ಮಧುಗಿರಿ:ಧಾರಾಕಾರ ಸುರಿದ ಮಳೆಯಿಂದ ಜಲಾವೃತಗೊಂಡ ಡಾ. ಬಿಆರ್ ಅಂಬೇಡ್ಕರ್ ವಸತಿ ಶಾಲೆ …….
ಧಾರಾಕಾರ ಸುರಿದ ಮಳೆಯಿಂದ ಜಲಾವೃತಗೊಂಡ ಡಾ. ಬಿಆರ್ ಅಂಬೇಡ್ಕರ್ ವಸತಿ ಶಾಲೆ ……. ಮಧುಗಿರಿ ತಾಲೂಕಿನ ದೊಡ್ಡೇರಿ ಹೋಬಳಿಯ ಸೋದೆನಹಳ್ಳಿ ಗ್ರಾಮದಲ್ಲಿ ಹೊಸದಾಗಿ ನಿರ್ಮಾಣಗೊಂಡಿರುವ ಡಾ. ಬಿಆರ್ ಅಂಬೇಡ್ಕರ್ ವಸತಿ ಶಾಲೆಯ ಇತ್ತೀಚಿಗೆ ಧಾರಾಕಾರವಾಗಿ ಸುರಿದ ಮಳೆಯಿಂದ ಸಂಪೂರ್ಣವಾಗಿ ವಸತಿ ನಿಲಯ ಜಲಾವೃತಗೊಂಡು ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಆ ನಿಲಯದಿಂದ ಹೊರಬರಲು ತುಂಬಾ ಅರಸಹಾಸ ಪಡಬೇಕಾಗುತ್ತದೆ ಸ್ಥಳದಲ್ಲಿ ಹೊಸದಾಗಿ ನಿರ್ಮಾಣಗೊಂಡಿರುವ ಡಾ. ಬಿಆರ್ ಅಂಬೇಡ್ಕರ್ ವಸತಿ ಶಾಲೆ ಸೂಕ್ತವಾದ ಸ್ಥಳದಲ್ಲಿ ಕಟ್ಟಡಗಳನ್ನು ನಿರ್ಮಾಣ ಮಾಡದೆ ತಗ್ಗಾದ ಪ್ರದೇಶದಲ್ಲಿ […]
Continue Reading