ತುಮಕೂರು:ಬಡವರಿಗೆ ನಿವೇಶನ ಒದಗಿಸದ ಪಂಚಾಯತಿಗಳನ್ನು ಸೂಪರ್ ಸೀಡ್ ಮಾಡಲು ಸೂಚನೆ…!
ಬಡವರಿಗೆ ನಿವೇಶನ ಒದಗಿಸದ ಪಂಚಾಯತಿಗಳನ್ನು ಸೂಪರ್ ಸೀಡ್ ಮಾಡಲು ಸೂಚನೆತುಮಕೂರು(ಕವಾ)ಫೆ.5: ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿರುವ ನಿವೇಶನ ರಹಿತ ಬಡವರಿಗೆ ವಿವಿಧ ವಸತಿ ಯೋಜನೆಗಳಡಿ ನಿವೇಶನವನ್ನು ಒದಗಿಸದಿದ್ದಲ್ಲಿ ಅಂತಹ ಪಂಚಾಯತಿಗಳನ್ನು ಸೂಪರ್ ಸೀಡ್ ಮಾಡಲು ಕ್ರಮ ಕೈಗೊಳ್ಳಬೇಕೆಂದು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ, ಚಿತ್ರದುರ್ಗ ಸಂಸದ ಹಾಗೂ ಜಿಲ್ಲಾ ದಿಶಾ ಸಮಿತಿ ಅಧ್ಯಕ್ಷ ಎ. ನಾರಾಯಣಸ್ವಾಮಿ ಅವರು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ: ಕೆ. ವಿದ್ಯಾಕುಮಾರಿ ಅವರಿಗೆ ಸೂಚನೆ ನೀಡಿದರು.ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿಂದು […]
Continue Reading