IMG 20220817 WA0004

ಆನೇಕಲ್: ಜಿಗಣಿ ಶಂಕರ್ ನೇತೃತ್ವದಲ್ಲಿ ಕೆ ಆರ್ ಎಸ್ ಪದಾಧಿಕಾರಿಗಳ ಪೂರ್ವಭಾವಿ ಸಭೆ

ಆನೇಕಲ್: ಕರ್ನಾಟಕ ರಿಪಬ್ಲಿಕನ್ ಸೇನೆಯು ಇಂದು ರಾಜ್ಯಧ್ಯಕ್ಷ ರಾದ ಜಿಗಣಿ ಶಂಕರ್ ನೇತೃತ್ವದಲ್ಲಿ ತಾಲ್ಲೂಕು ಸಮಿತಿಗೆ ಕಾರ್ಯಕರ್ತರು ಸೇರ್ಪಡೆಯಾದರು ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ರವರ ನಾಗಪುರದಲ್ಲಿರುವ ದೀಕ್ಷಾ ಭೂಮಿಯ ಪವಿತ್ರವಾದ ಸ್ಥಳಕ್ಕೆ ಕರ್ನಾಟಕ ರಿಪಬ್ಲಿಕನ್ ಸೇನಾ ಪದಾಧಿಕಾರಿಗಳು ಅಕ್ಟೋಬರ್14ರಂದು ಹೋಗಿರುವುದರ ಬಗ್ಗೆ ಹಾಗೂ ಮುಂಬರುವ ಬಿಬಿಎಂಪಿ ಚುನಾವಣೆಯಲ್ಲಿ ಬೊಮ್ಮನಹಳ್ಳಿ ಮತ್ತು ಬೆಂಗಳೂರು ದಕ್ಷಿಣ ಕ್ಷೇತ್ರಗಳಲ್ಲಿ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಚರ್ಚೆ ಮಾಡಿದ್ದೇವೆ ಎಂದು ಕಾರ್ಯಕ್ರಮ ಮುಗಿದ ನಂತರ ಸುದ್ದಿಗಾರರೊಂದಿಗೆ ಕರ್ನಾಟಕ ರಿಪಬ್ಲಿಕ್ ಸೇನೆಯ ರಾಜ್ಯಧ್ಯಕ್ಷ ರಾದ […]

Continue Reading
IMG 20220817 WA0001

ಮಧುಗಿರಿ: ಶುದ್ಧ ಕುಡಿಯುವ ನೀರಿನ ಘಟಕ ದುರಸ್ತಿಗೆ ಆಗ್ರಹ ಎಂಬ ಶೀರ್ಷಿಕೆ ವರದಿಗೆ ಫಲ ಶ್ರುತಿ…!

ಮಧುಗಿರಿ. ಶುದ್ಧ ಕುಡಿಯುವ ನೀರಿನ ಘಟಕ ದುರಸ್ತಿಗೆ ಆಗ್ರಹ ಎಂಬ ಶೀರ್ಷಿಕೆ ವರದಿಗೆ ಫಲ ಶ್ರುತಿ ಮಧುಗಿರಿ: ಪಟ್ಟಣದ 19 ವಾರ್ಡನಲಿ.ಶಾಸಕ ಎಂ.ವಿ ವೀರಭದ್ರಯ್ಯ ನವರು ಸುಮಾರು ಎಂಟು ಲಕ್ಷದ ಶುದ್ಧ ನೀರಿನ ಘಟಕವನ್ನು ಉದ್ಘಾಟನೆ ಮಾಡಿದರು. ಆದರೆ ಶುದ್ಧ ನೀರಿನ ಘಟಕ ನೋಡಿಕೊಳ್ಳುವವರು ಯಾರು ಇಲ್ಲದ, ಕಾರಣ ಸುತ್ತಮುತ್ತ ನಿಂತಿರುವ ಕೊಚ್ಚೆ ನೀರು ತೊಟ್ಟಿಗೆ ಬಂದು ಅದೇ ನೀರು ಶುದ್ಧವಾಗಿ ಬರುತ್ತಿತ್ತು. ಆದರೆ ಆ ನೀರು ಕುಡಿಯಲು ಯೋಗ್ಯವಲ್ಲದ ಕಾರಣ ಸಾರ್ವಜನಿಕರು ಯಾರು ಸಹನೀರನ್ನೂ ಕುಡಿಯುತ್ತಿರಲಿಲ್ಲ. […]

Continue Reading
IMG 20220815 WA0021

ಆನೇಕಲ್ :75 ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ…!

75 ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ: ಆನೇಕಲ್ ಶಾಸಕ ಬಿ.ಶಿವಣ್ಣರಿಂದ ರಾಷ್ಟ್ರ ಧ್ವಜಾರೋಹಣ ಆನೇಕಲ್: ಸ್ವಾತಂತ್ರ್ಯ ದಿನಾಚರಣೆ ಆನೇಕಲ್ ಪುರಸಭೆಯ ಎ ಎಸ್ ಬಿ ಶಾಲಾ ಮೈದಾನದಲ್ಲಿ ಶಾಸಕ ಬಿ.ಶಿವಣ್ಣ ಪುರಸಭೆ ಅಧ್ಯಕ್ಷ ಎನ್.ಎಸ್ ಪದ್ಮನಾಭ ತಹಶಿಲ್ದಾರ್ ಪಿ.ದಿನೇಶ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದರು.ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯದ ದಿನಾಚರಣೆ ನಡೆಯಿತು. ಶಾಲಾ ಕ್ರೀಡಾಂಗಣದಲ್ಲಿ ನಡೆದ 72ನೇ ಸ್ವಾತಂತ್ರೋತ್ಸವ ಸಂದೇಶ ನೀಡಿದ ಶಾಸಕ ನೂರಾರು ವರ್ಷಗಳ ಬ್ರಿಟೀಷರ ದಾಸ್ಯದಿಂದ ಹೊರ ಬಂದು ನಮ್ಮ […]

Continue Reading
High School Fild 10 scaled

ತುಮಕೂರು:ವಿಶ್ವದ ಬಲಾಡ್ಯ ರಾಷ್ಟ್ರಗಳ ಸಾಲಿಗೆ ಭಾರತ….!

ವಿಶ್ವದ ಬಲಾಡ್ಯ ರಾಷ್ಟ್ರಗಳ ಸಾಲಿಗೆ ಭಾರತ : ಸಚಿವ ಅರಗ ಜ್ಞಾನೇಂದ್ರತುಮಕೂರು(ಕ.ವಾ)ಆ.15: ವಿಶ್ವದ ಬಲಾಡ್ಯ ರಾಷ್ಟ್ರಗಳ ಪೈಕಿ ಭಾರತವು ಸಹ ಒಂದಾಗಿದ್ದು, ಜಿ-20 ರಾಷ್ಟ್ರಗಳ ಗುಂಪಿನಲ್ಲಿ ‘ಭಾರತ ನಾಯಕ ರಾಷ್ಟ್ರ’ವೆನಿಸಿದೆ. ಇಂದು ಇಡೀ ಜಗತ್ತೇ ನಮ್ಮ ದೇಶವನ್ನು ಗೌರವಿಸುವಂತಹ ನಾಯಕತ್ವ ನಮ್ಮ ದೇಶಕ್ಕಿದ್ದು, ಇದು ನಮ್ಮೆಲ್ಲರಿಗೂ ಹೆಮ್ಮೆ ತರುವ ವಿಷಯವಾಗಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.ಬಾಹ್ಯಕಾಶ ತಂತ್ರಜ್ಞಾನದಲ್ಲಿ ನಾವು ಸ್ವಾವಲಂಭನೆಯನ್ನು ಸಾಧಿಸಿದ್ದು, ಮಾಹಿತಿ ತಂತ್ರಜ್ಞಾನದಲ್ಲಿ ನಮ್ಮ ದೇಶ ಮುಂಚೂಣಿಯಲ್ಲಿದೆ. ಅತ್ಯಾಧುನಿಕ […]

Continue Reading
1660578290725 IMG 20220815 WA0112

ಪಾವಗಡ:ಸ್ವಾತಂತ್ರ್ಯ ಹಲವು ನಾಯಕರ ತ್ಯಾಗ ಬಲಿದಾನದ ಕೊಡುಗೆ…!

ಸ್ವಾತಂತ್ರ್ಯ ಹಲವು ನಾಯಕರ ತ್ಯಾಗ ಬಲಿದಾನದ ಕೊಡುಗೆ,  ಶಾಸಕ ವೆಂಕಟರಮಣಪ್ಪ            ಪಾವಗಡ: ನಮ್ಮ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಹಲವಾರು ಮಹನೀಯರು ಶ್ರಮಿಸಿದ್ದಾರೆ . ಹಲವು ಜನ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ್ದಾರೆ . ಅವರೆಲ್ಲರ ತ್ಯಾಗ ಮತ್ತು ಬಲಿದಾನದ ಪರಿಣಾಮವಾಗಿ ನಾವು ಇಂದು ಸ್ವಾತಂತ್ರ್ಯದ ಸವಿಯನ್ನು ಸವಿಯುತ್ತಿದ್ದೇವೆ . ಈ ಸ್ವಾತಂತ್ರವನ್ನು ಉಳಿಸಿಕೊಂಡು ಹೋಗುವುದು ಹಾಗೂ ದೇಶವನ್ನು ಶಕ್ತಿಯುತಗೊಳಿಸುವುದು ನಮ್ಮ ಕರ್ತವ್ಯ ಆಗಿದೆ, ತಾಲೂಕನ್ನು ಸಮಗ್ರ ಅಭಿವೃದ್ಧಿ ಗೊಳಿಸಲು ಹಲವಾರು […]

Continue Reading
IMG 20220814 WA0026

ಮಧುಗಿರಿ:ರಾಷ್ಟ್ರಗೀತೆಯನ್ನು ಹಾಡುವುದರ ಮೂಲಕ ಪಾದಯಾತ್ರೆಗೆ ಚಾಲನೆ…!

ಮಧುಗಿರಿ ಬ್ಲಾಕ್ ಕಾಂಗ್ರೆಸ್ ವತಿಯಿಂದ 75ನೇ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ರಾಷ್ಟ್ರಗೀತೆಯನ್ನು ಹಾಡುವುದರ ಮೂಲಕ ಪಾದಯಾತ್ರೆಗೆ ಚಾಲನೆ. ಮಧುಗಿರಿ : 75 ನೇ ಸ್ವಾತಂತ್ರೋತ್ಸವ ಅಮೃತ ಮಹೋತ್ಸವದ ಅಂಗವಾಗಿತಾಲೂಕು ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಟಿ.ಬಿ.ಜಯಚಂದ್ರ , ಮಾಜಿ ಶಾಸಕ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ ಎನ್ ರಾಜಣ್ಣ ಮತ್ತು ವಿಧಾನ ಪರಿಷತ್ ಸದಸ್ಯ ಆರ್ ರಾಜೇಂದ್ರ ಇವರ ನೇತೃತ್ವದಲ್ಲಿ ದೊಡ್ಡೇರಿಯ ವಿ ಎಸ್ ಎಸ್ ಎನ್ ಆವರಣದಲ್ಲಿ ದ್ವಜರೋಹಣ ಮಾಡಿ ರಾಷ್ಟ್ರ ಗೀತೆಯನ್ನು […]

Continue Reading
IMG 20220812 WA0013

ಮಧುಗಿರಿ:ರೈತರಿಂದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ…!

ಭಾರತಾಂಬೆ ಭಾವಚಿತ್ರಕ್ಕೆ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ರೈತರಿಂದ ಪುಷ್ಪಾರ್ಚನೆ……… ಮಧುಗಿರಿ ತಾಲೂಕು ದೊಡ್ಡೇರಿ ಹೋಬಳಿಯ ಬಡವನಹಳ್ಳಿ ಗ್ರಾಮದಿಂದ ಗೂಬಲ ಗುಟ್ಟೇ ದೇವಸ್ಥಾನದವರೆಗೂ ರೈತರು ಸುಮಾರು 40 ಟ್ಯಾಕ್ಟರ್ ಗಳ ಮೂಲಕ ಭಾರತಾಂಬೆಯ ಭಾವಚಿತ್ರದೊಂದಿಗೆ ಭವ್ಯ ಮೆರೆವಣಿಗೆ ಮೂಲಕ ಆಂಧ್ರ ಗಡಿಭಾಗದ ತನಕ ಮೆರವಣಿಗೆಯಲ್ಲಿ ಪಾಲ್ಗೊಂಡರು. 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಕಾರ್ಯಕ್ರಮದ ಅಂಗವಾಗಿ ಭಾರತಾಂಬೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಂತರ ಮಾತನಾಡಿದ ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷ ಪಿಎನ್ ನರಸಿಂಹಮೂರ್ತಿ ಈ ದಿನ ಬಡವನಹಳ್ಳಿ […]

Continue Reading
IMG 20220812 WA0001

ಮಧುಗಿರಿ:ಶುದ್ಧ ಕುಡಿಯುವ ನೀರಿನ ಘಟಕ ದುರಸ್ತಿಗೆ ಆಗ್ರಹ …!

*ತಾಲೂಕು ಕನ್ನಡ ಜಾಗೃತಿ ವೇದಿಕೆ ವತಿಯಿಂದ ಶುದ್ಧ ಕುಡಿಯುವ ನೀರಿನ ಘಟಕ ದ. ದುರಸ್ತಿಗೆ ಆಗ್ರಹ ..,……..* ಮಧುಗಿರಿ ಪಟ್ಟಣದ 19 ನೇ ವಾರ್ಡಿನಲ್ಲಿ ಎಂ.ವಿ.ವೀರಭದ್ರಯ್ಯನವರು ಸುಮಾರು 8 ಲಕ್ಷ ವೆಚ್ಚದ ಶುದ್ಧ ನೀರಿನ ಘಟಕವನ್ನು ಇತ್ತೀಚೆಗೆ ಉದ್ಘಾಟನೆ ಮಾಡಿದರು. ಆದರೆ ಈ ಶುದ್ಧ ನೀರಿನ ಘಟಕವು ಬಡಾವಣೆಯ ಜನರಿಗೆ ಇದರಿಂದ ಶುದ್ಧನೀರು ಕುಡಿಯಲು ಪ್ರಯೋಜನವಾಗುತ್ತಿಲ್ಲ. ಶುದ್ಧ ನೀರಿನ ಘಟಕವು ಪುರಸಭೆಯ ವ್ಯಾಪ್ತಿಗೆ ಒಳಪಟ್ಟಿದ್ದು ಯಾರು ಕೂಡ ಸರಿಯಾಗಿ ನಿರ್ವಹಣೆ ಮಾಡುತ್ತಿಲ್ಲ ಶುದ್ಧ ನೀರಿನ ಘಟಕಕ್ಕ ಕೊಳಚೆ […]

Continue Reading
1660241186612 IMG 20220811 WA0040

ಪಾವಗಡ:ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮಕ್ಕೆ ಚಾಲನೆ…!

ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮಕ್ಕೆ ಚಾಲನೆ… . ಪಾವಗಡ… 75ನೇ ಸ್ವಾತಂತ್ರ್ಯ ದಿನೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ತಾಲೂಕಿನಲ್ಲಿ 75 ಕಿ.ಮೀ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮವನ್ನು ತಾಲೂಕು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಗುರುವಾರ ಪಾವಗಡ ವಿಧಾನಸಭಾ ಕ್ಷೇತ್ರದಲ್ಲಿ ದಲ್ಲಿ ಹಮ್ಮಿಕೊಳ್ಳಲಾಗಿದ್ದು,.                              ಕಾರ್ಯಕ್ರಮವು ತಾಲೂಕಿನ ಆರ್ ಅಚ್ಚಮನಹಳ್ಳಿ ಗ್ರಾಮದಿಂದ ಪ್ರಾರಂಭಿಸಲಾಯಿತು. ಕಾರ್ಯಕ್ರಮ ಉದ್ದೇಶಿಸಿ ಶಾಸಕ ವೆಂಕಟರಮಣಪ್ಪ ಮಾತನಾಡಿ, ನಾಗಲಮಡಿಕೆಯ […]

Continue Reading
1660127356549

ಬೀದಿ ಬದಿ ವ್ಯಾಪಾರಿಗಳಿಗೆ ಸ್ವನಿಧಿ ಯೋಜನೆಯಡಿ ಸಾಲ ಸೌಲಭ್ಯ ನೀಡಲು ಸೂಚನೆ

ಬೀದಿ ಬದಿ ವ್ಯಾಪಾರಿಗಳಿಗೆ ಸ್ವನಿಧಿ ಯೋಜನೆಯಡಿ ಸಾಲ ಸೌಲಭ್ಯ ನೀಡಲು ಸೂಚನೆ-ಜಿಲ್ಲಾಧಿಕಾರಿತುಮಕೂರು (ಕ.ವಾ) ಆ.10: ಕೇಂದ್ರ ಸರ್ಕಾರ ಬೀದಿಬದಿ ವ್ಯಾಪಾರಿಗಳಿಗೆಂದು ಕಲ್ಯಾಣ ಯೋಜನೆಗಳನ್ನು ರೂಪಿಸಿದ್ದು, ಅಧಿಕಾರಿಗಳು ಹೆಚ್ಚಿನ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಕಾರ್ಡುಗಳನ್ನು ವಿತರಿಸಿ ಸಾಲಸೌಲಭ್ಯ ಒದಗಿಸುವತ್ತ ಕಾರ್ಯಪ್ರವೃತ್ತರಾಗಬೇಕು ಎಂದು ಜಿಲ್ಲಾಧಿಕಾರಿ ವೈ. ಎಸ್. ಪಾಟೀಲ ಅವರು ಅಧಿಕಾರಿಗಳಿಗೆ ಸೂಚಿಸಿದರು.ರಸ್ತೆ ಬದಿಯಲ್ಲಿ, ಕೈಗಾಡಿಗಳಲ್ಲಿ ವ್ಯಾಪಾರ ಮಾಡಿ ತಮ್ಮ ಕುಟುಂಬವನ್ನು ನಿರ್ವಹಿಸುವ ವ್ಯಾಪಾರಿಗಳಿಗೆ ಸಹಾಯ ಮಾಡಲು ಪ್ರಧಾನಮಂತ್ರಿ ಸ್ವನಿಧಿ ಯೋಜನೆಯಡಿ ಅರ್ಹರಿಗೆ ಸಾಲದ ವ್ಯವಸ್ಥೆ ಕಲ್ಪಿಸಬೇಕೆಂದು ತಿಳಿಸಿದರು.ತಮ್ಮ ಕಚೇರಿಯ […]

Continue Reading