ಅನಂತಪುರ :ಪರಿಹಾರ ಯೋಜನೆಯ ಚಿಂತನೆಯಲ್ಲಿ ರಾಮಕೃಷ್ಣ ಸೇವಾಶ್ರಮ….!
ಪ್ರವಾಹ ಪರಿಸ್ಥಿತಿ : ಪರಿಹಾರ ಯೋಜನೆಗೆ ಚಿಂತನೆಯಲ್ಲಿ ರಾಮಕೃಷ್ಣ ಸೇವಾಶ್ರಮ, ಪಾವಗಡ ಮತ್ತು ಇನ್ಫೋಸಿಸ್ ಫೌಂಡೇಷನ್…..! ಪಾವಗಡ :ಆಂಧ್ರಪ್ರದೇಶದ ಅನಂತಪುರದಲ್ಲಿ ಕಳೆದ ಎರಡು ದಿನಗಳ ಹಿಂದೆ ಉಂಟಾದ ಭೀಕರ ಪ್ರವಾಹ ಪರಿಸ್ಥಿತಿಯ ಅವಲೋಕನ ಮತ್ತು ಪರಿಹಾರ ಯೋಜನೆಗೆ ಚಿಂತನೆ. ಇಂದು ಪೂಜ್ಯ ಸ್ವಾಮಿ ಜಪಾನಂದಜೀ ರವರು ಆಂಧ್ರಪ್ರದೇಶದ ಅನಂತಪುರಕ್ಕೆ ಭೇಟಿ ನೀಡಿ ಅಲ್ಲಿಯ ಪರಿಸ್ಥಿತಿಯನ್ನು ಅವಲೋಕಿಸುವುದಕ್ಕೋಸ್ಕರ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದರು. ಅಂಬೇಡ್ಕರ್ ಕಾಲೋನಿ, ವೈ.ಎಸ್.ಆರ್.ಕಾಲೋನಿ, ಇಂದಿರಾ ಕಾಲೋನಿ ಮುಂತಾದ ಪ್ರದೇಶಗಳಿಗೆ ಭೇಟಿಯಿತ್ತು ಅಲ್ಲಿಯ […]
Continue Reading