IMG 20211116 WA0007

ಪಾವಗಡ ಪುರಸಭೆಗೆ ನೂತನ ಅಧ್ಯಕ್ಷರ ಆಯ್ಕೆ…!

ಪಾವಗಡ :-  ಪಾವಗಡ ಪುರಸಭೆಯ ನೂತನ ಅಧ್ಯಕ್ಷ ರಾಗಿ ಗಂಗಮ್ಮ ಅವಿರೋಧವಾಗಿ ಆಯ್ಕೆಯಾದರು. ಇತ್ತೀಚೆಗೆ ಅಧ್ಯಕ್ಷ ರಾಗಿದ್ದ ರಾಮಾಂಜಿನಪ್ಪ ಅವರ ರಾಜಿನಾಮೆ ನೀಡಿದ್ದರಿಂದ ಸ್ಥಾನವು ತೆರವಾಗಿದ್ದರಿಂದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು. ಪಾವಗಡದ ತಹಶೀಲ್ದಾರ್ ನಾಗರಾಜುರವರು ಚುನಾವಣಾ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು ಪಾವಗಡ ಪಟ್ಟಣದಲ್ಲಿ 23 ವಾರ್ಡ್ ಗಳಿದ್ದು. 20 ವಾರ್ಡ್ ಗಳಲ್ಲಿ ಕಾಂಗ್ರೆಸ್ ಸದಸ್ಯರಿದ್ದು. 2 ವಾರ್ಡ್ ಗಳಲ್ಲಿ ಜೆಡಿಎಸ್ ಸದಸ್ಯರಿದ್ದು. 01 ವಾರ್ಡಿನಲ್ಲಿ ಸ್ವತಂತ್ರ ಅಭ್ಯರ್ಥಿ ಸದಸ್ಯರಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ  ಗಂಗಮ್ಮ ಅವರು ಮಾತ್ರ […]

Continue Reading
IMG 20211115 WA0035

ಪಾವಗಡ: ತಹಶಿಲ್ದಾರ್ ವಿರುದ್ದ ಪ್ರತಿಭಟನೆ….!

  ಪಾವಗಡ ತಾಲೂಕು ಆಡಳಿತ ಕಚೇರಿ ಮುಂದೆ ಗ್ರೇಡ್ 2 ತಹಶೀಲ್ದಾರ್ ಸುಮತಿ ಅವರ ಕಾರ್ಯವೈಖರಿಯನ್ನು ಪ್ರಶ್ನಿಸಿ ಪ್ರತಿಭಟನೆ. ಪಾವಗಡ:  ಗ್ರೇಡ್‌ 2 ತಹಶಿಲ್ದಾರ್ ಸುಮತಿ  ಅವರು ಅಂಗವಿಕಲ ವೇತನ ಪಡೆಯಲು ಅರ್ಜಿ ಸಲ್ಲಿಸಲು ಬರುವ ಅಂಗವಿಕಲರಿಗೆ ಕೆಲಸವನ್ನು ಮಾಡಿಕೊಡದೆ ಸದಾ ಅಲೆಸುತ್ತಾರೆ .ವಿದ್ಯಾರ್ಥಿಗಳ ಶಾಲಾ ದಾಖಲಾತಿ ವರ್ಜಿನಲ್ ಕೊಡಬೇಕು. ನಕಲು ಪ್ರತಿಗಳನ್ನು ಸ್ವೀಕರಿಸಲಾಗುವುದಿಲ್ಲ. ಶಾಲಾ ದಾಖಲಾತಿ ವರ್ಜಿನಲ್ ಪಡೆಯುವಂತೆ ಸರ್ಕಾರದ ಆದೇಶವಿದೆ ಎಂದು ಸದಾ ಪೋಷಕರು ಮತ್ತು ವಿದ್ಯಾರ್ಥಿಗಳನ್ನು ಅಲೆದಾಡಿ ಸುವುದು ಸಾಮಾನ್ಯವಾಗಿಬಿಟ್ಟಿದೆ ಜಾತಿ ಮತ್ತು […]

Continue Reading
IMG 20211112 WA0001

ಬೀದಿ ಬದಿ ವ್ಯಾಪಾರಿಗಳು ಸಂಘಟಿತರಾಗಿ ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು…..!

ಪಾವಗಡ: ಬೀದಿ ಬದಿ ವ್ಯಾಪಾರಿಗಳು ಸಂಘಟಿತರಾಗಿ ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದು ಬೀದಿ ಬದಿ ವ್ಯಾಪಾರಿಗಳ ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಮಂಜಣ್ಣ ತಿಳಿಸಿದರು. ಪಟ್ಟಣದಲ್ಲಿ ಬುಧವಾರ ಬೀದಿ ಬದಿ ವ್ಯಾಪಾರಿಗಳ ಸಂಘ, ಚಿನ್ಮಯ ಸಂಸ್ಥೆ ಆಯೋಜಿಸಿದ್ದ ಕಾರ್ಯಾಗಾರ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವ್ಯಾಪಾರ ಮಾಡಿ ಜೀವನ ನಡೆಸುವ ಬೀದಿ ಬದಿ ವ್ಯಾಪಾರಿಗಳು ತಮ್ಮ ತಮ್ಮ ಹಕ್ಕುಗಳನ್ನು ಪಡೆಯಲು ಸಂಘಟಿತರಾಗಬೇಕು. ರಾಜ್ಯ, ಕೇಂದ್ರ ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ಪಡೆದುಕೊಂಡು ಸಬಲರಾಗಬೇಕು ಎಂದರು. ಪುರಸಭೆ ಮುಖ್ಯಾಧಿಕಾರಿ […]

Continue Reading
IMG 20211108 175521 scaled

ಪಾವಗಡ: ವೆಂಕಟಾಪುರ ಸರ್ಕಾರಿ ಆಸ್ಪತ್ರೆ ಜಾಗ ಒತ್ತುವರಿ….?

* ಪಾವಗಡ: ವೆಂಕಟಾಪುರ ಸರ್ಕಾರಿ ಆಸ್ಪತ್ರೆ ಜಾಗ ಒತ್ತುವರಿ….?    *  ವೆಂಕಟಾಪುರ ಗ್ರಾಮಪಂಚಾಯತಿಯ ಪಡಿಒ ಅಧ್ಯಕ್ಷ ರು ಒತ್ತುವರಿಗೆ ಸಾಥ್ ಆರೋಪ….! ಪಾವಗಡ ತಾಲೂಕು ವೆಂಕಟಾಪುರ ಗ್ರಾಮದಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಕಾಂಪೌಂಡ್ ಕಾಮಗಾರಿ ನಡೆಯುತ್ತಿದ್ದು. ಪ್ರಾಥಮಿಕ ಆರೋಗ್ಯ ಕೇಂದ್ರದ ಜಾಗವನ್ನು ಸರ್ವೆ ಮಾಡದೆ ಪಕ್ಕದಲ್ಲಿರುವ ಖಾಸಗಿ ಜಮೀನಿನ ಮಾಲೀಕರಿಗೆ ಅನುಕೂಲವಾಗುವ ರೀತಿಯಲ್ಲಿ ಸುಮಾರು ನಾಲ್ಕರಿಂದ ಐದು ಅಡಿ ಸರ್ಕಾರಿ ಜಾಗವನ್ನು ಖಾಸಗಿ ಜಮೀನಿನವರೆಗೆ ಅನುಕೂಲವಾಗುವಂತೆ ಕಾಂಪೌಂಡ್ ಕಾಮಗಾರಿ ನಡೆಸಲಾಗುತ್ತಿದೆ ಎಂದು ವೆಂಕಟಾಪುರ ಗ್ರಾಮದ ಸತ್ಯಪ್ರಕಾಶ್ […]

Continue Reading
IMG 20211109 WA0024

ಪಾವಗಡ:ಮಕ್ಕಳಿಗೆ ಶಾಲಾ ಬ್ಯಾಗ್ ವಿತರಣೆ…!

*ಅಂಗನವಾಡಿ ಶಾಲೆಗಳ ಪ್ರಾರಂಭ* .*ಹೆಲ್ಪ್ ಸೊಸೈಟಿ ವತಿಯಿಂದ ಮಕ್ಕಳಿಗೆ ಶಾಲಾ ಬ್ಯಾಗ್ ಹಾಗೂ ಶಾಲಾ ಪರಿಕರ ವಿತರಣೆ ಮೂಲಕ ವಿಭಿನ್ನವಾಗಿ ಸ್ವಾಗತ* ಪಾವಗಡ: ನ 8.ಪಟ್ಟಣದ ಶಾಂತಿನಗರ ಅಂಗನವಾಡಿ ಕೇಂದ್ರಕ್ಕೆ ಪುರಸಭೆ ಇಲಾಖೆ ವತಿಯಿಂದ ನಿವೇಶನವನ್ನು ನೀಡುವ ಬಗ್ಗೆ ಪುರಸಭೆ ಸಾಮಾನ್ಯ ಸಭೆಯಲ್ಲಿ ಚರ್ಚಿಸಿ ಸೂಕ್ತ ಕ್ರಮ ಕೈಗೊಲ್ಲುವ ಬರವಸೆಯನ್ನು *ಪುರಸಭೆ ನೂತನ ಪ್ರಭಾರ ಅಧ್ಯಕ್ಷರಾದ ಶ್ರೀಮತಿ ಸುಧಾಲಕ್ಷ್ಮಿ ಪ್ರಮೋದ್ ರವರು* ತಿಳಿಸಿದರು. ಪಟ್ಟಣದ ಶಾಂತಿ ನಗರದ ಅಂಗನವಾಡಿ ಕೇಂದ್ರದ ಮುಂಭಾಗದಲ್ಲಿ *ಹೆಲ್ಪ್ ಸೊಸೈಟಿ ಹಾಗೂ ಮಹಿಳಾ […]

Continue Reading
IMG 20211109 WA0003

ಪಾವಗಡ:ಮಟ್ಕಾ ದಂಧೆಕೋರರಿಗೆ ಖಡಕ್ ಎಚ್ಚರಿಕೆ….!

ಮಟ್ಕಾ ಮುಕ್ತ ಪಾವಗಡ ಮಾಡಲು ಪಾವಗಡ ಠಾಣಾ ಸಿ.ಪಿ.ಐ ಲಕ್ಷ್ಮಿಕಾಂತ್ ಮಟ್ಕಾ ದಂಧೆಕೋರರಿಗೆ ಖಡಕ್ ಎಚ್ಚರಿಕೆ. ಪಾವಗಡದಲ್ಲಿ ಮಟ್ಕಾ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿಲ್ಲಿಸಬೇಕೆಂದು ಸಿಪಿಐ ಲಕ್ಷ್ಮಿಕಾಂತ್ ಅವರಿಗೆ ಇತ್ತೀಚೆಗೆ ಜೆಡಿಎಸ್ ಐಟಿ ಘಟಕದಿಂದ ಮನವಿ ಪತ್ರ ಸಲ್ಲಿಸಿರುವ ಹಿನ್ನೆಲೆ. ಪಾವಗಡ ಠಾಣೆಯ ಸಿಪಿಐ ಲಕ್ಷ್ಮಿಕಾಂತ ರವರು ದಂದೆಯ ಕಿಂಗ್ ಪಿನ್ ಆದ ಅಶ್ವಥ್ ಮತ್ತು ಸಹೋದರರಾದ ರಾಮಂಜಿ ರಾಮಕೃಷ್ಣ ಗಂಗಾಧರ ಸೋದರನ ಪುತ್ರ ರಂಜಿತ್ ಹಾಗೂ ಪ್ರಮುಖ ಮಟ್ಕಾ ಬುಕ್ಕಿ ಕುಂಟಿನೂರಿ ಯನ್ನು ಪಾವಗಡ ಠಾಣೆಗೆ ವಿಚಾರಣೆಗೆ […]

Continue Reading
IMG 20211103 WA0023

ಪಾವಗಡ ಪುರಸಭೆಯ ಹನ್ನೆರಡನೆಯ ವಾರ್ಡಿಗೆ ಭೇಟಿ ನೀಡುವಂತೆ ಮನವಿ….!

ಪಾವಗಡ ಪುರಸಭೆಯ ಹನ್ನೆರಡನೆಯ ವಾರ್ಡಿಗೆ ಭೇಟಿ ನೀಡುವಂತೆ ಪುರಸಭೆಯ ಮುಖ್ಯಾಧಿಕಾರಿಗೆ ಮನವಿ. ಪಾವಗಡ ಪುರಸಭೆಯ 12 ನೇ ವಾರ್ಡಿನಲ್ಲಿ ಗೆದ್ದಂತಹ ಸದಸ್ಯರು ವಾರ್ಡಿನಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡದೆ. ಜನರಿಗೆ ಸ್ಪಂದಿಸದೆ ಕಾಣೆಯಾಗಿದ್ದಾರೆ ಎಂದು ಜೆ.ಡಿ.ಎಸ್ ಐಟಿ ಘಟಕದ ಕಾರ್ಯಕರ್ತರು ಆರೋಪಿಸಿದ್ದಾರೆ. ಆಡಳಿತ ಪಕ್ಷದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಕೋಟಿಗಟ್ಟಲೆ ಹಣ ತಂದು ಅಭಿವೃದ್ಧಿ ಮಾಡಿದ್ದೇವೆ ಎಂದು ಹೇಳಿದ್ದು ಸರಿಯಷ್ಟೇ ಆದರೆ 2 .11. 2021ರಂದು ಜೆಡಿಎಸ್ ಐಟಿ ಘಟಕದ ಸದಸ್ಯರು ಭೇಟಿ ನೀಡಿದಾಗ ಸದರಿ ವಾರ್ಡಿನಲ್ಲಿ ಯಾವುದೇ […]

Continue Reading
IMG 20211101 WA0058

ಗಡಿಭಾಗದ ಜಿಲ್ಲೆಗಳಲ್ಲಿ ಕನ್ನಡ ಬೆಳೆಸಲು ಒತ್ತು

*ಗಡಿಭಾಗದ ಜಿಲ್ಲೆಗಳಲ್ಲಿ ಕನ್ನಡ ಬೆಳೆಸಲು ಒತ್ತು:ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್* *ಚಿಕ್ಕಬಳ್ಳಾಪುರವನ್ನು ಕೈಗಾರಿಕೆಗೆ ಸೂಕ್ತ ಕೇಂದ್ರವಾಗಿ ಬೆಳೆಸಲು ಪ್ರಯತ್ನ* ಚಿಕ್ಕಬಳ್ಳಾಪುರ, ಕೋಲಾರ ಸೇರಿದಂತೆ ಗಡಿಭಾಗದ ಜಿಲ್ಲೆಗಳಲ್ಲಿ ಕನ್ನಡವನ್ನು ಹೆಚ್ಚಾಗಿ ಬೆಳೆಸುವ ಕಡೆ ಒತ್ತು ನೀಡಬೇಕಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ಜಿಲ್ಲಾಡಳಿತ ವತಿಯಿಂದ ನಡೆದ ೬೬ ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಕನ್ನಡವನ್ನು ಪ್ರೀತಿಸುವುದರೊಂದಿಗೆ ಅನ್ಯಭಾಷೆಗಳನ್ನೂ ಕಲಿಯಬೇಕು. ಆದರೆ […]

Continue Reading
IMG 20211101 WA0053

ಪಾವಗಡ: ಸರಳವಾಗಿ ರಾಜ್ಯೋತ್ಸವ ಆಚರಣೆ…!

ಸರಳ ರಾಜ್ಯೋತ್ಸವ ಆಚರಣೆ ವೈ.ಎನ್.ಹೊಸಕೋಟೆ: ಗ್ರಾಮಪಂಚಾಯಿತಿ ಅಧ್ಯಕ್ಷೆ ಪದ್ಮಕ್ಕ ಓಬಳೇಶ್ ರವರು 66ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಸೋಮವಾರದಂದು ಗ್ರಾಮಪಂಚಾಯಿತಿ ಆವರಣದಲ್ಲಿ ಭುವನೇಶ್ವರಿ ತಾಯಿಗೆ ಪೂಜೆ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಕನ್ನಡ ಪ್ರತಿಜ್ಞಾವಿಧಿಯನ್ನು ಗ್ರಾ.ಪಂ ಸದಸ್ಯರು ಮತ್ತು ಸಿಬ್ಬಂದಿ ವರ್ಗ ಸ್ವೀಕರಿಸಿದರು. ಪ್ರತಿವರ್ಷದಂತೆ ಈ ವರ್ಷವು ಗ್ರಾಮದ ಕನ್ನಡ ಕಲಾ ಮತ್ತು ಸಾಂಸ್ಕೃತಿಕ ಮಂಡಲಿಯ ವತಿಯಿಂದ ಗಾಂಧಿ ವೃತ್ತದಲ್ಲಿ ಕನ್ನಡ ದ್ವಜಾರೋಹಣ ಹಮ್ಮಿಕೊಳ್ಳಲಾಗಿತ್ತು, ಗ್ರಾ.ಪಂ ಅಧ್ಯಕ್ಷೆ ಪದ್ಮಕ್ಕಓಬಳೇಶ್ ಧ್ವಜಾರೋಹಣ ನಡೆಸಿದರು. ಗ್ರಾ.ಪಂ ಸದಸ್ಯರು, ಮಂಡಲಿಯ ಸದಸ್ಯರು, ಮುಖ್ಯಶಿಕ್ಷಕರು […]

Continue Reading
IMG 20211101 WA0028

ಪಾವಗಡ: 66ನೇ ಕನ್ನಡ ರಾಜ್ಯೋತ್ಸವ ಆಚರಣೆ….!

ಇಂದು ವಿ.ಎಸ್ ಪಬ್ಲಿಕ್ ಶಾಲೆಯಲ್ಲಿ 66ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕನ್ನಡ ನಾಡಿಗೆ ತನ್ನದೇ ಆದಂತಹ ಇತಿಹಾಸವಿದೆ. ಕನ್ನಡ ಭಾಷೆ ಜಲ. ನೆಲದ ಬಗ್ಗೆ ಪ್ರತಿಯೊಬ್ಬ ಕನ್ನಡಿಗನಿಗೂ ಅಭಿಮಾನವಿರಬೇಕು. ನಮ್ಮ ರಾಜ್ಯದ ಭಾಷೆ,ಕಲೆ,ಸಂಸ್ಕೃತಿಯನ್ನು ಕನ್ನಡೇತರರಿಗೂ ಸಹ ಪರಿಚಯಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಆದರೆ ಪ್ರಸ್ತುತ ಸ್ಥಿತಿಯಲ್ಲಿ ಕನ್ನಡ ಮಾತನಾಡುವಾಗ ಅನ್ಯಭಾಷೆಯ ಪದಗಳನ್ನು ಹೆಚ್ಚಿಗೆ ಬಳಸುತ್ತಿರುವುದು ದುರದೃಷ್ಟಕರವಾದ ಸಂಗತಿಯಾಗಿದೆ. ಆದ್ದರಿಂದ ಮಕ್ಕಳು ಮತ್ತು ಶಿಕ್ಷಕರು ಶಾಲೆಯಲ್ಲಿ ಹಾಗೂ ಮನೆಯಲ್ಲಿ ಕನ್ನಡವನ್ನು ಮಾತನಾಡಬೇಕು ಎಂದು ಮುಖ್ಯ ಶಿಕ್ಷಕರಾದ ಎ.ಶ್ರೀನಿವಾಸಲು […]

Continue Reading