IMG 20250805 WA0012

ಪಾವಗಡ: ಹೋಬಳಿ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ….!

ಹೋಬಳಿ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ. ಪಾವಗಡ: ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಕಸಬಾ ಗ್ರಾಮಾಂತರ ಹೋಬಳಿ ಮಟ್ಟದ ಪ್ರೌಢಶಾಲಾ ವಿಭಾಗದ ಕ್ರೀಡಾಕೂಟಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ರೇಣುಕಮ್ಮ ಮಂಗಳವಾರ ಚಾಲನೆ ನೀಡಿದರು. ಕ್ರೀಡಾಕೂಟ ಉದ್ಘಾಟಿಸಿದ ಮಾತನಾಡಿ,ಕ್ಷೇತ್ರ ಶಿಕ್ಷಣಾಧಿಕಾರಿ ರೇಣುಕಮ್ಮ ಮಾತನಾಡಿ. ವಿದ್ಯಾರ್ಥಿಗಳಲ್ಲಿ ದಿನನಿತ್ಯದ ದೈನಂದಿನ ಚಟುವಟಿಕೆಗಳ ಜೊತೆಗೆ ಕ್ರೀಡಾ ಆಸಕ್ತಿ ಮೈಗೂಡಿಸಿಕೊಳ್ಳಬೇಕೆಂದು ಸಲಹೆ ನೀಡಿದರು. ವಿದ್ಯಾರ್ಥಿ ಜೀವನದಿಂದಲ್ಲೇ ಕ್ರೀಡಾ ಚಟುವಟಿಕೆಗಳಲ್ಲಿ ತೋಡಗಿಸಿಕೊಳ್ಳುವ ಮೂಲಕ ಸಾಧನೆ ಮಾಡಬೇಕು ಎಂದರು. ಕ್ರೀಡಾಕೂಟದಲ್ಲಿ ಭಾಗವಹಿಸುವಂತಹ ಎಲ್ಲಾ ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ಕ್ರೀಡೆಗಳನ್ನು ಆಡಿ ತಾಲೂಕು, […]

Continue Reading
IMG 20250721 WA0040

ಪಾವಗಡ : ಹಿಂದುಳಿದ ತಾಲ್ಲೂಕಾಗಿದ್ದ ಪಾವಗಡದ ಚಿತ್ರಣ ಬದಲಾಗಲು ಕಾಂಗ್ರೆಸ್ ಸರ್ಕಾರವೇ ಕಾರಣ….!

*ಕರ್ನಾಟಕದಲ್ಲಿ ಜೆಡಿಎಸ್ ಪಕ್ಷದ ಶಕ್ತಿ ಕುಂದುತ್ತಿದೆ* *ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳು , ಬಿಜೆಪಿ ಹಾಗೂ ಜೆಡಿಎಸ್ ನ್ನು ಕಂಗೆಡಿಸಿದೆ* *ಹಿಂದುಳಿದ ತಾಲ್ಲೂಕಾಗಿದ್ದ ಪಾವಗಡದ ಚಿತ್ರಣ ಬದಲಾಗಲು ಕಾಂಗ್ರೆಸ್ ಸರ್ಕಾರವೇ ಕಾರಣ* *17.50 ಲಕ್ಷ ಜನರ ಆರೋಗ್ಯ ಖಾತ್ರಿಪಡಿಸುವ ಶುದ್ಧ ಕುಡಿಯುವ ನೀರಿನ ಯೋಜನೆ ಉದ್ಘಾಟಿಸಿದ ಸಿಎಂ* ತುಮಕೂರು(ಪಾವಗಡ)ಜುಲೈ 21: ತುಂಗಭದ್ರಾ ಜಲಾಶಯದ ಹಿನ್ನರಿನಿಂದ ಪಾವಗಡ ತಾಲ್ಲೋಕು ಮತ್ತು ಪಟ್ಟಣ ವ್ಯಾಪ್ತಿಯ ಶುದ್ಧ ಕುಡಿಯುವ ನೀರಿನ ಯೋಜನೆಯು ಸುಮಾರು 17.50 ಲಕ್ಷ ಜನರ ಆರೋಗ್ಯವನ್ನು ಕಾಪಾಡುವ ಉತ್ತಮ […]

Continue Reading
IMG 20250711 WA0013

ಪಾವಗಡ : ಸರ್ಕಾರಿ ಕಚೇರಿಗಳಲ್ಲಿ ಅನಗತ್ಯವಾಗಿ ವಿಡಿಯೋ ಮಾಡುವ ಖಾಸಗಿ ವ್ಯಕ್ತಿಗಳ ಮೇಲೆ ಕ್ರಮ ಕ್ಕೆ ಆಗ್ರಹ….!

ಸರ್ಕಾರಿ ಕಚೇರಿಗಳಲ್ಲಿ ಅನಗತ್ಯವಾಗಿ ವಿಡಿಯೋ ಮಾಡುವ ಖಾಸಗಿ ವ್ಯಕ್ತಿಗಳ ಮೇಲೆ ಕ್ರಮವಹಿಸಿ. ಪಾವಗಡ: ಇತ್ತೀಚಿನ ದಿನಗಳಲ್ಲಿ ಆರ್.ಟಿ.ಐ., ಭ್ರಷ್ಟಚಾರ ನಿಗ್ರಹ ಮತ್ತು ಮುಂತಾದ ಹೆಸರಿನಲ್ಲಿ ಸರ್ಕಾರಿ ಕಛೇರಿಗಳಲ್ಲಿ ಸರ್ಕಾರಿ ನೌಕರರನ್ನು ಗುರಿಯಾಗಿಸಿಕೊಂಡು ವಿಡೀಯೋ ಮಾಡಿ ಸಾಮಾಜಿಕ ಜಾಲತಾಣ ದಲ್ಲಿ ಅಪ್ಲೋಡ್ ಮಾಡುತ್ತಿದ್ದು, ನೌಕರರಿಗೆ ಕಿರಿಕಿರಿ ಉಂಟುಮಾಡುತ್ತಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತಾಲ್ಲೂಕು ಘಟಕದ ಅಧ್ಯಕ್ಷ ಮತ್ತು ಪದಾಧಿಕಾರಿಗಳು ಶುಕ್ರವಾರ ತಹಶೀಲ್ದಾರ್ ಕಚೇರಿಗೆ ಮನವಿ ಪತ್ರ ಸಲ್ಲಿಸಿದರು. ಮನವಿ ಪತ್ರ ಸಲ್ಲಿಸಿದ ನಂತರ ನೌಕರ […]

Continue Reading
IMG 20250711 WA0004

ಪಾವಗಡ : ಸಬ್ ರಿಜಿಸ್ಟಾರ್ ರಾಧಮ್ಮ ಎತ್ತಂಗಡಿ….!

ಉಪನೋಂದಣಾಧಿಕಾರಿಗಳ ವಿರುದ್ಧ ತಾಲ್ಲೂಕು ರೈತ ಸಂಘದ ವತಿಯಿಂದ ಪ್ರತಿಭಟನೆ. ಪಾವಗಡ:ತಾಲ್ಲೂಕು ಉಪನೋಂದಣಾಧಿಕಾರಿಯ ಕಾರ್ಯವೈಖರಿಯನ್ನು ಖಂಡಿಸಿ ತಾಲೂಕು ರೈತ ಸಂಘದ ನೇತೃತ್ವದಲ್ಲಿ ಗುರುವಾರ ಉಪನೋಂದಣಾಧಿಕಾರಿಗಳ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಉದ್ದೇಶಿಸಿ ತಾಲೂಕು ರೈತ ಸಂಘದ ಅಧ್ಯಕ್ಷ ಜಿ ನರಸಿಂಹ ರೆಡ್ಡಿ ಮಾತನಾಡಿ. ತಾಲ್ಲೂಕು ಉಪನೋಂದಣಾಧಿಕಾರಿಗಳು ಬರೀ ಹಣವಂತರ ಪರವಾಗಿ ಕೆಲಸವನ್ನು ಮಾಡುತ್ತಾರೆ, ವಿನ:ಹ ಸಾರ್ವಜನಿಕರ ಪರವಾಗಿ ಕೆಲಸ ಮಾಡುವುದಿಲ್ಲ ಎಂದು ಆರೋಪಿಸಿದರು. ಸಾರ್ವಜನಿಕರು ಕೆಲಸದ ನಿಮಿತ್ತ ಇಲಾಖೆಗೆ ಭೇಟಿ ನೀಡಿದಾಗ ಇಲ್ಲಸಲ್ಲದ ಕಾನೂನುಗಳನ್ನು ಹೇಳಿ ಕೆಲಸ […]

Continue Reading
IMG 20250705 WA0010

ಪಾವಗಡ : ಓರಿಗಾಮಿಯಲ್ಲಿ ಗಣಿತ ಕಾರ್ಯಗಾರ….!

“ಓರಿಗಾಮಿಯಲ್ಲಿ ಗಣಿತ ಕಾರ್ಯಗಾರ” ಪಾವಗಡ :   ವೈ ಎನ್ ಹೊಸಕೋಟೆಯ | ರಾಷ್ಟ್ರೀಯ ವಿದ್ಯಾಪೀಠ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಓರಿಗಾಮಿ ಮತ್ತು ಪಾಪಪ್ ಕಲೆಗಳ ಬಗ್ಗೆ ಪರಿಚಯ ಹಾಗೂ ಗಣಿತದ ಮಾದರಿಗಳನ್ನು ತಯಾರಿಸುವ ಬಗ್ಗೆ ಕಾರ್ಯಗಾರವನ್ನು ಇಂದು ಹಮ್ಮಿ ಕೊಳ್ಳಲಾಗಿತ್ತು. ಶ್ರೀಯುತ ಮಧು ಶ್ರೀನಿವಾಸನ್, ರಾಜ್ಯ ಸಂಪನ್ಮೂಲ ವ್ಯಕ್ತಿ ರವರ ನಿರ್ದೇಶನದಲ್ಲಿ ಅತ್ಯಂತ ಯಶಸ್ವಿಯಾಗಿ ಆಯೋಜನೆ  ಮಾಡಿದರು.. ರಾ. ವಿ. ಪೀ. ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಎನ್. ಆರ್. ಅಶ್ವಥ್ , ಅಧ್ಯಕ್ಷರಾದ ಇ. ವಿ. ಶ್ರೀಧರ್ ಹಾಗೂ […]

Continue Reading
IMG 20250704 WA0003

ಪಾವಗಡ : ಪ್ರಾಂಶುಪಾಲರ ದಿಡೀರ್ ವರ್ಗಾವಣೆ. ಪೋಷಕರ ಪ್ರತಿಭಟನೆ….!

ಪ್ರಾಂಶುಪಾಲರ ದಿಡೀರ್ ವರ್ಗಾವಣೆ. ಪೋಷಕರ ಪ್ರತಿಭಟನೆ. ಪಾವಗಡ : ತಾಲ್ಲೂಕಿನ ಕೋಡಿಗೆಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ(ಬಿ.ಸಿ-89) ಪ್ರಾಂಶುಪಾಲರನ್ನು ಬೇರೆ ಶಾಲೆಗೆ ವರ್ಗಾಯಿಸಿರುವುದನ್ನು ವಿರೋಧಿಸಿ ಶುಕ್ರವಾರ ವಿದ್ಯಾರ್ಥಿಗಳು ಮತ್ತು ನೂರಾರು ಪೋಷಕರು ಶಾಲೆಯ ಆವರಣದ ಮುಂಭಾಗ ಪ್ರತಿಭಟನೆ ನಡೆಸಿದರು. ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾದ ತಿಪ್ಪೇಸ್ವಾಮಿಯವರನ್ನು ಬೇರೆ ತಾಲೂಕಿಗೆ ವರ್ಗಾವಣೆ ಮಾಡಿರುವುದನ್ನು ಪೋಷಕರು ಖಂಡಿಸಿದರು. ತಾಲ್ಲೂಕಿನ ಕೋಡಿಗೆಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಶಿಕ್ಷಣ ಕ್ಷೇತ್ರದಲ್ಲಿ ಒಂದು ಪ್ರತ್ಯೇಕ ಸ್ಥಾನವಿದೆಯೆಂದು ಸತತವಾಗಿ ಎರಡು […]

Continue Reading
IMG 20250703 WA0017 scaled

ಪಾವಗಡ : ನೂತನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ರೇಣುಕಮ್ಮ….!

ನೂತನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ರೇಣುಕಮ್ಮ….! ಪಾವಗಡ: ತಾಲ್ಲೂಕಿಗೆ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ  ನೇಮಕವಾಗಿರುವ ಎಂ ರೇಣುಕಮ್ಮ ನವರನ್ನು ಪಾವಗಡ ತಾಲ್ಲೂಕು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಸ್ವಾಗತಿಸಿ ಅಭಿನಂದಿಸಲಾಯಿತು, ಈ ಸಂದರ್ಭದಲ್ಲಿ ಬಿ ಆರ್ ಸಿ ಜಿ ವೆಂಕಟೇಶ್ ಸಂಘದ ಅಧ್ಯಕ್ಷ ಹೆಚ್.ವಿ ರವಿಕುಮಾರ್, ಕಾರ್ಯದರ್ಶಿಗಳಾದ ಮಾರುತೇಶ್ ಖಜಾಂಚಿಗಳಾದ ಶೇಖರಬಾಬು, ರಾಜ್ಯ ಪರಿಷತ್ ಸದಸ್ಯರಾದ ಗಂಗಾಧರ, ಹಿರಿಯ ಉಪಾಧ್ಯಕ್ಷರಾದ ನಾಗರಾಜು, ಉಪಾಧ್ಯಕ್ಷರಾದ ಗಂಗಾಧರ, ರಾಮಾಂಜನೇಯ, ನಾಮಿನಿ ಸದಸ್ಯರಾದ ವಸಂತ್ ಕುಮಾರ್ ಹಾಗೂ ಸಂಘದ ಇತರ […]

Continue Reading
IMG 20250630 WA0005 scaled

ಪಾವಗಡ : ಬಿ.ಇ.ಒ ನಿವೃತ್ತಿ – ಬೀಳ್ಕೊಟ್ಟ ಶಿಕ್ಷಕ ವೃಂದ….!

ತಾಲೂಕಿನ ಸರ್ವತೋಮುಖ ಶೈಕ್ಷಣಿಕ ಪ್ರಗತಿಗೆಶ್ರಮಿಸಿದ ದಕ್ಷ ಮತ್ತು ಪ್ರಾಮಾಣಿಕ ಮಹಿಳಾ ಅಧಿಕಾರಿ ಬಿ.ಇ.ಓ ಇಂದ್ರಾಣಮ್ಮ. ಪಾವಗಡ: ಸಮಾಜದಲ್ಲಿ ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದದ್ದು, ಇಂಥ ವೃತ್ತಿಯಲ್ಲಿ ಶಿಕ್ಷಣ ಇಲಾಖೆಯ ವಿವಿಧ ಹುದ್ದೆಗಳಲ್ಲಿ ಸುಮಾರು ವರ್ಷಗಳ ಕಾಲ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಇಂದ್ರಾಣಮ್ಮ ಸೋಮವಾರ ವಯೋಸಹಜ ನಿವೃತ್ತಿ ಹೊಂದುತ್ತಿದ್ದು, ಅವರಿಗೆ ದೇವರು ಉತ್ತಮ ಆರೋಗ್ಯ ಐಶ್ವರ್ಯ ನೀಡಲಿ ಎಂದು ತಾಲೂಕು ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಾಧವ ರೆಡ್ಡಿ ತಿಳಿಸಿದರು. ಪಟ್ಟಣದ ಗುರುಭವನದಲ್ಲಿ ಸೋಮವಾರ […]

Continue Reading
IMG 20250621 WA0004

ತುಮಕೂರು : ರಾಜಣ್ಣ ರಾಜಕೀಯ ಮತ್ತು ಸಹಕಾರ ಎಂದರೆ ಜನಸೇವೆ…!

*ರಾಜಣ್ಣ ರಾಜಕೀಯ ಮತ್ತು ಸಹಕಾರ ಎಂದರೆ ಜನಸೇವೆ ಎಂದು ಭಾವಿಸಿದ್ದಾರೆ*: *ಬಡವರ ಕಷ್ಟ ಸುಖಗಳಿಗೆ ಸ್ಪಂದಿಸುವುದು ಅವರ ದೊಡ್ಡ ಗುಣ: ಮುಖ್ಯಮಂತ್ರಿ ಸಿದ್ದರಾಮಯ್ಯ* ತುಮಕೂರು, ಜೂನ್ 06: ಕೆ.ಎನ್. ರಾಜಣ್ಣ ರಾಜಕೀಯ, ಸಹಕಾರ ಎಂದರೆ ಜನಸೇವೆ ಎಂದು ಭಾವಿಸಿದ್ದಾರೆ. ಸಮಾಜದಲ್ಲಿನ ಎಲ್ಲ ಬಡವರ ಬಗೆಗಿನ ಕಾಳಜಿ ಹೊಂದಿದ್ದಾರೆ. ಅವರ ಕಷ್ಟ ಸುಖಗಳಿಗೆ ಸ್ಪಂದಿಸುವುದು ಬಹಳ ದೊಡ್ಡ ಗುಣ. ಜಾತಿ, ಧರ್ಮ ಎಂಬ ಬೇಧವಿಲ್ಲದೇ ಬಡ ಮಕ್ಕಳ ಶಾಲಾ ಶಿಕ್ಷಣಕ್ಕೆ ರಾಜಣ್ಣ ನೆರವು ನೀಡುತ್ತಾ ಬಂದಿದ್ದಾರೆ ಎಂದು ಮುಖ್ಯಮಂತ್ರಿ […]

Continue Reading