ಮಧುಗಿರಿ:ಮಳೆನೀರಿಗೆ ಕೊಚ್ಚಿ ಹೋದ ಹನುಮಂತಪುರ ಗ್ರಾಮದ ನಿವಾಸಿ..!
*ಮಳೆನೀರಿಗೆ ಕೊಚ್ಚಿ ಹೋದ ಹನುಮಂತಪುರ ಗ್ರಾಮದ ನಿವಾಸಿ ದ್ಯಾವಪ್ಪ……ಕೊಚ್ಚಿ ಹೋದ ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್* ಮಧುಗಿರಿ ತಾಲೂಕಿನ ಮಿಡಿಗೇಶಿ ಹೋಬಳಿ ಹನುಮಂತಪುರ ಗ್ರಾಮದ ವಾಸಿಯಾದ ಸುಮಾರು 64 ವರ್ಷ ವಯಸ್ಸುಳ್ಳ ದ್ಯಾವಪ್ಪ ಬಿನ್ ನರಸಿಂಹಯ್ಯ ಎಂಬುವರು ದಿನನಿತ್ಯದಂತೆ ಹೊಲದಲ್ಲಿ ಕೆಲಸ ಮಾಡಲು ಹೋಗಿದ್ದರು. ಹೊಲದಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ವಾಪಸ್ ಬರುವ ಸಂದರ್ಭದಲ್ಲಿ ಮಳೆ ಅತಿ ಹೆಚ್ಚು ಬೀಳುತ್ತಿರುವ ಕಾರಣ ಹನುಮಂತಪುರ ಕೆರೆಯ ಕೋಡಿ ನೀರು ಮತ್ತು ಊರಿನಲ್ಲಿ ಅರೆಯುವ ನೀರು, ಕಾಲುವೆಗೆ ಬಂದು ರಭಸವಾಗಿ […]
Continue Reading