ನೇ ವರ್ಷದ ವಿಶ್ವಕರ್ಮ ಜಯಂತಿಯನ್ನು ಆಚರಿಸಿದ ವೇಳೆ ಮಾತನಾಡಿದ ಅವರು, ದೊಡ್ಡ ಸಮುದಾಯವಾಗಲೀ ಅಥವಾ ಸಣ್ಣ ಸಮುದಾಯವಾಗಲೀ ವಿದ್ಯಾಭ್ಯಾಸಕ್ಕೆ ಒತ್ತು ನೀಡಿ ಸಂಘಟನೆಯೊಂದಿಗೆ ಮುನ್ನಡೆದರೆ ಸಮುದಾಯದ ಸಮಸ್ಯೆಗಳ ಜೊತೆಗೆ ಕುಟುಂಬದ ಸಮಸ್ಯೆಗಳನ್ನು ಮೀರಿ ಬೆಳೆಬಹುದು. ಸಂಘದ ವತಿಯಿಂದ […]

Continue Reading
DSC 3517

ತುಮಕೂರು:ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆ ಸದುಪಯೊಗಕ್ಕೆ ಕರೆ…!

ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆ ಸದುಪಯೊಗಕ್ಕೆ ಸಿಇಓ ಕರೆ ತುಮಕೂರು (ಕ.ವಾ) ಸೆ.16: ರೈತ ಕುಟುಂಬದ ಎಲ್ಲಾ ಮಕ್ಕಳು ಇತರೆ ಯಾವುದೇ ವಿದ್ಯಾರ್ಥಿವೇತನ ಪಡೆಯುತ್ತಿದ್ದರೂ ‘ಮುಖ್ಯಮಂತ್ರಿ ರೈತ ವಿದ್ಯಾನಿಧಿ’ ಪಡೆಯಲು ಅರ್ಹರಾಗಿರುತ್ತಾರೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ: ಕೆ. ವಿದ್ಯಾಕುಮಾರಿ ತಿಳಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಪ್ರಸಕ್ತ 2022-23ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಯಡಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ನೋಂದಣಿ ಮಾಡಿಸುವ ಉದ್ದೇಶದಿಂದ ಪದವಿ ಪೂರ್ವ ಶಿಕ್ಷಣ ಇಲಾಖೆಯ […]

Continue Reading
IMG 20220916 WA0065

ಬೀದಿ ಬದಿ ವ್ಯಾಪಾರಿಗಳನ್ನು ಬೀದಿಪಾಲು ಮಾಡಿರುವ ಅದಿಕಾರಿಗಳ ದೋರಣೆ ಖಂಡಿಸಿ ಪ್ರತಿಭಟನೆ…!

ಆನೇಕಲ್:  ಬೀದಿ ಬದಿ ವ್ಯಾಪಾರಿಗಳನ್ನು ಬೀದಿಪಾಲು ಮಾಡಿರುವ ಅದಿಕಾರಿಗಳ ದೋರಣೆ ಖಂಡಿಸಿ ಆರ್.ಪಿ.ಐ. ಮತ್ತು ಎಸ್.ಎಸ್.ಡಿ ಹಾಗೂ ಡಿಎಸ್‌ಎಸ್ ಪ್ರತಿಭಟನೆ ನಡೆಸಿದರು ಬೆಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ದೊಡ್ಡ ತೋಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೀಲಾದ್ರಿ ರಸ್ತೆಯಲ್ಲಿ ಸಣ್ಣ ಪುಟ್ಟ ವ್ಯಾಪಾರ ಮಾಡುತ್ತಿದ್ದ ಬೀದಿ ಬದಿ ವ್ಯಾಪಾರಿಗಳನ್ನು ಬೀದಿಪಾಲು ಮಾಡಿರುವ ಅದಿಕಾರಿಗಳ ವಿರುದ್ದ ಕಾನೂನಿನ ಶಿಸ್ತು ಕ್ರಮ ಜರುಗಿಸಲು ಹಾಗೂ ಈ ಹಿಂದೆ ವ್ಯಾಪಾರ ಮಾಡುತ್ತಿದ್ದ ಜಾಗದಲ್ಲಿಯೇ ಬೀದಿ ಬದಿ ವ್ಯಾಪಾರಿಗಳಿಗೆ ವ್ಯಾಪಾರ ಮಾಡಲು ಸ್ಥಳಾವಕಾಶ […]

Continue Reading
IMG 20220914 WA0044

ಮಧುಗಿರಿ:ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮನವಿ…!

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಉಪ ವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದ. ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಸಂರಕ್ಷಣಾ ಸಮಿತಿ (ರಿ). ಮಧುಗಿರಿ : ಇಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಸಂರಕ್ಷಣಾ ಸಮಿತಿ ವತಿಯಿಂದ ಪಾವಗಡ ಸರ್ಕಲ್ ನಲ್ಲಿರುವ ಅಂಬೇಡ್ಕರ್ ಪುತ್ತಳಿಗೆ ಮಾಲಾರ್ಪಣೆ ಮಾಡಿ. ಮಧುಗಿರಿ ತಾಲೂಕ ಕಚೇರಿಯ ಮುಂದೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಪ್ರತಿಭಟನೆ ಮಾಡಿ. ಅಲ್ಲಿಂದ ಉಪ ವಿಭಾಗಾಧಿಕಾರಿಗಳ ಕಚೇರಿ ವರೆಗೂ ಪ್ರತಿಭಟನಾ ರಾ ಲಿ ಮಾಡಿಕೊಂಡ ಬಂದರು. ನಂತರ ಉಪವಿಭಾಗಾಧಿಕಾರಿ. ಸೋಮಪ್ಪ ಕಡಕೋಳ […]

Continue Reading