ತುಮಕೂರು: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ…!
ಆದ್ಯತೆಯ ಮೇರೆಗೆ ತ್ವರಿತ ಗತಿಯಲ್ಲಿ ಮಂಜೂರಾತಿ ಪತ್ರ ವಿತರಿಸಿ : ಜಿಲ್ಲಾಧಿಕಾರಿ ತುಮಕೂರು(ಕ.ವಾ)ಜು.16: ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮ ಸಂಪೂರ್ಣವಾಗಿ ಜನರ ಕಾರ್ಯಕ್ರಮ. ಸರ್ಕಾರದ ಒಂದು ಯೋಜನೆ ಯಶಸ್ವಿಯಾಗುವುದು ಸರ್ಕಾರ ಮತ್ತು ಜನರ ಒಗ್ಗೂಡುವಿಕೆಯೊಂದಿಗೆ ಮಾತ್ರ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದರು.ತುಮಕೂರು ತಾಲ್ಲೂಕು ದೇವಲಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊಂತಿಹಳ್ಳಿ ಗ್ರಾಮದಲ್ಲಿ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳು ಗ್ರಾಮಸ್ಥರ ಮನವಿಗಳಿಗೆ ಸ್ಪಂದಿಸಿ ನೊಂದವರಿಗೆ ಅಭಯ ನೀಡಿದರು.ನಿವೇಶನ ರಹಿತ, ವಸತಿರಹಿತ ಅರ್ಹ ಫಲಾನುಭವಿಗಳಿಗೆ […]
Continue Reading