IMG 20220607 WA0024

ಪಾವಗಡ: ವಿಶ್ವ ಪರಿಸರ ದಿನಾಚರಣೆ…!

ವಿಶ್ವ ಗ್ರಾಮೋದಯ ಟ್ರಸ್ಟ್ ಪಾವಗಡ ಮತ್ತು ಎಂ ಜಿ ಎಂ ಪ್ರೌಢಶಾಲೆ ಗುಂಡಾರ್ಲಹಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು ಶಾಲಾ ಮಕ್ಕಳಿಂದ ಮದ್ದಿಬಂಡೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಹಾಗೂ ಜನ ಜಾಗೃತಿ ಜಾಥಾ ನಡೆಸಿ ಅದ್ದೂರಿಯಾಗಿ ಆಚರಿಸಲಾಯಿತು ಈ ಸಂದರ್ಭದಲ್ಲಿ ವಿಶ್ವ ಗ್ರಾಮೋದಯ ಸಂಸ್ಥೆಯ ವಿ. ದಾಸಣ್ಣ ರವರು ಪರಿಸರದ ಮಹತ್ವ ಹಾಗೂ ಇಂದಿನ ಸಮಸ್ಯೆಗಳ, ಅವುಗಳ ಪರಿಹಾರಗಳ ಬಗ್ಗೆ ವಿಸ್ತೃತ ಮಾಹಿತಿ ನೀಡಿದರು. ಪರಿಸರ ನಾಶ ಹಾಗೂ ಹವಾಮಾನ ವೈಪರಿತ್ಯದಿಂದ […]

Continue Reading
IMG 20220607 WA0021

ಪಾವಗಡ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಭಿವೃದ್ಧಿಗೆ ಶ್ರಮಿಸಬೇಕು…!

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಭಿವೃದ್ಧಿಗೆ ಶ್ರಮಿಸಬೇಕೆಂದು ವಿಧಾನಪರಿಷತ್ ಸದಸ್ಯ ರಾಜೇಂದ್ರ ಕರೆ. ಪಾವಗಡ. ಪಟ್ಟಣದ ಎಸ್. ಎಸ್.ಕೆ ಸಮುದಾಯ ಭವನದಲ್ಲಿ ಪ್ರಾರ್ಥಮಿಕ ವ್ಯವಸಾಯ ಸೇವಾ ಸಹಕಾರ ಸಂಘಗಳಿಗೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ನಿಯಮಿತಿ ವತಿಯಿಂದ ಹಾಗೂ ತುಮಕೂರು ಜಿಲ್ಲಾ ಸಹಕಾರ ಬ್ಯಾಂಕ್ ಆಶ್ರಯದಲ್ಲಿ ತಾಲೂಕಿನ ಪ್ರಾಥಮಿಕ ಸಹಕಾರ ಸಂಘಗಳಿಗೆ ಪೀಠೋಪಕರಣಗಳ ವಿತರಣೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯ ಆರ್. ರಾಜೇಂದ್ರ ರವರು ಮಾತನಾಡಿ ಪಾವಗಡ ತಾಲೂಕು ಅತೀ ಹಿಂದುಳಿದಿದ್ದು ತಾಲೂಕಿನ […]

Continue Reading
IMG 20220607 WA0019

ಆನೇಕಲ್: ವಿಶ್ವ ಆಹಾರ ಸಂರಕ್ಷಣಾ ದಿನಾಚರಣೆ

ಆನೇಕಲ್ ಪಟ್ಟಣದ ಸರ್ಕಾರಿ ಮಾದರಿ ಹೆಣ್ಣು ಮಕ್ಕಳ ಪ್ರಾಥಮಿಕ ಪಾಠ ಶಾಲೆಯಲ್ಲಿ ಹೋರಾಟಗಾರದ ಮಮತ ಕಾರ್ಯಕ್ರಮದ ಉದ್ಘಾಟನೆ ಮಾಡಿದರು. ಕ.ಸಾ.ಪ ಅಧ್ಯಕ್ಷರಾದ ಆದೂರು ಪ್ರಕಾಶ್, ವಾಟಾಳ್ ಬಳಗದ ಸನಾವುಲ್ಲಾ ಟಿ ನಾಗರಾಜು ಅಪ್ಸರ ಆಲಿ ಖಾನ್ ಚುಟುಕು ಶಂಕರ್ ವಿಜಯ್ ಕುಮಾರಿ ಮುನೀರ್ ನಾಗಶ್ರೀ ಮುಖ್ಯೋಪಾಧ್ಯಾಯರಾದ ಉಷಾ ಇದ್ದರು.ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಹೋರಾಟಗಾರ್ತಿ ಮಮತಾ ಉತ್ಕೃಷ್ಟವಾದ ಆಹಾರ ನಮ್ಮ ಹಕ್ಕು ಎಲ್ಲರೂ ಸೇರಿ ಆಹಾರವನ್ನು ಸಂರಕ್ಷಣೆ ಮಾಡಬೇಕಾಗಿದೆ ಯುವ ಜನಾಂಗ […]

Continue Reading
IMG 20220607 WA0002

ಪಾವಗಡ:ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 138ನೇ ಜಯಂತಿ ಆಚರಣೆ…!

ಪಾವಗಡ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಗುರುಭವನದಲ್ಲಿ ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 138ನೇ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕಟ್ಟಾ ನರಸಿಂಹಮೂರ್ತಿ ರವರು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಸಾಮಾಜಿಕ ಕಾನೂನುಗಳ ಹರಿಕಾರ ಎಂದು ತಿಳಿಸಿದರು. ಇವರ ಆಡಳಿತದ ಅವಧಿಯನ್ನು ಮೈಸೂರು ಸಂಸ್ಥಾನದ ಸುವರ್ಣಯುಗ ಎಂದು ಕರೆಯಬಹುದು. ಭಾಷೆ ಕಲೆ ಸಾಹಿತ್ಯ ಸಂಸ್ಕೃತಿ ಮೊದಲಾದವುಗಳ ಅಭಿವೃದ್ಧಿಗಾಗಿ ಪ್ರಾಮುಖ್ಯತೆಯನ್ನು ನೀಡುವ ಉದ್ದೇಶದಿಂದ 1915 ರಲ್ಲಿ ಕನ್ನಡ […]

Continue Reading
IMG 20220607 WA0001

ಆನೇಕಲ್:ವಿಶ್ವ ಪರಿಸರ ದಿನಾಚರಣೆ…!

ಆನೇಕಲ್: ಕನ್ನಡ ಸಾಹಿತ್ಯ ಪರಿಷತ್ತು ಆನೆಕಲ್ ವಿಧಾನಸಭಾ ಕ್ಷೇತ್ರದ ವತಿಯಿಂದ ವಿಶ್ವ ಪರಿಸರ ದಿನಾಚರಣೆಯನ್ನು ಕಾವೇರಿ ಕಾಲೇಜಿ ನಲ್ಲಿ ಶಾಸಕ ಬಿ.ಶಿವಣ್ಣ ಗಿಡ ನೆಡುವುದರ ಮೂಲಕ ಉದ್ಘಾಟಿಸಿದರು ಕ.ಸಾ.ಪ ಅಧ್ಯಕ್ಷರಾದ ಆದೂರು ಪ್ರಕಾಶ್, ಕೆ ಚಂದ್ರಶೇಖರ್ ರಾಜೇಂದ್ರಪ್ರಸಾದ್ ಚೆಲುವರಾಜ್ ಡಾ ರವಿ ಕೃಷ್ಣಮೂರ್ತಿ ಇದ್ದರುಶಾಸಕ ಬಿ. ಶಿವಣ್ಣ ಮಾತನಾಡಿ ಮರ ಗಿಡಗಳ ಸಮಾಧಿಯ ಮೇಲೆ ನಗರಗಳು ನಿರ್ಮಾಣವಾಗುತ್ತಿವೆ ಎಂದು ಆತಂಕವನ್ನು ವ್ಯಕ್ತಪಡಿಸಿದರು. ಪ್ರತಿಯೊಬ್ಬ ಮನುಷ್ಯನು ಕಡ್ಡಾಯವಾಗಿ ಮನೆಗೊಂದು ಗಿಡ ನೆಟ್ಟು ಪರಿಸರವನ್ನು ಬೆಳೆಸಿದರೆ ಮಾತ್ರ ಮನುಕುಲ ಉಳಿಯಲು […]

Continue Reading
IMG 20220607 WA0000

ಬ್ಯಾಗಡದೇನಹಳ್ಳಿ ಗ್ರಾಮ ಪಂಚಾಯ್ತಿಗೆ ನೂತನ ಅಧ್ಯಕ್ಷರಾಗ ವೀಣಾ ಮುನಿರೆಡ್ಡಿ

ಆನೇಕಲ್ ತಾಲ್ಲೂಕಿನ ಕಸಬಾ ಹೋಬಳಿಯ ಬ್ಯಾಗಡದೇನಹಳ್ಳಿ ಗ್ರಾಮ ಪಂಚಾಯ್ತಿಗೆ ನೂತನ ಅಧ್ಯಕ್ಷರಾಗ ವೀಣಾ ಮುನಿರೆಡ್ಡಿ ಆಯ್ಕೆಯಾಗಿದ್ದಾರೆ. ಗ್ರಾಮ ಪಂಚಾಯ್ತಿಯ ಒಟ್ಟು 21 ಗ್ರಾಮ ಪಂಚಾಯಿತಿ ಸದಸ್ಯರಲ್ಲಿ 10 ಜನ ಸದಸ್ಯರು ಬಿಜೆಪಿ ಬೆಂಬಲಿತ ಅಭ್ಯರ್ಥಿ ಕವಿತಾ ರವರಿಗೆ ಬೆಂಬಲ ನೀಡಿದ್ದು 11 ಜನ ಸದಸ್ಯರು ಕಾಂಗ್ರೆಸ್ ಬೆಂಬಲಿಸಿ ಅಭ್ಯರ್ಥಿಯಾದ ವೀಣಾ ಮುನಿರೆಡ್ಡಿಯವರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ … ಹಾರ ತುರಾಯಿಗಳನ್ನು ಹಾಕಿ ಸಿಹಿ ಹಂಚಿ ಪಟಾಕಿ ಸಿಡಿಸಿ ನೂತನ ಅಧ್ಯಕ್ಷರಾದ ವೀಣಾ ಮುನಿರೆಡ್ಡಿ ರವರನ್ನು ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ […]

Continue Reading
IMG 20220602 WA0000

ಪಾವಗಡ:ಗುರು ಜ್ಞಾನದ ಸಂಕೇತ

ಗುರು ಜ್ಞಾನದ ಸಂಕೇತ ವೈ.ಎನ್.ಹೊಸಕೋಟೆ : ವಿಶ್ವದಲ್ಲಿ ಗುರು ಜ್ಞಾನದ ಸಂಕೇತವಾಗಿದ್ದು, ಗುರುವಿನ ಸಂಗಡ ಮನುಷ್ಯನ ಜ್ಞಾನ ಅರಳುತ್ತದೆ ಎಂದು ನಿವೃತ್ತ ಸೈನಿಕ ನಾರಾಯಣರಾವ್ ತಿಳಿಸಿದರು. ಪೋತಗಾನಹಳ್ಳಿ ಗ್ರಾಮದ ಡಾ.ಬಿ.ಅರ್.ಅಂಬೇಡ್ಕರ್ ಗ್ರಾಮೀಣ ಪ್ರೌಢಶಾಲೆಯಲ್ಲಿ ಮಂಗಳವಾರ ನಿವೃತ್ತರಾದ ಶಿಕ್ಷಕ ತಿಮ್ಮರಾಜುರವರಿಗೆ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು.ಸರ್ಕಾರಿ ನಿಯಮದಂತೆ ಪ್ರತಿಯೊಬ್ಬರೂ ಸೇವೆಯಿಂದ ನಿವೃತ್ತರಾಗಲೇ ಬೇಕು. ನಿವೃತ್ತಿ ನಂತರ ಅಧಿಕಾರಿಗಳು ಜನ ಮಾನಸದಲ್ಲಿ ಉಳಿಯುವುದು ಕಷ್ಟ. ಆದರೆ ಶಿಕ್ಷಕರು ನಿವೃತ್ತಿಯ ನಂತರವೂ ವಿದ್ಯಾರ್ಥಿಗಳ ಜೀವನದಲ್ಲಿ ಸದಾ ನೆಲೆಸಿತ್ತಾರೆ ಎಂದರು. ಮುಖ್ಯಶಿಕ್ಷಕ ರಾಮಾಂಜಿನಪ್ಪ, […]

Continue Reading
IMG 20220601 WA0029

ಪಾವಗಡ:ನಿವೃತ್ತ ಮುಖ್ಯಶಿಕ್ಷಕ ನಿಗೆ ಸನ್ಮಾನ

ನಿವೃತ್ತ ಮುಖ್ಯಶಿಕ್ಷಕ ನಿಗೆ ಸನ್ಮಾನ ಕಾರ್ಯಕ್ರಮ……. ಪಾವಗಡ… ಪಟ್ಟಣದ ಬಾಪೂಜಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಶಿಕ್ಷಕರಾಗಿ ಹಾಗೂ ಮುಖ್ಯ ಶಿಕ್ಷಕರಾಗಿ 31 ವರ್ಷಗಳ ಕಾಲ ನಿರಂತರ ಸೇವೆ ಸಲ್ಲಿಸಿ ನಿವೃತ್ತರಾದ ಮುಖ್ಯಶಿಕ್ಷಕ ದೇವೇಂದ್ರಪ್ಪ ಅವರನ್ನು ಶಾಲೆಯ ಶಿಕ್ಷಕರು ಸನ್ಮಾನಿಸಿದರು.. ನಿವೃತ್ತಿ ಹೊಂದಿದ ಮುಖ್ಯ ಶಿಕ್ಷಕ ದೇವೇಂದ್ರಪ್ಪ ಮಾತನಾಡುತ್ತಾ. ಬಾಪೂಜಿ ಹಿರಿಯ ಪ್ರಾಥಮಿಕ ಪಾಠಶಾಲೆಗೆ ಶಿಕ್ಷಕರಾಗಿ ನೇಮಕವಾಗಿದ್ದು, ತಮ್ಮ ಸೇವೆಯ ಕಾಲದಲ್ಲಿ ಅನೇಕ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿ ಉತ್ತಮ ಜೀವನ ರೂಪಿಸಿಕೊಳ್ಳಲು ಮಾರ್ಗದರ್ಶನ ನೀಡಿರುವುದಾಗಿ ಇಂದು ಅನೇಕ ಜನ […]

Continue Reading
IMG 20220601 WA0028

ಪ್ರಾಥಮಿಕ ಶಾಲೆಯ ಮಕ್ಕಳಿಗೆ ನೋಟ್ ಪುಸ್ತಕಗಳ ವಿತರಣೆ…!

ಆನೇಕಲ್: ಸುರಗಜಕ್ಕನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿಡಿಹೊಸಕೋಟೆ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಗ್ರಾಮದ ಸದಸ್ಯ ನೋಟ್ ಪುಸ್ತಕಗಳನ್ನು ಉಚಿತವಾಗಿ ವಿತರಿಸಿದರು.ಬಳಿಕ ಮಾತನಾಡಿದ ಗ್ರಾ.ಪಂ ಸದಸ್ಯ ಸಿ.ಮುನಿಕೃಷ್ಣ ರವರು ರಜೆ ಕಳೆದು ಶಾಲೆಗೆ ಬಂದಿರುವ ಮಕ್ಕಳು ಪ್ರಾರಂಭವಾಗುವ ಸಮಯದಲ್ಲಿ ಪ್ರೋತ್ಸಾಹಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಂಡಾಗ ಮಕ್ಕಳಲ್ಲಿ ಹಾಗೂ ಪೋಷಕರಲ್ಲಿ ಶಿಕ್ಷಣದ ಬಗ್ಗೆ ಜಾಗೃತಿಯನ್ನು ಮೂಡಿಸಲು ಸಹಾಯವಾಗುತ್ತದೆ ಎಂದರು.

Continue Reading
IMG 20220601 WA0010

ಪಾವಗಡ:ವಿಶ್ವ ತಂಬಾಕು ರಹಿತ ದಿನಾಚರಣೆ…!

ಸಾರ್ವಜನಿಕರು ತಂಬಾಕು ಬಳಕೆ ಕಡಿಮೆ ಮಾಡಿ ಆರೋಗ್ಯ ವೃದ್ಧಿಸಿಕೊಳ್ಳಬೇಕೆಂದು ಪಾವಗಡ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕರಾದ ಲಕ್ಷ್ಮಿಕಾಂತ್ ಕರೆ.. ಪಾವಗಡ .. ಇಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಸಿಬ್ಬಂದಿಗಳ ನೇತೃತ್ವದಲ್ಲಿ ಪಟ್ಟಣದ ಆದರ್ಶ ಶಾಲಾಮಕ್ಕಳಿಂದ ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಪಾವಗಡ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕರಾದ ಲಕ್ಷ್ಮಿಕಾಂತ್ ಅವರು ಉದ್ಘಾಟಿಸಿ ಮಾತನಾಡುತ್ತಾ, ತಂಬಾಕು ಸೇವನೆ ಆರೋಗ್ಯಕ್ಕೆ ಒಳ್ಳೆಯದಲ್ಲ ಆರೋಗ್ಯವೇ […]

Continue Reading