IMG 20220705 WA0052

ಆನೇಕಲ್:ನಮ್ಮ ಆಹಾರ ನಮ್ಮ ಅಕ್ಷರ ಮಹಿಳೆಯರೊಂದಿಗೆ ಸಂವಾದ …!

ಕನ್ನಡ ಸಾಹಿತ್ಯ ಪರಿಷತ್ತು ಆನೇಕಲ್ ವಿಧಾನಸಭಾ ಕ್ಷೇತ್ರದ ವತಿಯಿಂದ ನಮ್ಮ ಆಹಾರ ನಮ್ಮ ಅಕ್ಷರ ಮಹಿಳೆಯರೊಂದಿಗೆ ಸಂವಾದ ಎಂಬ ಕಾರ್ಯಕ್ರಮ ಆನೇಕಲ್: ಪಟ್ಟಣದ ಕಲ್ಯಾಣಿಯಲ್ಲಿ ಹಮ್ಮಿಕೊಳ್ಳಲಾಗಿತ್ತು ಕಾರ್ಯಕ್ರಮದ ಉದ್ಘಾಟನೆಯನ್ನು ಯೋಗ ಶಿಕ್ಷಕಿ ನಳಿನಾಕ್ಷಿ ನೆರವೇರಿಸಿದರುಕಾರ್ಯಕ್ರಮಲ್ಲಿ ಮಮತಾ ಯಜಮಾನ್ ಪಾಪಮ್ಮ ಟಿ ನಾಗರಾಜು ಸ್ವದೇಶಿ ನಾಗಭೂಷಣ್ ಫಾದರ್ ಮೇಲ್ವಿನ್ ಕೆವಿನ್ ಸೀಕ್ವೆರಾ ಪರಿಷತ್ತಿನ ಅಧ್ಯಕ್ಷರಾದ ಆದೂರು ಪ್ರಕಾಶ್ ಹಾಜರಿದ್ದರುಕಾರ್ಯಕ್ರಮವನ್ನು ಕುರಿತು ಮಾತನಾಡಿದ ಸ್ವದೇಶಿ ನಾಗಭೂಷನ್ ಹಸಿರು ಕ್ರಾಂತಿಯ ನೆಪದಲ್ಲಿ ಮಣ್ಣಿನ ಸತ್ವವನ್ನು ಹಾಳು ಮಾಡಿದ್ದೇವೆ ಮಿತ ಮೀರಿದ ಬಯಕೆಗಳು […]

Continue Reading
IMG 20220702 WA0023

ಪಾವಗಡ: ಸ್ವಾತಂತ್ರ್ಯ ಪೂರ್ವ ಸ್ಥಾಪನೆಯಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದು ಅವನತಿಯ ಹಾದಿ….

ಸ್ವಾತಂತ್ರ್ಯ ಪೂರ್ವ ಸ್ಥಾಪನೆಯಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದು ಅವನತಿಯ ಹಾದಿ…. ಎಸ್ ಎಸ್ ಕೆ ಖಾಸಗಿ ಟ್ರಸ್ಟ್ ಗೆ 65 ಲಕ್ಷಕ್ಕೆ ಮಾರಲು‌ ತಯಾರಿ ಮಾಡಿದ್ದ ತಾಲ್ಲೂಕು ಪಂಚಾಯತಿ ಇತಿಹಾಸ ವಿರುವ ಸರ್ಕಾರಿ ಶಾಲೆಗೆ ತಾಲ್ಲೂಕು ಕಾಂಗ್ರೆಸ್ ನಾಯಕರ‌ ಕೊಡುಗೆ ಇದು…? ಶಾಸಕ ವೆಂಕಟರವಣಪ್ಪ ನವರ ಮೌನ…? ಇದು ವೇ ತಾಲ್ಲೂಕು‌ ಆಡಳಿತ ವ್ಯವಸ್ಥೆ…! ಪಾವಗಡ…… ರಾಜ್ಯವನ್ನಾಳಿದ ಎಷ್ಟೋ ಸರ್ಕಾರಗಳು ಶಿಕ್ಷಣಕ್ಕೆ ಹೆಚ್ಚಿನ ಒತ್ತನ್ನು ನೀಡಲಾಗುತ್ತಿದೆ ಎಂದು ಹೇಳಿಕೊಂಡು ಬರುತ್ತಿದ್ದು ಇಂದಿನ ಪಟ್ಟಣದ ಸರ್ಕಾರಿ […]

Continue Reading
IMG 20220629 WA0036

ಪಾವಗಡ:ಅಕ್ರಮ ಮದ್ಯ ಮಾರಾಟ ತಡೆಯುವಂತೆ ಅಬಕಾರಿ ನಿರೀಕ್ಷರಿಗೆ ಮನವಿ…!

ಅಕ್ರಮ ಮದ್ಯ ಮಾರಾಟ ತಡೆಯುವಂತೆ ಅಬಕಾರಿ ನಿರೀಕ್ಷಕ ಶಂಕರ್ ಗೆ ಹೆಲ್ಪ್ ಸೊಸೈಟಿ ಮನವಿ… ಪಾವಗಡ….. ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ನಾಯಿ ಕೊಡೆಗಳಂತೆ ತಲೆಯೆತ್ತಿರುವ ಅಕ್ರಮ ಮಧ್ಯ ಮಾರಾಟ ಪೆಟ್ಟಿಗೆಗಳ ಮೇಲೆ ದಾಳಿ ನಡೆಸುವಂತೆ ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿಕಿರಣ್ ಅಬಕಾರಿ ನಿರೀಕ್ಷಕ ಶಂಕರ್ ರವರಿಗೆ ಮನವಿ ಪತ್ರ ಸಲಿಸಿ ಮಾತನಾಡಿದರು. ಪಟ್ಟಣದ ಪ್ರಮುಖ ರಸ್ತೆಗಳಾದ ಎಸ್‌.ಎಸ್‌.ಕೆ ಸಮುದಾಯ ಭವನ, ಶಿರಾ ರಸ್ತೆ, ಬಳ್ಳಾರಿ ರಸ್ತೆ, ಪೆನುಗೊಂಡ ರಸ್ತೆ ಬದಿಗಳಲ್ಲಿರುವ ಕೆಲವು ಪೆಟ್ಟಿಗೆ ಅಂಗಡಿ ಗಳು […]

Continue Reading
IMG 20220627 WA0002

ಆನೇಕಲ್:ಹತ್ತನೇ ತರಗತಿಯ ಪೂರಕ ಪರೀಕ್ಷೆಗೆ ಸಿದ್ಧತೆ…!

ಹತ್ತನೇ ತರಗತಿಯಲ್ಲಿ ಅನುತ್ತಿರ್ಣರಾದ 70 ಮಕ್ಕಳಿಗೆ 15 ದಿನಗಳಿಂದ ಪೂರಕ ಪರೀಕ್ಷೆಗೆ ಸಿದ್ಧತೆಯನ್ನು ಕೈಕೊಂಡಿದ್ದು, ಪರೀಕ್ಷೆಯಲ್ಲಿ ಉತ್ತೀರ್ಣರಾಗುವಂತೆ ಪ್ರೇರೆಪಿಸಲಾಗಿದೆ ಎಂದು ರಾಜಲಾಂಛನ ಸಂಸ್ಥೆಯ ಅಧ್ಯಕ್ಷ ತೆಲಗರಹಳ್ಳಿ ಗಣೇಶ್‌ ಹೇಳಿದರು. ಪಟ್ಟಣದಲ್ಲಿ ಹಮ್ಮಿಕೊಂಡಿದ ಸಿದ್ಧತಾ ಶಿಬಿರದಲ್ಲಿ ಪಾಠ ಬೋಧಿಸಿದ ವಿವಿಧ ಶಾಲಾ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇನ್ಸ್‌ಪೆಕ್ಟರ್ ಎಲ್.ವೈ. ರಾಜೇಶ್ ಅವರ ಮಾರ್ಗದರ್ಶನದಲ್ಲಿ ತಾಲೂಕಿನ ಎಲ್ಲಾ ಶಾಲೆಗಳಲ್ಲಿ ಯಾವ ವಿಷಯದಲ್ಲಿ ಎಷ್ಟು ಮಕ್ಕಳು ಅನುತ್ತೀರ್ಣರಾಗಿದ್ದಾರೆ. ಅವರ ವಿಷಯಕ್ಕೆ ಸಂಬಂಧಿಸಿದಂತೆ ಚರ್ಚಿಸಿ ಪರೀಕ್ಷೆಗೆ ಸಿದ್ಧತೆ ಮಾಡಲಾಗುತ್ತಿದೆ. ವಿದ್ಯಾರ್ಥಿಗಳು […]

Continue Reading
IMG 20220626 WA0002

ಪಾವಗಡ:ಪಟ್ಟಣದ ಹಳೆಯ ಸರ್ಕಾರಿ ಪ್ರಾಥಮಿಕ ಶಾಲೆ ಅಭಿವೃದ್ಧಿಪಡಿಸಿ….!

ಪಟ್ಟಣದ ಹಳೆಯ ಸರ್ಕಾರಿ ಪ್ರಾಥಮಿಕ ಶಾಲೆ ಅಭಿವೃದ್ಧಿಪಡಿಸಿ :ಹೆಲ್ಪ್ ಸೊಸೈಟಿ ಪಾವಗಡ : ಪಟ್ಟಣದ ಶ್ರೀ ಶನಿಮಹಾತ್ಮಾ ದೇವಸ್ಥಾನ ಹಿಂಭಾಗದ ಹಳೆಯ ಸರ್ಕಾರಿ ಪ್ರಾಥಮಿಕ ಶಾಲೆಯನ್ನುಅಭಿವೃದ್ಧಿ ಗೊಳಿಸಲು ಸರ್ಕಾರ ಚಿಂತನೆ ಮಾಡುವ ಅಗತ್ಯವಿದೆಯೆಂದು ಪಾವಗಡ ಮಾಜಿ ಪುರಸಭೆ ಅಧ್ಯಕ್ಷ ಮಾನಂ ವೆಂಕಟಸ್ವಾಮಿ ಅಭಿಪ್ರಾಯಪಟ್ಟರು.ಪಾವಗಡ ಹೆಲ್ಪ್ ಸೊಸೈಟಿ ವತಿಯಿಂದ ಪಟ್ಟಣದ ಶ್ರೀ ಶನಿಮಹಾತ್ಮಾ ದೇವಸ್ಥಾನ ಹಿಂಭಾಗದ ತುಂಬಾ ಹಳೆಯ ಸರ್ಕಾರಿ ಪ್ರಾಥಮಿಕ ಶಾಲೆಗೆ ವಾಟರ್ ಫಿಲ್ಟರ್ ಕೊಡುಗೆಯಾಗಿ ನೀಡುವ ಸರಳ ಕಾರ್ಯಕ್ರಮದಲ್ಲಿ ಮಾತನಾಡಿದರು.ಶಾಲೆಗೆ ವಾಟರ್ ಫಿಲ್ಟರ್ ಕೊಡುಗೆಯಾಗಿ ನೀಡಿದ […]

Continue Reading
IMG 20220625 WA0060

JD(S) :ಸೋಲಾರ್ ಸಿಎಸ್ಆರ್ ಅನುದಾನ ಬಳಸಿಕೊಳ್ಳುವಲ್ಲಿ ತಾಲೂಕು ಆಡಳಿತ ಸಂಪೂರ್ಣ ವಿಫಲ….!

ಸೋಲಾರ್ ಸಿಎಸ್ಆರ್ ಅನುದಾನ ಬಳಸಿಕೊಳ್ಳುವಲ್ಲಿ ತಾಲೂಕು ಆಡಳಿತ ಸಂಪೂರ್ಣ ವಿಫಲ ಮಾಜಿ ಶಾಸಕ ತಿಮ್ಮರಾಯಪ್ಪ. ಪಾವಗಡ : ಬರದ ತಾಲೂಕು ಎಂಬ ಹಣೆಪಟ್ಟಿ ಹೂಂದಿದ್ದ ಪಾವಗಡ ತಾಲೂಕಿಗೆ ಸೋಲಾರ್ ಪಾರ್ಕ್ ಬಂದಿರುವುದು ಒಂದು ರೀತಿ ಅನುಕೂಲವಾದರೆ ಮತ್ತೊಂದೆಡೆ . ವಿವಿಧ ಇಲಾಖೆಗಳ ಅಧಿಕಾರಿಗಳು, ಶಾಸಕರು ಸಮರ್ಪಕವಾಗಿ ಕಾರ್ಯನಿರ್ವಹಿಸದ ಕಾರಣ ತಾಲೂಕು ಆಡಳಿತ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ .ಇಂದು ಪಟ್ಟಣದ ಬನಶಂಕರಿ ಬಡಾವಣೆಯಲ್ಲಿರುವ ಜೆಡಿಎಸ್ ನ ಕಚೇರಿಯಲ್ಲಿ ಕರೆದ ಪತ್ರಿಕಾ ಗೋಷ್ಟಿಯಲ್ಲಿ ಮಾತನಾಡಿದರು. ಸರ್ಕಾರ […]

Continue Reading
IMG 20220623 WA0018

ಪಾವಗಡ:ಬಸ್ ವ್ಯವಸ್ಥೆ ಕಲ್ಪಿಸುವಂತೆ ವಿದ್ಯಾರ್ಥಿಗಳ ಪ್ರತಿಭಟನೆ…!

ಬಸ್ ವ್ಯವಸ್ಥೆ ಕಲ್ಪಿಸುವಂತೆ ವಿದ್ಯಾರ್ಥಿಗಳ ಪ್ರತಿಭಟನೆ…..ಪಾವಗಡ: ಪಳವಳ್ಳಿ ಕಟ್ಟೆ ಬಸ್ ದುರಂತದ ನಂತರ ಸಾರಿಗೆ ಸಚಿವರಾದ ಶ್ರೀರಾಮುಲು ಪಾವಗಡ ತಾಲೂಕಿಗೆ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು. ಅದು ಇಂದಿಗೂ ಈಡೇರದ ಕಾರಣ. ಇಂದು ಶಾಲಾ ಕಾಲೇಜು ವಿದ್ಯಾರ್ಥಿಗಳು ಬಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಪಟ್ಟಣದ ಚಳ್ಳಕೆರೆ ಕ್ರಾಸ್ ಬಳಿ ಸರ್ಕಾರಿ ಬಸ್ ತಡೆದು, ವಿದ್ಯಾರ್ಥಿಗಳು ಗುರುವಾರ ಪ್ರತಿಭಟಿಸಿದರು . ತಾಲ್ಲೂಕಿನ ಬಿ.ಕೆ.ಹಳ್ಳಿ, ಬೂದಿಬೆಟ್ಟ ಸೇರಿದಂತೆ ತಾಲ್ಲೂಕಿನ ಗ್ರಾಮಗಳಿಗೆ ಸರ್ಕಾರಿ ಬಸ್ ಸೌಕರ್ಯ ಇಲ್ಲವೆಂಬುದು ವಿದ್ಯಾರ್ಥಿಗಳ […]

Continue Reading
IMG 20220621 WA0031

ಪಾವಗಡ:ಇಡಿ ಬಳಸಿಕೊಂಡು ಕೇಂದ್ರ ಕಾಂಗ್ರೆಸ್ ಪಕ್ಷದ ವಿರುದ್ಧ ದ್ವೇಶ ರಾಜಕಾರಣ ಮಾಡುತ್ತಿದೆ….!

ಇಡಿ ಬಳಸಿಕೊಂಡು ಕೇಂದ್ರ ಕಾಂಗ್ರೆಸ್ ಪಕ್ಷದ ವಿರುದ್ಧ ದ್ವೇಶ ರಾಜಕಾರಣ ಮಾಡುತ್ತಿದೆ ಪಾವಗಡ: .. ಕಾಂಗ್ರೆಸ್ ಪಕ್ಷದ ಬಗ್ಗೆ ದ್ವೇಷ ರಾಜಕಾರಣ ಮಾಡುತ್ತಿರುವ ಬಿಜೆಪಿ ಸರ್ಕಾರದ ವಿರುದ್ಧ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಪಕ್ಷದ ಪ್ರಮುಖರು ಮಂಗಳವಾರ ತಹಶೀಲ್ದಾರ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರ ವಿರುದ್ಧ ಜಾರಿ ನಿರ್ದೇಶನಾಲಯದ ಮೂಲಕ ಬಿಜೆಪಿ ಸರ್ಕಾರ ಕಿರುಕುಳ ನೀಡಲಾಗುತ್ತಿದೆ.ಬಿಜೆಪಿ ಸರ್ಕಾರ ಪಕ್ಷದ ಪ್ರಮುಖರ ಮೇಲೆ ಅನಗತ್ಯವಾಗಿ ಕಿರುಕುಳ ನೀಡುವುದರೊಂದಿಗೆ […]

Continue Reading
IMG 20220620 WA0057

ಪಾವಗಡ:ನಾಗಮೋಹನ್ ದಾಸ್ ಆಯೋಗ ವರದಿ ಜಾರಿಗೊಳಿಸುವಂತೆ ಒತ್ತಾಯ……

ನಾಗಮೋಹನ್ ದಾಸ್ ಆಯೋಗ ವರದಿ ಜಾರಿಗೊಳಿಸುವಂತೆ ಒತ್ತಾಯ…… ಪಾವಗಡ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಹೆಚ್ಚಿಸುವ ಉದ್ದೇಶದಿಂದ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಮೀಸಲಾತಿಗಾಗಿ 130 ದಿನಗಳಿಂದ ನಿರಂತರ ಧರಣಿ ಸತ್ಯಾಗ್ರಹ ನಡೆಸುತ್ತಿದ್ದು ರಾಜನಹಳ್ಳಿ ವಾಲ್ಮೀಕಿ ಪ್ರಸನ್ನಾನಂದಪುರಿ ಸ್ವಾಮೀಜಿಯ ಮೀಸಲಾತಿ ಹೋರಾಟವನ್ನು ಬೆಂಬಲಿಸಿ ಇಂದು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ಸ್ವಾಭಿಮಾನಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ವಾಲ್ಮೀಕಿ ಜಾಗೃತಿ ವೇದಿಕೆ […]

Continue Reading
IMG 20220620 WA0031

ಆನೇಕಲ್ : ಓದು ಕನ್ನಡಿಗ ಕಾರ್ಯಕ್ರಮ….!

ಕನ್ನಡ ಸಾಹಿತ್ಯ ಪರಿಷತ್ತು ಆನೇಕಲ್ ವಿಧಾನಸಭಾ ಕ್ಷೇತ್ರದ ವತಿಯಿಂದ ಆಸ್ಪತ್ರೆಯಲ್ಲಿ ಪುಸ್ತಕ ಓದು ಕನ್ನಡಿಗ ಕಾರ್ಯಕ್ರಮವನ್ನು ಆನೇಕಲ್ ಪಟ್ಟಣದ ವಿಜಯ ನರ್ಸಿಂಗ್ ಹೋಂ ನಲ್ಲಿ ಏರ್ಪಡಿಸಲಾಗಿತ್ತು ಕಾರ್ಯಕ್ರಮದ ಉದ್ಘಾಟನೆಯನ್ನು ಡಾ ಸಿ ಬಿ ಮೋಹನ್ ನೆರವೇರಿಸಿದರು ಕಾರ್ಯಕ್ರಮದಲ್ಲಿ ಹಿರಿಯ ಮುಖಂಡರಾದ ಬಿ ಪಿ ರಮೇಶ್ ವಕೀಲರಾದ ಎಚ್ ಶ್ರೀನಿವಾಸ್ ಬಿ ಪಿ ಮರಿಯಪ್ಪ ಪರಿಷತ್ತಿನ ಅಧ್ಯಕ್ಷರಾದ ಆದೂರು ಪ್ರಕಾಶ್ ಇದ್ದರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಡಾ ಸಿ ಬಿ ಮೋಹನ್ ಗುರುವಿನ ಗುಲಾಮನಾಗದ ಹೊರತು ದೊರೆಯದಣ್ಣ ಮುಕುತಿ […]

Continue Reading