4

ಪಾವಗಡದ ಅಭಿವೃದ್ಧಿಯಲ್ಲಿ ರೋಟರಿ ಸಂಸ್ಥೆಯ ಪಾತ್ರ..

ಪಾವಗಡದ ಅಭಿವೃದ್ಧಿಯಲ್ಲಿ ರೋಟರಿ ಸಂಸ್ಥೆಯ ಪಾತ್ರ……… ಪಾವಗಡ: – ಬರದ ನಾಡಾದ ಪಾವಗಡ ತಾಲೂಕನ್ನು ಮಲೆನಾಡಿನಂತೆ ಸಸ್ಯಶಾಮಲ ವಾಗಿ ಕಾಣ ಬೇಕೆನ್ನುವುದು ರೋಟರಿಯ ಆಶಯ ವೆಂದು ರೋಟರಿ 31 90 ಡಿಸ್ಟ್ರಿಕ್ಟ್ ಗವರ್ನರ್ ಆದ ಫಜಲ್ ಮಹಮ್ಮದ್ ತಿಳಿಸಿದರು………  ಪಾವಗಡ ತಾಲೂಕು ಕೃಷ್ಣಗಿರಿ ಪಕ್ಕದಲ್ಲಿರುವ ಜೂಲಯ್ಯನ ಹಟ್ಟಿ ಬಳಿ ಎರಡು ಮತ್ತು ಕೊತ್ತನೂರಿನ ಬಳಿ ಒಂದು ಚೆಕ್ ಡ್ಯಾಮ್ ಅನ್ನು ಸದಾಶಿವನಗರ ಅಂತರಾಷ್ಟ್ರೀಯ ಭಾಗೀದಾರರಾದ ಅಮೇರಿಕಾದ ರೋಟರಿಕ್ಲಬ್ ಆಫ್ ಹೋಲಿಸ್ ಬುಕ್ ಲೈನ್, ರೋಟರಿ ಬೂತ್ ಬೇ, […]

Continue Reading
IMG 20211215 WA0032

ಶಿಕ್ಷಣ ಮತ್ತು ಆರೋಗ್ಯದಿಂದ ದೇಶದ ಪ್ರಗತಿ…!

ಶಿಕ್ಷಣ ಮತ್ತು ಆರೋಗ್ಯದಿಂದ ದೇಶದ ಪ್ರಗತಿ ವೈ.ಎನ್.ಹೊಸಕೋಟೆ: ದೇಶದ ಪ್ರಗತಿಗೆ ಮತ್ತು ಮುಂದಿನ ಪೀಳಿಗೆಯ ಉತ್ತಮ ಭವಿಷ್ಯ ಕ್ಕೆ ಆರೋಗ್ಯ ಮತ್ತು ಶಿಕ್ಷಣ ಅತ್ಯಗತ್ಯ ಎಂದು ಪಾವಗಡ ತಾಲೂಕು ಸಮಗ್ರ ಸೇವಾ ಅಭಿವೃದ್ಧಿ ಟ್ರಸ್ಟ್ ಮಾರ್ಗದರ್ಶಕರಾದ ಎಸ್. ಆರ್.ರಾಘವೇಂದ್ರ ತಿಳಿಸಿದರು. ಗ್ರಾಮದ ಶ್ರೀ ಕನ್ನಿಕಾಪರಮೇಶ್ವರಿ ಕಲ್ಯಾಣಮಂಟಪದಲ್ಲಿ ಬೆಂಗಳೂರಿನ ಸಂಜೀವಿನಿ ಆಸ್ಪತ್ರೆ ಮತ್ತು ಪಾವಗಡ ತಾಲೂಕು ಸಮಗ್ರ ಸೇವಾ ಅಭಿವೃದ್ಧಿ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪಾವಗಡ […]

Continue Reading
IMG 20211214 WA0082

ಪಾವಗಡ: ವಿಧಾನ  ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ….!

ವಿಧಾನ  ಪರಿಷತ್ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಜಯಭೇರಿ.. ಪಾವಗಡ ಡಿ 14: –  ತುಮಕೂರು ಕ್ಷೇತ್ರದ ವಿಧಾನಪರಿಷತ್ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು. ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಕಾಂಗ್ರೆಸ್ ನ ಅಭ್ಯರ್ಥಿ ರಾಜೇಂದ್ರ ರಾಜಣ್ಣ 2250 ವೋಟುಗಳನ್ನು ಗಳಿಸುವ ಮೂಲಕ ಜಯಶೀಲರಾಗಿದ್ದಾರೆ. ಬಿಜೆಪಿ ಅಭ್ಯರ್ಥಿಯಾದ ಲೋಕೇಶ್ ಗೌಡ 1757 ಮತಗಳನ್ನು ಪಡೆದಿದ್ದಾರೆ. ಹಾಗೂ ಜೆಡಿಎಸ್ ಅಭ್ಯರ್ಥಿಯ ಅನಿಲ್ ಕುಮಾರ್ ಆರ್ 1296 ಮತಗಳನ್ನು ಗಳಿಸಿದ್ದಾರೆ ಎಂದು ರಿಟರ್ನಿಂಗ್ ಆಫೀಸರ್ Y.S ಪಾಟೀಲ್ ರವರು ಫಲಿತಾಂಶ ಘೋಷಿಸಿದ್ದಾರೆ. […]

Continue Reading
IMG 20211210 WA0063

ಪಾವಗಡ: ವಿಧಾನಪರಿಷತ್ ಚುನಾವಣೆ ಶಾಂತಿಯುತ ಮತದಾನ….!

ಶಾಂತಿಯುತವಾದ ರೀತಿಯಲ್ಲಿ ನಡೆದ ವಿಧಾನಪರಿಷತ್ ಚುನಾವಣೆ…. ಪಾವಗಡ ತಾಲೂಕಿನಲ್ಲಿ ವಿಧಾನಪರಿಷತ್ ಚುನಾವಣೆ ಶಾಂತಿಯುತವಾದ ರೀತಿಯಲ್ಲಿ ನಡೆಯಿತು.  ತಾಲೂಕಿನಲ್ಲಿ ಒಟ್ಟು 34 ಗ್ರಾಮಪಂಚಾಯಿತಿಗಳಿಗೆ ಹಾಗೂ ಒಂದು ಪುರಸಭೆಗೆ ಸೇರಿ 578 ಮತದಾರರಿದ್ದು.ಅದರಲ್ಲಿ 258 ಪುರುಷ ಮತದಾರರು 320 ಮಹಿಳಾ ಮತದಾರರು ಇದ್ದರು. ಇಂದು ಸಂಜೆ 4 ಗಂಟೆ ವೇಳೆಗೆ 257 ಪುರುಷ ಮತದಾರರು ಹಾಗೂ 320 ಮಹಿಳಾ ಗ್ರಾಮ ಪಂಚಾಯಿತಿಯ ಸದಸ್ಯರು ತಮ್ಮ ವೋಟು ಹಕ್ಕನ್ನು ವಿನಿಯೋಗಿಸಿಕೊಂಡು. ವೈ.ಎನ್ ಹೊಸಕೋಟೆ ಹೊಬಳಿ ಯಲ್ಲಿ ಇತ್ತೀಚಿಗೆ ಒಬ್ಬ ಗ್ರಾಮ ಪಂಚಾಯಿತಿ […]

Continue Reading
IMG 20211210 WA0067

ಪಾವಗಡ: ಅತಿಥಿ ಉಪನ್ಯಾಸಕರ ಬೇಡಿಕೆಗಳಿಗೆ ಒತ್ತಾಯಿಸಿ ಪ್ರತಿಭಟನೆ…

ಅತಿಥಿ ಉಪನ್ಯಾಸಕರ ಬಗ್ಗೆ ಸರ್ಕಾರದ ಮಲತಾಯಿ ದೊರಣೆ ಖಂಡಿಸಿ ಪ್ರತಿಭಟನೆ… ಪಾವಗಡ: ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ. ಅತಿಥಿ ಉಪನ್ಯಾಸಕರ ಬಗ್ಗೆ ಸರ್ಕಾರದ ಮಲತಾಯಿ ಧೋರಣೆ ನಿಲ್ಲಬೇಕು,ನಮ್ಮ ಬೇಡಿಕೆಗಳನ್ನು ಮಾನ್ಯ ಮಾಡಬೇಕು ಎಂದು ಆಗ್ರಹಿಸಿ ಶ್ರೀಮತಿ ವೈ ಇ ಆರ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಅತಿಥಿ ಉಪನ್ಯಾಸಕರು ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ಸರ್ಕಾರ ವರ್ಷದಲ್ಲಿ 7 ರಿಂದ 8 ತಿಂಗಳು ಮಾತ್ರ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಂಡು 11 ಸಾವಿರದಿಂದ 13 ಸಾವಿರ […]

Continue Reading
IMG 20211210 WA0049

ಪಾವಗಡ: ಕಾನೂನು ಪರೀಕ್ಷೆಗಳ ಮುಂದೂಡಿಕೆ ಇಲ್ಲ

ಸುಫಿಯಾ ಕಾಲೇಜು ಕಾನೂನು ಸೇವೆಗೆ ಅಗತ್ಯವಿರುವ ಮಾನವ ಸಂಪನ್ಮೂಲ ಪೂರೈಸುತ್ತಿದೆ ಎಂದು ತುಮಕೂರು ವಿಶ್ವವಿದ್ಯಾಲಯದ ಸಮಾಜ ಕಾರ್ಯ ವಿಭಾಗದ ಮುಖ್ಯಸ್ಥ ಡಾ. ಕೆ.ಜಿ ಪರಶುರಾಮ್ ಶ್ಲಾಘನೆ ವ್ಯಕ್ತಪಡಿಸಿದರು. ಕಾನೂನು ಪರೀಕ್ಷೆಗಳ ಮುಂದೂಡಿಕೆ ಇಲ ತುಮಕೂರು: ಕಾನೂನು ಪರೀಕ್ಷೆಗಳ ಮುಂದೂಡಿಕೆ ಇಲ್ಲ ಎಂದು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯ ಎನ್. ಬಸವರಾಜು ತಿಳಿಸಿದರು. ನಗರದಸುಫಿಯಾ ಕಾಲೇಜಿನಲ್ಲಿ ಶುಕ್ರವಾರ ಸುಫಿಯಾ ಕಾನೂನು ಮಹಾ ವಿದ್ಯಾಲಯ, ಎಚ್.ಎಂ.ಎಸ್ ಪಾಲಿಟೆಕ್ನಿಕ್ ಕಾಲೇಜು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸಂಯುಕ್ತಾಶ್ರಯದಲ್ಲಿ ನಡೆದ […]

Continue Reading
IMG 20211209 WA0025

ಪಾವಗಡ: ನಾಗಲಮಡಿಕೆ ಸುಬ್ರಹ್ಮಣ್ಯೇಶ್ವರ ಸ್ವಾಮಿ ದೇಗುಲದಲ್ಲಿ ಸ್ಕಂದ ಷಷ್ಠಿ ಪ್ರಯುಕ್ತ ವಿಶೇಷ ಪೂಜೆ….!

ಪಾವಗಡ: ತಾಲ್ಲೂಕಿನ ನಾಗಲಮಡಿಕೆ ಸುಬ್ರಹ್ಮಣ್ಯೇಶ್ವರ ಸ್ವಾಮಿ ದೇಗುಲದಲ್ಲಿ ಗುರುವಾರ ಸ್ಕಂದ ಷಷ್ಠಿ ಪ್ರಯುಕ್ತ ವಿಶೇಷಾ ಪೂಜಾ ಕೈಂಕರ್ಯಗಳು ನಡೆದವು. ವರ್ಷದ ಮೂರು ಷಷ್ಠಿಗಳಲ್ಲಿ ದೇಗುಲದಲ್ಲಿ ವಿಶೇಷ ಪೂಜೆ, ರಥೋತ್ಸವ, ಹೋಮ ಹವನಾದಿಗಳು ನಡೆಯುವ ವಾಡಿಕೆ ಇದೆ. ಮೊದಲ ಷಷ್ಠಿ ಪ್ರಯುಕ್ತ ವಿವಿದೆಡೆಗಳಿಂದ ಭ್ತಾದಿಗಳು ಆಗಮಿಸಿ ಪೂಜಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿದರು. ಬೆಳಗಿನ ಜಾವದಿಂದ ಸುಬ್ರಹ್ಮಣ್ಯ ಸ್ವಾಮಿ ಮೂಲ ವಿಗ್ರಹಕ್ಕೆ ಮಹನ್ಯಾಸ ಪೂರ್ವಕ ಏಕಾದಶವಾರ ರುದ್ರಾಭಿಷೇಕ, ಸಹಸ್ರ ನಾಮಾರ್ಚನೆ ಇತ್ಯಾದಿ ಪೂಜಾ ಕೈಂಕರ್ಯಗಳನ್ನುಪ್ರಧಾನ ಅರ್ಚಕ ಪಿ.ಬದರಿನಾಥ್ ನಡೆಸಿದರು. ಎಂದಿನಂತೆ ಅನ್ನದ […]

Continue Reading
IMG 20211207 WA0031 1

ಪಾವಗಡ: ಹಂತಕರನ್ನು ಪತ್ತೆ ಹಚ್ಚಿದ ಪೊಲೀಸರು…!

ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾದ ಪೊಲೀಸ್ ಇಲಾಖೆ……… ಪಾವಗಡ: ತಾಲ್ಲೂಕಿನ ಬಿ.ಕೆ.ಹಳ್ಳಿ ಕ್ರಾಸ್ ಬಳಿ ಮಂಗಳವಾರ ಪ್ರಸನ್ನ ಕುಮಾರ್ (44) ಅವರನ್ನು ಹತ್ಯೆ ಮಾಡಿದ ಆರೋಪಿಯನ್ನು ಬುಧವಾರ ಪೊಲೀಸರು ಬಂಧಿಸಿದ್ದಾರೆ. ನಾಗಲಮಡಿಕೆ ಹೋಬಳಿ ಅಪ್ಪಾಜಿಹಳ್ಳಿ ಗ್ರಾಮದ ರವಿಕುಮಾರ್(35) ಬಂಧಿತ. ಅಣ್ಣನ ಮಗಳನ್ನು ವಿವಾಹವಾಗಿದ್ದ ರವಿ ಕುಮಾರ್ ಮಗಳನ್ನು ಸರಿಯಾಗಿ ನೋಡಿಕೊಳ್ಳುತ್ತಿರಲಿಲ್ಲ ಎಂಬ ವಿಚಾರಕ್ಕೆ ಹತ್ಯೆಗೀಡಾಗಿರುವ ಪ್ರಸನ್ನ, ಆರೋಪಿ ನಡುವೆ ವೈಮನಸ್ಸು ಇತ್ತು. ಇದೇ ಕಾರಣಕ್ಕೆ ಹತ್ಯೆ ಮಾಡಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಪಟ್ಟಣಕ್ಕೆ ಹೋಗಿದ್ದ ಪ್ರಸನ್ನ ಕುಮಾರ್ […]

Continue Reading
IMG 20211207 WA0022

ಪಾವಗಡ:ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿ ತಂದಂತಹ ಏಕೈಕ ಪಕ್ಷ ಜೆಡಿಎಸ್…!

ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿ ತಂದಂತಹ ಏಕೈಕ ಪಕ್ಷ ಜೆಡಿಎಸ್ …….. ಪಾವಗಡ: ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಹಿಂದುಳಿದ ಸಮುದಾಯಗಳಿಗೆ ಮೀಸಲಾತಿ ತಂದದ್ದು ನಾವು. ಆದರೆ ಕಾಂಗ್ರೆಸ್, ಬಿಜೆಪಿ ಪಕ್ಷಗಳು ಅದರ ಲಾಭ ಬೆಳೆ ಪಡೆದುಕೊಳ್ಳುತ್ತಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದರು. ಪಟ್ಟಣದಲ್ಲಿ ಮಂಗಳವಾರ ನಡೆದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಗ್ರಾಮ ಪಂಚಾಯಿತಿ, ನಗರ ಸಭೆ, ಜಿಲ್ಲಾ ಪಂಚಾಯಿತಿ ಸೇರಿದಂತೆ ಸ್ಥಳೀಯ ಸಂಸ್ಥೆಗಳಲ್ಲಿ ಶೇ33 ರಷ್ಟು ಮೀಸಲಾತಿ ಕಲ್ಪಿಸಿದ ನಂತರ ದಲಿತ ಮಹಿಳೆ ಜಿಲ್ಲಾ […]

Continue Reading
IMG 20211207 WA0031

ಪಾವಗಡ: ಬಿ ಕೆ  ಹಳ್ಳಿ ಕ್ರಾಸ್ ಬಳಿ ಭೀಕರ ಕೊಲೆ….

ಬಿ ಕೆ ಹಳ್ಳಿ ಕ್ರಾಸ್ ಬಳಿ ಕೊಲೆ….. ಪಾವಗಡ ತಾಲೂಕು ನಾಗಲಮಡಿಕೆ ಹೋಬಳಿಯ. ಅಪ್ಪಾಜಿ ಹಳ್ಳಿ ಗ್ರಾಮದ ಪ್ರಸನ್ನ (40)ಎಂಬ ವ್ಯಕ್ತಿ ಮಂಗಳವಾರ ದ್ವಿಚಕ್ರವಾಹನದಲ್ಲಿ ಹೋಗುತ್ತಿದ್ದ ವೇಳೆ ದುಷ್ಕರ್ಮಿಗಳು ಮಚ್ಚಿನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಬಿಕೆ ಹಳ್ಳಿ ಕ್ರಾಸ್ ಬಳಿ ನಡೆದಿದೆ. ಪ್ರಸನ್ನ ಮೂಲತಹ ನಾಗಮಡಿಕೆ ಹೋಬಳಿಯ ಅಪ್ಪಾಜಿ ಹಳ್ಳಿಯ ಗ್ರಾಮದ ಆದಿಕೇಶವ ಮತ್ತು ಆದಮ್ಮ ಅವರ ಪುತ್ರನಾಗಿದ್ದು. ಪ್ರಸನ್ನ ಈ ಹಿಂದೆ ಫೋಟೋಗ್ರಾಫರ್ ಆಗಿ ಕೆಲಸ ಮಾಡುತ್ತಿದ್ದು ನಂತರದ ದಿನಗಳಲ್ಲಿ ಅಪ್ಪಾಜಿಹಳ್ಳಿಯಲ್ಲಿ ವ್ಯವಸಾಯ ಮಾಡಿಕೊಂಡು […]

Continue Reading