IMG 20220826 WA0001 1

ಆನೇಕಲ್: ಪ್ರಾಥಮಿಕ ಪಾಠಶಾಲೆಯಲ್ಲಿ ಕಥೆ ಕೇಳು ಕಂದ ಕಾರ್ಯಕ್ರಮ

ಕನ್ನಡ ಸಾಹಿತ್ಯ ಪರಿಷತ್ತು ಆನೇಕಲ್ ವಿಧಾನಸಭಾ ಕ್ಷೇತ್ರದ ವತಿಯಿಂದ ಬ್ಯಾಗಡದೇನಹಳ್ಳಿ ಸರ್ಕಾರಿ ಮಾದರಿ ಪ್ರಾಥಮಿಕ ಪಾಠಶಾಲೆಯಲ್ಲಿ ಕಥೆ ಕೇಳು ಕಂದ ಕಾರ್ಯಕ್ರಮವನ್ನು ಪಂಚಾಯಿತಿಯ ಅಧ್ಯಕ್ಷರಾದ ಶ್ರೀಮತಿ ವೀಣಾ ಕೆ ಮುನಿರೆಡ್ಡಿ ಉದ್ಘಾಟನೆ ಮಾಡಿದರು ದೊಡ್ಡ ಹಾಗಡೆ ಹರೀಶ್ ತಿಲಕ್ ಗೌಡ ಕಸಾಪ ಅಧ್ಯಕ್ಷರಾದ ಆದೂರು ಪ್ರಕಾಶ್ ರತ್ನಮ್ಮ ರಾಜಪ್ಪ ಇದ್ದರು.ಕಾರ್ಯಕ್ರಮವನ್ನು ಕುರಿತು ಮಾತನಾಡಿದ ಬಿಜೆಪಿ ಹಿರಿಯ ಮುಖಂಡರಾದ ಯಂಗಾರೆಡ್ಡಿ ಕಥೆಗಳಿಗೆ ರಾಷ್ಟ್ರ ಕಟ್ಟುವ ಶಕ್ತಿಯಿದೆ ಇದನ್ನ ಎಲ್ಲ ತಾಯಂದಿರು ಬಳಸಿಕೊಂಡು ಸದೃಢ ರಾಷ್ಟ್ರವನ್ನ ಕಟ್ಟುವಲ್ಲಿ ಯೋಚಿಸಬೇಕಾಗಿದೆ ಎಂದು […]

Continue Reading
IMG 20220825 WA0000

ಆನೇಕಲ್: ಆರ್‌ಪಿಐ ರಾಜ್ಯ ಮಟ್ಟದ ಸಮ್ಮೇಳನ…!)

ಆನೇಕಲ್: ‘ರಿಪಬ್ಲಿಕನ್ ಪಾರ್ಟಿ ಆಫ್‌ ಇಂಡಿಯಾದ (ಆರ್‌ಪಿಐ) ರಾಜ್ಯ ಮಟ್ಟದ ಸಮ್ಮೇಳನವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸ ಕೋಟೆಯ ಚನ್ನಬೈರೇಗೌಡ ಕ್ರೀಡಾಂಗಣ ದಲ್ಲಿ ಆಗಸ್ಟ್.26ರಂದು ನಡೆಯಲಿದೆ’ ಎಂದು ಭಾರತೀಯ ಭೀಮ ಸೇನಾ ರಾಜ್ಯಾಧ್ಯಕ್ಷ ಮತ್ತು ಆರ್‌.ಪಿ.ಐ ರಾಜ್ಯ ಸಮಿತಿ ಸದಸ್ಯ ಕೆ.ಎನ್. ಬ್ಯಾಟರಾಜು ತಿಳಿಸಿದರು.ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಮಾರು ಒಂದು ಲಕ್ಷ ಕಾರ್ಯಕರ್ತರು ಸಮ್ಮೇಳನದಲ್ಲಿ ಭಾಗವಹಿಸಲಿದ್ದು, ಬೆಂಗಳೂರಿನ ಆನೇಕಲ್,ಬೆಂಗಳೂರು ದಕ್ಷಿಣ ತಾ|, ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರಗಳ,ವಿಭಾಗದಿಂದ ಎಂಟರಿಂದ ಹತ್ತು ಸಾವಿರ ಕಾರ್ಯಕರ್ತರು ತೆರಳಲಿದ್ದಾರೆ. ಪಕ್ಷದ […]

Continue Reading
IMG 20220823 WA0014

ಆನೇಕಲ್:ಗೌರಿ ಗಣೇಶ ಹಬ್ಬದ ಪ್ರಯುಕ್ತ ಶಾಂತಿ ಸಭೆ…!

ಆನೇಕಲ್: ಪೊಲೀಸ್ ಠಾಣೆಯಲ್ಲಿ ಸರ್ಕಲ್ ಇನ್‌ಸ್ಪೆಕ್ಟರ್ ಎಸ್.ಎಂ ಚಂದ್ರಪ್ಪ ಅವರು ಶಾಂತಿ ಸಭೆಯಲ್ಲಿ ಗೌರಿ ಗಣೇಶ ಹಬ್ಬದ ಪ್ರಯುಕ್ತ ಠಾಣಾ ವ್ಯಾಪ್ತಿಗೆ ಸೇರಿದ ಗ್ರಾಮಗಳ ಮುಖ್ಯಸ್ಥರುಗಳೊಂದಿಗೆ ಪೋಲಿಸ್ ಠಾಣೆಯಲ್ಲಿ ಮಂಗಳವಾರ ಶಾಂತಿ ಸಭೆ ನಡೆಸಲಾಯಿತು. ಸರ್ಕಲ್ ಇನ್‌ಸ್ಪೆಕ್ಟರ್ ಎಸ್.ಎಂ ಚಂದ್ರಪ್ಪ ಮಾತನಾಡಿ, ‘ಯಾವುದೇ ಅಹಿತಕರ ಘಟನೆಗೆ ಅವಕಾಶ ನೀಡಬಾರದು. ಗಣೇಶೋತ್ಸವಕ್ಕೆ ಹಣವನ್ನು ವಸೂಲಿ ಮಾಡಬಾರದು. ಒತ್ತಾಯಪೂರ್ವಕವಾಗಿ ವಸೂಲಿ ಮಾಡಲು ಬಂದಲ್ಲಿ ಠಾಣೆಗೆ ತಿಳಿಸಬೇಕು ಎಂದು ಮನವಿ ಮಾಡಿದರು.ಗಣೇಶ ಮೂರ್ತಿ ಪ್ರತಿಷ್ಠಾಪಿಸುವಾಗ ಆನೇಕಲ್ ಪುರಸಭೆ ಹಾಗೂ ಗ್ರಾಮ ಪಂಚಾಯಿತಿ […]

Continue Reading
IMG 20220823 WA0003

ಮಧುಗಿರಿ:ಇಂಡಿಯಾದಿಂದ ಭಾರತ ದೆಡೆಗೆ ಉಪನ್ಯಾಸ….!

ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಹಾಗೂ ಪ್ರೌಢಶಾಲೆ ಪದವಿ ಪೂರ್ವ ಕಾಲೇಜು ಸಂಘಗಳಸಹಯೋಗದೊಂದಿಗೆ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಇಂಡಿಯಾದಿಂದ ಭಾರತ ದೆಡೆಗೆ ಉಪನ್ಯಾಸ ಕಾರ್ಯಕ್ರಮ ಇಂದು ಮಧುಗಿರಿ ತಾಲೂಕಿನ ಎಂಜಿಎಂ ಬಾಲಕಿಯರ ಪ್ರೌಢಶಾಲಾ ಆವರಣದಲ್ಲಿ ತಾಲೂಕನ್ನಡ ಸಾಹಿತ್ಯ ಪರಿಷತ್ ಹಾಗೂ ಪ್ರೌಢಶಾಲಾ ಪದವಿ ಪೂರ್ವ ಕಾಲೇಜು ಸಂಘಗಳ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ 75ನೇ ಸ್ವಾತಂತ್ರ್ಯ ಮಹೋತ್ಸವದ ಅಂಗವಾಗಿ ಇಂಡಿಯಾದಿಂದ ಭಾರತದೆಡೆಗೆ ಉಪನ್ಯಾಸ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿ ಮಾತನಾಡಿದ ವಿಧಾನ ಪರಿಷತ್ತಿನ ಸದಸ್ಯರಾದ ಆರ್ ರಾಜೇಂದ್ರ ಅವರು […]

Continue Reading
IMG 20220822 WA0041

ಆನೇಕಲ್:ಕಾರ್ಯಕ್ರಮಗಳ ಹೆಜ್ಜೆ ಗುರುತು ಸಂಚಿಕೆ ಬಿಡುಗಡೆ

ಆನೇಕಲ್: ಕನ್ನಡ ಸಾಹಿತ್ಯ ಪರಿಷತ್ತು ಆನೇಕಲ್ ವಿಧಾನಸಭಾ ಕ್ಷೇತ್ರದ ವತಿಯಿಂದ ಜುಲೈ ತಿಂಗಳ ಕಾರ್ಯಕ್ರಮಗಳ ಹೆಜ್ಜೆ ಗುರುತು ಸಂಚಿಕೆ ಬಿಡುಗಡೆ ಕಾರ್ಯಕ್ರಮವನ್ನು ಆನೇಕಲ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಆದ ಎಸ್.ಎಂ ಚಂದ್ರಪ್ಪ ರವರು ನೆರವೇರಿಸಿದರು ಸಿ ಕೆ ಚಿನ್ನಪ್ಪ ಗೌತಮ್ ವೆಂಕಿ ಮುನಿರತ್ನಮ್ಮ ಲತಾ ಕಸಾಪ ಅಧ್ಯಕ್ಷರಾದ ಆದೂರು ಪ್ರಕಾಶ್ ಇದ್ದರು.ಕಾರ್ಯಕ್ರಮನ್ನು ಕುರಿತು ಮಾತನಾಡಿದ ಪೊಲೀಸ್ ಇನ್ಸ್ಪೆಕ್ಟರ್ ಎಸ್ ಎಂ ಚಂದ್ರಪ್ಪ ಸಮಾಜದಲ್ಲಿ ಸಾಹಿತ್ಯದ ಓದುಗರು ಹೆಚ್ಚಾದರೆ ಆರೋಗ್ಯಕರ ವಾತಾವರಣ ನಿರ್ಮಾಣವಾಗುತ್ತದೆ ಪ್ರತಿ ಮನುಷ್ಯನಿಗೆ ಪ್ರಕೃತಿಯ ಹಾಗೂ […]

Continue Reading
IMG 20220820 WA0044

ಮಧುಗಿರಿ:ಪೊಲೀಸ್ ಜನಸಂಪರ್ಕ ಸಭೆ..!

**ಸಮಾಜದಲ್ಲಿ ನಡೆಯುವ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟಲು ನಾಗರೀಕರು ಜಾಗೃತರಾ ಗಿತಕ್ಷಣವೇ ದೂರುಗಳನ್ನು ನೀಡುವ ಮೂಲಕ ಪೊಲೀಸರೊಂದಿಗೆ ಸಹಕರಿಸಬೇಕಾಗಿದೆ ಎಂದು ಡಿವೈಎಸ್ಪಿ ಕೆ. ಎಸ್. ವೆಂಕಟೇಶ್ ನಾಯ್ಡು* ….. ಮಧುಗಿರಿ : ಪಟ್ಟಣದ ಒಕ್ಕಲಿಗರ ಸಮುದಾಯ ಭವನದಲ್ಲಿ ಗುರುವಾರದಂದು ನಡೆದಪೊಲೀಸ್ ಜನಸಂಪರ್ಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜನಸಂಪರ್ಕ ಸಭೆಯಲ್ಲಿ ನಾಗರೀಕರು ಸಭೆಯಲ್ಲಿ ಬರಿ ದೂರುಗಳನ್ನು ಹೇಳುತ್ತಾ ಇದ್ದರೆ ಸಾಲದು ಘಟನೆ ನಡೆದ ತಕ್ಷಣವೇ ಸಂಬಂಧಪಟ್ಟ ಪೊಲೀಸ್ ಠಾಣೆಗಳಲ್ಲಿ ಲಿಖಿತ ವಾಗಿ ಅಥವಾ ದೂರವಾಣಿ ಮೂಲಕ ವಾಗಲಿ.ದೂರು ಸಲ್ಲಿಸಿದರೆ […]

Continue Reading
DSC 0523 scaled

ತುಮಕೂರು:ದಸರಾ ಮಹೋತ್ಸವ: ಜಿಲ್ಲೆಯ ವಿಶೇಷತೆಯ ಸ್ತಬ್ದಚಿತ್ರ ನಿರ್ಮಿಸಲು ಸೂಚನೆ….!

ದಸರಾ ಮಹೋತ್ಸವ: ಜಿಲ್ಲೆಯ ವಿಶೇಷತೆಯ ಸ್ತಬ್ದಚಿತ್ರ ನಿರ್ಮಿಸಲು ಸಿಇಓ ಸೂಚನೆತುಮಕೂರು(ಕ.ವಾ)ಆ.18: ಮೈಸೂರಿನಲ್ಲಿ ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 5ರವರೆಗೆ ನಡೆಯಲಿರುವ ವಿಶ್ವವಿಖ್ಯಾತ ದಸರಾ ಮಹೋತ್ಸವದಲ್ಲಿ ಜಿಲ್ಲೆಯನ್ನು ಪ್ರತಿನಿಧಿಸಿ ಪಾಲ್ಗೊಂಡು ಜಿಲ್ಲೆಯ ಕಲೆ, ಸಂಸ್ಕøತಿ, ಸಾಹಿತ್ಯ, ಸಂಗೀತ, ಇತಿಹಾಸ, ಪರಂಪರೆ ಪ್ರತಿಬಿಂಬಿಸುವ ಸ್ತಬ್ದಚಿತ್ರ ನಿರ್ಮಾಣ ಮಾಡಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ: ಕೆ. ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾ ಪಂಚಾಯತಿ ವಿಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿಂದು ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಬರುವ ಅಕ್ಟೋಬರ್ 5ರಂದು ನಡೆಯಲಿರುವ […]

Continue Reading
IMG 20220818 WA0040

ಆನೇಕಲ್: ವಣಕನಹಳ್ಳಿ ಗ್ರಾಮ ಪಂಚಾಯತಿ ಗ್ರಾಮ ಸಭೆ….!

ಆನೇಕಲ್: ವಣಕನಹಳ್ಳಿ ಗ್ರಾಮ ಪಂಚಾಯತಿ 2022- 23 ನೇ ಸಾಲಿನ ಮೊದಲನೆ ಸುತ್ತಿನ ಗ್ರಾಮ ಸಭೆ ವಣಕನಹಳ್ಳಿ ಗ್ರಾಮ ಪಂಚಾಯಿತಿ ಕಚೇರಿ ಆವರಣ ದಲ್ಲಿ ನಡೆಯಿತು. ಗ್ರಾಮಸಭೆಯು ಕಿರಿಯ ಅಭಿಯಂತಕರರು ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪ ವಿಭಾಗದ ಇಲಾಖೆ ಅಧಿಕಾರಿಗಳಾದ ಮಹಾದೇವಯ್ಯ ಮಾರ್ಗಸೂಚಿ ಅಧಿಕಾರಿಯಾಗಿ, ಪಂಚಾಯತಿ ಅಧ್ಯಕ್ಷ ಆರ್ ಶ್ರೀನಿವಾಸ್ ಅಧ್ಯಕ್ಷತೆಯನ್ನು ವಹಿಸಿದ್ದರು.ಸಭೆಯಲ್ಲಿ ಕಂದಾಯ, ಅರಣ್ಯ, ತೋಟಗಾರಿಕೆ, ಕೃಷಿ, ಸಮಾಜ ಕಲ್ಯಾಣ, ಮಹಿಳಾ ಮತ್ತು ಮಕ್ಕಳ, ಪೋಲಿಸ್, ಆರೋಗ್ಯ, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿ ಸರ್ಕಾರದ […]

Continue Reading
IMG 20220818 WA0039

ಆನೇಕಲ್ : ಬಿಎಂಟಿಸಿ ಚಾಲಕರಿಗೆ ಸನ್ಮಾನ…!

ಕನ್ನಡ ಸಾಹಿತ್ಯ ಪರಿಷತ್ತು ಆನೇಕಲ್ ವಿಧಾನಸಭಾ ಕ್ಷೇತ್ರದ ವತಿಯಿಂದ ಆನೇಕಲ್ ಪಟ್ಟಣದ ವಾಸಿ ಜಿ ವೆಂಕಟೇಶ್ ರವರು ಬಿಎಂಟಿಸಿಯಲ್ಲಿ ಉತ್ತಮ ಚಾಲಕರೆಂದು ಬಂಗಾರ ಪದಕ ಪಡೆದದ್ದಕ್ಕಾಗಿ ಅವರನ್ನು ಸನ್ಮಾನಿಸಲಾಯಿತುಕಾರ್ಯಕ್ರಮದಲ್ಲಿ ಆದೂರು ಪ್ರಕಾಶ್ ಅರೇಹಳ್ಳಿ ಮಂಜು ಪೂಜಾರಿ ನಾಗರಾಜ್ ಸನಾವುಲ್ಲಾ ಇಲಿಯಾಜ್ ಖಾನ್ ಇದ್ದರುಕಾರ್ಯಕ್ರಮವನ್ನು ಉದ್ದೇಶಿ ಮಾತನಾಡಿದ ಕಸಾಪ ಅಧ್ಯಕ್ಷರಾದ ಆದೂರು ಪ್ರಕಾಶ್ ಪ್ರಶಸ್ತಿಗಳು ವ್ಯಕ್ತಿಯನ್ನ ಮೌಲ್ಯಮಾಪನ ಮಾಡುತ್ತವೆ ನಿರೀಕ್ಷೆಯಿಲ್ಲದೆ ನಿಸ್ವಾರ್ಥ ಸೇವೆಗೆ ಬರುವ ಪ್ರಶಸ್ತಿಗಳೇ ನೈಜವಾದ ಪ್ರಶಸ್ತಿಗಳು ಎಂದು ಹೇಳಿದರುಅಪಘಾತವಿಲ್ಲದೆ ಸಂಸ್ಥೆಯ ಪ್ರಷಾಂಶೆಗಳ ಮೂಲಕ ಪ್ರಶಸ್ತಿ ಪಡೆದಿರುವ […]

Continue Reading
IMG 20220818 WA0007

ಮಧುಗಿರಿ:ಮತದಾನದ ಹಕ್ಕು ಕೊಟ್ಟ ದಿನವೇ ನಮಗೆ ಸ್ವತಂತ್ರ ದೊರಕಿದ್ದು…!

ಮತದಾನದ ಹಕ್ಕು ಕೊಟ್ಟ ದಿನವೇ ನಮಗೆ ಸ್ವತಂತ್ರ ದೊರಕಿದ್ದು : ಪ್ರಸನ್ನಕುಮಾರ್‌ ಮಧುಗಿರಿ : ದೇಶದಲ್ಲಿ ಅಸ್ಪೃಶ್ಯರಿಗೆ ಮತದಾನದ ಹಕ್ಕನ್ನು ಕೊಟ್ಟ ಮೇಲೆಯೇ ನಮಗೆ ಬದುಕಿನಲ್ಲಿ ಭರವಸಯ ಬೆಳಕು ಕಂಡಿದ್ದು , ಇಂದೇ ನಮಗೆ ಸ್ವತಂತ್ರ ಬಂದ ದಿನವಾಗಿದೆ ಎಂದು ಡಾ.ಅಂಬೇಡ್ಕರ್ ಪೀಪಲ್ ಪಾರ್ಟಿಯ ರಾಜ್ಯ ಉಪಾಧ್ಯಕ್ಷ ಪ್ರಸನ್ನರುಮಾರ್‌ ತಿಳಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು , ಅಂಬೇಡ್ಕರ್‌ ಅನುಭವಿಸಿದ ನೋವನ್ನು ಯಾರೂ ಕಾಣಲಾರರು . ಇಂತಹ ಮಹಾನೀಯನಿಂದಾಗಿ ದೇಶದ ಅಸಾಹಯಕರು […]

Continue Reading